puttur

ಪುತ್ತೂರು: ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 20. ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ಮೃತ ಸವಾರನನ್ನು ನೈತಾಡಿಯ ಇಸ್ಮಾಯಿಲ್‌ ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ […]

ಪುತ್ತೂರು: ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಅಖಿಲ ಭಾರತ ಶಾಸಕಾಂಗ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 16. ಮುಂಬಯಿಯ ಜಿಯೋ ಕನ್ವೆನ್ಶನ್ ಸೆಂಟರ್ ನಲ್ಲಿ ಕಳೆದೆರಡು ದಿನಗಳಿಂದ ನಡೆಯುತ್ತಿರುವ ಅಖಿಲ ಭಾರತ ಶಾಸಕಾಂಗ ಸಮ್ಮೇಳನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್‌ ರೈ ಭಾಗವಹಿಸಿದರು. ಈ ಸಮ್ಮೇಳನದಲ್ಲಿ ಶಾಸಕರಿಗೆ ತರಬೇತಿ ಸೇರಿದಂತೆ ಶಾಸಕಾಂಗ ವಿಚಾರಗಳ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ದೇಶದ ವಿವಿಧೆಡೆಯಿಂದ ಸುಮಾರು‌ 2000 ಮಂದಿ ಸೇರಿದಂತೆ ವಿವಿಧ ರಾಜ್ಯಗಳ ಶಾಸಕರು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಈ ಸಮಾವೇಶಕ್ಕೆ ಜೂನ್‌ 17ರ ಶನಿವಾರ ತೆರೆ ಬೀಳಲಿದೆ.

ಪುತ್ತೂರು: ಅಖಿಲ ಭಾರತ ಶಾಸಕಾಂಗ ಸಭೆಯಲ್ಲಿ ಶಾಸಕ ಅಶೋಕ್ ರೈ ಭಾಗಿ Read More »

ಕರಾವಳಿ

ಪುತ್ತೂರು: ಕುಸಿದು ಬಿದ್ದು ಮೆಸ್ಕಾಂ ಪವರ್ ಮ್ಯಾನ್ ಮೃತ್ಯು ➤ ಮೃತರ ಮನೆಗೆ ಭೇಟಿ ನೀಡಿದ ಸಾಂತ್ವನ ಹೇಳಿದ ಶಾಸಕ ಅಶೋಕ್ ರೈ..!

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 13. ಅನಾರೋಗ್ಯದಿಂದಿದ್ದ ಮೆಸ್ಕಾಂ ಪವರ್‌ ಮ್ಯಾನ್ ಓರ್ವರು ಮನೆಯೊಳಗೆ ಕುಸಿದು ಬಿದ್ದು ಗಂಭೀರ ಗಾಯಗೊಂಡು ಬಳಿಕ ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಕುರಿಯ ಗ್ರಾಮದ ಇಡಬೆಟ್ಟು ಕುಂಡಕೋರಿ ನಿವಾಸಿ ಕುಂಡಮೇರ ಎಂಬವರ ಪುತ್ರ ಕುಂಬ್ರದಲ್ಲಿ ಮೆಸ್ಕಾಂ ಪವರ್‌ಮ್ಯಾನ್ ಆಗಿ ಕರ್ತವ್ಯದಲ್ಲಿರುವ ಉಮೇಶ್ ಕುಂಡಕೋರಿ (42) ಎಂದು ಗುರುತಿಸಲಾಗಿದೆ. ಇವರು ಕೆಲದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದು ಜೂ. 12ರಂದು ರಾತ್ರಿ ಮನೆಯೊಳಗೆ ಕುಸಿದು ಬಿದ್ದು, ಇವರ ತಲೆಗೆ ಗಂಭೀರ ಗಾಯವಾಗಿತ್ತು.

ಪುತ್ತೂರು: ಕುಸಿದು ಬಿದ್ದು ಮೆಸ್ಕಾಂ ಪವರ್ ಮ್ಯಾನ್ ಮೃತ್ಯು ➤ ಮೃತರ ಮನೆಗೆ ಭೇಟಿ ನೀಡಿದ ಸಾಂತ್ವನ ಹೇಳಿದ ಶಾಸಕ ಅಶೋಕ್ ರೈ..! Read More »

