rain alert

ತಮಿಳುನಾಡಿನಲ್ಲಿ ಚಂಡಮಾರುತ-ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

(ನ್ಯೂಸ್‌ ಕಡಬ) newskadaba.com,  ಜ.16 : ತಮಿಳುನಾಡು ಕರಾವಳಿಯಲ್ಲಿ ಉಂಟಾದ ಚಂಡಮಾರುತದ ಪ್ರಭಾವದಿಂದಾಗಿ ಕರ್ನಾಟಕದ ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಮತ್ತು ಮೈಸೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ತಮಿಳುನಾಡು ಕರಾವಳಿಯಲ್ಲಿ ಬಲಗೊಳ್ಳುತ್ತಿರುವ ಚಂಡಮಾರುತದ ಪ್ರಭಾವದಿಂದ ಶುಕ್ರವಾರ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆಗೆ ವಿವಿಧ ಪ್ರದೇಶಗಳಲ್ಲಿ ತಾಪಮಾನವು ಮತ್ತೆ ಕುಸಿಯುವ ನಿರೀಕ್ಷೆಯಿದ್ದು, ಇದು ಚಳಿಯ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ […]

ತಮಿಳುನಾಡಿನಲ್ಲಿ ಚಂಡಮಾರುತ-ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,  ಅ..24:  ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಬಿಟ್ಟು ಉಳಿದೆಡೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಇದೆ . ಅಕ್ಟೋಬರ್‌ 27ರಂದು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಭಾರಿ ಮಳೆ/ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದ್ದು, ಈ ಭಾಗದ ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ

ಇಂದು ಕರಾವಳಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ Read More »

ಕರ್ನಾಟಕ

ವಾಯುಭಾರ ಕುಸಿತ: ಇನ್ನೂ ಒಂದು ವಾರ ಮಳೆ

(ನ್ಯೂಸ್‌ ಕಡಬ) newskadaba.com,  ಅ..24 : ಬೆಂಗಳೂರು: ದೀಪಾವಳಿ ಹಬ್ಬ ಮುಗಿದರೂ ಮಳೆಯಾಗುತ್ತಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರದ ಮಟ್ಟಿಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಬಹುತೇಕ ಕಡೆ, ಉತ್ತರ ಒಳನಾಡು ಕೆಲವು ಕಡೆ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಹವಾಮಾನದಲ್ಲಿ ಬದಲಾವಣೆ ಆಗಿದೆ. ಅ. 27 ರಂದು ಭಾರೀ

ವಾಯುಭಾರ ಕುಸಿತ: ಇನ್ನೂ ಒಂದು ವಾರ ಮಳೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ

(ನ್ಯೂಸ್‌ ಕಡಬ) newskadaba.com, ಆಗಸ್ಟ್ 29 ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ‘ಆರೆಂಜ್‌ ಅಲರ್ಟ್’ ಘೋಷಿಸಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯ ಹಲವು ಭಾಗಗಳಲ್ಲಿ ಇಂದು ಬೆಳಿಗ್ಗೆ ಭಾರೀ ಮಳೆಯಾಗಿದ್ದು, ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕಲಬುರಗಿ ಜಿಲ್ಲೆಯಲ್ಲಿ, ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಹೆಚ್ಚಿನ ಪ್ರಮಾಣದ ಹುಚ್ಚೆಳ್ಳು (Niger Seeds) ಬೆಳೆ ನಾಶವಾಗಿದ್ದು, ರೈತರಿಗೆ ಭಾರೀ ನಷ್ಟವಾಗಿದೆ ಎಂದು ತಿಳಿದುಬಂದಿದೆ. ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ

ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ Read More »

ಕರಾವಳಿ

KARNATAKA RAINS: ಕರ್ನಾಟಕದ ಕರಾವಳಿಗೆ ರೆಡ್‌ ಅಲರ್ಟ್‌

(ನ್ಯೂಸ್‌ ಕಡಬ) newskadaba.com, ಆ.29: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆ.3ರವರೆಗೂ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಹಿನ್ನೆಲೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ಬೆಳಗಾವಿ, ಚಿಕ್ಕಮಗಳೂರು, ಬೀದರ್‌ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಧಾರವಾಡ, ಹಾಸನ, ಗದಗ, ವಿಜಯಪುರ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ

