ರಾಜ್ಯಸರಕಾರದ ಹಿಂದೂ ವಿರೋಧಿ ದೋರಣೆಯನ್ನು ಖಂಡಿಸಿ ► ತಾಲೂಕಿನಾದ್ಯಂತ ಪ್ರತಿಭಟನೆ
(ನ್ಯೂಸ್ ಕಡಬ) newskadaba.com ಪುತ್ತೂರು, ಅ.11. ರಾಜ್ಯ ಸರಕಾರದ ಹಿಂದು ವಿರೋಧಿ ದೋರಣೆಯನ್ನು ಖಂಡಿಸಿ ಹಿಂದೂ ಜಾಗರಣಾ ವೇದಿಕೆ, ವಿಶ್ವಹಿಂದು ಪರಿಷತ್ ಬಜರಂಗಳದ ವತಿಯಿಂದ ಬುಧವಾರ ಪುತ್ತೂರು ತಾಲೂಕಿನಾದ್ಯಂತ ಏಕಕಾಲದಲ್ಲಿ ಪ್ರತಿಭಟನೆ ನಡೆಯಿತು. ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಕಾವು, ಕುಂಬ್ರ, ಬೆಟ್ಟಂಪಾಡಿ, ಕಬಕ, ಸವಣೂರು, ಕಾಣಿಯೂರು, ಪುರುಷರಕಟ್ಟೆ, ಕೋಡಿಂಬಾಡಿ, ಉಪ್ಪಿನಂಗಡಿ, ಆಲಂಕಾರು, ಕಡಬ ಹಾಗೂ ನೆಲ್ಯಾಡಿಯಲ್ಲಿ ಹಿಂದೂ ಜಾಗರಣಾ ವೇದಿಕೆ, ವಿಶ್ವಹಿಂದು ಪರಿಷತ್ ಬಜರಂಗಳದ ಪ್ರತಿಭಟನೆ ನಡೆಸಿದರು. ಪುತ್ತೂರು ಬಸ್ ನಿಲ್ದಾಣದ ಬಳಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಬಜರಂಗದಳ ಜಿಲ್ಲಾ ಗೋರಕ್ಷ […]
ರಾಜ್ಯಸರಕಾರದ ಹಿಂದೂ ವಿರೋಧಿ ದೋರಣೆಯನ್ನು ಖಂಡಿಸಿ ► ತಾಲೂಕಿನಾದ್ಯಂತ ಪ್ರತಿಭಟನೆ Read More »
ಕರಾವಳಿ








