puttur

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ ➤ ಸಂಪ್ರದಾಯದಂತೆ ಹೊಸ ಅಕ್ಕಿ ನೈವೇದ್ಯ ಕಾರ್ಯಕ್ರಮ

(ನ್ಯೂಸ್‌ಕಡಬ)newskadaba.com.ಪುತ್ತೂರು. ಆ,22: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆ.22ರಂದು ನಡೆಯುವ ಕದಿರು ವಿನಿಯೋಗ ಕಾರ್ಯಕ್ರಮ ದೇವಸ್ಥಾನದ ಸಂಪ್ರದಾಯಕ್ಕೆ ಸೀಮೀತಗೊಂಡು ಸಾಂಕೇತಿಕವಾಗಿ ಹೊಸ ಅಕ್ಕಿ ನೈವೇದ್ಯ ಕಾರ್ಯಕ್ರಮ ನಡೆಯಲಿದೆ. ಪ್ರತಿ ವರ್ಷ ಸಂಪ್ರದಾಯದಂತೆ ಭಾದ್ರಪದ ಶುಕ್ಲ ಪಕ್ಷದ ಹಸ್ತಾ ನಕ್ಷತ್ರದ ಗೌರಿ ತದಿಗೆಯಂದು ಕದಿರು ವಿನಿಯೋಗ ನಡೆಯುತ್ತಿದ್ದು, ಈ ವರ್ಷ ಅಧಿಕ ಮಾಸದ ಕಾರಣ ಹಸ್ತಾ ನಕ್ಷತ್ರವು ಶ್ರೀ ಗಣೇಶ ಚತುರ್ಥಿಯಂದು ಬಂದ ಹಿನ್ನೆಲೆಯಲ್ಲಿ ಆ.22 ರಂದು ಶ್ರೀ ದೇವರಿಗೆ ಹೊಸ ಅಕ್ಕಿ ನೈವೇದ್ಯ ಸಮರ್ಪಣೆ, […]

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕದಿರು ವಿನಿಯೋಗ ➤ ಸಂಪ್ರದಾಯದಂತೆ ಹೊಸ ಅಕ್ಕಿ ನೈವೇದ್ಯ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಪುತ್ತೂರು : ಎ.ಆರ್ ವಾರಿಯರ್ಸ್ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ➤ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪುತ್ತೂರು: ಅ.15,. ಉಧ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಅಭಿಮಾನಿ ಬಳಗ ವತಿಯಿಂದ 74 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪುತ್ತೂರು ಶ್ರೀ ಮಹಾಲೀಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ದೇವಳದ ಗದ್ದೆಯಲ್ಲಿ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ, ಈಶ್ವರ ದೇವರ ಪ್ರತಿಮೆ ಹಾಗೂ ದೇವಸ್ಥಾನದ ವಠಾರದ ಸುತ್ತಾ ಸ್ವಚ್ಛತೆ ಮಾಡಲಾಯಿತು. ಎ.ಆರ್ ವಾರಿಯರ್ಸ್ ಬಳಗದ ಪ್ರಮುಖರಾದ ಪ್ರಜ್ವಲ್ ರೈ ಪಾತಾಜೆ, ಕಿಶೋರ್ ಕುಮಾರ್ ಕಲ್ಲಡ್ಕ, ಸುಜೀತ್ ಬಂಗೇರ, ರಾಧಾಕೃಷ್ಣ

ಪುತ್ತೂರು : ಎ.ಆರ್ ವಾರಿಯರ್ಸ್ ಬಳಗದ ವತಿಯಿಂದ ಸ್ವಾತಂತ್ರ್ಯೋತ್ಸವ ➤ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ Read More »

ಕರಾವಳಿ

ಪುತ್ತೂರು :ಬೃಹತ್ ಕಾಂಪೌಂಡ್ ಗೋಡೆ ಕುಸಿತ➤ ಜಿಲ್ಲೆಯ ಅತೀ ದೊಡ್ಡ ಗೋಶಾಲೆಗೆ ಹಾನಿ…!!!

