puttur

ಸವಣೂರು: ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ► ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸವಣೂರು,ಸೆ.27. ಪಾಲ್ತಾಡಿ ಗ್ರಾಮದ ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ವಿದ್ಯಾ ದೇವತೆ, ಶಾರದೆ ಮಾತೆಯನ್ನು ಪೂಜಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು. ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಚೈತನ್ಯ ರೈತ ಶಕ್ತಿ ಗುಂಪಿನ ಅಧ್ಯಕ್ಷ ಗಣೇಶ್ ಶೆಟ್ಟಿ ಕುಂಜಾಡಿ,ವಿವೇಕಾನಂದ ಯುವಕ ಮಂಡಲದ ಗೌರವಧ್ಯಕ್ಷ ಸುಧೀರ್ ಕುಮಾರ್ ರೈ ಕುಂಜಾಡಿ,ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ವಿಮಲಾ, ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು, ನರಿಮೊಗರು ಪ್ರಖ್ಯಾತಿ ಯುವತಿ ಮಂಡಲದ ಅಧ್ಯಕ್ಷೆ ಗುರುಪ್ರಿಯಾ ನಾಯಕ್, ಹರೀಶ್ […]

ಸವಣೂರು: ಮಂಜುನಾಥನಗರ ಹಿ.ಪ್ರಾ.ಶಾಲೆಯಲ್ಲಿ ಶಾರದಾ ಪೂಜೆ ► ವಿದ್ಯಾರ್ಥಿಗಳಿಂದ ಭಜನಾ ಕಾರ್ಯಕ್ರಮ Read More »

ಕರಾವಳಿ

ಸವಣೂರು: ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ► ಮನೆಮನೆಗೆ ಬೇಟಿ ನೀಡಿ ಮನವಿ

(ನ್ಯೂಸ್ ಕಡಬ) newskadaba.com ಸವಣೂರು,ಸೆ.25, ಇಲ್ಲಿನ ಗ್ರಾಮ ಪಂಚಾಯತ್, ಗ್ರಾಮ ವಿಕಾಸ ಸಮಿತಿ ಪಾಲ್ತಾಡಿ, ಶ್ರೀ ಸಿದ್ಧಿವಿನಾಯಕ ಸೇವಾ ಸಂಘ, ಅರುಂಧತಿ ಮಾತೃ ಮಂಡಳಿ, ಮಂಜುನಾಥನಗರ, ವಿವೇಕಾನಂದ ಯುವಕ ಮಂಡಲ ಮತ್ತು ಶ್ರೀಗೌರಿ ಯುವತಿ ಮಂಡಲ, ಮಂಜುನಾಥನಗರ ಇವುಗಳ ಜಂಟಿ ಆಶ್ರಯದಲ್ಲಿ ಅ.2ರಂದು ಬಂಬಿಲದಲ್ಲಿ ನಡೆಯುವ ಸ್ವಚ್ಚತಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನೆಮನೆ ಬೇಟಿ ನೀಡಿ ಮನವಿ ಮಾಡಲಾಯಿತು. ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಬಂಬಿಲ ಕ್ರಾಸ್ನಿಂದ ಗೌರಿ ಹೊಳೆಯ ತನಕದ ರಸ್ತೆಗಳ ರಿಪೇರಿ, ಹೊಂಡಗಳಿಗೆ ಕಾಂಕ್ರೀಟಿಕರಣ, ಪೊದರು ಸವರುವುದು ಮತ್ತು

ಸವಣೂರು: ಸ್ವಚ್ಛತಾ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ► ಮನೆಮನೆಗೆ ಬೇಟಿ ನೀಡಿ ಮನವಿ Read More »

ಕರಾವಳಿ

ಬಡಗನ್ನೂರಿನ ಅಪಘಾತದ ಗಾಯಾಳು ವಿಧಿವಶ ► ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಹನುಮಂತಪ್ಪ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.18. ಅಪಘಾತದಲ್ಲಿ ಗಾಯಗೊಂಡಿದ್ದ ಪುತ್ತೂರು ಗ್ರಾಮಾಂತರ ಠಾಣೆಯ ಸಿಬ್ಬಂದಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಭಾನುವಾರ ರಾತ್ರಿ ನಡೆದಿದೆ. 2008ರಲ್ಲಿ ಡಿಎಆರ್ ಗೆ ಸೇರಿ ತದನಂತರ ನಾಗರಿಕ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡಿದ್ದ ಹನುಮಂತಪ್ಪ ಇತ್ತೀಚೆಗೆ ಬಡಗನ್ನೂರಿನಲ್ಲಿ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ನಿಧನರಾದರು.

