railway station

ಕಾಮಗಾರಿ ಹಿನ್ನೆಲೆ ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ರದ್ದು

(ನ್ಯೂಸ್ ಕಡಬ) newskadaba.com , ಮೇ.17: ರೈಲ್ವೆ ಕಾಮಗಾರಿ ಹಿನ್ನೆಲೆ ಬೆಂಗಳೂರು – ಮಂಗಳೂರು, ಬೆಂಗಳೂರು – ಕಾರವಾರ ನಡುವೆ ಸಂಚಾರ ನಡೆಸುತ್ತಿದ್ದ 6 ರೈಲುಗಳು ಮುಂದಿನ 5 ತಿಂಗಳು ಸಂಪೂರ್ಣ ರದ್ದಾಗುತ್ತಿವೆ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ. ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು […]

ಕಾಮಗಾರಿ ಹಿನ್ನೆಲೆ ಬೆಂಗಳೂರು-ಮಂಗಳೂರು ಮಾರ್ಗದ ರೈಲುಗಳು 5 ತಿಂಗಳು ಸಂಚಾರ ಸಂಪೂರ್ಣ ರದ್ದು Read More »

ಕರಾವಳಿ, ಕರ್ನಾಟಕ

ಬಿಜೆಪಿ ವತಿಯಿಂದ ಮರ್ದಾಳದಲ್ಲಿ ಸ್ವಚ್ಛತಾ ಕಾರ್ಯಕ್ರಮ…

(ನ್ಯೂಸ್ ಕಡಬ) newskadaba.com ಕಡಬ,ಅ.4. 102ನೇ ನೆಕ್ಕಿಲಾಡಿ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಮರ್ದಾಳ ಪೇಟೆ, ಬಜಕೆರೆ ರೈಲ್ವೆ ನಿಲ್ದಾಣ ಕರ್ಮಾಯಿ ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ತಾ.ಪಂ.ಸದಸ್ಯೆ ಕುಸುಮ ಪಿ.ವೈ.ಮರ್ದಾಳ ಗ್ರಾ.ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಉಪಾಧ್ಯಕ್ಷೆ ಲತಾ, ಎಪಿಎಂಸಿ ನಿರ್ದೇಶಕರಾದ ಪುಲಸ್ತ್ಯ ರೈ, ಮೇದಪ್ಪ ಗೌಡ ಡೆಪ್ಪುಣಿ, ಬಿಜೆಪಿ ಗ್ರಾಮ ವಿಸ್ತಾರಕ ಉಮೇಶ್ ಶೆಟ್ಟಿ ಸಾಯಿರಾಮ್, ಗ್ರಾ.ಪಂ.ಸದಸ್ಯರಾದ ದಾಮೋದರ ಗೌಡ ಡೆಪ್ಪುಣಿ, ಹರೀಶ್ ಕೋಡಂದೂರು, ಬಿಜೆಪಿ ಗ್ರಾ.ಸಮಿತಿ ಅಧ್ಯಕ್ಷ ಮಂಜುನಾಥ ಕೋಲಂತ್ತಾಡಿ, ಯುವಮೋರ್ಚಾ

ಬಿಜೆಪಿ ವತಿಯಿಂದ ಮರ್ದಾಳದಲ್ಲಿ ಸ್ವಚ್ಛತಾ ಕಾರ್ಯಕ್ರಮ… Read More »

ಕರಾವಳಿ

ಮುಂಬೈ: ಕಾಲ್ತುಳಿತಕ್ಕೆ 22 ಮಂದಿ ಮೃತ್ಯು ► 30 ಜನರಿಗೆ ಗಂಭೀರ

(ನ್ಯೂಸ್ ಕಡಬ) newskadaba.com ಮುಂಬೈ,ಸೆ.29. ಇಲ್ಲಿನ ಎಲ್ಫಿನ್‍ಸ್ಟೋನ್ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ 22 ಮಂದಿ ಸಾವಿಗೀಡಾದ ದುರಂತ ಘಟನೆ ಶುಕ್ರವಾರ ಸಂಭವಿಸಿದೆ. ಭಾರಿ ಮಳೆಯಿಂದಾಗಿ ನಂತರ ಮುಂಬೈ ರೈಲು ನಿಲ್ದಾಣದಲ್ಲಿ ರೈಲು ಪ್ರಯಾಣಿಗರ ಸಂಖ್ಯೆ ಜಾಸ್ತಿಯಾಗಿತ್ತು. ಈ ವೇಳೆ ಪರೇಲ್ ಮತ್ತು  ಎಲ್ಫಿನ್‍ಸ್ಟೋನ್ ರೋಡ್ ಸ್ಟೇಷನ್ ನಡುವೆಯಿರುವ ಪಾದಚಾರಿಗಳ ಸಂಚಾರ ಮಾರ್ಗ ಸೇತುವೆ ಮೇಲೆ ನೂಕು ನುಗ್ಗಲು ಉಂಟಾಗಿ ಸಂಭವಿಸಿದೆ. ಈ ದುರಂತದಲ್ಲಿ 22 ಮಂದಿ ಸಾವುಗೀಡಾಗಿದ್ದು ಸುಮಾರು 30ಕ್ಕಿಂತಲೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ನಾಲ್ಕು ರೈಲುಗಳು

ಮುಂಬೈ: ಕಾಲ್ತುಳಿತಕ್ಕೆ 22 ಮಂದಿ ಮೃತ್ಯು ► 30 ಜನರಿಗೆ ಗಂಭೀರ Read More »

ಕರ್ನಾಟಕ
Scroll to Top