rahul gandhi

ರಾಹುಲ್ ಗಾಂಧಿ ವಿರುದ್ದ ಎಫ್ಐಆರ್ ದಾಖಲು..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 21. ಇತ್ತೀಚಿನ ಯುಎಸ್ ಭೇಟಿಯ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಗಳಿಂದ ಸಿಖ್ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಅವರ ವಿರುದ್ದ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಗ್ರಾ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಮುಖಂಡ ಅಶೋಕ್ ಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಸಿಖ್ಖರ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡುವ ಮೂಲಕ ರಾಹುಲ್ ಗಾಂಧಿ ದೇಶದ ಸಮಗ್ರತೆಯನ್ನು ಹಾಳುಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕುಮಾರ್ ಆರೋಪಿಸಿರುವುದಾಗಿ […]

ರಾಹುಲ್ ಗಾಂಧಿ ವಿರುದ್ದ ಎಫ್ಐಆರ್ ದಾಖಲು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಬಾಂಗ್ಲಾ ಪ್ರಜೆ ವಿರುದ್ದ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 13. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಹಾಗೂ ಸಂಸದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಸಂದೇಶ ಪೋಸ್ಟ್ ಮಾಡಿದ ಆರೋಪದ ಮೇರೆಗೆ ಬಾಂಗ್ಲಾದೇಶದ ಪ್ರಜೆಯೋರ್ವನ ವಿರುದ್ದ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಿಸಿರುವ ಕುರಿತು ವರದಿಯಾಗಿದೆ. ಬಾಂಗ್ಲಾದೇಶದ ಪ್ರಜೆ ಸಲಾಲುದ್ದೀನ್ ಸುಹೇಬ್ ಚೌಧರಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ವರದಿಯ ಪ್ರಕಾರ ಸಲಾಲುದ್ದೀನ್ ಸುಹೇಬ್, ‘ಸೋನಿಯಾಗಾಂಧಿ ಅಂತರ್ ಧರ್ಮ ವಿವಾಹವಾಗಿದ್ದಾರೆ. ಕ್ರಿಶ್ಚಿಯನ್ ಧರ್ಮವನ್ನೇ ಪಾಲನೆ ಮಾಡುತ್ತಿರುವ ಅವರು ಅಂತರ್ ಧರ್ಮದಲ್ಲಿ ಮದುವೆಯಾಗಿ

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಬಾಂಗ್ಲಾ ಪ್ರಜೆ ವಿರುದ್ದ ದೂರು ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ- ರಾಹುಲ್ ಗಾಂಧಿ ಭಾಗಿ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ, ಆ. 15. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಇಂದು ರಾಜಧಾನಿಯ ಕೆಂಪು ಕೋಟೆಯಲ್ಲಿ ನಡೆದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದು, ಈ ಮೂಲಕ ಕಳೆದ 10 ವರ್ಷಗಳಲ್ಲಿ ಪಾಲ್ಗೊಂಡ ಲೋಕಸಭೆಯ ಮೊದಲ ವಿಪಕ್ಷ ನಾಯಕರಾಗಿದ್ದಾರೆ.   ಭಾರತದ ಒಲಿಂಪಿಕ್‌ ಕಂಚಿನ ಪದಕ ವಿಜೇತ ಹಾಕಿ ತಂಡ ಹಾಗೂ ತಂಡದ ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ರಾಹುಲ್‌ ಗಾಂಧಿ ಜೊತೆಗಿದ್ದು, ಒಲಿಂಪಿಕ್ಸ್‌ ಪದಕ ವಿಜೇತರಾದ ಮನು ಭಾಕರ್‌, ಸರಬ್‌ಜೋತ್‌ ಸಿಂಗ್‌, ಪಿ ಆರ್‌ ಶ್ರೀಜೇಶ್‌

ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ- ರಾಹುಲ್ ಗಾಂಧಿ ಭಾಗಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 19. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ಹಠಾತ್ ದೋಷ ಕಂಡು ಬಂದ ಹಿನ್ನೆಲೆ ತುರ್ತು ಭೂ ಸ್ಪರ್ಶ ಮಾಡಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನ ವಿಮಾನ ನಿಲ್ದಾನದಲ್ಲಿ ವರದಿಯಾಗಿದೆ. ಕಳೆದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆದ  ವಿರೋಧ ಪಕ್ಷದ ಸಭೆಯಲ್ಲಿ ಭಾಗವಹಿಸಿ ದೆಹಲಿಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ.  

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪ್ರಯಾಣಿಸುತ್ತಿದ್ದ ವಿಮಾನ ತುರ್ತು ಭೂ ಸ್ಪರ್ಶ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಾಘಟಬಂಧನ್ ಸಭೆಗೆ ಆಗಮಿಸಿದ ಸೋನಿಯಾ ಗಾಂಧಿ & ರಾಹುಲ್ ಗಾಂಧಿ- ಅದ್ದೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 17. ಮಹಾಘಟ್ ಬಂಧನ್ ಹೆಸರಿನ ವಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಹಾಗೂ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರನ್ನು ಹೆಚ್‌ಎಎಲ್‌ ವಿಮಾನದಲ್ಲಿ ಎಐಸಿಸಿ ಅಧಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಚ ನೀಡಿ ಸ್ವಾಗತಿಸಿದರು. ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ನಲ್ಲಿ ಇಂದು ಮತ್ತು ನಾಳೆ(ಜುಲೈ 17-18ರಂದು) ಸಭೆ ನಡೆಯಲಿದ್ದು, ಅದರಲ್ಲಿ ಒಟ್ಟು 26 ಪಕ್ಷಗಳ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ. ಈ ಸಭೆಯ

