rail

ವಾರಣಸಿ :ರಸ್ತೆ ರೈಲು ವಿಮಾನ ಸೇವೆಯಿಂದ ಸಂಪರ್ಕ ಕ್ರಾಂತಿ: ಮೋದಿ

(ನ್ಯೂಸ್‌ ಕಡಬ) newskadaba.com,  ನ.08 ವಾರಣಾಸಿ-ಖಜುರಾಹೊ, ಲಕ್ನೋ-ಸಹಾರನ್‌ಪುರ, ಫಿರೋಜ್‌ಪುರ-ದೆಹಲಿ ಮತ್ತು ಎರ್ನಾಕುಲಂ-ಬೆಂಗಳೂರು ಮಾರ್ಗಗಳಲ್ಲಿ ಹೊಸ ವಂದೇ ಭಾರತ್ ರೈಲುಗಳು ಕಾರ್ಯನಿರ್ವಹಿಸಲಿದ್ದು, ದೇಶದ ಹಲವು ಪ್ರದೇಶಗಳಲ್ಲಿ ವೇಗದ ಪ್ರಯಾಣ ಮತ್ತು ಸುಧಾರಿತ ಸಂಪರ್ಕ ಖಚಿತ ಪಡಿಸಲಿವೆ.ಬನಾರಸ್-ಖಜುರಾಹೊ ವಂದೇ ಭಾರತ್ ವಾರಣಾಸಿ, ಪ್ರಯಾಗ್‌ರಾಜ್ ಮತ್ತು ಚಿತ್ರಕೂಟ ಸೇರಿದಂತೆ ಪ್ರಮುಖ ಸಾಂಸ್ಕೃತಿಕ ಮತ್ತು ಧಾರ್ಮಿಕ ತಾಣಗಳನ್ನು ಸಂಪರ್ಕಿಸುತ್ತದೆ ಎಂದು ಹೇಳಿದ್ದಾರೆ. ವಂದೇ ಭಾರತ್ ರೈಲುಗಳ ಆರಂಭದಿಂದ ಪ್ರವಾಸೋದ್ಯಮ ಹೆಚ್ಚಳ ಮತ್ತು ಸ್ಥಳೀಯ ಆರ್ಥಿಕತೆ ಉತ್ತೇಜನಕ್ಕೆ ಸಹಕಾರಿಯಾಗಲಿದೆ.ಸೀತಾಪುರ, ಶಹಜಹಾನ್ಪುರ, ಬರೇಲಿ, ಮೊರಾದಾಬಾದ್, ಬಿಜ್ನೋರ್ […]

ವಾರಣಸಿ :ರಸ್ತೆ ರೈಲು ವಿಮಾನ ಸೇವೆಯಿಂದ ಸಂಪರ್ಕ ಕ್ರಾಂತಿ: ಮೋದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ರೈಲ್ವೆ ಮಂಗಳೂರು ಸೆಂಟ್ರಲ್‌ನಿಂದ ದೆಹಲಿಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಅ.03 ಪುತ್ತೂರು: ದಕ್ಷಿಣ ರೈಲ್ವೆ ವಲಯವು ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಬೆಂಗಳೂರು ಮಾರ್ಗವಾಗಿ ದೆಹಲಿಗೆ ವಿಶೇಷ ರೈಲು ಘೋಷಣೆ ಮಾಡಿದೆ. ಅ.5ರಂದು ಈ ರೈಲು ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಹೊರಡಲಿದೆ. ರೈಲು ಸಂಖ್ಯೆ 06008 ಮಂಗಳೂರು ಸೆಂಟ್ರಲ್‌- ಹಜ್ರತ್‌ ನಿಜಾಮುದ್ದೀನ್‌ ವಿಶೇಷ ರೈಲು ಅಕ್ಟೋಬರ್ 5ರಂದು ಮಧ್ಯಾ2.25ಕ್ಕೆ ಮಂಗಳೂರು ಸೆಂಟ್ರಲಿನಿಂದ ಹೊರಟು ಪುತ್ತೂರು, ಸುಬ್ರಹ್ಮಣ್ಯ ರೋಡ್‌, ಹಾಸನ ಮಾರ್ಗವಾಗಿ ರಾತ್ರಿ 11.30ಕ್ಕೆ ಯಶವಂತಪುರ ಜಂಕ್ಷನ್‌ ನಿಲ್ದಾಣ ತಲುಪಲಿದೆ. ಅಲ್ಲಿಂದ ರಾತ್ರಿ 11.45 ಕ್ಕೆ

ದಕ್ಷಿಣ ರೈಲ್ವೆ ಮಂಗಳೂರು ಸೆಂಟ್ರಲ್‌ನಿಂದ ದೆಹಲಿಗೆ ವಿಶೇಷ ರೈಲು Read More »

ಕರಾವಳಿ
Scroll to Top