(ನ್ಯೂಸ್ ಕಡಬ) newskadaba.com ಪುತ್ತೂರು: ಆ.09,. ನಿರಂತರವಾಗಿ ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ಅಲ್ಲಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸುರಿದ ಭಾರೀ ಮಳೆಗೆ ಬೃಹತ್ ತಡೆಗೊಡೆಯೊಂದು ಕುಸಿದು ಬಿದ್ದಿದೆ. ಪುತ್ತೂರಿನ ನರಿಮೊಗರುವಿನಲ್ಲಿರುವ ಪ್ರತಿಷ್ಠಿತ ಸಾಂದಿಪನಿ ವಿದ್ಯಾಸಂಸ್ಥೆಯ ಸಂಚಾಲಕರಾದ, ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ನಿವಾಸಿ ಹಿಂದಾರ್ ಭಾಸ್ಕರ ಆಚಾರ್ ಮನೆಯ ಹಿಂಬದಿಯ ಬೃಹತ್ ಕಾಂಕ್ರೀಟ್ ಕಾಂಪೌಂಡ್ ಗೋಡೆ ಶನಿವಾರ ಸಂಜೆ ಕುಸಿದು ಬಿದ್ದಿದೆ. ಕಾಂಪೌಂಡ್ ಕುಸಿತದಿಂದ ಭಾಸ್ಕರ್ ಆಚಾರ್ಯರವರ ವಾಸದ ಮನೆ ಹಾಗೂ

ಪುತ್ತೂರು :ಬೃಹತ್ ಕಾಂಪೌಂಡ್ ಗೋಡೆ ಕುಸಿತ➤ ಜಿಲ್ಲೆಯ ಅತೀ ದೊಡ್ಡ ಗೋಶಾಲೆಗೆ ಹಾನಿ…!!! Read More »

ಕರಾವಳಿ

ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!!!

(ನ್ಯೂಸ್ ಕಡಬ) newskadaba.com ಪುತ್ತೂರು: ಆ.09,.ಇಲ್ಲಿನ ಪ್ರಸಿದ್ಧ ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ ನಾರಾಯಣ ನಾಯ್ಕ (48ವ.) ಅವರು  ಕ್ಕೀಡಾಗಿ ಶನಿವಾರ ರಾತ್ರಿ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಕುರಿಯ ಗ್ರಾಮದ ಅಮ್ಮುಂಜೆಯ ನಾರಾಯಣ ಅವರು ಪುತ್ತೂರು ಸುದ್ದಿ ಬಿಡುಗಡೆಯ ಹಿರಿಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ರಾತ್ರಿ ವೇಳೆ

ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!!! Read More »

ಕರಾವಳಿ

ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಮೃತ ದೇಹಕ್ಕೆ ಪುತ್ತೂರು ಠಾಣೆಯಲ್ಲಿ ಗೌರವ ನಮನ

(ನ್ಯೂಸ್ ಕಡಬ) newskadaba.com ಪುತ್ತೂರು: ಜು.23., ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಅವರ ಮೃತ ದೇಹವನ್ನು ಪುತ್ತೂರು ಠಾಣೆಯಲ್ಲಿ ಇರಿಸಿ ಠಾಣಾ ಸಿಬ್ಬಂದಿಗಳಿಂದ ಗೌರವ ನಮನ ಸಲ್ಲಿಸಲಾಯಿತು. ಠಾಣೆಯ ಎಸ್.ಐ ಚೆಲುವಯ್ಯ, ಮಹಿಳಾ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕುಸುಮಾಧರ, ನಗರ ಪೊಲೀಸ್ ಠಾಣೆ ಎಸ್.ಐ ಜಂಬೂರಾಜ್ ಮಹಾಜನ್, ಸಂಪ್ಯ ಪೊಲೀಸ್ ಠಾಣೆ ಎಸ್.ಐ ಉದಯ ರವಿ, ಕಡಬ ಪೊಲೀಸ್ ಠಾಣೆ ಎಸ್.ಐ ರುಕ್ಮ ನಾಯ್ಕ್, ನಗರಸಭಾ ಸದಸ್ಯರಾದ ಭಾಮಿ

ಹೆಡ್‌ಕಾನ್‌ಸ್ಟೇಬಲ್ ಉಮೇಶ್ ಮೃತ ದೇಹಕ್ಕೆ ಪುತ್ತೂರು ಠಾಣೆಯಲ್ಲಿ ಗೌರವ ನಮನ Read More »

ಕರಾವಳಿ

ಮೊಬೈಲ್ ನಂಬರ್ ಚೀಟಿಯಲ್ಲಿ ಬರೆದು, ಕಣ್ಸನ್ನೆ ಮಾಡಿದ ಯುವಕ ➤ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಪುತ್ತೂರು: ಜು.22., ಚಿಕಿತ್ಸೆಗೆಂದು ತಂದೆಯ ಜತೆ ಕ್ಲಿನಿಕ್ ವೊಂದಕ್ಕೆ ಬಂದಿದ್ದ ಯುವತಿಗೆ ಯುವಕನೋರ್ವ ಕಣ್ಸನ್ನೆ ಮಾಡಿ ಮತ್ತು ಮೊಬೈಲ್ ನಂಬರ್ ಅನ್ನು ಚೀಟಿಯಲ್ಲಿ ಬರೆದು ಬಿಸಾಡಿ ಲೈಂಗಿಕ ಕಿರುಕುಳ ನೀಡಿದ ಘಟನೆ ಪುತ್ತೂರು ದರ್ಬೆ ಬಳಿ ನಡೆದಿದೆ. ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪುರುಷರಕಟ್ಟೆಯ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಪ್ರಕರಣ ದಾಖಲಾಗಿದೆ. ಈ ಕುರಿತು ಯುವತಿ ನೀಡಿದ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 354(ಡಿ)

