rain

ಸಣ್ಣ ಮಳೆಗೆ ಕೆರೆಯಂತಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ

(ನ್ಯೂಸ್ ಕಡಬ) newskadaba.com  ರಾಮನಗರ, ಮಾ. 18. ಕಳೆದ ವಾರ ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಿದ್ದ ಬೆಂಗಳೂರು-ಮೈಸೂರಿನ ದಶಪಥ ಹೆದ್ದಾರಿ ಸಣ್ಣ ಮಳೆಗೆ ಕೆರೆಯಂತಾಗಿದೆ. ರಸ್ತೆಯಲ್ಲಿ ಮಳೆ ನೀರು ನಿಂತಿದ್ದರಿಂದ ವಾಹನಗಳು ಕೆಟ್ಟು ನಿಂತಿದ್ದು ಹಿಂದೆಯಿಂದ ಬಂದ ವಾಹನಗಳು ಡಿಕ್ಕಿಯಾಗಿ ಸರಣಿ ಅಪಘಾತ ಸಂಭಸಿವೆ. ಇದರಿಂದ ಸವಾರರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಣ್ಣ ಮಳೆಗೆ ಕೆರೆಯಂತಾದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ Read More »

ಕರ್ನಾಟಕ

ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ ➤ ಹವಾಮಾನ ಇಲಾಖೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.01. ಎರಡು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಮಂಡ್ಯ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನ ಕನಿಷ್ಠ ತಾಪಮಾನವು 17 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಅಲ್ಲದೆ, ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಸ್ವಲ್ಪ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ

ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ ➤ ಹವಾಮಾನ ಇಲಾಖೆ Read More »

ಕರ್ನಾಟಕ

ಕರಾವಳಿಯ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ ! ➤ ಹವಾಮಾನ ಇಲಾಖೆ ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.26. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಮೈಸೂರು, ದಾವಣಗೆರೆ, ಚಾಮರಾಜನಗರ, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಕರಾವಳಿಯ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ ! ➤ ಹವಾಮಾನ ಇಲಾಖೆ ಸೂಚನೆ Read More »

ಕರಾವಳಿ, ಕರ್ನಾಟಕ

ರಾಜ್ಯದ ಕೆಲವೆಡೆ ಬಿರುಸಿನ ಮಳೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.25. ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆಯಾಗಿದೆ. ಮಡಿಕೇರಿ ನಗರವೂ ಸೇರಿದಂತೆ ಕೊಡಗು ಜಿಲ್ಲೆಯ ಭಾಗಮಂಡಲ, ಸಂಪಾಜೆ ಸಮೀಪದ ಚೆಂಬು, ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ, ಅಮ್ಮತ್ತಿ, ಸೋಮವಾರಪೇಟೆ ಭಾಗದಲ್ಲಿ ಮಳೆ ಸುರಿದಿದೆ. ಒಣಗಿಸಲು ಕಣದಲ್ಲಿ ಹಾಕಿದ್ದ ಕಾಫಿ ಹಾಗೂ ಕೊಯ್ಲು ಮಾಡಿದ್ದ ಕಾಫಿ ಮಳೆಯಿಂದ ಹಾಳಾಗಿದೆ. ಭಾಗಮಂಡಲದ ಕೆಲವೆಡೆ ಇನ್ನೂ ಭತ್ತದ ಕೊಯ್ಲು ಆಗಿಲ್ಲ. ಮಳೆಯಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಜ.27ರಿಂದ ಫೆ.2ರವರೆಗೆ ಸರಾಸರಿಗಿಂತ ಹೆಚ್ಚು ಮಳೆಯಾಗುವ

ರಾಜ್ಯದ ಕೆಲವೆಡೆ ಬಿರುಸಿನ ಮಳೆ Read More »

