ರಾಹುಲ್ ಗಾಂಧಿ ‘ಮತ ಕಳ್ಳತನ’ ಆರೋಪದ ಬಗ್ಗೆ ಎಸ್ಐಟಿ ತನಿಖೆ: ಸುಪ್ರೀಂ ಕೋರ್ಟ್ನಲ್ಲಿ PIL ಸಲ್ಲಿಕೆ
(ನ್ಯೂಸ್ ಕಡಬ) newskadaba.com, ಆ.21 ನವದೆಹಲಿ: 2024 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಸೆಂಟ್ರಲ್ನ ಮಹದೇವಪುರ ವಿಧಾನಸಭಾ ಕ್ಷೇತ್ರ ಮತ್ತು ಇತರ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪ ಸಂಬಂಧ ತನಿಖೆ ನಡೆಸಲು ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಬೇಕೆಂದು ಕೋರಿ ವಕೀಲ ಮತ್ತು ಕಾಂಗ್ರೆಸ್ ಸದಸ್ಯ ರೋಹಿತ್ ಪಾಂಡೆ ಸುಪ್ರೀಂ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಿದೆ. ಟಿಎನ್ಐಇ ಜೊತೆ ಮಾತನಾಡಿದ ಪಾಂಡೆ, “ಅತ್ಯಂತ ಸೂಕ್ಷ್ಮ” ಮತ್ತು […]
ರಾಹುಲ್ ಗಾಂಧಿ ‘ಮತ ಕಳ್ಳತನ’ ಆರೋಪದ ಬಗ್ಗೆ ಎಸ್ಐಟಿ ತನಿಖೆ: ಸುಪ್ರೀಂ ಕೋರ್ಟ್ನಲ್ಲಿ PIL ಸಲ್ಲಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್









