Railway track

ಅಮೃತ್ ಭಾರತ್ ಯೋಜನೆಯಲ್ಲಿ ಮಂಗಳೂರು-ಸುಬ್ರಹ್ಮಣ್ಯ ರೈಲ್ವೇ ಹಳಿ ನಡುವೆ ನಿರ್ಮಾಣವಾಗುತ್ತಿವೆ ನಾಲ್ಕು ಮೇಲ್ಸೇತುವೆಗಳು

(ನ್ಯೂಸ್ ಕಡಬ) newskadaba.com ಜ.21 ಕಡಬ: ಕೇಂದ್ರ ಸರಕಾರದ ಅಮೃತ್ ಭಾರತ್ ವಿಶೇಷ ಯೋಜನೆಯ ರೈಲ್ವೇ ಮೈಸೂರು ವಿಭಾಗದ ಮಂಗಳೂರು -ಸುಬ್ರಹ್ಮಣ್ಯ ಮಧ್ಯೆ ನಾಲ್ಕು ಕಡೆ ರೈಲ್ವೇ  ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಮಾರ್ಚ್ ಅಂತ್ಯದೊಳಗೆ ಕಾಮಗಾರಿ ಮುಗಿಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ೨೦೨೪ ನೇ ಫೆಬ್ರವರಿ ೨೬ ರಂದು ದೇಶಾದ್ಯಾಂತ  ನನ್ನ ಕುಟುಂಬ ಸದಸ್ಯರಿಗೆ ೪೧ ಸಾವಿರ ಕೋಟಿ ರೂ ಮೌಲ್ಯದ ರೈಲ್ವೇ ಯೋಜನೆೆಗಳ ಉಡುಗೊರೆ ಎನ್ನುವ ಘೋಷಣೆಯೊಂದಿಗೆ  ಯೋಜನೆಗಳಿಗೆ ಚಾಲನೆ ನೀಡಿದ್ದರು. ಅಮೃತ ಭಾರತ್ ಸ್ಪೆಷಲ್ […]

ಅಮೃತ್ ಭಾರತ್ ಯೋಜನೆಯಲ್ಲಿ ಮಂಗಳೂರು-ಸುಬ್ರಹ್ಮಣ್ಯ ರೈಲ್ವೇ ಹಳಿ ನಡುವೆ ನಿರ್ಮಾಣವಾಗುತ್ತಿವೆ ನಾಲ್ಕು ಮೇಲ್ಸೇತುವೆಗಳು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸಾಯಲೆಂದು ಬಂದು ರೈಲ್ವೇ ಟ್ರ್ಯಾಕ್ ನಲ್ಲಿ ನಿದ್ರೆಗೆ ಜಾರಿದ ಯುವತಿ – ಅದೃಷ್ಟವಶಾತ್ ಪಾರು

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 12. ಸಾಯಲೆಂದು ರೈಲ್ವೆ ಟ್ರ್ಯಾಕ್‌ ನಲ್ಲಿ ಮಲಗಿದ್ದ ಯುವತಿಯೋರ್ವಳು ರೈಲಿಗಾಗಿ ಕಾದುಕಾದು ಟ್ರ್ಯಾಕ್‌ನಲ್ಲೇ ನಿದ್ದೆಗೆ ಜಾರಿದ ವಿಚಿತ್ರ ಘಟನೆ ಬಿಹಾರದ ಮೋತಿಹಾರಿ ಜಿಲ್ಲೆಯಲ್ಲಿ ನಡೆದಿದೆ. ಮೊತಿಹಾರ್ ಜಿಲ್ಲೆಯ ರೈಲು ನಿಲ್ದಾಣವೊಂದಕ್ಕೆ ಬಂದಿದ್ದ ಯುವತಿಯೋರ್ವಳು ಅಲ್ಲೇ ಸಮೀಪವಿದ್ದ ರೈಲು ಹಳಿಗಳ ಮೇಲೆ ಮಲಗಿದ್ದಾಳೆ. ಆದರೆ ಎಷ್ಟು ಹೊತ್ತಾದರೂ ರೈಲು ಬಾರದೇ ಇದ್ದು, ಕಾದು ಕಾದು ಸುಸ್ತಾದ ಆಕೆ ಅಲ್ಲೇ ನಿದ್ದೆಗೆ ಜಾರಿದ್ದಳು. ಬಳಿಕ ತುಂಬಾ ಹೊತ್ತಿನ ನಂತರ ರೈಲು ಬಂದಿದ್ದು, ಆದರೆ

ಸಾಯಲೆಂದು ಬಂದು ರೈಲ್ವೇ ಟ್ರ್ಯಾಕ್ ನಲ್ಲಿ ನಿದ್ರೆಗೆ ಜಾರಿದ ಯುವತಿ – ಅದೃಷ್ಟವಶಾತ್ ಪಾರು Read More »

ರಾಷ್ಟ್ರೀಯ ನ್ಯೂಸ್

ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 15. ರೈಲ್ವೇ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮುರ ಎಂಬಲ್ಲಿ ನಡೆದಿದೆ. ವಿಜಯಪುರಕ್ಕೆ ತೆರಳುತ್ತಿದ್ದ ರೈಲು ಢಿಕ್ಕಿ ಹೊಡೆದಿದ್ದು, ಕೂಡಲೇ ರೈಲನ್ನು ನಿಲ್ಲಿಸಿದ ಲೋಕೋ ಪೈಲಟ್‌ ಗಾಯಾಳುವನ್ನು ಅದೇ ರೈಲಿನಲ್ಲಿ ಪುತ್ತೂರು ರೈಲು ನಿಲ್ದಾಣಕ್ಕೆ ಕರೆ ತಂದು ಆಸ್ಪತ್ರೆಗೆ ಸಾಗಿಸುವ ವೇಳೆ ಗಾಯಾಳು ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಪುತ್ತೂರು: ರೈಲು ಢಿಕ್ಕಿ- ಅಪರಿಚಿತ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top