R. Ashok

ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ.ಶಿವಕುಮಾರ್‌

(ನ್ಯೂಸ್‌ ಕಡಬ) newskadaba.com, ಆ.22: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿಧಾನಸಭೆಯಲ್ಲಿ ಆರ್‌ಎಸ್‌ಎಸ್‌ ಗೀತೆಯನ್ನು ಹಾಡುವ ಮೂಲಕ ಗಮನ ಸೆಳೆದಿದ್ದಾರೆ. ಆ.21ರಂದು ವಿಧಾನಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದ ಬಗ್ಗೆ ಚರ್ಚೆ ನಡೆಯುತ್ತಿತ್ತು. ಈ ವೇಳೆ ವಿಪಕ್ಷ ನಾಯಕ ಆರ್.‌ ಅಶೋಕ್‌, ಆರ್‌ಸಿಬಿ ಗೆಲುವಿನಲ್ಲಿ ಡಿಕೆ ಶಿವಕುಮಾರ್‌ ಪಾಲ್ಗೊಂಡಿರುವ ಬಗ್ಗೆ ಪ್ರಸ್ತಾಪ ಮಾಡಿದರು. ಇದಕ್ಕೆ ಉತ್ತರಿಸಿದ ಡಿಕೆಶಿ, ನಾನು ಕ್ರಿಕೆಟ್‌ ಅಭಿಮಾನಿ, ಕೆಎಸ್‌ಸಿಎ ಸದಸ್ಯ, ಕ್ರೀಡಾಂಗಣಕ್ಕೆ ಹೋಗಿದ್ದೆ, ಕಪ್‌ಗೂ ಮುತ್ತಿಕ್ಕಿದೆ ಎಂದರು. ಈ ವೇಳೆ ಆರ್‌ಎಸ್‌ಎಸ್‌ ಚಡ್ಡಿ ಹಾಕಿದ್ರಲ್ಲ ಎಂದು […]

ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿ.ಕೆ.ಶಿವಕುಮಾರ್‌ Read More »

ಕರ್ನಾಟಕ

ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ: ಆರ್.ಅಶೋಕ್

(ನ್ಯೂಸ್‌ ಕಡಬ) newskadaba.com, ಆ.21:‌ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂ. ವಿಶೇಷ ಅನುದಾನ ಘೋಷಿಸಿರುವ ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ನಡೆಯನ್ನು ಬಿಜೆಪಿ ಟೀಕಿಸಿದೆ. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌, ಪ್ರಿಯಾಂಕಾ ಗಾಂಧಿ ಪ್ರತಿನಿಧಿಸುವ ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ 10 ಕೋಟಿ ರೂಪಾಯಿ ವಿಶೇಷ ಅನುದಾನ ನೀಡಿರುವ ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆಗಳು ಎಂದು ಟೀಕಿಸಿದ್ದಾರೆ.

ನತದೃಷ್ಟ ಕನ್ನಡಿಗರು ಮಲಯಾಳಿಗಷ್ಟು ಅದೃಷ್ಟವಂತರಲ್ಲ: ಆರ್.ಅಶೋಕ್ Read More »

ಕರ್ನಾಟಕ

ಸರ್ಕಾರ ಪಾಪರ್‌ ಆಗಿದೆ: ಅಶೋಕ್‌

(ನ್ಯೂಸ್‌ ಕಡಬ) newskadaba.com, ಆ.05: ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿದೆ. ಸಾರಿಗೆ ನೌಕರರ ಹೊಟ್ಟೆ ಮೇಲೆ ಹೊಡೆಯದೇ ನೌಕರರ ಬೇಡಿಕೆಯನ್ನು ಈಡೇರಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ನಡೆಯುತ್ತಿದೆ. ಮಹಿಳೆಯರಿಗೆ ಈ ಸರ್ಕಾರ ಉಚಿತ ಬಸ್‌ ಎಂದು ಹೇಳಿತ್ತು. ಇಂದು ಫ್ರೀ ಬಸ್‌ ಕಟ್‌ ಆಗಿದೆ. ಸರ್ಕಾರ ಪಾಪರ್‌ ಆಗಿಲ್ಲ, ನಮ್ಮ ಬಳಿ ಹಣ ಕೊಳೆಯುತ್ತಿದೆ, ಖಜಾನೆ ತುಂಬಿ ಆಚೆ ಹೋಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ

ಸರ್ಕಾರ ಪಾಪರ್‌ ಆಗಿದೆ: ಅಶೋಕ್‌ Read More »

ಕರ್ನಾಟಕ

ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗುತ್ತಿದ್ದು, ನೌಕರರು ಪ್ರತಿಭಟಿಸುತ್ತಿದ್ದಾರೆ: ಆರ್.ಅಶೋಕ್

