puttur

ಪುತ್ತೂರು-ಉಪ್ಪಿನಂಗಡಿ ಚತುಷ್ಪಥಕ್ಕೆ ಕಾಮಗಾರಿಗೆ 12 ಕೋ. ರೂ.► ಶಾಸಕ ಸಂಜೀವ ಮಠಂದೂರು

(ನ್ಯೂಸ್ ಕಡಬ) newskadaba.comಕೋಡಿಂಬಾಡಿ,ಫೆ.05.ಕೋಡಿಂಬಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಾಸಕರ, ಜಿ.ಪಂ., ತಾ.ಪಂ. ಹಾಗೂ ಗ್ರಾ.ಪಂ.ನ ಸುಮಾರು 1.50 ಕೋಟಿ ರೂ. ಅನುದಾನದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಸಂಜೀವ ಮಠಂದೂರು ಅವರು ಬಳಿಕ ಗ್ರಾ.ಪಂ. ಸಭಾಂಗಣದಲ್ಲಿ ನಡೆದ ಸಭಾ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು.ಪುತ್ತೂರು- ಉಪ್ಪಿನಂಗಡಿ ರಸ್ತೆಯ ಚತುಷ್ಪಥ ಕಾಮಗಾರಿಗೆ 12 ಕೋಟಿ ರೂ. ಅನುದಾನ ಮಂಜೂರು ಗೊಂಡಿದೆ. ಮುಂದಿನ ಆರ್ಥಿಕ ವರ್ಷದಲ್ಲಿ ಇದರ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಹೇಳಿದರು. ಜನತೆಯ ಅಗತ್ಯಕ್ಕೆ ಅನುಗುಣವಾಗಿ ರಸ್ತೆಗಳೂ ಅಭಿವೃದ್ಧಿಯಾಗಬೇಕು. […]

ಪುತ್ತೂರು-ಉಪ್ಪಿನಂಗಡಿ ಚತುಷ್ಪಥಕ್ಕೆ ಕಾಮಗಾರಿಗೆ 12 ಕೋ. ರೂ.► ಶಾಸಕ ಸಂಜೀವ ಮಠಂದೂರು Read More »

ಕರಾವಳಿ

ಜನವರಿ :16 ರಿಂದ  ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭ

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.09. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆನಡೆಯಲಿದೆ. ಜನವರಿ 16ರಂದು ಪೂರ್ವಾಹ್ನ 10 ಗಂಟೆಗೆ ಮಂಗಳಾ ಕ್ರೀಡಾಂಗಣ ಮಂಗಳೂರು ಹಾಗೂ ಜನವರಿ 17ರಂದು ಪೂರ್ವಾಹ್ನ 10 ಗಂಟೆಗೆ ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆಯುವುದು.  ಜನವರಿ 18 ರಂದು ಪೂರ್ವಾಹ್ನ 10 ಗಂಟೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ,  ಜನವರಿ 19 ರಂದು ಪೂರ್ವಾಹ್ನ 10 ಗಂಟೆಗೆ ಸರಕಾರಿ ಪ್ರೌಢಶಾಲೆ ಪುಂಜಾಲಕಟ್ಟೆ ಬೆಳ್ತಂಗಡಿ,

ಜನವರಿ :16 ರಿಂದ  ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭ Read More »

