quit india movement day

ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಕ್ವಿಟ್ ಇಂಡಿಯಾ ದಿನಾಚರಣೆ ಪ್ರಯುಕ್ತ ಆಗಸ್ಟ್ 9 ರಂದು ಧ್ವಜಾರೋಹಣ ಕಾರ್ಯಕ್ರಮ ನಗರದ ಟಾಗೋರ್ ಪಾರ್ಕ್‍ನ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಬೆಳಿಗ್ಗೆ 9:30ಕ್ಕೆ ನಡೆಯಲಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 10 ಗಂಟೆಗೆ  ಕ್ವಿಟ್ ಇಂಡಿಯಾ ಸ್ಪರ್ಧೆಗಳು ನಡೆಯಲಿದೆ. 79 ನೇ ಸ್ವಾತಂತ್ರ್ಯ ದಿನಾಚರಣೆಯ  ಧ್ವಜಾರೋಹಣ ಕಾರ್ಯಕ್ರಮ  ಆಗಸ್ಟ್ 15 ರಂದು ಟಾಗೋರ್ ಪಾರ್ಕ್‍ ನ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಬೆಳಿಗ್ಗೆ 9:50 ಕ್ಕೆ ನಡೆಯಲಿದೆ. ಸಭಾ ಕಾರ್ಯಕ್ರಮ […]

ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆ Read More »

ಕರಾವಳಿ

ಕ್ವಿಟ್‌ ಇಂಡಿಯಾ ಚಳವಳಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು: ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com, ಆ.08: ಇಂದು ಕ್ವಿಟ್‌ ಇಂಡಿಯಾ ಚಳವಳಿ ದಿನ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್‌ವೊಂದನ್ನು ಮಾಡಿದ್ದಾರೆ. ಮಹಾತ್ಮ ಗಾಂಧಿಯವರ “ಬ್ರಿಟಿಷರೇ ಭಾರತ ಬಿಟ್ಟು ತೊಲಗಿ” ಎಂಬ ಘೋಷಣೆಯು ದೇಶವಾಸಿಗಳ ಎದೆಯಲ್ಲಿ ಸುಪ್ತವಾಗಿದ್ದ ಆಕ್ರೋಶ, ಅಸಹನೆಯನ್ನು ಬಡಿದೆಬ್ಬಿಸಿ, ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತು ಎಂದಿದ್ದಾರೆ. ಶತಮಾನಗಳ‌ ಕಾಲ ಭಾರತವನ್ನು – ಭಾರತೀಯರನ್ನು ಕೊಳ್ಳೆಹೊಡೆಯುತ್ತಿದ್ದ ಬ್ರಿಟಿಷ್ ಸಾಮ್ರಾಜ್ಯವನ್ನು ಕ್ವಿಟ್ ಇಂಡಿಯಾ ಚಳವಳಿ ನಡುಗಿಸಿದ್ದು ಮಾತ್ರವಲ್ಲ, ಇನ್ನು ಹೆಚ್ಚು ಕಾಲ ಹಿಂಸೆ, ದೌರ್ಜನ್ಯಗಳ ಮೂಲಕ

ಕ್ವಿಟ್‌ ಇಂಡಿಯಾ ಚಳವಳಿ ಸ್ವಾತಂತ್ರ್ಯ ಚಳವಳಿಯ ತೀವ್ರತೆಗೆ ಹೊಸ ರೂಪ ನೀಡಿತ್ತು: ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ
Scroll to Top