putturu

ಪುತ್ತೂರು: ಯುವತಿಯೊಂದಿಗೆ ಕೆಎಸ್ಆರ್ ಟಿಸಿ ಬಸ್ ನಲ್ಲಿ ಅನುಚಿತ ವರ್ತನೆ-ಆರೋಪಿ ವಶ

(ನ್ಯೂಸ್‌ ಕಡಬ) newskadaba.com ಜು.23: ಜುಲೈ 22ರಂದು ಪುತ್ತೂರು ಕೆ.ಎಸ್.ಆರ್.ಟಿಸಿ ಬಸ್ ನಲ್ಲಿ ವ್ಯಕ್ತಿಯೋರ್ವ ಯುವತಿಯ ಪಕ್ಕದಲ್ಲಿ ಕುಳಿತು ಅನುಚಿತವಾಗಿ ವರ್ತಿಸಿದ ಘಟನೆ ನಡೆದಿದೆ. ಈ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ. ಪ್ರಕರಣ ಸಂಬಂಧ ಮಂಗಳೂರಿನ ಮಹಮ್ಮದ್ ತೌಹೀದ್ ಎಂಬಾತನನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ದೂರುದಾರ ಯುವತಿ ಜುಲೈ 22ರಂದು ಕಾಲೇಜು ಮುಗಿಸಿಕೊಂಡು ಸಂಜೆ ಮಂಗಳೂರಿನಿಂದ ಪುತ್ತೂರು ಬರುವ ಕೆಎಸ್‌ಆರ್‌ಟಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ಸಂಜೆ ಸುಮಾರು […]

ಪುತ್ತೂರು: ಯುವತಿಯೊಂದಿಗೆ ಕೆಎಸ್ಆರ್ ಟಿಸಿ ಬಸ್ ನಲ್ಲಿ ಅನುಚಿತ ವರ್ತನೆ-ಆರೋಪಿ ವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಇನ್ ಸ್ಟಾಗ್ರಾಮ್ ನಲ್ಲಿ ಮಹಿಳೆಗೆ ವಂಚನೆ-4.90 ಲಕ್ಷ ರೂ ಕಳೆದುಕೊಂಡ ಮಹಿಳೆ

(ನ್ಯೂಸ್ ಕಡಬ) newskadaba.com ಮಾ. 10 ಬೆಂಗಳೂರು: ಇನ್‌ಸ್ಟಾಗ್ರಾಮ್‌ನಲ್ಲಿ ಕಂಡ ಮೋಸದ ಹೂಡಿಕೆ ಯೋಜನೆಗೆ ಬನ್ನೂರಿನ ಯುವತಿಯೊಬ್ಬಳು ಬಲಿಯಾಗಿ 4.90 ಲಕ್ಷ ರೂ.ಗಳನ್ನು ಕಳೆದುಕೊಂಡಿದ್ದಾಳೆ. ಈ ಸಂಬಂಧ ಮಂಗಳೂರು ಕೇಂದ್ರ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ಸಂತ್ರಸ್ತೆ, ಮಾರ್ಚ್ 1 ರಂದು ಇನ್‌ಸ್ಟಾಗ್ರಾಮ್‌ನಲ್ಲಿ ಲಾಭದಾಯಕ ಹೂಡಿಕೆ ಅವಕಾಶಗಳನ್ನು ನೀಡುವುದಾಗಿ ಹೇಳಿಕೊಂಡಿದ್ದ ಜಾಹೀರಾತನ್ನು ನೋಡಿದರು. ಆರಂಭಿಕ ಹೂಡಿಕೆ ಕಾರ್ಯಕ್ಕಾಗಿ ಯುಪಿಐ ಮೂಲಕ 10,000 ರೂ.ಗಳನ್ನು ವರ್ಗಾಯಿಸಲು ಆಕೆಯನ್ನು ಕೇಳಲಾಯಿತು. ಆಫರ್ ಅನ್ನು

ಪುತ್ತೂರು: ಇನ್ ಸ್ಟಾಗ್ರಾಮ್ ನಲ್ಲಿ ಮಹಿಳೆಗೆ ವಂಚನೆ-4.90 ಲಕ್ಷ ರೂ ಕಳೆದುಕೊಂಡ ಮಹಿಳೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಹೊಸ ಶಿಕ್ಷಣ ಸೌಧ ಆರಂಭ