ಕರ್ನಾಟಕ

ಹಾಡಹಗಲೇ ಗೂಡಂಗಡಿಗೆ ನುಗ್ಗಿ ಸೊತ್ತುಗಳ ಕಳ್ಳತನ► ಸಾರ್ವಜನಿಕರ ಸಹಾಯದಿಂದ ಆರೋಪಿಗಳ ಬಂಧನ

(ನ್ಯೂಸ್ ಕಡಬ)newskadaba.comಪುತ್ತೂರು, ಜ.7.ಆರ್ಲಪದವಿನಲ್ಲಿ ಹಾಡಹಗಲೇ ಗೂಡಂಗಡಿಗೆ ನುಗ್ಗಿ ಸೊತ್ತುಗಳನ್ನು ಕಳವುಗೈದವರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.ಉಪ್ಪಿನಂಗಡಿ ಬೇಜಾರು ನಿವಾಸಿ ರಿಯಾಝ್, ನೆಕ್ಕಿಲಾಡಿಯ ಸಿರಾಜು ದ್ದೀನ್‌, ಬಂಧಿತರು.   ಆರ್ಲಪದವಿನಲ್ಲಿ ಮನೆಗೆ ಹೊಂದಿಕೊಂಡಿರುವ ಅಶ್ರಫ್‌  ಅವರ ಗೂಡಂಗಡಿಯಿಂದ 5 ಸಾವಿರ ಹಾಗೂ ಮೊಬೈಲ್‌ ಫೋನ್‌  ಅನ್ನು ಇವರು ಕಳವು ಮಾಡಿದ್ದರು. ಕಳ್ಳತನ ಅರಿವಿಗೆ ಬಂದ ತತ್‌ಕ್ಷಣ ಅಶ್ರಫ್‌ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸಾರ್ವಜನಿಕರ ಸಹಕಾರದಿಂದ ಆರ್ಲಪದವು ಚೆಕ್‌ ಪೋಸ್ಟ್‌ ಬಳಿ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.ಬಂಧಿತರಿಂದ ಕಳವುಗೈದ

ಹಾಡಹಗಲೇ ಗೂಡಂಗಡಿಗೆ ನುಗ್ಗಿ ಸೊತ್ತುಗಳ ಕಳ್ಳತನ► ಸಾರ್ವಜನಿಕರ ಸಹಾಯದಿಂದ ಆರೋಪಿಗಳ ಬಂಧನ Read More »

ಕರಾವಳಿ

ಪುತ್ತೂರು: 26ನೇ ವರ್ಷದ ಕೋಟಿ -ಚೆನ್ನಯ ಜೋಡುಕರೆ ಕಂಬಳಕ್ಕೆ ಭರದ ಸಿದ್ಧತೆ

(ನ್ಯೂಸ್ ಕಡಬ)newskadaba.com. ಪುತ್ತೂರು. ಜ.7 .ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ದೇವರಮಾರು ಗದ್ದೆಯಲ್ಲಿ ಜ. 19ರಂದು ನಡೆಯುವ 26ನೇ ವರ್ಷದ ಹೊನಲು ಬೆಳಕಿನ ಕೋಟಿ -ಚೆನ್ನಯ ಜೋಡುಕರೆ ಕಂಬಳ ಕೂಟಕ್ಕೆ ಕರೆ ನಿರ್ಮಾಣ ಕಾರ್ಯ ಭಾಗಶ: ಪೂರ್ಣಗೊಂಡಿದೆ.ಕಂಬಳ ಕರೆಗಳನ್ನು ಹದಗೊಳಿಸಿ ಸಮಗೊಳಿಸಲಾಗಿದೆ. ಕರೆಗಳಲ್ಲಿ ನೀರು ನಿಲ್ಲಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಜೋಡುಕರೆಗಳನ್ನು ಇನ್ನಷ್ಟು ಪಕ್ವಗೊಳ್ಳುವ ನಿಟ್ಟಿನಲ್ಲಿ ಕಂಬಳ ಪೂರ್ವವಾಗಿ ಓಟದ ಕೋಣಗಳನ್ನು ಕರೆಗಳಲ್ಲಿ ಓಡಿಸುವ ಕುದಿ ಕಂಬಳವನ್ನು ನಡೆಸಲಾಗುತ್ತದೆ.   ಜಿಲ್ಲೆಯಲ್ಲಿ ನಡೆಯುವ ಕಂಬಳಗಳಲ್ಲಿ ಪುತ್ತೂರಿನ ಕಂಬಳಕ್ಕೆ

ಪುತ್ತೂರು: 26ನೇ ವರ್ಷದ ಕೋಟಿ -ಚೆನ್ನಯ ಜೋಡುಕರೆ ಕಂಬಳಕ್ಕೆ ಭರದ ಸಿದ್ಧತೆ Read More »

ಕರಾವಳಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.12.  ನಾವು ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ಆದರ್ಶವನ್ನು ಕಂಡುಕೊಳ್ಳಬೇಕು. ದಿವಂಗತ ವಾರಣಾಶಿ ಸುಬ್ರಾಯ ಭಟ್ ಹಾಗೂ ಸಾಯ ಕೃಷ್ಣ ಭಟ್ ಅವರು ಭಾರತೀಯ ಕೌಟುಂಬಿಕ ಮೌಲ್ಯ ಮತ್ತು ಸಹಕಾರಿ ತತ್ತ್ವಗಳೊಂದಿಗೆ ಆದರ್ಶದಿಂದ ಬದುಕಿ ಜನಮನದಲ್ಲಿ ಸ್ಥಾಯಿಯಾಗಿ ನಿಂತರು ಎಂದು ಖ್ಯಾತ ಚಿಂತಕ ಮತ್ತು ಸಾಹಿತಿ ಅರವಿಂದ ಚೊಕ್ಕಾಡಿ ಹೇಳಿದರು. ಅವರು ಡಿ.11ರಂದು ಅಡ್ಯನಡ್ಕದಲ್ಲಿ ಜರುಗಿದ ಜನತಾ ವಿದ್ಯಾಸಂಸ್ಥೆಗಳ ಸ್ಥಾಪಕರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಆಮಿಷಕ್ಕಾಗಿ

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಸ್ಥಾಪಕರ ದಿನಾಚರಣೆ ► ಜ್ಞಾನವೇ ವಿಕಾಸದ ಸಾಧನ: ಅರವಿಂದ ಚೊಕ್ಕಾಡಿ Read More »

ಕರಾವಳಿ

ಪುತ್ತೂರು: ಚೂರಿ ತೋರಿಸಿ ಬೆದರಿಸಿ, ಮನೆಯವರನ್ನು ಕಟ್ಟಿಹಾಕಿ ದರೋಡೆ ► ಹಣ, ಚಿನ್ನಾಭರಣ ದೋಚಿದ ದರೋಡೆಕೋರರು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.23. ಇಲ್ಲಿಗೆ ಸಮೀಪದ ಕೆದಿಲ ದೈವಸ್ಥಾನದ ಬಳಿಯ ಮನೆಯೊಂದಕ್ಕೆ ನುಗ್ಗಿರುವ ಮೂವರು ಅಪರಿಚಿತರ ತಂಡ ಪಿಸ್ತೂಲು ಹಾಗೂ ಚೂರಿ ತೋರಿಸಿ ಮನೆಯವರನ್ನು ಬೆದರಿಸಿ, ಚಿನ್ನಾಭರಣ, ನಗದು ದೋಚಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕೆದಿಲ ನಿವಾಸಿ ಶಿವಶಂಕರ ಪುತ್ತೂರಾಯ ಎಂಬವರ ಮನೆಗೆ ರಾತ್ರಿ ಆಗಮಿಸಿದ ಮೂವರು ತಂಡ, ಪಿಸ್ತೂಲು, ಚೂರಿ ತೋರಿಸಿ ಬೆದರಿಸಿ ಮನೆಯವರನ್ನು ಕಟ್ಟಿಹಾಕಿ ನೆಕ್ಲೇಸ್, ಕರಿಮಣಿ ಸರ, ಚೈನ್, ಕಿವಿಯೋಲೆ ಪಡೆದುಕೊಂಡಿದ್ದಲ್ಲದೆ ಬೆಡ್ ರೂಮಿನ ಕಪಾಟಿನಲ್ಲಿದ್ದ ನಗದು, ಮೊಬೈಲ್

ಪುತ್ತೂರು: ಚೂರಿ ತೋರಿಸಿ ಬೆದರಿಸಿ, ಮನೆಯವರನ್ನು ಕಟ್ಟಿಹಾಕಿ ದರೋಡೆ ► ಹಣ, ಚಿನ್ನಾಭರಣ ದೋಚಿದ ದರೋಡೆಕೋರರು Read More »