ಮೊಬೈಲ್ ನಂಬರ್ ಚೀಟಿಯಲ್ಲಿ ಬರೆದು, ಕಣ್ಸನ್ನೆ ಮಾಡಿದ ಯುವಕ ➤ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Read More »

ಕರಾವಳಿ

ಮಾರಕ ಕೊರೋನಾಗೆ ಪುತ್ತೂರಿನ ವೃದ್ಧೆ ಬಲಿ ➤ ತಾಲೂಕಿನಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ… !!!

(ನ್ಯೂಸ್ ಕಡಬ) newskadaba.com ಪುತ್ತೂರು: ಜು.21., ಮಾರಕ ಕೊರೊನಾ ರೋಗಕ್ಕೆ ಚಿಕ್ಕಮುಡ್ನೂರು ಗ್ರಾಮದ ವೃದ್ಧೆಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆ. ಅನಾರೋಗ್ಯ ಪೀಡಿತರಾಗಿದ್ದ ಇವರನ್ನು ಪುತ್ತೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಯ ಅಗತ್ಯ ಕಂಡು ಬಂದ ಹಿನ್ನಲೆಯಲ್ಲಿ ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಇವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿ ಬಂದಾಗ ಇವರಿಗೆ ಸೋಂಕು ತಗಲಿರುವುದು ಖಚಿತವಾಗಿತ್ತು. ಇವರ ನಿಧನದಿಂದ ತಾಲೂಕಿನಲ್ಲಿ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಮೃತರ ಅಂತಿಮ ಸಂಸ್ಕಾರ ಪುತ್ತೂರಿನಲ್ಲಿ

ಮಾರಕ ಕೊರೋನಾಗೆ ಪುತ್ತೂರಿನ ವೃದ್ಧೆ ಬಲಿ ➤ ತಾಲೂಕಿನಲ್ಲಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ… !!! Read More »

ಕರಾವಳಿ

ಪುತ್ತೂರು: ಹಿಂದು ಜಾಗರಣ ವೇದಿಕೆ ವತಿಯಿಂದ 100 ಬಡ ಕುಟುಂಬಕ್ಕೆ ಅಹಾರ ಸಾಮಾಗ್ರಿಗಳ ಕಿಟ್ ವಿತರಣೆ…

(ನ್ಯೂಸ್ ಕಡಬ) newskadaba.com ಪುತ್ತೂರು: ಜು.21., ಹಿಂದು ಜಾಗರಣ ವೇದಿಕೆ ಇದರ ವತಿಯಿಂದ ಮೂರನೇ ಹಂತದಲ್ಲಿ ತಾಲೂಕಿನ 100 ಅಶಕ್ತ ಕುಟುಂಬಗಳಿಗೆ ಅಕ್ಕಿ ಸಹಿತ ದಿನಬಳಕೆಯ ಅಹಾರ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಕಲ್ಲಾರೆ ರಾಘವೇಂದ್ರ ಮಠದ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ನಗರ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷರಾದ ಪ್ರಕಾಶ್ಚಂದ್ರ ರೈ ವಹಿಸಿದರು. ಉದ್ಘಾಟನೆಯನ್ನು ರಾಘವೇಂದ್ರ ಮಠದ ಆಡಳಿತ ಮುಕ್ತೇಸರ ಯು.ಪೂವಪ್ಪ ರವರು ನೆರವೇರಿಸಿದರು. ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲ, ಪದ್ಮಶ್ರೀ ಸೋಲಾರ್

ಪುತ್ತೂರು: ಹಿಂದು ಜಾಗರಣ ವೇದಿಕೆ ವತಿಯಿಂದ 100 ಬಡ ಕುಟುಂಬಕ್ಕೆ ಅಹಾರ ಸಾಮಾಗ್ರಿಗಳ ಕಿಟ್ ವಿತರಣೆ… Read More »

