puttur

ಫೆ.11ರಂದು ಪುತ್ತೂರಿಗೆ ‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ’

(ನ್ಯೂಸ್ ಕಡಬ)newskadaba.com ಪುತ್ತೂರು, ಜ.31. ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದಾರೆ, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಬಂಧ ವಿವಿಧ ಯೋಜನೆಗಳು ಹಾಗೂ ಇತರ ಕಾರ್ಯಕ್ರಮಗಳಿಗೆ ಅಮಿತ್ ಶಾ ಅವರು ಚಾಲನೆ ನೀಡಲಿದ್ದಾರೆ. ಅಮಿತ್ ಶಾ ಅವರ ಪುತ್ತೂರು ಭೇಟಿ ಬಹುತೇಕ ಖಚಿತವಾಗಿದ್ದು , ರಾಜ್ಯದ ಮುಖ್ಯಮಂತ್ರಿ ಸಹಿತ ಹಲವು ಸಚಿವರು, […]

ಫೆ.11ರಂದು ಪುತ್ತೂರಿಗೆ ‘ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮನ’ Read More »

ಕರಾವಳಿ

ಪುತ್ತೂರು: ಕಂಬಳದಲ್ಲಿ ಚಿತ್ರ ನಟಿ ಸಾನಿಯಾ ಅಯ್ಯರ್ ಗೆ ಮುಜುಗರ…!

(ನ್ಯೂಸ್ ಕಡಬ)newskadaba.com ಪುತ್ತೂರು, ಜ.30. ನಗರದಲ್ಲಿ ನಡೆಯುತ್ತಿರುವ ಕೋಟಿ-ಚೆನ್ನಯ ಕಂಬಳದಲ್ಲಿ ಚಿತ್ರ ನಟಿ ಸಾನಿಯಾ ಅಯ್ಯರ್ ಗೆ ಅಭಿಮಾನಿಯೊಬ್ಬ ಕಿರಿಕ್ ಮಾಡಿರುವ ಘಟನೆ ವರದಿಯಾಗಿದೆ. ಚಿತ್ರನಟಿ ಸಾನಿಯಾ ಅಯ್ಯರ್ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ಅತಿಥಿಯಾಗಿ ಆಗಮಿಸಿದ್ದು, ವೇದಿಕೆಯಿಂದ ಇಳಿದು ಬರುವ ಸಂದರ್ಭದಲ್ಲಿ ಅಭಿಮಾನಿಯೊಬ್ಬ ಸೆಲ್ಫಿ ಕೆಳುವ ನೆಪದಲ್ಲಿ ಸಾನಿಯಾ ಅಯ್ಯರ್ ಕೈ ಹಿಡಿದು ಎಳೆದಿರುವ ಆರೋಪ ಎದುರಾಗಿದೆ, ಇದರಿಂದ ಸಾನಿಯ ಅಯ್ಯರ್ ಮುಜುಗರಕ್ಕೊಳಗಾಗಿದ್ದಾರೆ. ಅಭಿಮಾನಿ ಸಾನಿಯಾ ಅಯ್ಯರ್ ಭಾಷಣ ಮಾಡುತ್ತಿದ್ದ ಸಮಯದಲ್ಲಿ ಐ ಲವ್ ಯೂ ಹೇಳುತ್ತಿದ್ದ

ಪುತ್ತೂರು: ಕಂಬಳದಲ್ಲಿ ಚಿತ್ರ ನಟಿ ಸಾನಿಯಾ ಅಯ್ಯರ್ ಗೆ ಮುಜುಗರ…! Read More »

ಕರಾವಳಿ

 ಪುತ್ತೂರು : ಹಣದ ವಿಚಾರದಲ್ಲಿ ಅಪಹರಣಗೈದು ಕೊಲೆ ಬೆದರಿಕೆ !

(ನ್ಯೂಸ್ ಕಡಬ)newskadaba.com ಪುತ್ತೂರು, ಜ.21. ಹಣದ ವಿಚಾರದಲ್ಲಿ ತಂಡವೊಂದು ವ್ಯಕ್ತಿಯನ್ನು ಅಪಹರಣ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಲ್ಲದೆ, ಆತನ ಸಹೋದರನಿಗೆ ಕೊಲೆ‌ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಘಟನೆ ವರದಿಯಾಗಿದೆ. ಕೊಯಿಲ ನಿವಾಸಿ ನಿಝಾಮ್ ಅವರು ಹಲ್ಲೆ ಸಂತ್ರಸ್ತ. ಅವರನ್ನು ಮಂಗಳೂರಿನ ಭಾಗಕ್ಕೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಅವರು ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಸಹೋದರ ಶಾರೂಕ್ (23) ಅವರನ್ನು ಅಪಹರಣ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆಂದು ಹೇಳಲಾಗಿದೆ.  ಹಣ ಕೊಡದಿದ್ದರೆ ಶಾರೂಕ್ ನನ್ನು

 ಪುತ್ತೂರು : ಹಣದ ವಿಚಾರದಲ್ಲಿ ಅಪಹರಣಗೈದು ಕೊಲೆ ಬೆದರಿಕೆ ! Read More »

ಕರಾವಳಿ, ಕ್ರೈಮ್ ನ್ಯೂಸ್

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಗಿರಿಧರ ಪ್ರಶಸ್ತಿಗೆ ಇಬ್ರಾಹಿಂ ಖಲೀಲ್ ಆಯ್ಕೆ !!