ಕರಾವಳಿ

ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು

(ನ್ಯೂಸ್ ಕಡಬ) newskadaba.com ಕಡಬ, ಡಿ.16. ಕನ್ನಡವನ್ನು ಧರಿಸಬೇಕು ಮತ್ತು ಆಧರಿಸಬೇಕು. ಸಾಹಿತ್ಯ ಸಮ್ಮೇಳನ ವೈಭವಕ್ಕೆ ಸೀಮಿತವಾಗದೆ ಸಾಹಿತ್ಯ ಉಳಿಸುವುದಕ್ಕೆ ಪ್ರೇರಣೆಯಾಗಬೇಕು. ಎಂದು ನಿವೃತ್ತ ಶಿಕ್ಷಕ ಪಾದೆಕಲ್ಲು ವಿಷ್ಣು ಭಟ್ ಹೇಳಿದರು. ಅವರು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಕಡಬದ ಸರಕಾರಿ ಪದವಿ ಪುರ್ವ ಕಾಲೇಜಿನ ಆವರಣದಲ್ಲಿ ಬಿ.ಟಿ.ಆರಿಗ ಜೈನಿ ಸಭಾಂಗಣದಲ್ಲಿ ಕುಲ್ಕುಂದ ಶಿವರಾಮ ವೇದಿಕೆಯಲ್ಲಿ ಶನಿವಾರದಂದು ನಡೆದ ಅವಿಭಜಿತ ಪುತ್ತೂರು ತಾಲೂಕಿನ 17 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು

ವಿಜೃಂಭಣೆಯಿಂದ ನಡೆದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ► ಕನ್ನಡದ ಕಂಪನ್ನು ಬೀರಿದ ಕದಂಬರ ನಾಡು Read More »

ಕರಾವಳಿ

ಪುತ್ತೂರು: ಮಸೀದಿಗೆ ತನ್ನ ಜಾಗವನ್ನು ದಾನ ಮಾಡಿದ ದೇವಸ್ಥಾನದ ಅಧ್ಯಕ್ಷ ► ಕೋಮು ಸೌಹಾರ್ದತೆ ಮೆರೆದು ನಾಯಕರಾದ ಮೋಹನ್ ರೈ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.16. ಮಸೀದಿಯ ಕಟ್ಟಡವನ್ನು ವಿಸ್ತರಿಸಲು ಜಮೀನಿನ ಸಮಸ್ಯೆ ಬಂದಾಗ ದೇವಸ್ಥಾನವೊಂದರ ಅಧ್ಯಕ್ಷರು ತನಗೆ ಸೇರಿದ ಖಾಸಗಿ ಜಮೀನನ್ನು ಮಸೀದಿಗೆ ದಾನವಾಗಿ ನೀಡಿ ಕೋಮು ಸೌಹಾರ್ದತೆಗೆ ಸಾಕ್ಷಿಯಾದ ಘಟನೆ ಪುತ್ತೂರಿನ ಕೆಯ್ಯೂರು ಎಂಬಲ್ಲಿ ಶುಕ್ರವಾರದಂದು ನಡೆದಿದೆ. ಕೆಯ್ಯೂರು ಸಮೀಪದ ಓಲೆಮುಂಡೋವು ದರ್ಗಾ ಹಾಗೂ ಮಸೀದಿಯ ಪಕ್ಕದಲ್ಲಿ ವಾಸವಾಗಿದ್ದ ಪ್ರಗತಿಪರ ಕೃಷಿಕರೂ, ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷರಾದ ಮೋಹನ್ ರೈ ಎಂಬವರೇ ಮಸೀದಿಗೆ 12 ಸೆಂಟ್ಸ್ ಜಮೀನನ್ನು ದಾನವಾಗಿ ನೀಡಿದವರು‌. ಮಸೀದಿಯ ಕಟ್ಟಡವನ್ನು

ಪುತ್ತೂರು: ಮಸೀದಿಗೆ ತನ್ನ ಜಾಗವನ್ನು ದಾನ ಮಾಡಿದ ದೇವಸ್ಥಾನದ ಅಧ್ಯಕ್ಷ ► ಕೋಮು ಸೌಹಾರ್ದತೆ ಮೆರೆದು ನಾಯಕರಾದ ಮೋಹನ್ ರೈ Read More »

