rahul gandhi

ರಾಹುಲ್ ಗಾಂಧಿ ‘ಮತ ಕಳ್ಳತನ’ ಆರೋಪದ ಬಗ್ಗೆ ಎಸ್‌ಐಟಿ ತನಿಖೆ: ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆ

(ನ್ಯೂಸ್‌ ಕಡಬ) newskadaba.com, ಆ.21 ನವದೆಹಲಿ: 2024 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಬೆಂಗಳೂರು ಸೆಂಟ್ರಲ್‌ನ ಮಹದೇವಪುರ ವಿಧಾನಸಭಾ ಕ್ಷೇತ್ರ ಮತ್ತು ಇತರ ಕ್ಷೇತ್ರಗಳಲ್ಲಿ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಆರೋಪ ಸಂಬಂಧ ತನಿಖೆ ನಡೆಸಲು ಮಾಜಿ ನ್ಯಾಯಾಧೀಶರ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಬೇಕೆಂದು ಕೋರಿ ವಕೀಲ ಮತ್ತು ಕಾಂಗ್ರೆಸ್ ಸದಸ್ಯ ರೋಹಿತ್ ಪಾಂಡೆ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಸಲ್ಲಿಸಿದೆ. ಟಿಎನ್‌ಐಇ ಜೊತೆ ಮಾತನಾಡಿದ ಪಾಂಡೆ, “ಅತ್ಯಂತ ಸೂಕ್ಷ್ಮ” ಮತ್ತು […]

ರಾಹುಲ್ ಗಾಂಧಿ ‘ಮತ ಕಳ್ಳತನ’ ಆರೋಪದ ಬಗ್ಗೆ ಎಸ್‌ಐಟಿ ತನಿಖೆ: ಸುಪ್ರೀಂ ಕೋರ್ಟ್‌ನಲ್ಲಿ PIL ಸಲ್ಲಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು: ರಾಹುಲ್ ಗಾಂಧಿ ನಿರ್ದೇಶನದ ಮೇಲೆ ರಾಜಣ್ಣರನ್ನು ಸಂಪುಟದಿಂದ ಕೈ ಬಿಡಲಾಗಿದೆ’- ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com ಆ.13 ರಾಹುಲ್ ಗಾಂಧಿ ಅವರ ನಿರ್ದೇಶನದ ಮೇಲೆ ರಾಜಣ್ಣರನ್ನ ಸಂಪುಟದಿಂದ ಕೈ ಬಿಡಲಾಗಿದೆ ಶಾಸಕಾಂಗ ಪಕ್ಷದ ಸಭೆಗೆ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಭೆಯ ಆರಂಭದಲ್ಲೇ ಕೆ.ಎನ್ ರಾಜಣ್ಣ ತಲೆದಂಡ ಕುರಿತು ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ, ರಾಜಣ್ಣರನ್ನ ಸಚಿವ ಸಂಪುಟದಿಂದ ವಜಾ ಮಾಡಬೇಕಾದ ಪರಿಸ್ಥಿತಿ ನಿರ್ಮಾಣ ಆಯ್ತು. ಅವರು ಮಾತನಾಡಿದ ಉದ್ದೇಶ ಬೇರೆಯೇ ಆಗಿದ್ದರೂ ಹೇಳಿದ ರೀತಿ ಸರಿ ಇರಲಿಲ್ಲ. ಆ ತಪ್ಪಿನಿಂದಾಗಿ ರಾಜಣ್ಣರನ್ನ ಸಂಪುಟದಿಂದ ಕೈ ಬಿಡಬೇಕಾಯಿತು. ರಾಹುಲ್ ಗಾಂಧಿ ಅವರ

ಬೆಂಗಳೂರು: ರಾಹುಲ್ ಗಾಂಧಿ ನಿರ್ದೇಶನದ ಮೇಲೆ ರಾಜಣ್ಣರನ್ನು ಸಂಪುಟದಿಂದ ಕೈ ಬಿಡಲಾಗಿದೆ’- ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ

(ನ್ಯೂಸ್‌ ಕಡಬ) newskadaba.com, ಆ.11 : ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಮಂದಿ ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚುನಾವಣಾ ಆಯೋಗದ ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿದ್ದರು. ಇದೀಗ ದೆಹಲಿ ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಹುಲ್‌ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ: ಡಿಕೆ ಶಿವಕುಮಾರ್‌

(ನ್ಯೂಸ್‌ ಕಡಬ) newskadaba.com, ಆ.08: ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಬೆಂಬಲವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ನಮ್ಮ ಮತ, ನಮ್ಮ ಹಕ್ಕು, ನಮ್ಮ ಹೋರಾಟ ಪ್ರತಿಭಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಹೋರಾಟವಾಗಿದೆ ಎಂದು ತಿಳಿಸಿದ್ದಾರೆ. ರಾಹುಲ್‌ ಗಾಂಧಿ ಅವರು ದೇಶದ ಸಂವಿಧಾನ ರಕ್ಷಣೆಗೆ ನಮ್ಮ ಮತ, ನಮ್ಮ ಹಕ್ಕು, ರಕ್ಷಣೆಗೆ