KARNATAKA RAINS: ಕರ್ನಾಟಕದ ಕರಾವಳಿಗೆ ರೆಡ್‌ ಅಲರ್ಟ್‌ Read More »

ಕರ್ನಾಟಕ

Karnataka Rains: ಆ.27ರ ಬಳಿಕ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ

(ನ್ಯೂಸ್‌ ಕಡಬ) newskadaba.com, ಆ.21:‌‌ ಇಂದಿನಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಕೊಂಚ ಬಿಡುವು ಪಡೆದಿದೆ. ಆದರೆ. ಆ.27ರಿಂದ ಮತ್ತೆ ಮಳೆಯ ಅಬ್ಬರ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಹಿನ್ನೆಲೆ ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಹಾಸನ ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು,

Karnataka Rains: ಆ.27ರ ಬಳಿಕ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ Read More »

ಕರ್ನಾಟಕ

Karnataka Rains: ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್

(ನ್ಯೂಸ್‌ ಕಡಬ) newskadaba.com, ಆ.19:‌‌ ಭಾರೀ ಮಳೆಯ ಹಿನ್ನೆಲೆ ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌, 6 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಿದ್ದರೆ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಧಾರವಾಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ತುಮಕೂರು, ಬೆಂಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ಮೈಸೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

Karnataka Rains: ಇಂದು 3 ಜಿಲ್ಲೆಗಳಿಗೆ ರೆಡ್‌ ಅಲರ್ಟ್ Read More »

ಕರ್ನಾಟಕ

Karnataka Rains: ಕರ್ನಾಟಕದ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್

(ನ್ಯೂಸ್‌ ಕಡಬ) newskadaba.com, ಆ.18:‌‌ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತ ರೂಪಗೊಂಡಿದೆ. ಈ ಪರಿಣಾಮ ಕರ್ನಾಟಕದಲ್ಲೂ ಹೆಚ್ಚು ಮಳೆಯಾಗುತ್ತಿದೆ. ಗದಗ, ಮೈಸೂರು, ಬೀದರ್‌, ದಾವಣಗೆರೆ, ಯಾದಗಿರಿ, ಚಿತ್ರದುರ್ಗ ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಕೊಡಗು, ಬೆಳಗಾವಿ,

Karnataka Rains: ಕರ್ನಾಟಕದ 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್ Read More »

ಕರ್ನಾಟಕ

Karnataka Rains: 16 ಜಿಲ್ಲೆಗಳಲ್ಲಿ ಭಾರೀ ಮಳೆ

(ನ್ಯೂಸ್‌ ಕಡಬ) newskadaba.com, ಆ.08:‌ ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ಗದಗ, ಬಾಗಲಕೋಟೆ, ರಾಯಚೂರು, ಬಳ್ಳಾರಿ, ಚಿಕ್ಕಮಗಳೂರು, ವಿಜಯಪುರ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಕೋಲಾರ, ಬೆಳಗಾವಿ, ಯಾದಗಿರಿ,

Karnataka Rains: 16 ಜಿಲ್ಲೆಗಳಲ್ಲಿ ಭಾರೀ ಮಳೆ Read More »

ಕರ್ನಾಟಕ

Rain Alert: ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್..!

(ನ್ಯೂಸ್‌ ಕಡಬ) newskadaba.com, ಆ.06:‌ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, 5 ಜಿಲ್ಲೆಗಳಿಗೆ ಇಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕೊಡಗು, ಚಿಕ್ಕಮಗಳೂರು, ಉಡುಪಿ, ಹಾಸನ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಗಾಳಿಯ ವೇಗ ಗಂಟೆಗೆ 30-40 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Rain Alert: ಇಂದು 5 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್..! Read More »

ಕರ್ನಾಟಕ
Scroll to Top