ಬಡಗನ್ನೂರಿನ ಅಪಘಾತದ ಗಾಯಾಳು ವಿಧಿವಶ ► ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸ್ ಹನುಮಂತಪ್ಪ ಮೃತ್ಯು Read More »

ಕರಾವಳಿ

ಪುತ್ತೂರು: ಚಿನ್ನದ ಬೆಂಡೋಲೆ ನುಂಗಿದ ಹುಂಜ ► ಚಿನ್ನ ನುಂಗಿ ಸಾವನ್ನು ಮೈಮೇಲೆ ಎಳೆದುಕೊಂಡ ಕೋಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.25. ಹುಂಜ ಕೋಳಿಯೊಂದು ಮಹಿಳೆಯೊಬ್ಬರ ಚಿನ್ನದ ಬೆಂಡೋಲೆಯನ್ನು ನುಂಗಿದ ಪರಿಣಾಮ ತನ್ನ ಸಾವನ್ನು ತಾನೇ ಮೈಮೇಲೆ ಎಳೆದುಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ತೆಂಕಿಲ ಎಂಬಲ್ಲಿ ನಡೆದಿದೆ. ಕೋಳಿ ಸಾಕುತ್ತಿದ್ದ ಮನೆಯೊಡತಿಯೊಬ್ಬರು ಹೇಂಟೆಯೊಂದು ಹುಂಜಗಳಿದ್ದ ಗೂಡಿನೊಳಗೆ ನುಗ್ಗಿದಾಗ ಅದನ್ನು ತೆಗೆಯಲು ಪ್ರಯತ್ನಿಸಿದ್ದಾರೆ. ಮಹಿಳೆಯು ಗೂಡಿನೊಳಗೆ ತಲೆ ಹಾಕಿದ್ದನ್ನು ಗಮನಿಸಿದ ಹುಂಜವೊಂದು ಮಹಿಳೆಯ ಬೆಂಡೋಲೆಯನ್ನು ನುಂಗಿದೆ. ಈ ಸಂದರ್ಭದಲ್ಲಿ ಕಿವಿ ನೋವಿನಿಂದ ಕಿರುಚಿದ ಮಹಿಳೆಯ ಧ್ವನಿ ಕೇಳಿ ಮನೆಯವರು ವಿಚಾರಿಸಿದಾಗ

ಪುತ್ತೂರು: ಚಿನ್ನದ ಬೆಂಡೋಲೆ ನುಂಗಿದ ಹುಂಜ ► ಚಿನ್ನ ನುಂಗಿ ಸಾವನ್ನು ಮೈಮೇಲೆ ಎಳೆದುಕೊಂಡ ಕೋಳಿ Read More »

ಕರಾವಳಿ

ಪುತ್ತೂರು: ಅಕ್ರಮ ಶ್ರೀಗಂಧ ಸಾಗಾಟ ಪ್ರಕರಣ ► ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.20. ಅಕ್ರಮವಾಗಿ ಶ್ರೀಗಂಧದ ಮರವನ್ನು ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಪುತ್ತೂರು ನಗರ ಠಾಣಾ ಪೊಲೀಸರು ಈ ಸಂಬಂಧ ಇಬ್ಬರನ್ನು ಬಂಧಿಸಿರುವ ಘಟನೆ ಶನಿವಾರದಂದು ನಡೆದಿದೆ. ಕೊಡಿಪ್ಪಾಡಿ ಜನಾರ್ಧನ ದೇವಾಲಯದ ದ್ವಾರದ ಬಳಿ ಆರೋಪಿಗಳು ಪೊಲೀಸರನ್ನು ಕಂಡು ಓಡಲು ಯತ್ನಿಸಿದಾಗ ಬೆನ್ನಟ್ಟಿದ ಪೊಲೀಸರು ಇಬ್ಬರನ್ನು ಹಿಡಿದು ಪರಿಶೀಲಿಸಲಾಗಿ 39 kg ಹಸಿ ತೊಗಟೆ ಇರುವ ಶ್ರೀಗಂಧದ ತುಂಡುಗಳು, ಗರಗಸ, ಮಂಡೆಕತ್ತಿ ಸಹಿತ ವಶಕ್ಕೆ ತೆಗೆದುಕೊಂಡರು. ಆರೋಪಿಗಳಾದ ರಾಮಕುಂಜ ಗ್ರಾಮದ

