puttur

ಪುತ್ತೂರು: ತಾಯಿಯನ್ನು ಬಲಿ ಪಡೆದ ಕೊರೋನಾ ➤ ಹತ್ತು ದಿನದ ನವಜಾತ ಶಿಶುವಿಗೂ ಪಾಸಿಟಿವ್

(ನ್ಯೂಸ್ ಕಡಬ) newskadaba.com ಪುತ್ತೂರು, ಜು 09. ವಾರದ ಹಿಂದೆ ಸೋಂಕು ತಗುಲಿ ಕೂರ್ನಡ್ಕದ ಬಾಣಂತಿ ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದು, ಆಕೆಯ ಹತ್ತು ದಿನದ ನವಜಾತ ಶಿಶುವಿಗೂ ಸೋಂಕು ಬಾಧಿಸಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ. ಮೃತ ಮಹಿಳೆಯ ಅಂತ್ಯಕ್ರಿಯೆ ಸುರಕ್ಷತಾ ಕ್ರಮಗಳೊಂದಿಗೆ ಕೂರ್ನಡ್ಕದ ಜುಮ್ಮಾ ಮಸೀದಿಗೆ ಒಳಪಟ್ಟ ಬೆದ್ರಾಳದ ದಫನ ಭೂಮಿಯಲ್ಲಿ ನೆರವೇರಿತು. ಮೃತಳ ಸಂಬಂಧಿ ಅಲಂಕಾರು ನಿವಾಸಿ 42 ವರ್ಷದ ವಯಸ್ಸಿನ ಮಹಿಳೆ 4 ದಿನಗಳ ಹಿಂದೆ ಸೋಂಕಿನ ಶಂಕೆ ಹಿನ್ನಲೆಯಲ್ಲಿ ವೆನ್ಲಾಕ್ […]

ಪುತ್ತೂರು: ತಾಯಿಯನ್ನು ಬಲಿ ಪಡೆದ ಕೊರೋನಾ ➤ ಹತ್ತು ದಿನದ ನವಜಾತ ಶಿಶುವಿಗೂ ಪಾಸಿಟಿವ್ Read More »

ಕರಾವಳಿ

ಪುತ್ತೂರು ಘಟಕದಲ್ಲಿ ವನಮಹೋತ್ಸವ ಮತ್ತು ಸ್ಯಾನಿಟೈಸರ್ ವಿತರಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ.22,. ದ.ಕ. ಜಿಲ್ಲಾ ಗೃಹರಕ್ಷಕ ದಳದ ಪುತ್ತೂರು ಘಟಕದಲ್ಲಿ ವನಮಹೋತ್ಸವ ಮತ್ತು ಸ್ಯಾನಿಟೈಸರ್ ಕಾರ್ಯಕ್ರಮವು ಆದಿತ್ಯವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ ಚೂಂತಾರು ರವರು ಸಾಂಕೇತಿಕವಾಗಿ ಗಿಡ ನೆಡುವುದರ ಮೂಲಕ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಭಾರತ-ಚೀನಾ ಗಡಿಯಲ್ಲಿ ಮಡಿದ ಯೋಧರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ಮಾಡಲಾಯಿತು. ಡಾ|| ಮುರಲೀ ಮೋಹನ ಚೂಂತಾರು ರವರು ಮಾತನಾಡಿ ಪ್ರತಿಯೊಬ್ಬ ಗೃಹರಕ್ಷಕರು ಒಂದೊಂದು ಗಿಡವನ್ನು

ಪುತ್ತೂರು ಘಟಕದಲ್ಲಿ ವನಮಹೋತ್ಸವ ಮತ್ತು ಸ್ಯಾನಿಟೈಸರ್ ವಿತರಣೆ Read More »

ಕರಾವಳಿ

ಪುತ್ತೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸು ಓಡಾಟ ಆರಂಭ…!!!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂನ್.01,. ಕೊರೊನಾ ಲಾಕ್‍ಡೌನ್ ನಿಂದಾಗಿ ಸುಮಾರು ಎರಡು ತಿಂಗಳಿಂದ ಜಿಲ್ಲೆಯಲ್ಲಿ ಸ್ಥಬ್ಧಗೊಂಡಿದ್ದ ಖಾಸಗಿ ಬಸ್‍ಗಳ ಓಡಾಟ ಜೂನ್ 1 ರಿಂದ ಆರಂಭ ಗೊಂಡಿದೆ. ಬೆಳಿಗ್ಗೆ 6 ಗಂಟೆಯಿಂದ ಪುತ್ತೂರಿನಿಂದ ಮಂಗಳೂರಿಗೆ ಖಾಸಗಿ ಬಸ್ ಓಡಾಟ ಆರಂಭಗೊಂಡಿದ್ದು, ಪ್ರಯಾಣಿಕರ ಸಂಖ್ಯೆ ವಿರಳವಾಗಿದೆ. ಸರ್ಕಾರದ ಮಾರ್ಗಸೂಚಿಯಂತೆ ಬಸ್ ಮಾಲಕರು ಬಸ್ಸುಗಳನ್ನು ರಸ್ತೆಗಿಳಿಸಲು ಒಪ್ಪಿಗೆ ಸೂಚಿಸಿದ್ದವು. ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಖಾಸಗಿ ಬಸ್ಸು ಆರಂಭಗೊಂಡಿದ್ದು, ಇದೀಗ ನಾಲ್ಕೈದು ಬಸ್ ಗಳು ತೆರಳಿವೆಯಾದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು.