(ನ್ಯೂಸ್ ಕಡಬ) newskadaba.com ಅ.23,  ಪುತ್ತೂರು. ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲೇ ಅದ್ವಿತೀಯ ಸಾಧನೆ ಮಾಡುತ್ತಾ ಬಂದಿರುವ ಪುತ್ತೂರು ತಾಲೂಕಿನ ಎಲ್ಲ ಶೈಕ್ಷಣಿಕ ಚಟುವಟಿಕೆಗಳ ಕೇಂದ್ರಸ್ಥಾನವಾಗಿರುವ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಹೊಸ ವರ್ಷದ ಆಗಮನದೊಂದಿಗೆ ಹೊಸ ಶಿಕ್ಷಣ ಸೌಧದಲ್ಲಿ ಕಾರ್ಯಾರಂಭ ಮಾಡುವ ಯೋಗ ಅಧಿಕಾರಿಗಳಿಗೆ ಸಿಗಲಿದೆ. ಪುತ್ತೂರು ತಾಲೂಕಿನಲ್ಲಿ ಹೊಸ ಬಿಇಒ ಕಚೇರಿ ನಿರ್ಮಾಣವಾಗುತ್ತಿದೆ. ನೆಲ್ಲಿಕಟ್ಟೆಯಲ್ಲಿರುವ ಸರ್ಕಾರಿ ಶಾಲೆಯ ಜಮೀನಿನ ಒಂದು ಪಾರ್ಶ್ವದಲ್ಲೇ ಈ

ಪುತ್ತೂರು: ಹೊಸ ಶಿಕ್ಷಣ ಸೌಧ ಆರಂಭ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಎಸ್ಸೆಸ್ಸೆಫ್ ಪುತ್ತೂರು ಡಿವಿಷನ್ ಸಾಹಿತ್ಯೋತ್ಸವ: ಸ್ವಾಗತ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಪುತ್ತೂರು ಸೆ.27:  ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ ಫೆಡರೇಶನ್ ವರ್ಷಕ್ಕೊಮ್ಮೆ ಆಯೋಜಿಸುವ ಸಾಂಸ್ಕೃತಿಕ, ಪ್ರತಿಭಾ ಸ್ಪರ್ಧಾ ಕಾರ್ಯಕ್ರಮ “ಸಾಹಿತ್ಯೋತ್ಸವ”ದ ಸ್ವಾಗತ ಸಮಿತಿಯನ್ನು ಎಸ್ಸೆಸ್ಸೆಫ್ ಪುತ್ತೂರು ಡಿವಿಷನ್ ಅಧ್ಯಕ್ಷರಾದ ಸಯ್ಯಿದ್ ಸಾಬಿತ್ ಮುಈನಿ ಅಸ್ಸಖಾಫಿ ತಂಙಳ್‌ ರವರ ನೇತೃತ್ವದಲ್ಲಿ ಪುತ್ತೂರು ಪಡೀಲಿನಲ್ಲಿರುವ ಸುನ್ನೀ ಸೆಂಟರ್‌ನಲ್ಲಿ ರಚಿಸಲಾಯಿತು. ಸಾಹಿತ್ಯೋತ್ಸವ ಕಾರ್ಯಕ್ರಮವು ನವೆಂಬರ್ 3ರ ಆದಿತ್ಯವಾರದಂದು ಪಾಟ್ರಕೋಡಿಯಲ್ಲಿ ನಡೆಸಲು ತೀರ್ಮಾನಿಸಲಾಯಿತು. ಸ್ವಾಗತ ಸಮಿತಿ ಚೇರ್ಮನ್ ಆಗಿ ಸಲಾಂ ಹನೀಫಿ ಕಬಕ, ಜನರಲ್ ಕನ್ವೀನರ್ ಆಗಿ ಉವೈಸ್ ಬೀಟಿಗೆ,

ಎಸ್ಸೆಸ್ಸೆಫ್ ಪುತ್ತೂರು ಡಿವಿಷನ್ ಸಾಹಿತ್ಯೋತ್ಸವ: ಸ್ವಾಗತ ಸಮಿತಿ ರಚನೆ Read More »