ಪುತ್ತೂರು: ಅಕ್ರಮ ಶ್ರೀಗಂಧ ಸಾಗಾಟ ಪ್ರಕರಣ ► ಇಬ್ಬರು ಆರೋಪಿಗಳ ಬಂಧನ Read More »

ಕರಾವಳಿ

ಪುತ್ತೂರು: ನವವಿವಾಹಿತ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.14. ಕಳೆದ ಎಪ್ರಿಲ್ ತಿಂಗಳಿನಲ್ಲಿ ಮದುವೆಯಾಗಿದ್ದ ನವ ವಿವಾಹಿತ ವ್ಯಕ್ತಿಯೊಬ್ಬರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿಗೆ ಸಮೀಪದ ಬೀರುಮಲೆ ಗುಡ್ಡದಲ್ಲಿ ಭಾನುವಾರದಂದು ಕಂಡುಬಂದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೋಡಿಂಬಾಡಿ ಗ್ರಾಮದ ನಿಡ್ಯ ನಿವಾಸಿ ಕೇಶವ ಗೌಡ (30) ಎಂದು ಗುರುತಿಸಲಾಗಿದೆ. ಬಡಗಿ ಕೆಲಸ ಮಾಡುತ್ತಿದ್ದ ಕೇಶವ ಕೆಲಸದ ನಿಮಿತ್ತ ಶನಿವಾರದಂದು ಬೆಳಗ್ಗೆ ಮನೆಯಿಂದ ಹೊರ ಹೋದವರು ರಾತ್ರಿಯಾದರೂ ಮನೆಗೆ ಆಗಮಿಸಿದೇ ಇದ್ದಾಗ ಮನೆಯವರು ಹುಡುಕಾಟ ಆರಂಭಿಸಿದ್ದರು. ಭಾನುವಾರದಂದು ಬೆಳಗ್ಗೆ

ಪುತ್ತೂರು: ನವವಿವಾಹಿತ ಆತ್ಮಹತ್ಯೆ Read More »

ಕರಾವಳಿ

ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ರೆ| ಡಾ| ಜೋರ್ಜ್ ಕಾಲಾಯಿಲ್ ನೇಮಕ

(ನ್ಯೂಸ್ ಕಡಬ) newskadaba.com ಕಡಬ, ಆ.07. ಮಲಂಕರ ಸಿರಿಯನ್ ಕ್ಯಾಥಲಿಕ್ ಧರ್ಮಸಭೆಯ ಪುತ್ತೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾಗಿ ರೆಂಜಿಲಾಡಿ ಗ್ರಾಮದ ರೆ| ಡಾ| ಜೋರ್ಜ್ ಕಾಲಾಯಿಲ್ ಆಯ್ಕೆಯಾಗಿದ್ದಾರೆ. ಅವರನ್ನು ಕ್ಯಾಥಲಿಕ್ ಧರ್ಮಸಭೆಯ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರು ನೇಮಕ ಮಾಡಿ ಆದೇಶ ಹೊರಡಿಸಿರುತ್ತಾರೆ. ಕಳೆದ 7 ವರ್ಷಗಳಿಂದ ನೂತನ ಪುತ್ತೂರು ಧರ್ಮಪ್ರಾಂತ್ಯದ ಸೇವೆ ಸಲ್ಲಿಸುತ್ತಿದ್ದ ಅತೀ ವಂದನೀಯ ಡಾ| ಗೀವರ್ಗೀಸ್ ಮಾರ್ ದಿವನ್ನಾಸಿಯೋಸ್ ರವರ ನಿವೃತ್ತಿಯಿಂದ ತೆರವಾದ ಹುದ್ದೆಗೆ 2017 ಜನವರಿ 24ರಿಂದ ಧರ್ಮಪ್ರಾಂತ್ಯದ ಆಡಳಿತಾಧಿಕರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಡಾ|

ಪುತ್ತೂರು ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ರೆ| ಡಾ| ಜೋರ್ಜ್ ಕಾಲಾಯಿಲ್ ನೇಮಕ Read More »

