ರಾಜ್ಯದಲ್ಲಿ ಇನ್ನೂ 4 ದಿನ ಮುಂದುವರೆಯಲಿದೆ ಮಳೆ
(ನ್ಯೂಸ್ ಕಡಬ)newskadaba.com,ಬೆಂಗಳೂರು ಅ. 07. ರಾಜ್ಯದ ವಿವಿಧೆಡೆ ಭಾನುವಾರ ಭರ್ಜರಿ ಮಳೆಯಾಗಿದ್ದು, ಅ. 11ರವರೆಗೆ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಮುಂದುವರಿಯಲಿದೆ. ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅರಿಯಡ್ಕದಲ್ಲಿ ರಾಜ್ಯದಲ್ಲೇ ಅತ್ಯಧಿಕ 120 ಮಿಮೀ ಮಳೆಯಾಗಿದೆ. ಇನ್ನು ಅ.8ರಂದು ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ […]
ರಾಜ್ಯದಲ್ಲಿ ಇನ್ನೂ 4 ದಿನ ಮುಂದುವರೆಯಲಿದೆ ಮಳೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