ಕರಾವಳಿ

ಪುತ್ತೂರು: ವಿಷ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 12. ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಪಡೀಲಿನ ಹಾಸ್ಟೆಲ್ ನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಕೊಕ್ಕಡ ಗ್ರಾಮದ ನಿವಾಸಿ ಶ್ರೀಧರ ಆಚಾರ್ಯ ಹಾಗೂ ಪುಷ್ಪ ದಂಪತಿಗಳ ಪುತ್ರಿ ರೇಖಾ(15) ಗುರುತಿಸಲಾಗಿದೆ. ಈಕೆಯ ತಾಯಿ ಪುಷ್ಪ ಅವರು ಕಳೆದ ವರ್ಷ ನಿಧನ ಹೊಂದಿದ್ದು. ಬಳಿಕ ರೇಖಾ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು. ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆಯನ್ನು ಪುತ್ತೂರಿನ ಪಡಿಲ್ ಹಾಸ್ಟೆಲ್‌ಗೆ ಸೇರಿಸಲಾಗಿತ್ತು. ಆರಂಭದಲ್ಲಿ ಹಾಸ್ಟೆಲಿಗೆ

ಪುತ್ತೂರು: ವಿಷ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ
Theft, crime, Robbery

ಪುತ್ತೂರು: ಹಾಡಹಗಲೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ➤ ದೂರು ದಾಖಲು

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.30. ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ಹಾಡಹಗಲೇ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ನಡೆಸಿರುವ ಘಟನೆ ನಡೆದಿದೆ. ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಮೌನಿಶ್‌ ಅವರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.  

ಪುತ್ತೂರು: ಹಾಡಹಗಲೇ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ➤ ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ರಸ್ತೆ ಕಾಮಗಾರಿ ಅವ್ಯವಸ್ಥೆ-ಅಧಿಕಾರಿ ➤ ಗುತ್ತಿಗೆದಾರರನ್ನು ತರಾಟೆಗೆತ್ತಿದ ಶಾಸಕ ಅಶೋಕ್ ರೈ

(ನ್ಯೂಸ್ ಕಡಬ)newskadaba.com  ಪುತ್ತೂರು, ಮೇ.26. ರಸ್ತೆ ಕಾಮಗಾರಿ ಅವ್ಯವಸ್ಥೆ ಹಿನ್ನೆಲೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರನಿಗೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ ತರಾಟೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಉಪ್ಪಿನಂಗಡಿ- ಪುತ್ತೂರು ರಸ್ತೆ ಕಾಮಗಾರಿ ವಿಳಂಬ ಹಿನ್ನೆಲೆ ಶಾಸಕ ಅಶೋಕ್ ರೈ ಅಸಮಾಧಾನ ಗೊಂಡಿದ್ದು, ಮಳೆಗಾಲ ಆರಂಭವಾದರೂ ಡ್ರೈನೇಜ್ ಸಮಸ್ಯೆ ಸರಿಪಡಿಸದೇ ವಿಳಂಬವಾಗಿದೆ ಎಂದು ಸ್ಥಳಕ್ಕೆ ಭೇಟಿ ನೀಡಿದ ಶಾಸಕರು ಸ್ಥಳೀಯರ ಸಮಸ್ಯೆ ಆಲಿಸಿದ್ದಾರೆ. ಮೂರು ವರ್ಷದಿಂದ ಕಾಮಗಾರಿ ನಡೆಯುತ್ತಿದ್ದರೂ ಅವ್ಯವಸ್ಥೆಯಾಗಿದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  

ಪುತ್ತೂರು: ರಸ್ತೆ ಕಾಮಗಾರಿ ಅವ್ಯವಸ್ಥೆ-ಅಧಿಕಾರಿ ➤ ಗುತ್ತಿಗೆದಾರರನ್ನು ತರಾಟೆಗೆತ್ತಿದ ಶಾಸಕ ಅಶೋಕ್ ರೈ Read More »

ಕರಾವಳಿ

ಪುತ್ತೂರು: ಪೊಲೀಸ್ ದೌರ್ಜನ್ಯದಿಂದ ಕಿವಿ ತಮಟೆಗೆ ಹಾನಿ ➤ ಅರುಣ್ ಪುತ್ತಿಲ ಆಕ್ರೋಶ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.24. ಪೊಲೀಸ್ ದೌರ್ಜನ್ಯ ಸಂದರ್ಭ ಅವಿನಾಶ್ ಎಂಬ ಯುವಕನ ಕಿವಿಯ ತಮಟೆಗೆ ತೀವ್ರ ಹಾನಿಯಾಗಿದೆ ಎಂಬ ವರದಿ ಹೊರಬಿದ್ದಿದ್ದು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಎಸ್ಪಿಯನ್ನು ಭೇಟಿಯಾಗಿ ಡಿವೈಎಸ್‌ಪಿ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡರಿಗೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಬ್ಯಾನರ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂದು ಒಟ್ಟು 11 ಜನರನ್ನು ಬಂಧಿಸಿ ಪೊಲೀಸರು ಡಿವೈಎಸ್ಪಿ