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.20. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟವಾಗಿದ್ದು, ಪುತ್ತೂರು ಸುದ್ದಿ ಬಿಡುಗಡೆ ವರದಿಗಾರರಾಗಿದ್ದ ಇಬ್ರಾಹಿಂ ಖಲೀಲ್ ರವರು ಗಿರಿಧರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2020 ನೇ ವರ್ಷದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಪ್ರಕಟಗೊಂಡ ಅತ್ಯುತ್ತಮ ಅಪರಾಧ ವರದಿಗೆ ಈ ಪ್ರಶಸ್ತಿ ನೀಡಲಾಗಿದೆ. ವಿಜಯಪುರದಲ್ಲಿ ನಡೆಯುವ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.  

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಗಿರಿಧರ ಪ್ರಶಸ್ತಿಗೆ ಇಬ್ರಾಹಿಂ ಖಲೀಲ್ ಆಯ್ಕೆ !! Read More »

ಕರಾವಳಿ

ಪುತ್ತೂರು: ಯುವತಿಗೆ ಚೂರಿಯಿಂದ ಇರಿತ ಪ್ರಕರಣ !!   ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadab.com  ಪುತ್ತೂರು, ಜ.18. ಮುಂಡೂರು ಕಂಪದಲ್ಲಿ ಯುವತಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಯಶ್ರಿ(23)ನ್ನು ಕನಕಮಜಲು ನಿವಾಸಿ ಉಮೇಶ್ ನಿನ್ನೆ ಮನೆಗೆ ನುಗ್ಗಿ ಚೂರಿಯಿಂದ ಇರಿದು ಕೊಲೆ ಮಾಡಿದ್ದ. ಉಮೇಶ್, ಜಯಶ್ರಿಯ ಸಂಬಂಧಿಕನಾಗಿದ್ದು ಆಗಾಗ ಮನೆಗೆ ಬಂದು ಹೋಗುತ್ತಿದ್ದ ಎನ್ನಲಾಗಿದೆ. ಆತನ ನಡವಳಿಕೆಯಿಂದ ಬೇಸತ್ತು ಜಯಶ್ರೀ ಇತ್ತೀಚೆಗೆ ಆತನಿಂದ ದೂರ ಸರಿದಿದ್ದಳು, ಇದೇ ಸಿಟ್ಟಿನಲ್ಲಿ ಆರೋಪಿ ಕೃತ್ಯ ಎಸಗಿದ್ದಾನೆ ಎನ್ನುವುದು ತಿಳಿದು ಬಂದಿದೆ.

ಪುತ್ತೂರು: ಯುವತಿಗೆ ಚೂರಿಯಿಂದ ಇರಿತ ಪ್ರಕರಣ !!   ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಯುವತಿಗೆ ಚೂರಿಯಿಂದ ಇರಿದು ಬರ್ಬರ ಕೊಲೆ

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.17. ಮನೆಗೆ ನುಗ್ಗಿ ಯುವತಿಯನ್ನು‌ ಚೂರಿಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುತ್ತೂರಿ‌ನ ಮಂಡೂರು ಬಳಿ ನಡೆದಿದೆ. ಕಂಪದ ಎಂಬಲ್ಲಿನ 23 ವರ್ಷದ ಜಯಶ್ರೀಗೆ ಚೂರಿಯಿಂದ ಇರಿಯಲಾಗಿದೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿ‌ ಮಧ್ಯೆ ಮೃತಪಟ್ಟಿದ್ದಾಳೆ. ಯುವತಿಯ ಮೃತದೇಹ ಪುತ್ತೂರಿನ ಆಸ್ಪತ್ರೆಯಲ್ಲಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪುತ್ತೂರು: ಯುವತಿಗೆ ಚೂರಿಯಿಂದ ಇರಿದು ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರಿನ ಯುವ ವಕೀಲ ತ್ವಾಹ ಖಲೀಲ್ ನ್ಯಾಯಾಧೀಶರಾಗಿ ಆಯ್ಕೆ..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.15. ಸಿವಿಲ್ ನ್ಯಾಯಾಧೀಶರ ಪರೀಕ್ಷೆಯಲ್ಲಿ ಯುವ ವಕೀಲ ತ್ವಾಹ ಖಲೀಲ್ ಕೆ.ಎ. ಅವರು ಉತ್ತೀರ್ಣರಾಗಿದ್ದು ನ್ಯಾಯಾದೀಶರಾಗಿ ಆಯ್ಕೆಯಾಗಿದ್ದಾರೆ ಎಂದು ವರದಿಯಾಗಿದೆ. ತ್ವಾಹ ಖಲೀಲ್ ಪುತ್ತೂರಿನವರಾಗಿದ್ದು ಬೆಂಗಳೂರಿನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. 40 ಮಂದಿ ಆಯ್ಕೆಯಾದ ನ್ಯಾಯಾದೀಶರ ಪಟ್ಟಿಯನ್ನು ಹೈಕೋರ್ಟ್ ಬಿಡುಗಡೆ ಮಾಡಿದ್ದು, ನ್ಯಾಯವಾದಿ ರಾಹುಲ್ ಶೆಟ್ಟಿಗಾರ್ ಪ್ರಥಮ ಸ್ಥಾನ ಪಡೆದಿದ್ದಾರೆ.    