(ನ್ಯೂಸ್ ಕಡಬ) newskadaba.com ಡಿ. 26 ಬೆಂಗಳೂರು: ಶಕ್ತಿ ಯೋಜನೆಯಿಂದ ರಾಜ್ಯ ಸರ್ಕಾರಕ್ಕೆ ಭಾರಿ ನಷ್ಟ ಉಂಟಾಗಿದ್ದು, ಇದನ್ನು ವಿರೋಧಿಸಿ ರಾಜ್ಯ ಸಾರಿಗೆ ನಿಗಮದ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಬುಧವಾರ ಹೇಳಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆರ್ಥಿಕ ನಷ್ಟದಲ್ಲಿದೆ. ಬಸವರಾಜ ರಾಯರೆಡ್ಡಿ ಅವರು ಹಲವು ಬಾರಿ ಹೇಳಿದರೂ ಸಿಎಂ ಸಿದ್ದರಾಮಯ್ಯ ಕೇಳಿಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ನಷ್ಟವಾಗುತ್ತಿದ್ದು, ನೌಕರರು ಪ್ರತಿಭಟಿಸುತ್ತಿದ್ದಾರೆ: ಆರ್.ಅಶೋಕ್ Read More »

ಕರ್ನಾಟಕ

‘ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಗುಣಮಟ್ಟದ ಔಷಧಗಳ ಪೂರೈಕೆ’- ಆರ್.ಅಶೋಕ್ ಆರೋಪ

(ನ್ಯೂಸ್ ಕಡಬ) newskadaba.com ಡಿ. 17ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಗುಣಮಟ್ಟದ ಔಷಧಗಳನ್ನು ಪೂರೈಸಲಾಗುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಧಾನಸಭೆಯಲ್ಲಿಂದು ಆರೋಪ ಮಾಡಿದ್ದಾರೆ. ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡಿದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಶೌಚಾಲಯಗಳಿಲ್ಲ, ಅಗತ್ಯ ವೈದ್ಯರಿಲ್ಲ. ಅವಧಿ ಮುಗಿದ ಔಷಧ ಸೇವಿಸುವ ಪರಿಸ್ಥಿತಿ ಇದೆ. ನೂರಾರು ಜನರು ಮೃತಪಡುತ್ತಿದ್ದಾರೆ. ಬಳ್ಳಾರಿ, ಬೆಳಗಾವಿಯಲ್ಲಿ ಬಾಣಂತಿಯರು ಸಾಯುತ್ತಿದ್ದಾರೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ಈ ವಿಚಾರದ ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷ

‘ಸರ್ಕಾರಿ ಆಸ್ಪತ್ರೆಗಳಲ್ಲಿ ಕಳಪೆ ಗುಣಮಟ್ಟದ ಔಷಧಗಳ ಪೂರೈಕೆ’- ಆರ್.ಅಶೋಕ್ ಆರೋಪ Read More »

ಕರ್ನಾಟಕ

SM ಕೃಷ್ಣ ಅವರಿಗೆ ‘ಮರಣೋತ್ತರ ಕರ್ನಾಟಕ ರತ್ನ’ ನೀಡಲು ಆರ್.ಅಶೋಕ್ ಆಗ್ರಹ

(ನ್ಯೂಸ್ ಕಡಬ) newskadaba.com ಡಿ.11. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಅವರಿಗೆ ಕರ್ನಾಟಕ ಸರಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ ʼಕರ್ನಾಟಕ ರತ್ನ’ ಪ್ರಶಸ್ತಿಯನ್ನು ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತು ಬುಧವಾರದಂದು ತನ್ನ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು

SM ಕೃಷ್ಣ ಅವರಿಗೆ ‘ಮರಣೋತ್ತರ ಕರ್ನಾಟಕ ರತ್ನ’ ನೀಡಲು ಆರ್.ಅಶೋಕ್ ಆಗ್ರಹ Read More »

ಕರ್ನಾಟಕ

‘ವಕ್ಫ್ ವಿಚಾರ, ಜನರು ದಂಗೆ ಏಳುವ ಪರಿಸ್ಥಿತಿ’- ಆರ್.ಅಶೋಕ್

(ನ್ಯೂಸ್ ಕಡಬ)com  , ನ.22. ವಕ್ಫ್ ವಿಚಾರವಾಗಿ ಜನರು ದಂಗೆ ಏಳುವ ಪರಿಸ್ಥಿತಿ ಕರ್ನಾಟಕದಲ್ಲಿದೆ; ಆದರೆ, ಸಿದ್ದರಾಮಯ್ಯನವರು ಪಿಟೀಲು ಬಾರಿಸಿಕೊಂಡು ಕುಳಿತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಟೀಕಿಸಿದರು. ವಕ್ಫ್ ಮಂಡಳಿಯಿಂದ ರೈತರ ಜಮೀನು ಕಬಳಿಕೆ”ಯನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಫ್ರೀಡಂ ಪಾರ್ಕ್‍ನಲ್ಲಿ ಇಂದು ಧರಣಿಯನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಅವರು ಮಾತನಾಡಿ, ರೈತರ ಜಮೀನು ಕಿತ್ತುಕೊಳ್ಳುವುದು ಕಾಂಗ್ರೆಸ್ ಸಚಿವರಿಗೆ ಸಣ್ಣ ವಿಚಾರ ಎನಿಸಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಏನೂ ಇಲ್ಲ