ಬ್ರೇಕಿಂಗ್ ನ್ಯೂಸ್

ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ

 (ನ್ಯೂಸ್ ಕಡಬ) newskadaba.com ಪುತ್ತೂರು(ಸೆ.27) :  ಪುತ್ತೂರು ಕೋರ್ಟ್‌ ರೋಡ್‌ನ‌ ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದ ರಿಲೇಷನ್‌ಶಿಪ್‌ ಮ್ಯಾನೇಜರ್‌ ಚೈತನ್ಯ ಎಚ್‌.ಸಿ. ಅವರು ನೀಡಿದ ದೂರಿನಂತೆ ಅಖಿಲೇಶ್ ಮತ್ತು ಕೃಷ್ಣ ಕಿಶೋರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳು ಬೊಳುವಾರು ಬಳಿ ತಿರುಮಲ ಹೋಂಡಾ ಸಂಸ್ಥೆಯನ್ನು ನಡೆಸುತ್ತಿದ್ದಾರೆ. ಉಜಿರ್ಪಾದೆ ನಿವಾಸಿ ಕೀರ್ತಿ ಎನ್ನುವವರು ಅಖಿಲೇಶ್ ಹೆಸರಿನಲ್ಲಿ ಎಸ್‌ಬಿಐ ಬ್ಯಾಂಕ್‌ನಲ್ಲಿ 2 ಕೋಟಿ ರೂ. ಸಾಲ ಮಾಡಿದ್ದು, ಸಾಲ ಮರುಪಾವತಿ ಮಾಡದೇ ಎನ್‌ಪಿಎ ಆಗಿತ್ತು. ಸಾಲ ಬಾಕಿಯ ಬಗ್ಗೆ ಹಲವಾರು

ಪುತ್ತೂರು: ಸಾಲ ವಸೂಲಾತಿಗೆ ಹೋದ ಬ್ಯಾಂಕ್ ಸಿಬ್ಬಂದಿಗಳಿಗೆ ಪಿಸ್ತೂಲ್ ತೋರಿಸಿ ಬೆದರಿಕೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ

(ನ್ಯೂಸ್ ಕಡಬ) newskadaba.com  ಪುತ್ತೂರು, ಸೆ. 26. ಪುತ್ತೂರಿನ ತಾಲೂಕು ಕಚೇರಿಯ ಚುನಾವಣಾ ಶಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಕನಕರಾಜ್ ಸೆ.25ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ರಾತ್ರಿ 11 ಗಂಟೆ ವೇಳೆಗೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಕೂಡಲೇ ಆಸ್ಪತ್ರೆಗೆ ಕರೆತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ನಿವಾಸಿಯಾಗಿರುವ ಕನಕರಾಜ್ ಈ ಹಿಂದೆ ಬೆಟ್ಟಂಪಾಡಿಯಲ್ಲಿ ಗ್ರಾಮ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ನಂತರ ಪ್ರಥಮ ದರ್ಜೆ ಸಹಾಯಕರಾಗಿ ಭಡ್ತಿ ಪಡೆದು ತಾಲೂಕು

ಪುತ್ತೂರು: ತಾಲೂಕು ಕಚೇರಿಯ ಚುನಾವಣಾ ಶಾಖೆಯ ಸಹಾಯಕ ನಿಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಮಗು-ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 24. ಮಗುವೊಂದನ್ನು ಚಿಕಿತ್ಸೆಗೆಂದು ಸುಳ್ಯದಿಂದ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆಯಲ್ಲಿ ಆಂಬ್ಯುಲೆನ್ಸ್ ಅಪಘಾತಕ್ಕೀಡಾದ ಘಟನೆ ಸೋಮವಾರ ತಡರಾತ್ರಿ ವರದಿಯಾಗಿದೆ. ಸುಳ್ಯ ಆಸ್ಪತ್ರೆಯಲ್ಲಿ ಜನಿಸಿದ ಮಗುವೊಂದನ್ನು ಉಸಿರಾಟದ ತೊಂದರೆಗೆ ಸಂಬಂಧಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಈ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಪಿಕಪ್ ಆಂಬ್ಯುಲೆನ್ಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಆಂಬ್ಯುಲೆನ್ಸ್ ನಲ್ಲಿದ್ದ ಮಗು ಹಾಗೂ ಚಾಲಕನಿಗೆ ಸಣ್ಣ- ಪುಟ್ಟ ಗಾಯಗಳಾಗಿವೆ. ಕೂಡಲೇ ಬೇರೆ ವಾಹನದಲ್ಲಿ

