ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ➤ ಬೊಮ್ಮಾಯಿ, ಆರ್. ಅಶೋಕ್ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20. ರಾಜ್ಯ ಸರಕಾರದ ವಿರುದ್ದ ಬಿಜೆಪಿ ನಾಯಕರು ಮಂಗಳವಾರದಂದು ನಗರದ ಮೌರ್ಯ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಅಕ್ಕಿ ಪೂರೈಕೆ ಬಗ್ಗೆ ಕಾಂಗ್ರೆಸ್ ನಾಯಕರು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ರಾಜ್ಯ ಸರಕಾರದ ವಿರುದ್ದ ಘೋಷಣೆಗಳನ್ನುಕೂಗಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್, ಬಿಜೆಪಿ ನಾಯಕರಾದ ಎನ್.ರವಿ ಕುಮಾರ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ರಾಜ್ಯ ಸರಕಾರದ ವಿರುದ್ದ ಬಿಜೆಪಿ ಪ್ರತಿಭಟನೆ ➤ ಬೊಮ್ಮಾಯಿ, ಆರ್. ಅಶೋಕ್ ಪೊಲೀಸ್ ವಶಕ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್