ರೈಲ್ವೆ ಪರೀಕ್ಷೆಯಲ್ಲಿ ತಾಳಿ, ಜನಿವಾರ ತೆಗೆಸದಿರಲು ಸಚಿವ ವಿ. ಸೋಮಣ್ಣ ಸೂಚನೆ

(ನ್ಯೂಸ್ ಕಡಬ) newskadaba.com ಎ. 28 ಮಂಗಳೂರು: ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಿಇಟಿ ಪರೀಕ್ಷೆಯಲ್ಲಿ ಉಂಟಾದ ಜನಿವಾರ ವಿವಾದದಿಂದಾಗಿ ಇದಕ್ಕೆ ಇನ್ನಷ್ಟು ಕಾವು […]

ರೈಲ್ವೆ ಪರೀಕ್ಷೆಯಲ್ಲಿ ತಾಳಿ, ಜನಿವಾರ ತೆಗೆಸದಿರಲು ಸಚಿವ ವಿ. ಸೋಮಣ್ಣ ಸೂಚನೆ Read More »

ಕರಾವಳಿ