ಮಹಾಘಟಬಂಧನ್ ಸಭೆಗೆ ಆಗಮಿಸಿದ ಸೋನಿಯಾ ಗಾಂಧಿ & ರಾಹುಲ್ ಗಾಂಧಿ- ಅದ್ದೂರಿ ಸ್ವಾಗತ Read More »

ಕರ್ನಾಟಕ

ದೇಶದ ಜನತೆಗೆ ಬಹಿರಂಗ ಪತ್ರ ಬರೆದ ರಾಹುಲ್ ಗಾಂಧಿ…!! ➤ 500 ರೂ.ಗೆ ಗ್ಯಾಸ್ ಸಿಲಿಂಡರ್, ತೈಲ ಬೆಲೆ ಇಳಿಕೆ‌, ಹಲವು ವಿಚಾರಗಳು ಪತ್ರದಲ್ಲಿ ಉಲ್ಲೇಖ..

(ನ್ಯೂಸ್ ಕಡಬ) newskadaba.com   ಹೊಸದಿಲ್ಲಿ, ಜ.14. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೇಶದ ಜನತೆಗೆ ಪತ್ರವನ್ನು ಬರೆದಿದ್ದು, ಅಗ್ಗವಾದ ಪೆಟ್ರೋಲ್ ಮತ್ತು ಡೀಸೆಲ್, 500 ರೂ.ಗೆ ಗ್ಯಾಸ್ ಸಿಲಿಂಡರ್, ಉದ್ಯೋಗ ಮತ್ತು ಸೌಹಾರ್ದತೆಯ ಸ್ಥಾಪನೆಯ ಭರವಸೆಯನ್ನು ನೀಡಿದ್ದಾರೆ ಎಂದು ವರದಿಯಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಬೃಹತ್ ಪ್ರಚಾರ ಕಾರ್ಯಕ್ರಮ ಭಾರತ್ ಜೋಡೋ ಯಾತ್ರೆಯ ಕೊನೆಯ ಘಟ್ಟದಲ್ಲಿ ದೇಶದ ಜನತೆಗೆ ಪತ್ರ ಬರೆದಿದ್ದಾರೆ. ಜನವರಿ 26 ರಿಂದ ರಾಹುಲ್ ಗಾಂಧಿಯವರ ಪತ್ರವನ್ನು ಪ್ರತಿ ಮನೆಗೆ ತಲುಪಿಸುವುದಾಗಿ

ದೇಶದ ಜನತೆಗೆ ಬಹಿರಂಗ ಪತ್ರ ಬರೆದ ರಾಹುಲ್ ಗಾಂಧಿ…!! ➤ 500 ರೂ.ಗೆ ಗ್ಯಾಸ್ ಸಿಲಿಂಡರ್, ತೈಲ ಬೆಲೆ ಇಳಿಕೆ‌, ಹಲವು ವಿಚಾರಗಳು ಪತ್ರದಲ್ಲಿ ಉಲ್ಲೇಖ.. Read More »

ರಾಷ್ಟ್ರೀಯ ನ್ಯೂಸ್

’ಅಗ್ನಿಪಥ’ ಯೋಜನೆ ಯುವಕರ ವೃತ್ತಿಜೀವನವನ್ನು ಹಾಳುಮಾಡುತ್ತಿದೆ ➤  ರಾಹುಲ್ ಗಾಂಧಿ..!!

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.07.  ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಸರ್ಕಾರ ಅಗ್ನಿಪಥ್ ಯೋಜನೆಯನ್ನು ಪರಿಚಯಿಸಿದ ಸುಮಾರು ಆರು ತಿಂಗಳ ನಂತರ, ರಾಹುಲ್ ಗಾಂಧಿ ಅವರು ಯೋಜನೆಯ ಬಗ್ಗೆ ಟೀಕೆ ಮುಂದುವರಿಸಿದ್ದು, ಇದಕ್ಕೆ ಬಿಜೆಪಿ ಅವರನ್ನು “ಸೇನಾ ವಿರೋಧಿ” ಎಂದು ಆರೋಪಿಸಿದೆ ಎನ್ನಲಾಗಿದೆ. ತಮ್ಮ ಭವಿಷ್ಯ ಹಾಳಾಗಿದೆ ಎಂದು ಸೇನೆಯ ಯುವ ಅಭ್ಯರ್ಥಿಗಳು ತಮ್ಮ ಬಳಿ ನೋವು ತೋಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದರು.  ಪಾಣಿಪತ್‌ನಲ್ಲಿ ಮಾತನಾಡಿದ ರಾಹುಲ್ ಗಾಂಧಿ “ಮೊದಲು ಅಗ್ನಿಪಥ್ ಯೋಜನೆ ಏನೆಂದು ನನಗೆ ಅರ್ಥ

’ಅಗ್ನಿಪಥ’ ಯೋಜನೆ ಯುವಕರ ವೃತ್ತಿಜೀವನವನ್ನು ಹಾಳುಮಾಡುತ್ತಿದೆ ➤  ರಾಹುಲ್ ಗಾಂಧಿ..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top