raichur

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಅಕ್ರಮವಾಗಿ ಹಣ ಪಡೆಯುತ್ತಿದ್ದ 3 ಸೈಬರ್ ಕೇಂದ್ರಗಳು – FIR ದಾಖಲು

(ನ್ಯೂಸ್ ಕಡಬ)newskadaba.com ರಾಯಚೂರು, ಜು.25. ಗೃಹಲಕ್ಷ್ಮಿ ಯೋಜನೆಗೆ ಖಾಸಗಿ ಸೈಬರ್ ಕೇಂದ್ರಗಳಲ್ಲಿ ಅಕ್ರಮವಾಗಿ ಹಣ ಪಡೆದು ಅರ್ಜಿ ಸಲ್ಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಸೈಬರ್ ಕೇಂದ್ರಗಳ ವಿರುದ್ಧ ಪ್ರಕರಣ ದಾಖಲಾದ ಘಟನೆ ರಾಯಚೂರಿನಲ್ಲಿ ನಡೆದಿದೆ. ಮಾನ್ವಿ ತಾಲೂಕಿನ ಮೂರು ಖಾಸಗಿ ಸೈಬರ್ ಕೇಂದ್ರಗಳಲ್ಲಿ 100-200 ರೂಪಾಯಿ ಹಣ ಪಡೆದು ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಸಲಾಗುತ್ತಿದೆ ಎಂಬ ಆರೋಪ ಹಿನ್ನೆಲೆಯಲ್ಲಿ ತಹಶೀಲ್ದಾರ್ ಚಂದ್ರಕಾಂತ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಸರ್ಕಾರದ ಐಡಿ ಹೆಸರಲ್ಲಿ ಅಕ್ರಮವಾಗಿ ಅರ್ಜಿ […]

ಗೃಹಲಕ್ಷ್ಮಿ ಯೋಜನೆ ಹೆಸರಲ್ಲಿ ಅಕ್ರಮವಾಗಿ ಹಣ ಪಡೆಯುತ್ತಿದ್ದ 3 ಸೈಬರ್ ಕೇಂದ್ರಗಳು – FIR ದಾಖಲು Read More »

ಕರ್ನಾಟಕ
Theft, crime, Robbery

ರಾಯಚೂರು :  ದೇವಸ್ಥಾನದ ಬೀಗ ಮುರಿದು ಹುಂಡಿಯನ್ನೇ ಕದ್ದ ಖದೀಮರು…..!    

(ನ್ಯೂಸ್ ಕಡಬ) newskadaba.com ರಾಯಚೂರು, ಡಿ.20  ಶ್ರೀ ಸಿದ್ದಲಂಗೇಶ್ವರ ಸ್ವಾಮಿ ದೇವಸ್ಥಾನದ ಬೀಗ ಮುರಿದ ಖದೀಮರು ಹುಂಡಿ ಹೊತ್ತೊಯ್ದಿದ್ದಾರೆ.  ದೇವಸ್ಥಾನದ ಒಳಗಿರುವ ಹುಂಡಿಯ ಬೀಗವನ್ನು ಮುರಿದು ಹಣ ಕಳವು ಮಾಡಿರುವ ಘಟನೆ ತಾಲೂಕಿನ ಮನ್ಸಲಾಪುರದ ದೇವಸ್ಥಾನದಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ದೇವಸ್ಥಾನ ದಲ್ಲಿ ಇದು ದೊಡ್ಡ ಹುಂಡಿಯಾಗಿದ್ದು, ಐದಾರು ಜನ ಸೇರಿ ಕಳವು ಮಾಡಿದ್ದಾರೆ ಎಂಬ ಶಂಕೆ ಕೇಳಿಬರುತ್ತಿದೆ.  ಕೆಲ ದಿನಗಳ ಹಿಂದೆಯಷ್ಟೇ ಜಾತ್ರೆ ನಡೆದಿದ್ದು, ಹುಂಡಿಗೆ ಲಕ್ಷಾಂತರ ಹಣ ಸಂಗ್ರಹಗೊಂಡಿತ್ತು. ಹುಂಡಿ ಹಣ ಎಣಿಕೆ

ರಾಯಚೂರು :  ದೇವಸ್ಥಾನದ ಬೀಗ ಮುರಿದು ಹುಂಡಿಯನ್ನೇ ಕದ್ದ ಖದೀಮರು…..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

5 ಅಡಿ ಆಳದ ಗುಂಡಿಗೆ ಬಿದ್ದ ಬೈಕ್ ► ಇಬ್ಬರು ಫೋಟೋಗ್ರಾಫರ್ ಗೆ ಗಾಯ..!!!

(ನ್ಯೂಸ್ ಕಡಬ) newskadaba.com ರಾಯಚೂರು, ಅ.14. ಪತ್ರಿಕಾ ಛಾಯಾಗ್ರಾಹಕರಿಬ್ಬರು ಬೈಕ್ ಸಮೇತ ನೀರಿನ ಗುಂಡಿಗೆ ಬಿದ್ದು ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪುರಸಭೆ ವ್ಯಾಪ್ತಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ನಡೆದಿದೆ. ಛಾಯಾಗ್ರಾಹಕರಾದ ಗಯಾಸ್ ಹಾಗೂ ಶೇಕ್ ಬಾಬಾ ಗಾಯಗೊಂಡಿದ್ದು, ಲಕ್ಷಾಂತರ ರೂ. ಮೌಲ್ಯದ ಕ್ಯಾಮೆರಾ, ಲಾಪ್ ಟಾಪ್, ಪೆನ್‍ಡ್ರೈವ್ ಮತ್ತು ಮೊಬೈಲ್ ಹಾಳಾಗಿವೆ. ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಾಲಾ ಆವರಣದಲ್ಲಿ ನಿಲ್ಲುತ್ತಿತ್ತು. ಮಳೆ ನೀರಿನ ಸಂಗ್ರಹಕ್ಕೆಂದು ಪುರಸಭೆಯವರು 5 ಅಡಿ ಆಳದ ಗುಂಡಿ ತೋಡಿದ್ದು, ಆದರೆ

5 ಅಡಿ ಆಳದ ಗುಂಡಿಗೆ ಬಿದ್ದ ಬೈಕ್ ► ಇಬ್ಬರು ಫೋಟೋಗ್ರಾಫರ್ ಗೆ ಗಾಯ..!!! Read More »

ಕರ್ನಾಟಕ
Scroll to Top