rain havoc in banglore

ಬೆಂಗಳೂರಿನಲ್ಲಿ ಮಳೆ ಅವಾಂತರ- ಓರ್ವ ಕಾರ್ಮಿಕ ಸಾವು; ಮತ್ತೋರ್ವನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.02 :ಬೆಂಗಳೂರು: ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿತವಾಗಿದ್ದು ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿ, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಎಂಬಸಿ ಗ್ರೂಪ್‌ಗೆ ಸೇರಿದ ಕಟ್ಟಡ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಸೋಮವಾರ ಸಂಭವಿಸಿದೆ. ಯಲಹಂಕ ವ್ಯಾಪ್ತಿಯ ಎಂಬಸಿ ಗ್ರೂಪ್‌ನ ಕಟ್ಟಡ ನಿರ್ಮಾಣ ಕಾಮಗಾರಿಯೊಂದರಲ್ಲಿ ಕಾರ್ಮಿಕರು ಮಣ್ಣು ಅಗೆಯುವ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಭಾರೀ ಮಳೆಯಿಂದಾಗಿ ಕಾಮಗಾರಿ ಸ್ಥಳದಲ್ಲಿ ಮಣ್ಣಿನ ರಾಶಿ ಕುಸಿದು ಬಿದ್ದಿದೆ ಎನ್ನಲಾಗಿದೆ. ಈ […]

ಬೆಂಗಳೂರಿನಲ್ಲಿ ಮಳೆ ಅವಾಂತರ- ಓರ್ವ ಕಾರ್ಮಿಕ ಸಾವು; ಮತ್ತೋರ್ವನಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಲ್ಲಿ ಮಳೆ ಅವಾಂತರ- ಓರ್ವ ಕಾರ್ಮಿಕ ಸಾವು; ಮತ್ತೋರ್ವನಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.02 :ಬೆಂಗಳೂರು: ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಮಣ್ಣು ಕುಸಿತವಾಗಿದ್ದು ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿ, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿರುವ ಘಟನೆ ಎಂಬಸಿ ಗ್ರೂಪ್‌ಗೆ ಸೇರಿದ ಕಟ್ಟಡ ನಿರ್ಮಾಣ ಕಾಮಗಾರಿಯ ಸ್ಥಳದಲ್ಲಿ ಸೋಮವಾರ ಸಂಭವಿಸಿದೆ. ಯಲಹಂಕ ವ್ಯಾಪ್ತಿಯ ಎಂಬಸಿ ಗ್ರೂಪ್‌ನ ಕಟ್ಟಡ ನಿರ್ಮಾಣ ಕಾಮಗಾರಿಯೊಂದರಲ್ಲಿ ಕಾರ್ಮಿಕರು ಮಣ್ಣು ಅಗೆಯುವ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಭಾರೀ ಮಳೆಯಿಂದಾಗಿ ಕಾಮಗಾರಿ ಸ್ಥಳದಲ್ಲಿ ಮಣ್ಣಿನ ರಾಶಿ ಕುಸಿದು ಬಿದ್ದಿದೆ ಎನ್ನಲಾಗಿದೆ. ಈ

ಬೆಂಗಳೂರಿನಲ್ಲಿ ಮಳೆ ಅವಾಂತರ- ಓರ್ವ ಕಾರ್ಮಿಕ ಸಾವು; ಮತ್ತೋರ್ವನಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top