puttur

ಪುತ್ತೂರು: ರಬ್ಬರ್ ಟ್ಯಾಪಿಂಗ್‌ಗೆ ತೆರಳಿದ್ದ ವೇಳೆ ಕಾಡಾನೆ ದಾಳಿ: ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಎ. 29:  ಪುತ್ತೂರು : ಇಲ್ಲಿನ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿಆರ್‌ಸಿ ಕಾಲನಿ ಬಳಿ ಕಾಡಾನೆ ದಾಳಿಗೆ ತುತ್ತಾಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಪೆರ್ಲಂಪಾಡಿ ಸಮೀಪದ ಅರ್ತಿಯಡ್ಕ ಎಂಬಲ್ಲಿನ ನಿವಾಸಿ ಮೃತಪಟ್ಟ ಮಹಿಳೆ. ಮಂಗಳವಾರ ಮುಂಜಾನೆ ಮಹಿಳೆ ಸಹಿತ ಮೂವರು ರಬ್ಬರ್‌ ಟ್ಯಾಪಿಂಗ್‌ಗೆ ಮಾಡಲು ತೆರಳಿದ್ದರು. ಈ ಸಂದರ್ಭದಲ್ಲಿ ಕಣಿಯಾರು ಮಲೆ ಎಂಬಲ್ಲಿ ಅವರನ್ನು ಆನೆ ಅಟ್ಟಿಸಿಕೊಂಡು ಬಂದಿತ್ತು. ಈ ವೇಳೆ ಉಳಿದ ಇಬ್ಬರು ಓಡಿ ತಪ್ಪಿಸಿಕೊಂಡಿದ್ದರು. […]

ಪುತ್ತೂರು: ರಬ್ಬರ್ ಟ್ಯಾಪಿಂಗ್‌ಗೆ ತೆರಳಿದ್ದ ವೇಳೆ ಕಾಡಾನೆ ದಾಳಿ: ಮಹಿಳೆ ಮೃತ್ಯು Read More »

ಕರಾವಳಿ

ಪುತ್ತೂರು: 13 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಫೆ. 20. ಪುತ್ತೂರು: ಉಪ್ಪಿನಂಗಡಿಯ ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದ 13 ವರ್ಷದ ಶ್ರವಣ್ ಎಂಬ ವಿದ್ಯಾರ್ಥಿ ಫೆ.18ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ದೊಂಬಯ್ಯ ಗೌಡ ಎಂಬುವವರ ಪುತ್ರ ಶ್ರವಣ್ ಮನೆಯೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂಲಗಳ ಪ್ರಕಾರ, ಶ್ರವಣ್ ಮಂಗಳವಾರ ರಾತ್ರಿ ತನ್ನ ತಾಯಿಯೊಂದಿಗೆ ಊಟ ಮಾಡಿದ್ದಾನೆ. ಅದರಲ್ಲಿ ಅವರ ಚಿಕ್ಕಮ್ಮ ತಯಾರಿಸಿದ ಚಿಕನ್‌ ಊಟವನ್ನು ಮಾಡಿದ್ದಾನೆ.

ಪುತ್ತೂರು: 13 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ

ಪುತ್ತೂರಿನಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಒಬ್ಬ ಸಾವು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಪುತ್ತೂರು: ಪುತ್ತೂರು ತಾಲೂಕಿನ ಕಬಕ ಗ್ರಾಮದ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಫೆ.4ರಂದು ನಡೆದಿದೆ. ಮೊಹಮ್ಮದ್ ತೌಫಿಕ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ (ನೋಂದಣಿ ಸಂಖ್ಯೆ ಕೆಎ-21-ಬಿ-4611) ಪುತ್ತೂರಿನಿಂದ ಕಬಕ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಬಕ ಗ್ರಾಮದ ಮುರ ಬಳಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಆಟೋ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ (ನೋಂದಣಿ ಸಂಖ್ಯೆ ಕೆಎ-19-ಎಲ್-2082)ಗೆ ಡಿಕ್ಕಿ

ಪುತ್ತೂರಿನಲ್ಲಿ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ; ಒಬ್ಬ ಸಾವು, ಇಬ್ಬರಿಗೆ ಗಾಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಕಂದಕಕ್ಕೆ ಉರುಳಿದ ಕಾರು; 5 ಮಂದಿಯ ಪ್ರಾಣ ಉಳಿಸಿದ ಬಾಲಕನ ಸಮಯಪ್ರಜ್ಞೆ