ಪುತ್ತೂರು: ಪೊಲೀಸ್ ದೌರ್ಜನ್ಯದಿಂದ ಕಿವಿ ತಮಟೆಗೆ ಹಾನಿ ➤ ಅರುಣ್ ಪುತ್ತಿಲ ಆಕ್ರೋಶ Read More »

ಕರಾವಳಿ

ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.22. ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಕುಂಬ್ರದ ಜರತ್ತಾರಿನಲ್ಲಿ ನಡೆದಿದೆ. ಜರತ್ತಾರಿನ ಆನಂದ ಎಂಬವರ ಮಗ ರಿತೇಶ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಿತೇಶ್ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ಮನೆಯವರಿಗೆ ತಿಳಿದು ಬಂದು ಮನೆಯ ಸಮೀಪದ ಗುಡ್ಡದಲ್ಲಿ ಹೋಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ರಿತೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ‌.  

ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರಿನಲ್ಲಿ “ಪುತ್ತಿಲ ಪರಿವಾರ” ಘೋಷಣೆ    ➤ ಬಿಜೆಪಿಗರ ನಿದ್ದೆಗೆಡಿಸಿದ ಬೆಳವಣಿಗೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.22. ಪುತ್ತೂರಿನಲ್ಲಿ ಬಿಜೆಪಿ ಜೊತೆಗಿನ‌ ಅರುಣ್ ಕುಮಾರ್ ಪುತ್ತಿಲ ಅವರ ಪೈಟ್ ಮುಂದುವರಿದಿದೆ. ಅರುಣ್ ಪುತ್ತಿಲ ಹೊಸ ಸಂಘಟನೆ ಘೋಷಣೆ ಮಾಡಿದ್ದಾರೆ. ಹಿಂದುತ್ವದ ಹೆಸರಲ್ಲೇ ಸಂಘಟನೆ ಕಟ್ಟಿ ಬಿಜೆಪಿಗೆ ಮತ್ತೆ ಸವಾಲು ಹಾಕಿರುವ ಪುತ್ತಿಲ, ಹಿಂದುತ್ವದ ಶಕ್ತಿಕೇಂದ್ರದಲ್ಲೇ ಹೊಸ ಸಂಘಟನೆ ಸ್ಥಾಪಿಸಿದ್ದಾರೆ.

ಪುತ್ತೂರಿನಲ್ಲಿ “ಪುತ್ತಿಲ ಪರಿವಾರ” ಘೋಷಣೆ    ➤ ಬಿಜೆಪಿಗರ ನಿದ್ದೆಗೆಡಿಸಿದ ಬೆಳವಣಿಗೆ Read More »

ಕರಾವಳಿ

ಪುತ್ತೂರು: ಕಾರುಗಳ ನಡುವೆ ಅಪಘಾತ   ➤ ಆರು ಮಂದಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.22. ಕಾಣಿಯೂರು ಗ್ರಾಮದ ಪಿಲಿಗೂಡು ಎಂಬಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿಯಾಗಿ ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಬೆಳ್ತಂಗಡಿಯಿಂದ ಪುತ್ತೂರಿಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಎದುರುಗಡೆಯಿಂದ ಬರುತ್ತಿದ್ದ ಮಾರುತಿ 800 ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇನ್ನು ಸ್ವಿಫ್ಟ್ ಕಾರಿನ ಚಾಲಕ ಮಹಾಬಲ ಶೆಟ್ಟಿ ಹಾಗೂ ಕಾರಿನಲ್ಲಿದ್ದ ಅನ್ವಿತಾ, ಮಾನ್ವಿತಾ, ಮಮತಾ, ಆಶಾ, ಮಾರುತಿ ಕಾರಿನಲ್ಲಿದ್ದ ಅಣ್ಣಿಗೌಡ ಎಂಬುವವರಿಗೆ ಗಾಯಗಳಾಗಿವೆ. ಇವರೆಲ್ಲರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ಪುತ್ತೂರು

ಪುತ್ತೂರು: ಕಾರುಗಳ ನಡುವೆ ಅಪಘಾತ   ➤ ಆರು ಮಂದಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top