ಪುತ್ತೂರಿನಿಂದ ಮಂಗಳೂರಿಗೆ ಖಾಸಗಿ ಬಸ್ಸು ಓಡಾಟ ಆರಂಭ…!!! Read More »

ಕರಾವಳಿ

3 ರೂ. ಕಳುಹಿಸಲು 30 ರೂ. ಖರ್ಚು ➤ ರಿಜಿಸ್ಠರ್ಡ್ ಪೋಸ್ಟ್ ಮೂಲಕ ಹಣ ವಾಪಸ್ಸ್

(ನ್ಯೂಸ್ ಕಡಬ) newskadaba.com ಪುತ್ತೂರು,ಮೇ.31: ಪುತ್ತೂರಿನ ಶಿಕ್ಷಣ ಇಲಾಖೆ 1 ರೂಪಾಯಿಯ 3 ನಾಣ್ಯಗಳನ್ನು 30 ರೂಪಾಯಿ ಖರ್ಚು ಮಾಡಿ ರಿಜಿಸ್ಟರ್ಡ್ ಪೋಸ್ಟ್ ಮೂಲಕ ಕಳುಹಿಸಿದೆ.ಇದು ನಿಮಗೆ ವಿಚಿತ್ರವೆನಿಸಿದ್ರು ಅದೇ ಸತ್ಯ.   ಹೌದು, ಮಾಹಿತಿ ಹಕ್ಕು ಕಾಯ್ದೆಯಡಿ ಇಲಾಖೆಗೆ ಸಂಬಂಧಿಸಿದ ಮಾಹಿತಿ ಕೋರಿ ಕುಂಬ್ರದ ಶಿವಪ್ಪ ರಾಥೋಡ್ ಎಂಬುವವರು ಅರ್ಜಿ ಸಲ್ಲಿಸಿದ್ದರು. ಮಾಹಿತಿ ಪತ್ರದ ಪ್ರತಿಗೆ 62 ರೂ. ಪಾವತಿಸುವಂತೆ ಇಲಾಖೆ ಅರ್ಜಿದಾರನಿಗೆ ತಿಳಿಸಿತ್ತು. ಆದರೆ ಅರ್ಜಿದಾರ 65ರೂ. ಪಾವತಿಸಿದ್ದರು. ಉಳಿದ 3 ರೂ. ಚಿಲ್ಲರೆಯನ್ನು

3 ರೂ. ಕಳುಹಿಸಲು 30 ರೂ. ಖರ್ಚು ➤ ರಿಜಿಸ್ಠರ್ಡ್ ಪೋಸ್ಟ್ ಮೂಲಕ ಹಣ ವಾಪಸ್ಸ್ Read More »

ಕರಾವಳಿ

ಜೂನ್ 1ರಿಂದ ಪುತ್ತೂರು ಮಹಾಲಿಂಗೇಶ್ವರನ ದರ್ಶನ ಸಾಧ್ಯವೇ..??

(ನ್ಯೂಸ್ ಕಡಬ) newskadaba.com ಕಡಬ, ಮೇ.28,. ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಮಾ. 23 ರ ಲಾಕ್‍ಡೌನ್ ಘೋಷಣೆಯ ಬಳಿಕ ಭಕ್ತರಿಗೂ ದೇವರ ದರ್ಶನಕ್ಕೆ ನಿರ್ಭಂಧ ಹಾಕಲಾಗಿತ್ತು. ಇದೀಗ ಸರಕಾರದ ಆದೇಶದಂತೆ ಜೂನ್ 1 ರಿಂದ ಎ ಗ್ರೇಡ್  ದೇವಸ್ಥಾನಗಳಿಗೆ ಪ್ರವೇಶಾವಕಾಶ ನೀಡುವ ಕುರಿತು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಗೇಶ್ವರ ದೇವಸ್ಥಾನ ಆಡಳಿತ ಕಚೇರಿಯಲ್ಲಿ ಮೇ. 29ರಂದು ದೇವಳ್ಯದ ಆಡಳಿತ ಅಧಿಕಾರಿಯೂ ಸಹಾಯಕ ಕಮೀಷನರರೂ ಆದ ಡಾ. ಯತೀಶ್ ಉಳ್ಳಾಲ್ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಜೂನ್ 1ರಿಂದ

ಜೂನ್ 1ರಿಂದ ಪುತ್ತೂರು ಮಹಾಲಿಂಗೇಶ್ವರನ ದರ್ಶನ ಸಾಧ್ಯವೇ..?? Read More »

ಕರಾವಳಿ

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!!

