raichuru

ಅತ್ತಿಗೆಗೆ ಸೇರಬೇಕಾದ ಇನ್ಶುರೆನ್ಸ್ ಹಣವನ್ನೇ ಲೂಟಿ ಮಾಡಿದ ಪಾಪಿ ಮೈದುನ!

(ನ್ಯೂಸ್ ಕಡಬ) newskadaba.com ರಾಯಚೂರು, ಆ.29, ಮದುವೆಯಾಗಿ ಕೆಲವೇ ತಿಂಗಳಲ್ಲಿ ಗಂಡನನ್ನ ಕಳೆದುಕೊಂಡ ಯುವತಿಗೆ ಆಸರೆಯಾಗಬೇಕಾದ ಗಂಡನ ಮನೆಯವರಿಂದಲೇ ಯುವತಿಗೆ ವಂಚನೆಯಾದ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದಲ್ಲಿ ನಡೆದಿದೆ. ಸ್ವಂತ ಮೈದುನನೇ ಅತ್ತಿಗೆಗೆ ಸೇರಬೇಕಾದ ಹಣವನ್ನೇ ಲೂಟಿ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಯಚೂರಿನ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದ ಮಂಜುಳಾ, ರಾಮನಗರದ ಬಿಡದಿಯ ಲಾರಿ ಡ್ರೈವರ್, ಹೂನೂರಪ್ಪ ಎಂಬವರನ್ನು ಮದುವೆ ಆಗಿದ್ದರು. ಆದ್ರೆ ಮಂಜುಳಾ ಅವರ ಗಂಡ 4 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆ […]

ಅತ್ತಿಗೆಗೆ ಸೇರಬೇಕಾದ ಇನ್ಶುರೆನ್ಸ್ ಹಣವನ್ನೇ ಲೂಟಿ ಮಾಡಿದ ಪಾಪಿ ಮೈದುನ! Read More »

ಕರ್ನಾಟಕ

ಬಸ್ – ಕಾರು ಢಿಕ್ಕಿ: ಮಹಿಳೆ ಮೃತ್ಯು, ನಾಲ್ವರು ಗಂಭೀರ

(ನ್ಯೂಸ್ ಕಡಬ) newskadaba.com ರಾಯಚೂರು, ಜು.10. ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿ ಬಸ್ ಪಲ್ಟಿಯಾದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟ ಘಟನೆ ರಾಯಚೂರಿನ ಸಾತ್ ಮೈಲ್ ಬಳಿ ನಡೆದಿದೆ. ರಾಯಚೂರಿನಿಂದ ಗುಲ್ಬರ್ಗಾಕ್ಕೆ ತೆರಳುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಗೆ ಎದುರಿನಿಂದ ತೆರಳುತ್ತಿದ್ದ ಕಾರು ಅಡ್ಡಾದಿಡ್ಡಿಯಾಗಿ ಚಲಿಸಿದ ಪರಿಣಾಮ ಕಾರಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಾರಿಗೆ ಬಸ್ ರಸ್ತೆಯ ಪಕ್ಕದ ಹೊಲದಲ್ಲಿ ಪಲ್ಟಿಯಾಗಿದೆ. ಈ ವೇಳೆ ಬಸ್‍ನಲ್ಲಿದ್ದ ಅಮೃತಾ (25) ಮೃತಪಟ್ಟಿದ್ದು, 25 ಮಂದಿ

ಬಸ್ – ಕಾರು ಢಿಕ್ಕಿ: ಮಹಿಳೆ ಮೃತ್ಯು, ನಾಲ್ವರು ಗಂಭೀರ Read More »

ಕರ್ನಾಟಕ
Scroll to Top