ರಾಹುಲ್‌ ಗಾಂಧಿ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದೆ: ಡಿಕೆ ಶಿವಕುಮಾರ್‌ Read More »

ಕರ್ನಾಟಕ

ರಾಹುಲ್‌ ಆರೋಪದಲ್ಲಿ ಹುರುಳಿಲ್ಲ: ಜಗದೀಶ್‌ ಶೆಟ್ಟರ್

(ನ್ಯೂಸ್‌ ಕಡಬ) newskadaba.com, ಆ.08: ಲೋಕಸಭಾ ಚುನಾವಣೆಯ ವೇಳೆ ಮತಗಳ್ಳತನ ನಡೆದಿದೆ ಎಂಬ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ಹೇಳಿದ್ದಾರೆ.‌ ದೆಹಲಿಯಲ್ಲಿ ಮಾತನಾಡಿದ ಅವರು, ಮತಗಳ್ಳತನದ ಬಗ್ಗೆ ಈಗ ಆರೋಪ ಮಾಡುತ್ತಿದ್ದಾರೆ. ಒಂದು ವರ್ಷದ ಹಿಂದೆ ಏಕೆ ಮಾಡಿಲ್ಲ. ಈ ವಿಚಾರವಾಗಿ ನಿಮ್ಮ ಬೆಂಗಳೂರು ಸೆಂಟ್ರಲ್‌ನ ಕಾಂಗ್ರೆಸ್‌ ಅಭ್ಯರ್ಥಿ ಏಕೆ ಪ್ರಶ್ನೆ ಮಾಡಿಲ್ಲ. ಈ ಬಗ್ಗೆ ಇಲ್ಲಿವರೆಗೆ ಏಕೆ ದೂರು ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಹುಲ್‌ ಆರೋಪದಲ್ಲಿ ಹುರುಳಿಲ್ಲ: ಜಗದೀಶ್‌ ಶೆಟ್ಟರ್ Read More »

ರಾಷ್ಟ್ರೀಯ ನ್ಯೂಸ್

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್‌ ವಿರುದ್ದ ಹೆಚ್‌ಡಿಕೆ ಕಿಡಿ

(ನ್ಯೂಸ್‌ ಕಡಬ) newskadaba.com, ಆ.08:‌ ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ದ ಕಿಡಿಕಾರಿದ್ದಾರೆ. ಗುರುವಾರ ನವದೆಹಲಿಯಲ್ಲಿ ರಾಹುಲ್‌ ಗಾಂಧಿ ಸುದ್ದಿಗೋಷ್ಠಿ ನಡೆಸಿ ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕುಮಾರಸ್ವಾಮಿ, ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ

ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ: ರಾಹುಲ್‌ ವಿರುದ್ದ ಹೆಚ್‌ಡಿಕೆ ಕಿಡಿ Read More »

ಕರ್ನಾಟಕ

ಅಮಿತ್‌ ಶಾ ವಿರುದ್ದ ಅವಹೇಳನಕಾರಿ ಹೇಳಿಕೆ: ರಾಹುಲ್‌ಗೆ ಜಾಮೀನು

(ನ್ಯೂಸ್‌ ಕಡಬ) newskadaba.com, ಆ.06:‌ ಜಾರ್ಖಂಡ್‌ನಲ್ಲಿ ನಡೆಸಿದ್ದ ಚುನಾವಣೆ ರ್ಯಾಲಿಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಹೈಕೋರ್ಟ್‌ ನಿರ್ದೇಶನದಂತೆ ರಾಹುಲ್‌ ಗಾಂಧಿ ಇಂದು ಇಲ್ಲಿನ ನ್ಯಾಯಾಲಯಕ್ಕೆ ಹಾಜರಾದರು. ರಾಹುಲ್‌ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮುಂದಿನ ಹಂತದ ಪ್ರಕ್ರಿಯೆಗಳು ನಡೆಯಲಿವೆ ಎಂದು ರಾಹುಲ್‌ ಗಾಂಧಿ ಪರ ವಕೀಲರು ತಿಳಿಸಿದ್ದಾರೆ. 2018ರ ಸಾರ್ವಜನಿಕ ಸಭೆಯೊಂದರಲ್ಲಿ ಅಮಿತ್‌ ಶಾ

ಅಮಿತ್‌ ಶಾ ವಿರುದ್ದ ಅವಹೇಳನಕಾರಿ ಹೇಳಿಕೆ: ರಾಹುಲ್‌ಗೆ ಜಾಮೀನು Read More »

