rain

ಚಂಡಮಾರುತ- ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 02. ಫಂಗಲ್ ಚಂಡಮಾರುತದ ಹಿನ್ನೆಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹೀಗಾಗಿ ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ಡಿಸೆಂಬರ್ 03ರ ಮಂಗಳವಾರದಂದು ರಜೆ ಘೋಷಿಸಲಾಗಿದೆ.

ಚಂಡಮಾರುತ- ನಾಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ-ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಮಳೆ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 27.  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು ಇದರ ಪರಿಣಾಮ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಭಾರೀ ಮಳೆ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಬೆಂಗಳೂರಿನಲ್ಲೂ ನಿನ್ನೆ ಮಂಗಳವಾರದಿಂದ ಮೋಡ ಕವಿದ ವಾತಾವರಣವಿದೆ.ಇಂದು ಬೆಳಗ್ಗೆ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಚಳಿಯ ಜೊತೆ ಮಳೆಯ ಮುನ್ಸೂಚನೆಯಿದೆ. ತಮಿಳುನಾಡಿನ ಮೈಲಾಡುತುರೈ, ನಾಗಪಟ್ಟಣಂ, ತಿರುವಾರುರ್​​ ಮತ್ತು ಕರೈಕಲ್​ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆಯ ಹಿನ್ನೆಲೆಯಲ್ಲಿ ಪ್ರಾದೇಶಿಕ ಹವಾಮಾನ ಕೇಂದ್ರ ರೆಡ್​ ಅಲರ್ಟ್​ ನೀಡಿದೆ. ಜೊತೆಗೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ-ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಮಳೆ ಸಾಧ್ಯತೆ Read More »

ಕರ್ನಾಟಕ

ಇಂದಿನ ಹವಾಮಾನ ವರದಿ

(ನ್ಯೂಸ್ ಕಡಬ) newskadaba.com ಅ.25, ಬೆಂಗಳೂರು: ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಹಾಸನ, ಕೊಡಗು, ಮಂಡ್ಯ, ಚಾಮರಾಜನಗರ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇನ್ನು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಅ.26ರಂದು ದಕ್ಷಿಣ ಒಳಗಿನ ಕರ್ನಾಟಕದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಕರ್ನಾಟಕ ಮತ್ತು ಉತ್ತರ ಒಳ

ಇಂದಿನ ಹವಾಮಾನ ವರದಿ Read More »

ಕರ್ನಾಟಕ

ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಜಲಾವೃತ, ಭೂಕುಸಿತದ ಭೀತಿ

(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಕೆರೆಯಂತಾಗಿದ್ದ ಭಾರತದ ಪ್ರಮುಖ ಟೆಕ್‌ ಹಬ್‌ ಎನಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್‌ ನಲ್ಲಿ ಇದೀಗ ಭೂ ಕುಸಿತದ ಭೀತಿ ಆವರಿಸಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾರತದ ಪ್ರಮುಖ ಟೆಕ್‌ ಹಬ್‌ ಎನಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್‌ ಪ್ರವಾಹಪೀಡಿತ ಪ್ರದೇಶದಂತಾಗಿದೆ. ಸುಮಾರು 300 ಎಕರೆ ಪ್ರದೇಶದರಲ್ಲಿರುವ ಟೆಕ್ ಪಾರ್ಕ್‌ ಮಳೆನೀರಿನಿಂದ ತುಂಬಿಕೊಂಡಿದ್ದು, ರಸ್ತೆ

ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಜಲಾವೃತ, ಭೂಕುಸಿತದ ಭೀತಿ Read More »

ಕರ್ನಾಟಕ

ನಾಳೆ ರಾಜ್ಯದಲ್ಲಿ ಭಾರೀ ಮಳೆ

(ನ್ಯೂಸ್ ಕಡಬ) newskadaba.com ಅ. 16. ಬೆಂಗಳೂರು: ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮದಿಂದ ಕಳೆದ ಎರಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆ ಇಂದೂ ಕೂಡ ಮುಂದುವರೆದಿದ್ದು ಜನಜೀವನ ಅಸ್ತವ್ಯಸ್ಥಗೊಂಡಿದೆ. ನಿನ್ನೆ ಧಾರಕಾರವಾಗಿ ಸುರಿದ ಮಳೆ ನಿನ್ನೆ ಸಂಜೆಯಿಂದ ತುಸು ಕಡಿಮೆಯಾಗಿತ್ತಾದರೂ ಸಂಪೂರ್ಣವಾಗಿ ನಿಂತಿರಲಿಲ್ಲ. ಇಂದು ಬೆಳಿಗ್ಗೆ ಯಥಾರೀತಿ ಜಿಟಿಜಿಟಿ ಮಳೆ ಆರಂಭವಾಯಿತು. ನಿನ್ನೆಗೆ ಹೋಲಿಸಿದರೆ ಇಂದು ಮಳೆಯ ಪ್ರಮಾಣ ರಾಜ್ಯದ ಒಳನಾಡಿನಲ್ಲಿ ಕಡಿಮೆಯಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು

ನಾಳೆ ರಾಜ್ಯದಲ್ಲಿ ಭಾರೀ ಮಳೆ Read More »