ಕರ್ನಾಟಕ

ಕರಾವಳಿ‌ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವ ➤ ಹವಾಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.24. ಮುಂದಿನ ಎರಡ್ಮೂರು ದಿನಗಳಲ್ಲಿ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಶೀತದ‌ ವಾತಾವರಣ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ವಾರ ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ ತಾಪಮಾನ ಕಡಿಮೆಯಾಗುವ ಸಾಧ್ಯತೆಯಿದೆ. ಮುಂದಿನ ವಾರದ ಅಂತ್ಯದ ವೇಳೆಗೆ ಶೀತ ಗಾಳಿಯ ಪರಿಸ್ಥಿತಿ ಸುಧಾರಿಸುವುದರಿಂದ ಕನಿಷ್ಠ ತಾಪಮಾನ ಹೆಚ್ಚಾಗಲಿದೆ ಎಂದು

ಕರಾವಳಿ‌ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಂಭವ ➤ ಹವಾಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ

ವಾಯುಭಾರ ಕುಸಿತ – ಭಾರಿ ಮಳೆಯಾಗುವ ಮುನ್ಸೂಚನೆ !!! 

 (ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.15   ಕೆಲದಿನಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸೂಚನೆ ಗೋಚರಿಸಿದ್ದು, ಆಗ್ನೇಯ ಬಂಗಾಲಕೊಲ್ಲಿ ಸಮುದ್ರದಲ್ಲಿ ಚಂಡಮಾರುತ ಲಕ್ಷಣಗಳು ಗೋಚರಿಸಿದೆ ಎಂದು ವರದಿ ತಿಳಿಸಿದೆ. ವಾಯುಭಾರ ಕುಸಿತದ ವಾತಾವರಣನ ನಿರ್ಮಾಣವಾಗಲಿರುವ ಹಿನ್ನಲೆಯಲ್ಲಿ ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಹಗುರವಾದ ಮಳೆಯಾಗಲಿದೆ ಹಾಗೂ ಕರ್ನಾಟಕ, ತಮಿಳುನಾಡು, ಕೇರಳದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ವಾಯುಭಾರ ಕುಸಿತ – ಭಾರಿ ಮಳೆಯಾಗುವ ಮುನ್ಸೂಚನೆ !!!  Read More »

ಕರ್ನಾಟಕ

ಅಕಾಲಿಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ ರೈತರು

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಡಿ12 ಮಲೆನಾಡಿನಲ್ಲೀಗ ಕೃಷಿ ಚಟುವಟಿಕೆಗಳು ಬಿರುಸಾಗಿ ನಡೆಯುವ ಕಾಲವಾಗಿದ್ದು, ಅಕಾಲಿಕ ಮಳೆ ರೈತರನ್ನು ಸಂಕಷ್ಟಕ್ಕೆ ಸಿಲುಕಿ ಹಾಕಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ. ಮ್ಯಾಂಡೋಸ್‌ ಚಂಡಮಾರುತದಿಂದಾಗಿ ಧಾರಾಕಾರ ಮಳೆಯಾಗಿದ್ದು, ಇಡೀ ದಿನ ಮೋಡ ಮುಸುಕಿದ ವಾತಾವರಣವಿತ್ತು ಎನ್ನಲಾಗಿದೆ. ಕನಿಷ್ಠ ತಾಪಮಾನವು 19.9 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಿದ್ದು, 2 ಎಂಎಂ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವರ್ಷಪೂರ್ತಿ ಮಳೆಗಾಲ ಹಾಗೂ ಚಂಡಮಾರುತಗಳ ಕಾರಣದಿಂದಾಗಿ ನಿರಂತರ ಮಳೆ ಸುರಿಯುತ್ತಲೇ ಇದ್ದು, ಕೆರೆ, ನದಿ,

ಅಕಾಲಿಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ ರೈತರು Read More »