(ನ್ಯೂಸ್ ಕಡಬ) newskadaba.com ಪುತ್ತೂರು, ಮೇ.28.,  ದೂರದ ಊರು ಮುಂಬೈಯಿಂದ ಪುತ್ತೂರಿಗೆ ಮರಳಿದ ಮೂವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು,  ಇವರನ್ನು ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕೆಲ ದಿನಗಳ ಹಿಂದೆ ಮುಂಬೈಯಿಂದ ಊರಿಗೆ ಮರಳಿದ ಇಬ್ಬರು ದಂಪತಿ ಹಾಗೂ ಮಗುವನ್ನು ಪುತ್ತೂರಿನ ಸರ್ವೆ ಹಾಸ್ಟೆಲ್‍ನಲ್ಲಿ ಕ್ವಾರಂಟೈನ್‍ನಲ್ಲಿರಿಸಲಾಗಿತ್ತು. ಇದೀಗ ಮೂವರಲ್ಲಿ ಸೋಕು ಇರುವುದು ಧೃಢವಾಗಿದೆ ಎಂದು ಹೆಲ್ತ್ ಬುಲೆಟಿನ್‍ನಲ್ಲಿ ತಿಳಿಸಲಾಗಿತ್ತು.

ಪುತ್ತೂರು ಕ್ವಾರಂಟೈನಲ್ಲಿದ್ದ ಮೂವರಲ್ಲಿ ಕೊರೋನಾ ಧೃಢ….!! Read More »

ಕರಾವಳಿ

ಮೀನುಗಾರಿಕೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ

(ನ್ಯೂಸ್ ಕಡಬ) newskadaba.com ಕಡಬ, ಮೇ.27. ಮಂಗಳೂರು:  ಮುಂಗಾರು ಅವಧಿಯಲ್ಲಿ ಆಳ ಸಮುದ್ರ ಯಾಂತ್ರೀಕೃತ ಮೀನುಗಾರಿಕೆ ನಿಷೇಧದ ಅವಧಿಯನ್ನು ಕೇಂದ್ರ ಸರಕಾರದ ಆದೇಶದ ಮೇರೆಗೆ  ಜೂನ್ 14ರ ವರೆಗೆ ಮುಂದೂಡಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಅವರು ಟ್ವೀಟ್ ಮಾಡಿದ್ದಾರೆ. ಮೀನುಗಾರಿಕಾ ಇಲಾಖೆ ಋತುವಿನಂತೆ ಪಶ್ಚಿಮ ಕರಾವಳಿಯಲ್ಲಿ ಮೇ 31 ಆ ವರ್ಷದ ಮೀನುಗಾರಿಕೆಗೆ ಕೊನೆಯ ದಿನ.  ಆ ಬಳಿಕ 61 ದಿನಗಳ ಕಾಲ ನಿಷೇಧ ಇರುತ್ತಿತ್ತು. ಆದರೆ ಈ ವರ್ಷ ಲಾಕ್ಡೌನ್ ಕಾರಣದಿಂದ ಮೀನುಗಾರರು ಅಪಾರ

ಮೀನುಗಾರಿಕೆಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರಕಾರ Read More »

