rain

ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ- ಡಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ  20ರಂದು ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನಾಳೆ (ಜು. 20) ದ.ಕ. ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ- ಡಿಸಿ ಆದೇಶ Read More »

ಕರಾವಳಿ, ಕರ್ನಾಟಕ

ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 18. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ. 18 ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿ ಆದೇಶಿಸಿದೆ.

ನಾಳೆ (ಜು. 18) ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ Read More »

ಕರಾವಳಿ, ಕರ್ನಾಟಕ

ಮುಂದುವರಿದ ವರುಣನ ಆರ್ಭಟ ನಾಳೆ (ಜೂ.28) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.27. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂ. 28 ಗುರುವಾರದಂದು ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶಿಸಿದ್ದಾರೆ‌. ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂನ್ 27 ರಂದು ರೆಡ್ ಅಲರ್ಟ್ ಘೋಷಿಸಲಾಗಿತ್ತು.

ಮುಂದುವರಿದ ವರುಣನ ಆರ್ಭಟ ನಾಳೆ (ಜೂ.28) ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮೇ. 21. ಸಂಜೆ ವೇಳೆ ಸುರಿದ ಭಾರೀ ಗಾಳಿ ಮಳೆಗೆ ರಸ್ತೆ ಬದಿಯಲ್ಲಿದ್ದ ಬೃಹತ್ ಗಾತ್ರದ ಮರವೊಂದು ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಮಾಣಿ- ಮೈಸೂರು ರಸ್ತೆಯ ಮಿತ್ತೂರು ಸಮೀಪದ ಕುಕ್ಕರಬೆಟ್ಟು ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಮಂಗಳೂರು ಹಂಪನಕಟ್ಟೆ ‌ನಿವಾಸಿಗಳು ಎಂದು ಹೇಳಲಾಗಿದ್ದು, ಇದರ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಕಾರಿನಲ್ಲಿ ಒಟ್ಟು ನಾಲ್ಕು ಜನ ಪ್ರಯಾಣಿಕರಿದ್ದು, ಮೈಸೂರಿಗೆ ತೆರಳುತ್ತಿದ್ದರು ಎನ್ನಲಾಗಿದೆ. ಪರಿಣಾಮ ಕಾರು

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ ನಾಲ್ವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ನಾಳೆ ದ.ಕ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.24. ಕಳೆದ ಎರಡು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಚಿಕ್ಕಮಗಳೂರು , ಶಿವಮೊಗ್ಗ, ಕೊಡಗು ಆರೆಂಟ್‌ ಅಲರ್ಟ್‌ ನ್ನು ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ಹಾವೇರಿ, ಕಲಬುರಗಿ, ಹಾವೇರಿ, ಹಾಸನ ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮುಂದಿನ 7 ದಿನಗಳ ಕಾಲ ಮಳೆ ಅರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಮಂಗಳೂರು: ನಾಳೆ ದ.ಕ, ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ

ಕರಾವಳಿಯಲ್ಲಿ ಕಡಿಮೆಯಾದ ಮಳೆಯ ಪ್ರಮಾಣ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.07. ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ನಾಳೆ (ಜುಲೈ 08) ಶನಿವಾರ ಶಾಲಾ ಕಾಲೇಜುಗಳು ಎಂದಿನಂತೆ ತೆರೆದಿರಲಿವೆ. ಭಾರೀ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತು ವಿದ್ಯಾರ್ಥಿಗಳು ಶಾಲೆಗೆ ತೆರಳಲು ತೊಂದರೆಯಾಗುತ್ತಿರುವುದನ್ನು ಗಮನಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪರಿಸ್ಥಿತಿಗೆ ಅನುಗುಣವಾಗಿ ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದರು. ಶುಕ್ರವಾರ

ಕರಾವಳಿಯಲ್ಲಿ ಕಡಿಮೆಯಾದ ಮಳೆಯ ಪ್ರಮಾಣ – ನಾಳೆ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ Read More »

ಕರಾವಳಿ

ಉಡುಪಿ – ಮಣಿಪಾಲ ಮುಖ್ಯ ರಸ್ತೆಯಲ್ಲಿ ಗುಡ್ಡ ಕುಸಿತ! 

(ನ್ಯೂಸ್ ಕಡಬ)newskadaba.com ಮಣಿಪಾಲ, ಜು. 4. ಉಡುಪಿ – ಮಣಿಪಾಲ ಮುಖ್ಯ ರಸ್ತೆಯ ಬದಿಯಲ್ಲಿ ಗುಡ್ಡ ಕುಸಿತ ಉಂಟಾಗಿದೆ. ಸೋಮವಾರದಿಂದ ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ನಿರಂತರವಾಗಿ ಸುರಿಯುತ್ತಿದ್ದ ಮಳೆಯಿಂದ ಮಣ್ಣು ಹದಗೊಂಡು ಗುಡ್ಡ ಕುಸಿತ ಉಂಟಾಗಿದ್ದು, ಗುಡ್ಡದ ಮೇಲೆ ಕಟ್ಟಡಗಳಿರುವುದರಿಂದ ಆತಂಕ ಹೆಚ್ಚಾಗಿದೆ.