ಕರ್ನಾಟಕ

ವಾಯುಭಾರ ಕುಸಿತ: ಇನ್ನೂ ಹೆಚ್ಚಾಗಲಿದೆ ಮಳೆ

(ನ್ಯೂಸ್ ಕಡಬ)newskadaba.com, ಅ. 14 ಬಂಟ್ವಾಳ: ಬಂಗಾಳಕೊಲ್ಲಿಯಲ್ಲಿ  ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಒಳನಾಡಿನಲ್ಲಿ ನಿನ್ನೆಯಿಂದ ಮಳೆ ಆರಂಭವಾಗಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಇಂದಿನಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ. ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಸಾಧ್ಯತೆಗಳಿವೆ. ಬಂಗಾಳದ ಉಪಸಾಗರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ಪಾಂಡಿಚೇರಿ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂದಿನ

ವಾಯುಭಾರ ಕುಸಿತ: ಇನ್ನೂ ಹೆಚ್ಚಾಗಲಿದೆ ಮಳೆ Read More »

ಕರ್ನಾಟಕ

ಅರಬ್ಬಿ ಸಮುದ್ರದಲ್ಲಿ ಮತ್ತೆ ಸೈಕ್ಲೋನ್: ಇನ್ನೂ 4 ದಿನ ಮಳೆ ಸಾಧ್ಯ

(ನ್ಯೂಸ್ ಕಡಬ)newskadaba.com, ಅ. 12 ಮಂಗಳೂರು : ಕರ್ನಾಟಕ ಮತ್ತು ಗೋವಾ ಕರಾವಳಿಯ ಸಮೀಪ ಮಧ್ಯ ಪೂರ್ವ ಅರಬ್ಬಿ ಸಮುದ್ರದಲ್ಲಿ ಕಡಿಮೆ ಒತ್ತಡ ಉಂಟಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪೂರ್ವದಲ್ಲಿ ಬಂಗಾಳಕೊಲ್ಲಿಯ ನೈಋತ್ಯ ಕರಾವಳಿಯ ತಮಿಳುನಾಡು ಕರಾವಳಿಯ ಬಳಿ ಸೈಕ್ಲೋನಿಕ್ ಪರಿಚಲನೆ ರೂಪುಗೊಳ್ಳುತ್ತಿದೆ.ಇನ್ನೊಂದೆಡೆ ಈಶಾನ್ಯ ಅಸ್ಸಾಂ ಬಳಿಯೂ ಕರ್ನಾಟಕ, ಗೋವಾ ಕರಾವಳಿಯಲ್ಲಿ ಚಂಡಮಾರುತ ಮಾದರಿ ಕಾಣಿಸಿಕೊಂಡಿದ್ದು ಇದರ ಪರಿಣಾಮವಾಗಿ ದಕ್ಷಿಣ ಗುಜರಾತ್, ಮಹಾರಾಷ್ಟ್ರ, ಉತ್ತರ ಮತ್ತು ಒಳ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಈಶಾನ್ಯ ರಾಜ್ಯಗಳಲ್ಲಿ

ಅರಬ್ಬಿ ಸಮುದ್ರದಲ್ಲಿ ಮತ್ತೆ ಸೈಕ್ಲೋನ್: ಇನ್ನೂ 4 ದಿನ ಮಳೆ ಸಾಧ್ಯ Read More »

ಕರಾವಳಿ, ಕರ್ನಾಟಕ

ವಾಯುಭಾರ ಕುಸಿತ: ಇನ್ನೂ 3 ದಿನಗಳ ಕಾಲ ಮಳೆ ಸಾಧ್ಯ

(ನ್ಯೂಸ್ ಕಡಬ)newskadaba.com, ಅ. 11ಬೆಂಗಳೂರು:  ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಚದುರಿದಂತೆ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆಗಳಿವೆ. ಮೇಲ್ಮೈ ಸುಳಿಗಾಳಿ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಹಲವೆಡೆ ಮಳೆಯಾಗುವ ಮುನ್ಸೂಚನೆಗಳಿವೆ. ಉತ್ತರ ಕರ್ನಾಟಕ ಹೊರತುಪಡಿಸಿ ಉಳಿದೆಲ್ಲಾ ಭಾಗಗಳಲ್ಲಿ ವಾಡಿಕೆ ಪ್ರಮಾಣದ ಮಳೆ ಕಳೆದ ಹತ್ತು ದಿನಗಳಲ್ಲಿ ಬಿದ್ದಿದೆ. ಉತ್ತರ ಒಳನಾಡಿನಲ್ಲಿ ಮಾತ್ರ ವಾಡಿಕೆಗಿಂತ ಶೇ.14

ವಾಯುಭಾರ ಕುಸಿತ: ಇನ್ನೂ 3 ದಿನಗಳ ಕಾಲ ಮಳೆ ಸಾಧ್ಯ Read More »

ಕರ್ನಾಟಕ

ಇಂದು ನಾಳೆ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ

(ನ್ಯೂಸ್ ಕಡಬ)newskadaba.com, ಅ. ನವದೆಹಲಿ 09: ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ. ಅದೇ ರೀತಿ ಅ.10ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದ್ದು, ಉತ್ತರ

ಇಂದು ನಾಳೆ ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡೆ ಮಳೆ ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ನಿಲ್ಲದ ವರುಣನ ಅಟ್ಟಹಾಸ..‼️* *?ನಾಳೆ (ಆ. 02) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಆಗಸ್ಟ್ 02ರ ಶುಕ್ರವಾರದಂದು ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಿ

ಕರಾವಳಿಯಲ್ಲಿ ನಿಲ್ಲದ ವರುಣನ ಅಟ್ಟಹಾಸ..‼️* *?ನಾಳೆ (ಆ. 02) ದ.ಕ. ಜಿಲ್ಲಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top