(ನ್ಯೂಸ್ ಕಡಬ) newskadaba.com ಜ.03 ಬೆಂಗಳೂರು: ಚಾಲಕ ನಿದ್ದೆ ಮಂಪರಿನಲ್ಲಿದ್ದ ಪರಿಣಾಮ ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಬಿದ್ದಿದೆ. ಸ್ಥಳೀಯರ ಸಹಾಯದಿಂದ ಇತರರನ್ನು ರಕ್ಷಿಸಿದ ಘಟನೆ ಉಪ್ಪಿನಂಗಡಿ ಹೆದ್ದಾರಿಯ ಸೇಡಿಯಾಪು ಬಳಿಯ ಕಾಪು ಎಂಬಲ್ಲಿ ಗುರುವಾರ ಬೆಳಗ್ಗೆ 5.45ರಿಂದ 6 ಗಂಟೆ ಸುಮಾರಿಗೆ ನಡೆದಿದೆ. ಮುಂಡೂರಿನಲ್ಲಿ ನಡೆದಿದ್ದ ಒತ್ತೆಕೋಲದಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದಾಗ ಚಾಲಕ ನಿದ್ದೆ ಮಂಪರಿಗೆ ಒಳಗಾಗಿ ಕಾರು ನಿಯಂತ್ರಣ

ಪುತ್ತೂರು: ಕಂದಕಕ್ಕೆ ಉರುಳಿದ ಕಾರು; 5 ಮಂದಿಯ ಪ್ರಾಣ ಉಳಿಸಿದ ಬಾಲಕನ ಸಮಯಪ್ರಜ್ಞೆ Read More »

ಕರಾವಳಿ

ಪುತ್ತೂರು: ಚರಂಡಿಯ ಮೇಲ್ಭಾಗದ ಪೈಪ್‌ ನಲ್ಲಿ ಸಿಲುಕಿದ ಮಹಿಳೆ; ರಕ್ಷಣೆ

(ನ್ಯೂಸ್ ಕಡಬ) newskadaba.com ಡಿ.30: ಮುಖ್ಯರಸ್ತೆ ಬದಿಯ ಚರಂಡಿಯ ಮೇಲ್ಭಾಗದಲ್ಲಿ ಹಾಕಲಾಗಿದ್ದ ಪೈಪ್‌ನಲ್ಲಿ ಮಹಿಳೆಯ ಕಾಲು ಸಿಲುಕಿದ ಘಟನೆ ಸೋಮವಾರ ಸಂಜೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ನಗರದ ಹೂವಿನ ಮಾರುಕಟ್ಟೆ ಪಕ್ಕದಲ್ಲೇ ಕಾಲನಿಗೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮುಖ್ಯರಸ್ತೆಯಿಂದ ಕಾಲನಿ ರಸ್ತೆಗೆ ತಿರುಗುವ ಪ್ರದೇಶದಲ್ಲಿ ಚರಂಡಿಗೆ ಪೈಪ್‌ಲೈನ್ ಹಾಕಲಾಗಿತ್ತು. ಇದು ಕೆಲವು ಸಮಯಗಳಿಂದ ತುಂಡಾಗಿದ್ದು, ಸಂಬಂಧಪಟ್ಟವರಿಗೆ ಈ ಬಗ್ಗೆ ವಿಷಯ ತಿಳಿಸುವ ಪ್ರಯತ್ನ ನಡೆಸಲಾಗಿತ್ತು.ಆದರೂ ಈ ಬಗ್ಗೆ ನಗರಾಡಳಿತ ಎಚ್ಚೆತ್ತುಕೊಂಡಿರಲಿಲ್ಲ. ಸೋಮವಾರ ಸಂಜೆ ಪುತ್ತೂರಿಗೆ

ಪುತ್ತೂರು: ಚರಂಡಿಯ ಮೇಲ್ಭಾಗದ ಪೈಪ್‌ ನಲ್ಲಿ ಸಿಲುಕಿದ ಮಹಿಳೆ; ರಕ್ಷಣೆ Read More »

ಕರಾವಳಿ

ಪುತ್ತೂರು: ಕಾರು ಹೊಂಡಕ್ಕೆ ಉರುಳಿ ಬಿದ್ದು ಮೂವರು ದಾರುಣ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 28: ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು ಮೂವರು ಮೃತಪಟ್ಟ ಘಟನೆ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ. ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್, ಚಿದಾನಂದ್, ರಮೇಶ್ ನಾಯ್ಕ್ ಮೃತರು ಎಂದು ತಿಳಿದು ಬಂದಿದೆ. ಇವರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿದ್ದ ವೇಳೆ ಬೆಳಗ್ಗಿನ ಜಾವ ಪರ್ಲಡ್ಕದಲ್ಲಿ ಈ ಅಪಘಾತ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿ ಅಪಘಾತ ನಡೆದಿರುವುದಾಗಿ ಶಂಕೆ ವ್ಯಕ್ತಪಡಿಸಲಾಗಿದೆ. ಇನ್ನು ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ

ಪುತ್ತೂರು: ಕಾರು ಹೊಂಡಕ್ಕೆ ಉರುಳಿ ಬಿದ್ದು ಮೂವರು ದಾರುಣ ಮೃತ್ಯು Read More »

ಕರಾವಳಿ

ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರಿಗೆ ವೇತನ ಕಡಿತ ಆರೋಪ; ಬಸ್ ಸಂಚಾರ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಡಿ. 14: ಪುತ್ತೂರು: ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರಿಗೆ  ವೇತನದಲ್ಲಿ ಅರ್ಧಕ್ಕಿಂತಲೂ ಅಧಿಕಪಟ್ಟು ಕಡಿತ ಮಾಡುತ್ತಿರುವ  ಗುತ್ತಿಗೆ ಸಂಸ್ಥೆಯ  ಕ್ರಮವನ್ನು ವಿರೋಧಿಸಿ  ಹೊರಗುತ್ತಿಗೆ ಚಾಲಕರು ದಿಢೀರ್ ಕೆಲಸ ಸ್ಥಗಿತಗೊಳಿಸಿರುವ ಘಟನೆ ವರದಿಯಾಗಿದೆ. ಹೊರಗುತ್ತಿಗೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 60 ಬಸ್ ಚಾಲಕರ ಪೈಕಿ 40 ಮಂದಿ ಶುಕ್ರವಾರ ರಾತ್ರಿಯಿಂದ ಕೆಲಸ ಸ್ಥಗಿತಗೊಳಿಸಿದ್ದಾರೆ. ಇದರಿಂದ ಪುತ್ತೂರು ಕೆಎಸ್ಸಾರ್ಟಿಸಿ ಡಿಪೋದ ಬಸ್ ಸೇವೆ ಅಸ್ತವ್ಯಸ್ತಗೊಂಡಿದೆ ಎಂದು ತಿಳಿದುಬಂದಿದೆ. ಪುತ್ತೂರು ಕೆಎಸ್ಸಾರ್ಟಿಸಿ ಡಿಪೋದ ಬಸ್ ಗಳಲ್ಲಿ

ಪುತ್ತೂರು ಕೆಎಸ್ಸಾರ್ಟಿಸಿ ಡಿಪೋ ವ್ಯಾಪ್ತಿಯ ಹೊರಗುತ್ತಿಗೆ ಚಾಲಕರಿಗೆ ವೇತನ ಕಡಿತ ಆರೋಪ; ಬಸ್ ಸಂಚಾರ ಅಸ್ತವ್ಯಸ್ತ Read More »

ಕರಾವಳಿ

ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ:  ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 29. ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್‌ ಢಿಕ್ಕಿ ಹೊಡೆದು ಆಕೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲನಾ ಪರವಾನಿಗೆ ಇಲ್ಲದ ಬೈಕ್‌ ಸವಾರನಿಗೆ ಕೋರ್ಟ್ ದಂಡ ವಿಧಿಸಿದ್ದು, ಬೈಕ್ ಮಾಲಿಕನಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022ರ ಫೆ.27ರಂದು ನೆಟ್ಟಣಿಗೆ ಮುಟ್ನೂರು ಕೊಟ್ಯಾಡಿಯಲ್ಲಿ ಈ ಅಪಘಾತ ಸಂಭವಿಸಿತ್ತು. ಅಪಘಾತದ ವೇಳೆ ಮುಳಿಯೂರು ನಿವಾಸಿ ಶಾಹೀದ್‌ ಕೇರಳ ರಾಜ್ಯದ ನೋಂದಣಿಯ ಬೈಕ್ ಚಲಾಯಿಸುತ್ತಿದ್ದ. ಈತ ಚಲಾಯಿಸುತ್ತಿದ್ದ ಬೈಕ್

ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ:  ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

(ನ್ಯೂಸ್ ಕಡಬ) newskadaba.com ಪುತ್ತೂರು, ನ. 21. ಸ್ವಿಫ್ಟ್ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಶೇಖಮಲೆಯಲ್ಲಿ ನಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ನೆಲಕ್ಕುರುಳಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.  

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು Read More »

ಕರಾವಳಿ, ಕ್ರೈಮ್ ನ್ಯೂಸ್

ದ.ಕ ಕಾರ್ಯನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 21. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 5ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ನ.20ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಕಾರ್ಯಕ್ರಮದ ಯಶಸ್ವಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಧರ್ಮೋತ್ಥಾನ ಟ್ರಸ್ಟ್ ಕಾರ್ಯದರ್ಶಿ ಎ. ವಿ ಶೆಟ್ಟಿ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ

ದ.ಕ ಕಾರ್ಯನಿರತ ಪತ್ರಕರ್ತರ ಸಂಘದ 5ನೆ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ Read More »

ಕರಾವಳಿ
Scroll to Top