ಕರಾವಳಿ

ಪುತ್ತೂರು: 50 ಲಕ್ಷ ನಿಷೇಧಿತ ಹಳೆನೋಟು ವಶ ► ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.16. ದಾಖಲೆ ರಹಿತವಾಗಿ 50 ಲಕ್ಷ ರೂ. ನಿಷೇಧಿತ ಹಳೆನೋಟುಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ಭೇಧಿಸಿರುವ ಪುತ್ತೂರು ನಗರ ಪೊಲೀಸರು ಮೂವರನ್ನು ಬಂಧಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ. ಆರೋಪಿಗಳಾದ ಻ಬ್ದುಲ್ ನಿಸಾರ್, ಮಹಮ್ಮದ್ ಸಿರಾಜ್ ಹಾಗೂ ಅಬ್ದುಲ್ ಹಾರೀಸ್ ಎಂಬವರು ಮಡಿಕೇರಿಯಿಂದ ಮಾಣಿ ಕಡೆಗೆ ಕಾರಿನಲ್ಲಿ ಹಳೆನೋಟುಗಳನ್ನು ಸಾಗಿಸುತ್ತಿದ್ದಾಗ ಪುತ್ತೂರು ಬೈಪಾಸ್ ಉರ್ಲಾಂಡಿ ಸಮೀಪ ತಪಾಸಣೆ ನಡೆಸಿದ ಪೊಲೀಸರು ಾರೋಪಗಳ ಸಹಿತ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ

ಪುತ್ತೂರು: 50 ಲಕ್ಷ ನಿಷೇಧಿತ ಹಳೆನೋಟು ವಶ ► ಮೂವರು ಆರೋಪಿಗಳ ಬಂಧನ Read More »

ಕರಾವಳಿ

ಪುತ್ತೂರು: ನಾಯಿಯ ಬಾಯಲ್ಲಿ ಮಗುವಿನ ಮೃತದೇಹ ► ಮೂರು ದಿನಗಳ ಹಿಂದೆ ಮೃತಪಟ್ಟ ಮಗು

(ನ್ಯೂಸ್ ಕಡಬ) newskadaba.com ಪುತ್ತೂರು, ಜು.15. ಮೂರು ದಿನಗಳ ಹಿಂದೆ ಮೃತಪಟ್ಟ ನವಜಾತ ಶಿಶುವಿನ ಮೃತದೇಹವನ್ನು ನಾಯಿಯೊಂದು ಕಚ್ಚಿಕೊಂಡು ಹೋದ ಘಟನೆ ಪುತ್ತೂರು ಸರ್ಕಾರಿ ಆಸ್ಪತ್ರೆಯ ಬಳಿ ಶನಿವಾರ ಸಂಜೆ ನಡೆದಿದೆ. ಸರಕಾರಿ ಆಸ್ಪತ್ರೆಯ ಹಿಂಬದಿಯ ಆವರಣ ಗೋಡೆಯ ಹೊರಗೆ ಬೀದಿ ನಾಯಿಯೊಂದು ಏನನ್ನೋ ಕಚ್ಚಿಕೊಂಡು ಓಡುತ್ತಿರುವುದನ್ನು ಕಂಡ ಸ್ಥಳೀಯರು ನಾಯಿಯನ್ನು ಬೆನ್ನಟ್ಟಿದಾಗ ನಾಯಿಯ ಬಾಯಲ್ಲಿ ಮಗುವಿನ ಮೃತದೇಹ ಕಂಡು ಬಂದಿತ್ತು. ಜನರು ನಾಯಿಯನ್ನು ಓಡಿಸಿದಾಗ ಆಸ್ಪತ್ರೆಯ ಹಿಂಬದಿ ಕಳೇಬರವನ್ನು ಬಿಟ್ಟು ಓಡಿತು. ಹತ್ತಿರ ಹೋಗಿ ಪರಿಶೀಲಿಸಿದಾಗ ಪುಟ್ಟ

ಪುತ್ತೂರು: ನಾಯಿಯ ಬಾಯಲ್ಲಿ ಮಗುವಿನ ಮೃತದೇಹ ► ಮೂರು ದಿನಗಳ ಹಿಂದೆ ಮೃತಪಟ್ಟ ಮಗು Read More »

ಕರಾವಳಿ
Scroll to Top