ರಸ್ತೆ ಅಪಘಾತ: ಮಗು-ಚಾಲಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಅಪಾಯದಿಂದ ಪಾರಾದ ರೋಗಿಗಳು    

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 11.  ಖಾಸಗಿ ಆಸ್ಪತ್ರೆಯ ವಿದ್ಯುತ್ ಸಂಪರ್ಕ ವ್ಯವಸ್ಥೆಯಲ್ಲಿ ಬೆಳಗ್ಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳದವರು ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು

ಪುತ್ತೂರು: ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಆಕಸ್ಮಿಕ ಅಪಾಯದಿಂದ ಪಾರಾದ ರೋಗಿಗಳು     Read More »

ಕರಾವಳಿ

ಪುತ್ತೂರು: `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com  ಪುತ್ತೂರು, ಸೆ. 6. ನಗರದ ಏಳ್ಮುಡಿ ಎಂಬಲ್ಲಿರುವ ತಾಜ್ ಟವರ್‍ನಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್ & ಗೋಲ್ಡ್ ಮಳಿಗೆಯಲ್ಲಿ ಸೆ. 5ರಿಂದ 15ರ ತನಕ ನಡೆಯಲಿರುವ `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ ನೀಡಲಾಯಿತು. ವಜ್ರಾಭರಣಗಳ ಪ್ರದರ್ಶನವನ್ನು ವೈದ್ಯೆ ಡಾ.ಹಬೀನಾ ಶಾಯಿರಾ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸುಲ್ತಾನ್ ಮಳಿಗೆಯಲ್ಲಿ ಅಭರಣಗಳ ಸಾಕಷ್ಟು ಆಭರಣ ಸಂಗ್ರಹವಿದೆ. ಜೊತೆಗೆ ಇಲ್ಲಿನ ಸಿಬ್ಬಂದಿಗಳ ಸೇವೆಯೂ ಉತ್ತಮ ವಾಗಿದ್ದು, ಗ್ರಾಹಕರಿಗೆ ಸಂತೃಪ್ತಿಯನ್ನು ನೀಡುವಂತಿದೆ. ಮಳಿಗೆಯಲ್ಲಿನ

ಪುತ್ತೂರು: `ವಿಶ್ವ ವಜ್ರ-ಡೈಮಂಡ್ ಎಕ್ಷಿಬಿಷನ್’ ವಜ್ರಾಭರಣಗಳ ಪ್ರದರ್ಶನ ಮೇಳಕ್ಕೆ ಚಾಲನೆ Read More »

ಕರಾವಳಿ

ಪುತ್ತೂರು: ಕಿರಿಯ ವಿಭಾಗದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶಶಾಂಕ್ ರೈ ಪಟ್ಟೆ ಪ್ರಥಮ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 03.  ಇಂಡೋ-ನೇಪಾಳ ಅಂತರಾಷ್ಟ್ರೀಯ ಆಹ್ವಾನಿತ ಪುರುಷರ ಮತ್ತು ಮಹಿಳೆಯರ ಕ್ರೀಡಾ ಚಾಂಪಿಯನ್‌ಶಿಪ್-2024 ನ ಕಿರಿಯ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಭಾರತ ತಂಡ ಪ್ರಥಮ ಸ್ಥಾನ ಗಳಿಸಿದೆ. ಈ ಪಂದ್ಯಾಕೂಟದಲ್ಲಿ ಭಾರತ ತಂಡವನ್ನು ಪುತ್ತೂರಿನ ಶಶಾಂಕ್ ರೈ ಪಟ್ಟೆ(19) ಅವರು ಪ್ರತಿನಿಧಿಸಿರುತ್ತಾರೆ. ಸೆಪ್ಟೆಂಬರ್ 2 ರಂದು ನೇಪಾಳದಲ್ಲಿ ನಡೆದ ಕಿರಿಯ ವಿಭಾಗದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾರತ ತಂಡವನ್ನು ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಪಟ್ಟೆ ನಿವಾಸಿ ಸದಾನಂದ ರೈ ಹಾಗೂ

ಪುತ್ತೂರು: ಕಿರಿಯ ವಿಭಾಗದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಶಶಾಂಕ್ ರೈ ಪಟ್ಟೆ ಪ್ರಥಮ Read More »

ಕ್ರೀಡಾ ನ್ಯೂಸ್
Scroll to Top