ಕರಾವಳಿ

ಪೊಲೀಸ್ ಠಾಣಾ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ➤ ಮುಂದಿನ 48 ಗಂಟೆಗಳ ಕಾಲ ಪುತ್ತೂರು ನಗರ ಪೊಲೀಸ್ ಠಾಣೆ ಮತ್ತೆ ಸೀಲ್‌ಡೌನ್

(ನ್ಯೂಸ್ ಕಡಬ) newskadaba.com ಪುತ್ತೂರು :ಜು.21., ಕಿಲ್ಲರ್ ಕೊರೋನಾ ಮತ್ತೆ ನಗರ ಪೊಲೀಸ್ ಠಾಣೆಯನ್ನು ಆವರಿಸಿದ್ದು, ಮತ್ತಿಬ್ಬರು ಸಿಬಂದಿಗಳಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇದೀಗ ಠಾಣೆಯನ್ನು ಮುಂದಿನ 48 ಗಂಟೆಗಳ ಕಾಲ ಮತ್ತೆ ಸೀಲ್‌ಡೌನ್ ಮಾಡಲಾಗಿದೆ. ಸೋಮವಾರ ಬೆಳಿಗ್ಗೆ ನಗರ ಠಾಣೆಯ ಮಹಿಳಾ ಕಾನ್‌ಸ್ಟೇಬಲ್ ಒಬ್ಬರಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಸಂಜೆಯ ವೇಳೆಗೆ ಮತ್ತೆ ಇಬ್ಬರಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದ್ದು ಇದರಿಂದಾಗಿ ಠಾಣೆಯ ಒಟ್ಟು 6 ಮಂದಿ ಸಿಬಂದಿಗಳು ಕೊರೋನಾ ಸೋಂಕಿತರಾಗಿರುವುದು ದೃಢವಾಗಿದೆ.ಈ ನಿಟ್ಟಿನಲ್ಲಿ ನಗರ

ಪೊಲೀಸ್ ಠಾಣಾ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ➤ ಮುಂದಿನ 48 ಗಂಟೆಗಳ ಕಾಲ ಪುತ್ತೂರು ನಗರ ಪೊಲೀಸ್ ಠಾಣೆ ಮತ್ತೆ ಸೀಲ್‌ಡೌನ್ Read More »

ಕರಾವಳಿ

ಪುತ್ತೂರು ಖಾಸಗಿ ಆಸ್ಪತ್ರೆ ವೈದ್ಯರ ಪತ್ನಿ ಸೇರಿದಂತೆ 3 ಮಂದಿಗೆ ಕೊರೋನಾ ದೃಢ..!!

(ನ್ಯೂಸ್ ಕಡಬ) newskadaba.com ಪುತ್ತೂರು :ಜು.19., ತಾಲೂಕಿನಲ್ಲಿ ಕೊರೋನಾ ಸೋಂಕು ಪ್ರಕರಣಗಳು ಶರವೇಗದಲ್ಲಿ ಹಬ್ಬುತ್ತಿದೆ, ಆದಿತ್ಯವಾರ ಬೆಳಗ್ಗಿನ ಬುಲೆಟಿನ್ ನಲ್ಲೂ ಮೂರು ಹೊಸ ಪ್ರಕರಣಗಳು ವರದಿಯಾಗಿದೆ. ಈಗಾಗಲೇ ಕೊರೋನಾ ಸೋಂಕು ದೃಢಪಟ್ಟ ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ಪತ್ನಿ ವೈದ್ಯೆಗೂ ಕೊರೋನಾ ದೃಢ ಸೇರಿದಂತೆ ತಾಲೂಕಿನಲ್ಲಿ ಮೂವರಿಗೆ ಕೊರೋನಾ ಸೊಂಕು ದೃಢಪಟ್ಟಿದೆ. ಪುತ್ತೂರು ಖಾಸಗಿ ಆಸ್ಪತ್ರೆಯ ವೈದ್ಯರೊಬ್ಬರ ಪ್ರಾಥಮಿಕ ಸಂಪರ್ಕದಿಂದ ಅವರ ಪತ್ನಿ ವೈದ್ಯೆಗೂ ಕೊರೋನಾ ಸೋಂಕು ದೃಢಪಟ್ಟಿದೆ. ನರಿಮೊಗರು ಗ್ರಾಮದ 45 ವರ್ಷದ ಮಹಿಳೆ ಮತ್ತು

ಪುತ್ತೂರು ಖಾಸಗಿ ಆಸ್ಪತ್ರೆ ವೈದ್ಯರ ಪತ್ನಿ ಸೇರಿದಂತೆ 3 ಮಂದಿಗೆ ಕೊರೋನಾ ದೃಢ..!! Read More »

ಕರಾವಳಿ
Scroll to Top