ಉಡುಪಿ – ಮಣಿಪಾಲ ಮುಖ್ಯ ರಸ್ತೆಯಲ್ಲಿ ಗುಡ್ಡ ಕುಸಿತ!  Read More »

ಕರ್ನಾಟಕ

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಜು. 4. ಕರಾವಳಿ ಜಿಲ್ಲೆಯಲ್ಲಿ ಜು.7ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಂಟ್ವಾಳ ತಾಲ್ಲೂಕಿನ ಪಜೀರುವಿನಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆವರೆಗೆ 24 ಗಂಟೆಗಳಲ್ಲಿ 17.5 ಸೆಂ.ಮೀ ಮಳೆಯಾಗಿದೆ. ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತ್ಯಧಿಕ ಮಳೆಯಾದ ಗ್ರಾಮ.ಉಳಿದಂತ ಮುನ್ನೂರು ಗ್ರಾಮದಲ್ಲ 18.3 ಸಿ೦ಂ.ಮೀ., ಕೋಟಕಾರಿನಲ್ಲ 15.40 ಸೆಂ.ಮೀ, ಕಿನ್ಕದಲ್ಲಿ 13.55ಸೆಂ.ಮೀ., ನಗರದ ಪಾಂಡೇಶ್ವರದಲ್ಲಿ13.25 ಸೆಂ.ಮೀ, ಬಾಳದಲ್ಲಿ 12,25ಸೆಂ.ಮೀ, ಮಂಗಳೂರು ನಗರದಲ್ಲಿ 11.9 ಸೆಂ.ಮೀ, ಚೆಳ್ತಾರುವಿನಲ್ಲಿ 11.8 ಸೆಂ.ಮೀ, ಕೆಮ್ರಾಲ್ನಲ್ಲಿ 11.45 ಸೆಂ.ಮೀ,

ಉಡುಪಿ ಜಿಲ್ಲೆಯಲ್ಲಿ ಅತ್ಯಧಿಕ ಮಳೆ ದಾಖಲು! ➤ ಕರಾವಳಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ Read More »

ಕರಾವಳಿ, ಕರ್ನಾಟಕ

ಗೋಳಿತ್ತಡಿ: ಹೆದ್ದಾರಿಗೆ ಬಿದ್ದ ಬೃಹತ್ ಮರ ➤ ಸಂಚಾರಕ್ಕೆ ಅಡ್ಡಿ

(ನ್ಯೂಸ್ ಕಡಬ) newskadaba.com ರಾಮಕುಂಜ, ಜು. 04. ಬೃಹತ್ ಮರವೊಂದು ರಸ್ತೆಗೆ ಅಡ್ಡಬಿದ್ದ ಪರಿಣಾಮ ಸುಮಾರು 1 ತಾಸಿಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿಯಲ್ಲಿ ಸೋಮವಾರದಂದು ಸಂಜೆ ನಡೆದಿದೆ. ಸೋಮವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರವೊಂದು ಹೆದ್ದಾರಿಗೆ ಅಡ್ಡವಾಗಿ ಮುರಿದು ಬಿದ್ದಿತ್ತು. ಇದರಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಸ್ಥಳೀಯರು ಸೇರಿ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು

ಗೋಳಿತ್ತಡಿ: ಹೆದ್ದಾರಿಗೆ ಬಿದ್ದ ಬೃಹತ್ ಮರ ➤ ಸಂಚಾರಕ್ಕೆ ಅಡ್ಡಿ Read More »

ಕರಾವಳಿ

ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯ ಇಂದು ಐದು ತಾಲೂಕುಗಳಲ್ಲಿನ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು, ಮೂಲ್ಕಿ, ಉಳ್ಳಾಲ, ಮೂಡಬಿದಿರೆ ಮತ್ತು ಬಂಟ್ವಾಳ ತಾಲೂಕುಗಳ ಶಾಲಾ-‌ ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ. ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದ್ದು,ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ತಹಶೀಲ್ದಾರ್ ರವರಿಗೆ,ಅವರವರ ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ನೀಡಿ ಡಿಸಿ ಆದೇಶಿಸಿದ್ದಾರೆ.

ದ.ಕ. ಜಿಲ್ಲೆಯ ಐದು ತಾಲೂಕುಗಳ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿ
Scroll to Top