ಕರಾವಳಿ

ಪುತ್ತೂರಿನ ಎಂಟು ಕೋರೊನಾ ವಾರಿಯರ್ಸ್ ಹೋಂಕ್ವಾರಂಟೈನ್ಗೆ

(ನ್ಯೂಸ್ ಕಡಬ) newskadaba.com ಕಡಬ, ಮೇ.26: ಪುತ್ತೂರು ನಗರ ಸಂಚಾರ, ಮಹಿಳಾ ಪೊಲೀಸ್‌ ಠಾಣೆಯ  ನಾಲ್ವರು ಸಿಬ್ಬಂದಿಗಳು ಜ್ವರದಿಂದಾಗಿ ಹೋಂಕ್ವಾರಂಟೈನ್‌ಗೆ  ತೆರಳಿದ್ದಾರೆ ಠಾಣಾ ವ್ಯಾಪ್ತಿಗೆ ಸಂಬಂಧಪಟ್ಟಂತೆ ಹೊರರಾಜ್ಯದಿಂದ ಬಂದು ವಸತಿ ನಿಲಯಗಳಲ್ಲಿ ಹೋಂಕ್ವಾರಂಟೈನ್‌ ಆಗಿರುವ ಹಾಗೂ ಮನೆಯಲ್ಲಿ ಹೋಂಕ್ವಾರಂಟೈನ್‌ನಲ್ಲಿರುವವರ ಮಾಹಿತಿ ಪಡೆಯುವ ಕಾರ್ಯ ನಡೆಸಿದ ಹಾಗೂ ಗುಂಡ್ಯ ಮತ್ತು ಸಂಪಾಜೆ ಸೇರಿದಂತೆ ಬೇರೆ ಬೇರೆ ಗಡಿ ಭಾಗದ ಚೆಕ್‌ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸಿದ್ದರು. ಪೊಲೀಸ್‌ ಸಿಬ್ಬಂದಿಗಳಿಗೆ ಇಲಾಖೆಯ ನಿರ್ದೇಶನದಂತೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, ಈ ನಡುವೆ ಕೆಲವರಿಗೆ ಗಂಟಲು ನೋವು,

ಪುತ್ತೂರಿನ ಎಂಟು ಕೋರೊನಾ ವಾರಿಯರ್ಸ್ ಹೋಂಕ್ವಾರಂಟೈನ್ಗೆ Read More »

ಕರಾವಳಿ

ರಸ್ತೆ ಸುರಕ್ಷತಾ ಸಪ್ತಾಹ -2020 ಮತ್ತು ಹೆದ್ದಾರಿ ಗಸ್ತು ವಾಹನಗಳ ಉದ್ಘಾಟನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಪುತ್ತೂರು, ಜ.11   ಪುತ್ತೂರು ಸಂಚಾರ ಠಾಣಾ ವತಿಯಿಂದ 31 ನೇ ರಸ್ತೆ ಸುರಕ್ಷತಾ ಸಪ್ತಾಹ -2020 ನೇದರ ಜಾಥಾ ಕಾರ್ಯಕ್ರಮಕ್ಕೆ ಹಾಗೂ ಹೊಸ ಹೆದ್ದಾರಿ ಗಸ್ತು ವಾಹನಗಳ ಉದ್ಘಾಟನಾ ಕಾರ್ಯಕ್ರಮ ಪುತ್ತೂರಿನ ದರ್ಬೆ ಜಂಕ್ಷನ್ ನಲ್ಲಿ ಇಂದು ನಡೆಯಿತು. ಮಾನ್ಯ ಶಾಸಕರಾದ ಶ್ರೀ ಸಂಜೀವ ಮಠಂದೂರು , ಪುತ್ತೂರು ಇವರು ಹಸಿರು ನಿಶಾನೆ ನೀಡುವ ಮೂಲಕ ಚಾಲನೆ ನೀಡಿದ್ದು, ಕಾರ್ಯಕ್ರಮದಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಶ್ರೀ ದಿನಕರ ಶೆಟ್ಟಿ ಹಾಗೂ

ರಸ್ತೆ ಸುರಕ್ಷತಾ ಸಪ್ತಾಹ -2020 ಮತ್ತು ಹೆದ್ದಾರಿ ಗಸ್ತು ವಾಹನಗಳ ಉದ್ಘಾಟನಾ ಕಾರ್ಯಕ್ರಮ Read More »

ಕರಾವಳಿ

ಜ.14 ರಂದು ಪುತ್ತೂರು ಸಾರಿಗೆ ಅದಾಲತ್

(ನ್ಯೂಸ್ ಕಡಬ) newskadaba.com, ಪುತ್ತೂರು, ಜ.4   ಪುತ್ತೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜನವರಿ 14 ರಂದು ಮಧ್ಯಾಹ್ನ 3.30 ಗಂಟೆಗೆ ಸಾರಿಗೆ ಅದಾಲತ್ ನಡೆಯಲಿದೆ. ಸಭೆಯಲ್ಲಿ ಸಾರ್ವಜನಿಕರು ಸಾರಿಗೆ ಇಲಾಖೆಗೆ ಸಂಬಂಧಿಸಿದ ಕುಂದು ಕೊರತೆಗಳ ಬಗ್ಗೆ ಅಹವಾಲುಗಳು ಮತ್ತು ಸಲಹೆ ಸೂಚನೆಗಳನ್ನು ಸಲ್ಲಿಸಬಹುದು  ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಪುತ್ತೂರು ಇವರ ಪ್ರಕಟಣೆ ತಿಳಿಸಿದೆ.

ಜ.14 ರಂದು ಪುತ್ತೂರು ಸಾರಿಗೆ ಅದಾಲತ್ Read More »

ಕರಾವಳಿ
Scroll to Top