ಕರಾವಳಿ

ನಾಳೆ(ಡಿ.16) ಕಡಬದಲ್ಲಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಅವಿಭಜಿತ ಪುತ್ತೂರು ತಾಲೂಕಿನ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ

(ನ್ಯೂಸ್ ಕಡಬ) newskadaba.com ಕಡಬ, ಡಿ.15. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಅವಿಭಜಿತ ಪುತ್ತೂರು ತಾಲೂಕಿನ 17 ನೇ ಹಾಗೂ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ ಕಡಬದ ಸರಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಡಿಸೆಂಬರ್ 16 ನೇ ಶನಿವಾರದಂದು ಬೆಳಿಗ್ಗಿನಿಂದ ಸಂಜೆಯ ತನಕ ನಡೆಯಲಿದೆ. ಕಡಬದಲ್ಲಿ ಇದು ತಾಲೂಕು ಮಟ್ಟದ ಎರಡನೇ ಸಾಹಿತ್ಯ ಸಮ್ಮೇಳನವಾಗಿದೆ. ಕಡಬ ಈಗಾಗಲೇ ತಾಲೂಕು ಕೇಂದ್ರವಾಗಿ ಘೋಷಣೆಯಾಗಿದ್ದು ಬರುವ ಜನವರಿ ತಿಂಗಳಿನಿಂದ ಪೂರ್ಣ ಪ್ರಮಾಣದ

ನಾಳೆ(ಡಿ.16) ಕಡಬದಲ್ಲಿ 17ನೇ ಕನ್ನಡ ಸಾಹಿತ್ಯ ಸಮ್ಮೇಳನ ► ಅವಿಭಜಿತ ಪುತ್ತೂರು ತಾಲೂಕಿನ ಕೊನೆಯ ಕನ್ನಡ ಸಾಹಿತ್ಯ ಸಮ್ಮೇಳನ Read More »

ಕರಾವಳಿ

ಅಬಕಾರಿ ಇಲಾಖೆಯ ಪುತ್ತೂರು ಹಾಗೂ ಬಂಟ್ವಾಳ ಉಪ ವಿಭಾಗ ► ನ.27 ಮತ್ತು 28 ರಂದು ಮುಟ್ಟುಗೋಲು ವಾಹನಗಳ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ನ.25. ಕರ್ನಾಟಕ ಅಬಕಾರಿ ಕಾಯ್ದೆಯಡಿಯಲ್ಲಿ ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಂಡ ಬಂಟ್ವಾಳ ತಾಲೂಕಿಗೆ ಸಂಬಂಧಿಸಿದಂತೆ 4 ತ್ರಿಚಕ್ರ ವಾಹನ, 3 ಚತುರ್‍ಚಕ್ರ ವಾಹನ ಮತ್ತು 1 ದ್ವಿಚಕ್ರ ವಾಹನಗಳನ್ನು ನವೆಂಬರ್ 27 ರಂದು ಹಾಗೂ ಪುತ್ತೂರು ತಾಲೂಕಿಗೆ ಸಂಬಂಧಿಸಿದಂತೆ 3 ತ್ರಿಚಕ್ರ ವಾಹನಗಳು, 6 ದ್ವಿಚಕ್ರ ವಾಹನಗಳು ಹಾಗೂ ಚತುರ್‍ಚಕ್ರ 1 ನವೆಂಬರ್ 28 ರಂದು ಬಹಿರಂಗ ಹರಾಜಿಗೆ ಒಳಪಡಿಸಲಾಗುವುದು. ಹರಾಜಿನಲ್ಲಿ ಭಾಗವಹಿಸಲು ಇಚ್ಚಿಸುವ ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ ಹರಾಜು ನಿರ್ವಾಹಣಾ ಅಧಿಕಾರಿಗಳಾದ

ಅಬಕಾರಿ ಇಲಾಖೆಯ ಪುತ್ತೂರು ಹಾಗೂ ಬಂಟ್ವಾಳ ಉಪ ವಿಭಾಗ ► ನ.27 ಮತ್ತು 28 ರಂದು ಮುಟ್ಟುಗೋಲು ವಾಹನಗಳ ಹರಾಜು Read More »

ಕರಾವಳಿ
Scroll to Top