ಕರ್ನಾಟಕ

ಸತತ ಮಳೆಯಿಂದಾಗಿ ಧರೆಗುರುಳಿದ ಬೃಹತ್ ಮರ

 (ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.12– ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸತತ ಮೂರುದಿನಗಳಿಂದ ಸುರಿಯುತ್ತಿರುವ ಗಾಳಿ ಸಹಿತ ಮಳೆಗೆ ಎರಡು ಬೃಹತ್ ಮರಗಳು ಧರೆಗೆ ಉರುಳಿದ್ದು, ನಗರದ ಯಲಹಂಕದ ಕೆಂಪೇಗೌಡ ವಾರ್ಡಿನಲ್ಲಿ ಒಂದು ಬೃಹತ್ ಮರ ಮಳೆಗೆ ಕೆಳಗೆ ಬಿದ್ದಿದೆ. ಅದೇ ರೀತಿ, ಅನೇಪಾಳ್ಯ ಸಿಗ್ನಲ್ ಬಳಿಯೂ ಮತ್ತೊಂದು ದೊಡ್ಡ ಮರವೊಂದು ನೆಲಕ್ಕೆ ಉರುಳಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಲವಡೆ ಮರದ ರೆಂಬೆಗಳು ರಸ್ತೆಗೆ ಬಿದ್ದಿರುವ ದೂರುಗಳು ಕೇಳಿಬಂದಿದ್ದು, ಈ ಸಂಬಂಧ ವಾರ್ಡ್‌ವಾರು ಅಧಿಕಾರಿಗಳು

ಸತತ ಮಳೆಯಿಂದಾಗಿ ಧರೆಗುರುಳಿದ ಬೃಹತ್ ಮರ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ 

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.12  ಬೆಂಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರ ವಹಿವಾಟುಗಳಿಗೆ ಸಂಕಷ್ಟವಾಗಿದೆ ಎಂದು ತಿಳಿದುಬಂದಿದೆ. ವಾರದ ಆರಂಭದಲ್ಲೇ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ ಎಂದು ತಿಳಿದುಬಂದಿದೆ. ಜಿಟಿ ಜಿಟಿ ಮಳೆ ಮುಂದುವರೆದಿದ್ದು, ಚಳಿಯಿಂದ ತತ್ತರಿಸಿದ ಜನರಿಗೆ ಸೈಕ್ಲೋನ್ ಸಂಕಟ ಶುರುವಾಗಿದೆ. ಚಳಿ ಜೊತೆಗೆ ಮೋಡ ಕವಿದ ವಾತಾವರಣ ಮುಂದುವರೆಯಲಿದೆ. ಚಂಡಮಾರುತದ ಎಫೆಕ್ಟ್ ದಕ್ಷಿಣ ಜಿಲ್ಲೆಗಳಲ್ಲಿ ಆಗಲಿದ್ದು, ಇಂದು ಮತ್ತು ನಾಳೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ

➤ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ  Read More »

ಕರ್ನಾಟಕ

ಧಾರಾಕಾರ ಮಳೆ ➤ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಡಿ. 10. ಮಾಂಡೌಸ್ ಚಂಡಮಾರುತದ ಹೊಡೆತಕ್ಕೆ ಸಿಲುಕಿರುವ ತಮಿಳುನಾಡಿನಲ್ಲಿ ತೀವ್ರ ರೀತಿಯ ಹಾನಿಯಾಗಿದೆ. ಚೆನ್ನೈ ಮತ್ತು ಚೆಂಗಲಪಟ್ಟು ಜಿಲ್ಲೆಯ ಹಲವೆಡೆ ಜಲಾವೃತವಾಗಿದ್ದು, ಮರಗಳು ಧರೆಗುರುಳಿ ಬಿದ್ದಿವೆ ಎಂದು ವರದಿ ತಿಳಿಸಿದೆ. ರಸ್ತೆಗಳು ನೀರಿನಿಂದ ತುಂಬಿ ವಾಹನ ಸವಾರರು ಪರದಾಡುವಂತಾಗಿದೆ.   ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಸಮೀಪದಲ್ಲಿದ್ದ ಪೆಟ್ರೋಲ್ ಬಂಕ್ ವೊಂದು ಹಾನಿಯಾಗಿದೆ ಎನ್ನಲಾಗಿದೆ. ಚೆನ್ನೈ ನಗರದಲ್ಲಿ ಹಲವು ಮರಗಳು ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ. ಗೋಡೆಯೊಂದು ಕುಸಿದು

ಧಾರಾಕಾರ ಮಳೆ ➤ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top