Railway

ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಅ.14 ಮಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ವಿಶೇಷ ರೈಲು ಓಡಿಸಲಿದೆ.ಅ.೧೭ ರಂದು ರೈಲು ಸಂಖ್ಯೆ ೦೭೩೫೩ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ ೪.೦೦ಕ್ಕೆ ಹೊರಟು ಅದೇ ದಿನ ರಾತ್ರಿ ೧೧.೨೫ಕ್ಕೆ ಬೆಂಗಳೂರಿನ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದೆ. ಯಶವಂತಪುರ ರೈಲು […]

ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

100 ವಂದೇಭಾರತ್ ರೈಲು ಖರೀದಿ ಟೆಂಡರ್ ರದ್ದುಗೊಳಿಸಿದ ರೈಲ್ವೇ ಇಲಾಖೆ…!

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಆ. 15. 100 ವಂದೇ ಭಾರತ್‌ ರೈಲುಗಳ ಉತ್ಪಾದನೆ ಮತ್ತು ನಿರ್ವಹಣೆಗಾಗಿ ಭಾರತೀಯ ರೈಲ್ವೇ ಇಲಾಖೆ ನೀಡಿದ್ದ 30,000 ಕೋಟಿ ರೂ. ಮೌಲ್ಯದ ಟೆಂಡರನ್ನು ರದ್ದು ಮಾಡಿದೆ. ರೈಲುಗಳ ಉತ್ಪಾದನೆಗೆ ಫ್ರೆಂಚ್‌ ಮೂಲದ ಕಂಪೆನಿ ಅಲ್‌ಸ್ಟೋಮ್‌ ಇಂಡಿಯಾ ಕಡಿಮೆ ಮೊತ್ತದ ಬಿಡ್‌ ಸಲ್ಲಿಸಿತ್ತು. ಆದರೆ ಇದು ಗರಿಷ್ಠ ಎಂದು ರೈಲ್ವೇ ಇಲಾಖೆ ಟೆಂಡರ್‌ ರದ್ದು ಮಾಡಿದೆ. ಫ್ರೆಂಚ್‌ ಕಂಪೆನಿ ಪ್ರತೀ ರೈಲಿಗೆ 150.9 ಕೋಟಿ ರೂ. ನಿಗದಿ ಮಾಡಿತ್ತು. ಆದರೆ ಭಾರತೀಯ

100 ವಂದೇಭಾರತ್ ರೈಲು ಖರೀದಿ ಟೆಂಡರ್ ರದ್ದುಗೊಳಿಸಿದ ರೈಲ್ವೇ ಇಲಾಖೆ…! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲ್ವೇ ಪ್ರಯಾಣಿಕರರು ಕುಳಿತಲ್ಲೇ ಆಹಾರವನ್ನು ಸೇವಿಸಲು ಹೀಗೆ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 23. ರೈಲ್ವೇ ಪ್ರಯಾಣಿಕರಿಗೆ ಕಾಡುತ್ತಿದ್ದ ಆಹಾರ ಸಮಸ್ಯೆಯನ್ನು ನಿವಾರಿಸಲು ಇದೀಗ IRCTC ಸಿಹಿ ಸುದ್ದಿಯೊಂದನ್ನು ನೀಡಿದೆ. ಇದಕ್ಕಾಗಿ ಇ-ಕ್ಯಾಟರಿಂಗ್ ಪೋರ್ಟಲ್ ಮೂಲಕ ಪ್ರಯಾಣಿಕರಿಗೆ ಮೊದಲೇ ಆರ್ಡರ್ ಮಾಡಿದ ಆಹಾರವನ್ನು ತಲುಪಿಸಲು ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (IRCTC) ಸ್ವಿಗ್ಗಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. IRCTCಯ ಈ ವಿಧಾನದಿಂದ ರೈಲ್ವೇ ಪ್ರಯಾಣಿಕರು ತಮ್ಮ ನೆಚ್ಚಿನ ಆಹಾರವನ್ನು ಪಡೆಯಲು ಸಾಧ್ಯವಾಗುತ್ತದೆ. ಸದ್ಯಕ್ಕೆ ಈ ಸೇವೆಗಳನ್ನು ಬೆಂಗಳೂರು, ಭುವನೇಶ್ವರ, ವಿಜಯವಾಡ ಮತ್ತು ವಿಶಾಖಪಟ್ಟಣಂ

ರೈಲ್ವೇ ಪ್ರಯಾಣಿಕರರು ಕುಳಿತಲ್ಲೇ ಆಹಾರವನ್ನು ಸೇವಿಸಲು ಹೀಗೆ ಮಾಡಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಇನ್ಮುಂದೆ ರೈಲು ಪ್ರಯಾಣಿಕರಿಗೆ ಕುಳಿತಲ್ಲಿಯೇ ಸಿಗಲಿದೆ ಸ್ವಿಗ್ಗಿ ಫುಡ್ಸ್..!

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ. 23. ರೈಲು ಪ್ರಯಾಣಿಕರಿಗೆ ಊಟದ ಪೂರೈಕೆ ಮತ್ತು ವಿತರಣೆಗಾಗಿ ಸ್ವಿಗ್ಗಿ ಫುಡ್ಸ್ ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (ಐಆರ್​ಸಿಟಿಸಿ) ಪ್ರಕಟಿಸಿದೆ ಒಪ್ಪಂದದ ಪ್ರಕಾರ ಮೊದಲ ಹಂತದಲ್ಲಿ ಬೆಂಗಳೂರು, ಭುವನೇಶ್ವರ, ವಿಜಯವಾಡ ಮತ್ತು ವಿಶಾಖಪಟ್ಟಣಂ ರೈಲು ನಿಲ್ದಾಣಗಳಲ್ಲಿ ಈ ಸೌಲಭ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಐಆರ್​ಟಿಸಿ ಇ-ಕ್ಯಾಟರಿಂಗ್ ಪೋರ್ಟಲ್ ಮೂಲಕ ಪೂರ್ವ-ಆರ್ಡರ್ ಮಾಡಿದ ಊಟವನ್ನು ಪಿಒಸಿ ಮೂಲಕ ಸರಬರಾಜು ಮಾಡಲಾಗುತ್ತದೆ.

ಇನ್ಮುಂದೆ ರೈಲು ಪ್ರಯಾಣಿಕರಿಗೆ ಕುಳಿತಲ್ಲಿಯೇ ಸಿಗಲಿದೆ ಸ್ವಿಗ್ಗಿ ಫುಡ್ಸ್..! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top