ರಾಷ್ಟ್ರೀಯ ನ್ಯೂಸ್

ರಾಹುಲ್ ಗಾಂಧಿ ಹುಟ್ಟುಹಬ್ಬದ ಅಂಗವಾಗಿ ಕಡಬದ 2 ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

(ನ್ಯೂಸ್ ಕಡಬ) newskadaba.com ಜೂ. 20. ಕಾಂಗ್ರೆಸ್ ಪಕ್ಷದ ಧೀಮಂತ ನಾಯಕ, ಲೋಕಸಭೆಯ ವಿರೋಧ ಪಕ್ಷದ ನಾಯಕ ಸನ್ಮಾನ್ಯ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ಫೈಝಲ್ ಕಡಬ ಅವರ ನೇತೃತ್ವದಲ್ಲಿ ಕಡಬದ ಎರಡು ಶಾಲೆಗಳ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.   ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಸಿಹಿಯನ್ನು ಹಂಚಿ ಸಂಭ್ರಮದೊಂದಿಗೆ ರಾಹುಲ್ ಗಾಂಧಿ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.   ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್

ರಾಹುಲ್ ಗಾಂಧಿ ಹುಟ್ಟುಹಬ್ಬದ ಅಂಗವಾಗಿ ಕಡಬದ 2 ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ Read More »

ಕರಾವಳಿ

ಮನಮೋಹನ್‌ ಸಿಂಗ್‌ಗೆ ಸಿಖ್‌ ಸಂಪ್ರದಾಯದಂತೆ ಅಂತ್ಯಕ್ರಿಯೆ; ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ರಾಹುಲ್‌ ಗಾಂಧಿ

(ನ್ಯೂಸ್ ಕಡಬ) newskadaba.com ಡಿ. 28: ಗುರುವಾರ ರಾತ್ರಿ ವಿಧಿವಶರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಕೆಂಪು ಕೋಟೆಯ ಹಿಂಭಾಗದಲ್ಲಿರುವ ನಿಗಮ್‌ಬೋಧ್‌ಘಾಟ್‌ನಲ್ಲಿ ಸಿಖ್‌ ಸಂಪ್ರದಾಯ ಪ್ರಕಾರ ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ನಡೆಸಲಾಯಿತು. ಇಂದು ಬೆಳಗ್ಗೆ 9.30ರವರೆಗೆ ಸಿಂಗ್‌ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಇಡಲಾಗಿತ್ತು. ನಂತರ ನಿಗಮ್‌ಬೋಧ್‌ ಘಾಟ್‌ವರೆಗೆ ಅಂತಿಮ ಯಾತ್ರೆ ನಡೆಸಲಾಯಿತು. ನಿಗಮ್‌ಬೋಧ್‌ ಘಾಟ್‌ನಲ್ಲಿ ಅವರ ಪಾರ್ಥೀವ

ಮನಮೋಹನ್‌ ಸಿಂಗ್‌ಗೆ ಸಿಖ್‌ ಸಂಪ್ರದಾಯದಂತೆ ಅಂತ್ಯಕ್ರಿಯೆ; ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ರಾಹುಲ್‌ ಗಾಂಧಿ Read More »

ರಾಷ್ಟ್ರೀಯ ನ್ಯೂಸ್

‘ವಯನಾಡ್ಗೆ ಪ್ರಿಯಾಂಕಾಗಿಂತ ಉತ್ತಮ ಪ್ರತಿನಿಧಿಯನ್ನು ಊಹಿಸಲು ಸಾಧ್ಯವಿಲ್ಲ’ – ರಾಹುಲ್ ಗಾಂಧಿ

(ನ್ಯೂಸ್ ಕಡಬ) newskadaba.com ಅ.22 ನವದೆಹಲಿ:  ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ವಯನಾಡ್ ಲೋಕಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವ ಒಂದು ದಿನದ ಮೊದಲು, ರಾಹುಲ್ ಗಾಂಧಿ ಅವರು ಮಂಗಳವಾರ ಈ ಕ್ಷೇತ್ರಕ್ಕೆ ತಮ್ಮ ಸಹೋದರಿಗಿಂತಲೂ ಉತ್ತಮ ಪ್ರತಿನಿಧಿಯನ್ನು ಕಲ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ವಾದ್ರಾ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಉಪಸ್ಥಿತರಿರಲಿದ್ದಾರೆ. “ವಯನಾಡಿನ ಜನರು

‘ವಯನಾಡ್ಗೆ ಪ್ರಿಯಾಂಕಾಗಿಂತ ಉತ್ತಮ ಪ್ರತಿನಿಧಿಯನ್ನು ಊಹಿಸಲು ಸಾಧ್ಯವಿಲ್ಲ’ – ರಾಹುಲ್ ಗಾಂಧಿ Read More »

ಬ್ರೇಕಿಂಗ್ ನ್ಯೂಸ್
Scroll to Top