ಪುತ್ತೂರಿನ ಯುವ ವಕೀಲ ತ್ವಾಹ ಖಲೀಲ್ ನ್ಯಾಯಾಧೀಶರಾಗಿ ಆಯ್ಕೆ..! Read More »

ಕರಾವಳಿ, ಕರ್ನಾಟಕ

ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!  

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.11. ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಪುತ್ತೂರು ಕಡೆ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ರಿಕ್ಷಾ ಚಾಲಕ ನರಿಮೊಗರು ಬಜಪಾಳ ನಿವಾಸಿ ಸಂಜೀವ ನಾಯ್ಕ್ ಅವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.      

ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤  ಯುವಕನ ವಿರುದ್ಧ ದೂರು ದಾಖಲು..!!

(ನ್ಯೂಸ್ ಕಡಬ) newskadaba.com ಪುತ್ತೂರು, ಜ.08. ವಿದ್ಯಾರ್ಥಿನಿಯಾಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಮತ್ತು ಬೆದರಿಕೆಯೊಡ್ಡಿರುವ ಆರೋಪದಲ್ಲಿ ಯುವಕನೊಬ್ಬನ ವಿರುದ್ಧ ಸಂಪ್ಯ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಮತ್ತು ಬೆದರಿಕೆಯ ಪ್ರತ್ಯೇಕ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ನಿತೀಶ್‌ ರೈ ಎಂದು ತಿಳಿದುಬಂದಿದೆ. ಈತ, ಬಾಲಕಿಯೊಬ್ಬಳನ್ನು ಪ್ರೀತಿ ಮಾಡುವಂತೆ ಒತ್ತಾಯಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದು, ಪದೇ ಪದೇ ಆಕೆಗೆ ಮೊಬೈಲ್‌ಗೆ ಕರೆ ಮಾಡಿ ಕಿರುಕುಳ

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤  ಯುವಕನ ವಿರುದ್ಧ ದೂರು ದಾಖಲು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ ಢಿಕ್ಕಿ- ಬಾಲಕನಿಗೆ ಗಾಯ ➤ ಮಾನವೀಯತೆ ಮೆರೆದ ಕಾಂಗ್ರೆಸ್ ವಲಯಾಧ್ಯಕ್ಷ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 06. ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಬೈಕ್ ಡಿಕ್ಕಿ ಹೊಡೆದು ಬಾಲಕ ಗಾಯಗೊಂಡ ಘಟನೆ ಕುಂಬ್ರದಲ್ಲಿ ನಡೆದಿದೆ. ಗಾಯಗೊಂಡ ಬಾಲಕನನ್ನು ಕೊಯಿಲತ್ತಡ್ಕ ಜನತಾ ಕಾಲನಿ ನಿವಾಸಿ ಖೈರುನ್ನಿಸಾ ಎಂಬವರ ಪುತ್ರ ಶಿಹಾಬ್ ಎಂದು ಗುರುತಿಸಲಾಗಿದೆ. ಈತ ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವೇಳೆ ಅತಿವೇಗದಿಂದ ಬಂದ ಕೇರಳ ನೋಂದಣಿಯ ಬೈಕ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಈತನನ್ನು ಕುಂಬ್ರ ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ ಬೊಳ್ಳಾಡಿ ತಕ್ಷಣವೇ ಆಸ್ಪತ್ರೆಗೆ

ಪುತ್ತೂರು: ಬೈಕ್ ಢಿಕ್ಕಿ- ಬಾಲಕನಿಗೆ ಗಾಯ ➤ ಮಾನವೀಯತೆ ಮೆರೆದ ಕಾಂಗ್ರೆಸ್ ವಲಯಾಧ್ಯಕ್ಷ Read More »

ಕರಾವಳಿ
Scroll to Top