ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ !

(ನ್ಯೂಸ್‌ ಕಡಬ) newskadaba.com ಜೂ.28: ರಾಜ್ಯಾದ್ಯಂತ ಮಳೆ ಮುಂದುವರೆದಿದ್ದು, ಜುಲೈ 3ರ ವರೆಗೂ ವರುಣನ ಆರ್ಭಟ ಮುಂದುವರೆಯಲಿದೆ. ರಾಜ್ಯ ಹವಾಮಾನ ಇಲಾಖೆಯು ಕೊಡಗು ಜಿಲ್ಲೆಗೆ ರೆಡ್ ಅಲರ್ಟ್​ ಘೋಷಣೆ ಮಾಡಿದೆ. ಇನ್ನುಳಿದಂತೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಮತ್ತು ಬೆಳಗಾವಿ, ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, […]

ರಾಜ್ಯದಲ್ಲಿ ಜು.3ರವರೆಗೂ ಮಳೆ; 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಘೋಷಣೆ ! Read More »

ಕರಾವಳಿ, ಕರ್ನಾಟಕ