‘ವಕ್ಫ್ ವಿಚಾರ, ಜನರು ದಂಗೆ ಏಳುವ ಪರಿಸ್ಥಿತಿ’- ಆರ್.ಅಶೋಕ್ Read More »

ಕರ್ನಾಟಕ

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಬಿಜೆಪಿ ಶಾಸಕ ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನಾಗಿ ನೇಮಕ ಮಾಡಲಾಗಿದೆ. ಈಗಾಗಲೇ ವಿಪಕ್ಷ ನಾಯಕನ ಆಯ್ಕೆ ವಿಚಾರದಲ್ಲಿ ಪಕ್ಷದೊಳಗೆ ಅಸಮಾಧಾನ ಭುಗಿಲೆದ್ದ ಹಿನ್ನೆಲೆ ಇಂದು ಸಂಜೆ ನಡೆದ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ಆಗಮಿಸಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಗೌತಮ್, ಶಾಸಕರ ಅಭಿಪ್ರಾಯಗಳನ್ನು ಆಲಿಸಿ, ವಿರೋಧದ ನಡುವೆಯೂ ಆರ್ ಅಶೋಕ್ ಅವರನ್ನು ವಿಪಕ್ಷ ನಾಯಕನನ್ನಾಗಿ ನೇಮಿಸಿದ್ದಾರೆ. ಈ

ವಿಪಕ್ಷ ನಾಯಕನಾಗಿ ಬಿಜೆಪಿ ಶಾಸಕ ಆರ್.ಅಶೋಕ್ ನೇಮಕ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್​​ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತ ಸಂಭವಿಸಿದರೆ ಆರ್​.ಅಶೋಕ್ ಹೊಣೆ ➤ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 20.ಉಚಿತ ಪ್ರಯಾಣದ ಅವಕಾಶ ಹೆಚ್ಚು ದಿನ ಇರಲ್ಲ, ಎಲ್ಲೆಲ್ಲಿಗೆ ಟೂರ್ ಹೋಗಬೇಕೋ ಬೇಗ ಹೋಗಿ ಬನ್ನಿ ಎಂದು ಬಿಜೆಪಿ ಮಾಜಿ ಸಚಿವ ಆರ್.ಅಶೋಕ್ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್​ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಶಕ್ತಿ ಯೋಜನೆ ಹೆಚ್ಚು ದಿನ ಇರಲ್ಲ, ಈಗಲೇ ಎಲ್ಲಾ ಕಡೆಯೂ ತಿರುಗಾಡಿ ಎಂದು ಕರೆ ನೀಡಿರುವ ಆರ್​​.ಅಶೋಕ್, ಸಮಾಜಘಾತುಕ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಒಂದು ವೇಳೆ ಬಸ್​ ಗಳಲ್ಲಿ

ಬಸ್​​ ಗಳಲ್ಲಿ ನೂಕುನುಗ್ಗಲಿನಿಂದ ಅನಾಹುತ ಸಂಭವಿಸಿದರೆ ಆರ್​.ಅಶೋಕ್ ಹೊಣೆ ➤ ಕಾಂಗ್ರೆಸ್ Read More »

ಕರ್ನಾಟಕ

ನಟ ಪುನೀತ್ ಗೆ ಪದ್ಮಶ್ರೀ ಪ್ರಶಸ್ತಿ ನೀಡದಂತೆ ಸಚಿವ ಆರ್. ಅಶೋಕ್ ಒತ್ತಡ ➤ ಅಭಿಮಾನಿ ಸಂಘಗಳ ಒಕ್ಕೂಟ ಆರೋಪ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 22. ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡುವ ಬಗ್ಗೆ ರಾಜ್ಯ ಸರಕಾರವು ಶಿಫಾರಸ್ಸು ಮಾಡದಂತೆ ಕಂದಾಯ ಸಚಿವ ಆರ್. ಅಶೋಕ್ ತಡೆದಿದ್ದಾರೆ ಎಂದು ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಅಭಿಮಾನಿಗಳ ಸಂಘಗಳ ಒಕ್ಕೂಟವು ಆರೋಪಿಸಿದೆ. ಈ ಕುರಿತು ಮಂಗಳವಾರದಂದು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಒಕ್ಕೂಟದ ಕಾರ್ಯದರ್ಶಿ ಹೊನ್ನಯ್ಯಗೌಡ ಎಚ್, ಸಚಿವ ಆರ್. ಅಶೋಕ ಅವರ ಒತ್ತಡದಿಂದಾಗಿ ಮುಖ್ಯಮಂತ್ರಿಗಳು ನಟ ಪುನೀತ್ ರಾಜ್‍ಕುಮಾರ್

ನಟ ಪುನೀತ್ ಗೆ ಪದ್ಮಶ್ರೀ ಪ್ರಶಸ್ತಿ ನೀಡದಂತೆ ಸಚಿವ ಆರ್. ಅಶೋಕ್ ಒತ್ತಡ ➤ ಅಭಿಮಾನಿ ಸಂಘಗಳ ಒಕ್ಕೂಟ ಆರೋಪ Read More »

ಕರ್ನಾಟಕ
Scroll to Top