rajasthan

ಭಯೋತ್ಪಾದನೆಗೆ ಹಣಕಾಸು ನೆರವು: ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತ ಭಯೋತ್ಪಾದಕರ ಬಂಧನ

(ನ್ಯೂಸ್‌ ಕಡಬ) newskadaba.com,  ನ..01: ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಆರೋಪದ ಮೇರೆಗೆ 3 ಮೌಲ್ವಿಗಳು ಸೇರಿದಂತೆ ಐವರು ಶಂಕಿತ ಭಯೋತ್ಪಾದಕರನ್ನು ರಾಜಸ್ಥಾನ ಎಟಿಎಸ್ ಬಂಧಿಸಿದೆ. ಅಯೂಬ್, ಮಸೂದ್ ಮತ್ತು ಉಸ್ಮಾನ್ ಬಂಧಿತ ಮೌಲ್ವಿಗಳು. ಇನ್ನೂ ಕರೌಲ್‌ನ ಜುನೈದ್ ಎಂಬಾತನನ್ನು ಬಂಧಿಸಲಾಗಿದ್ದು, ಇನ್ನೋರ್ವನ ಗುರುತು ಪತ್ತೆಯಾಗಿಲ್ಲ. ಬಂಧಿತರಲ್ಲಿ ಒಬ್ಬನಾದ ಜೋಧ್‌ಪುರದ ಚೋಖಾದ ಅರೇಬಿಯಾ ಮದರಸಾದ ಧರ್ಮಗುರು ಆಯೂಬ್‌ನಿಂದ ಕೆಲವು ದಾಖಲೆಗಳನ್ನು ಎಟಿಎಸ್ ಅಧಿಕಾರಿಗಳು ವಶ ಪಡಿಸಿಕೊಂಡಿದ್ದಾರೆ. ಆತ 13 ವರ್ಷಗಳಿಂದ ಮದರಸಾದಲ್ಲಿ ಕೆಲಸ ಮಾಡುತ್ತಿದ್ದ. ಇನ್ನೂ ಮದರಸಾದ […]

ಭಯೋತ್ಪಾದನೆಗೆ ಹಣಕಾಸು ನೆರವು: ರಾಜಸ್ಥಾನದಲ್ಲಿ 3 ಮೌಲ್ವಿಗಳು ಸೇರಿ ಐವರು ಶಂಕಿತ ಭಯೋತ್ಪಾದಕರ ಬಂಧನ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜಸ್ಥಾನ: ಭೀಕರ ಅಪಘಾತ- ಮಕ್ಕಳು ಸೇರಿದಂತೆ 11 ಭಕ್ತರು ಸ್ಥಳದಲ್ಲಿಯೇ ಸಾವು

(ನ್ಯೂಸ್‌ ಕಡಬ) newskadaba.com ಆ.13  ರಾಜಸ್ಥಾನದಲ್ಲಿ ಭಾರೀ ಅಪಘಾತ ಸಂಭವಿಸಿದ್ದು 11 ಭಕ್ತರು  ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಖಾತು ಶ್ಯಾಮ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಗಾಯಾಳುಗಳಲ್ಲಿ ಒಂಬತ್ತು ಜನರನ್ನು ಚಿಕಿತ್ಸೆಗಾಗಿ ಜೈಪುರಕ್ಕೆ ಕಳುಹಿಸಲಾಗಿದೆ ಮತ್ತು ಮೂವರನ್ನು ಸ್ಥಳೀಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಯಾಣಿಕರ ಪಿಕ್-ಅಪ್ ವಾಹನ ಮತ್ತು ಟ್ರೇಲರ್ ಟ್ರಕ್ ನಡುವೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಮಾಹಿತಿ ನೀಡಿರುವ ಎಸ್ಪಿ ಸಾಗರ್ ರಾಣಾ, “ಖಾತು ಶ್ಯಾಮ್ ದೇವಸ್ಥಾನದಿಂದ ಬರುವ ಭಕ್ತರು

ರಾಜಸ್ಥಾನ: ಭೀಕರ ಅಪಘಾತ- ಮಕ್ಕಳು ಸೇರಿದಂತೆ 11 ಭಕ್ತರು ಸ್ಥಳದಲ್ಲಿಯೇ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಅ. 11. ತಾವೇ ಜನ್ಮ ನೀಡಿದ ಮಕ್ಕಳ ಕಿರುಕುಳ ಸಹಿಸಲಾಗದೇ ವೃದ್ಧ ದಂಪತಿ ನೀರಿನ ಟ್ಯಾಂಕ್‌ ಗೆ ಧುಮುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ನಾಗೌರ್‌ನ ಕರ್ನಿ ಕಾಲೋನಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ದಂಪತಿಯನ್ನು ಹಜಾರಿರಾಮ್ ಬಿಷ್ಣೋಯ್ ಮತ್ತು ಪತ್ನಿ ಚವಾಲಿ ದೇವಿ ಎಂದು ಗುರುತಿಸಲಾಗಿದೆ. ಕರ್ನಿ ಕಾಲೋನಿಯಲ್ಲಿರುವ ತಮ್ಮ ಮನೆಯೊಳಗಿನ ನೀರಿನ ಟ್ಯಾಂಕ್‌ ನಲ್ಲಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎರಡು ದಿನಗಳಿಂದ ದಂಪತಿ ಕಾಣದ

ಮಕ್ಕಳ ಕಿರುಕುಳ ತಾಳಲಾರದೇ ದಂಪತಿ ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಜಾರ್ಖಂಡ್‌ನ, ಮಾ. 18. ಹಳಿ ದಾಟುತ್ತಿದ್ದ ವೇಳೆ ರೈಲಿಗೆ ಸಿಲುಕಿ ಮೂವರು ಮೃತಪಟ್ಟ ಘಟನೆ ಜಾರ್ಖಂಡ್‌ನ ಧನ್ಬಾದ್ ರೈಲ್ವೆ ವಿಭಾಗದ ನೇತಾಜಿ ಸುಭಾಸ್ ಚಂದ್ರ ಬೋಸ್ ಗೊಮೊಹ್ ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟವರನ್ನು ಮನೋಜ್ ಸಾಬ್ (19), ಶಿವಚರಣ್ ಸಾಬ್ (20) ಮತ್ತು ಬಬ್ಲೂ ಕುಮಾರ್ (20) ಎಂದು ಗುರುತಿಸಲಾಗಿದೆ. ಮೂವರು ರೈಲ್ವೇ ಹಳಿ ದಾಟುತ್ತಿದ್ದ ವೇಳೆ ಹೌರಾ-ನವದೆಹಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲು ವರಿಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ  ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ರೈಲು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು..! Read More »

ಕ್ರೈಮ್ ನ್ಯೂಸ್

ಬ್ಯಾಂಕ್ ಲಾಕರ್ ನಲ್ಲಿಟ್ಟ ಲಕ್ಷ ಲಕ್ಷ ಹಣವನ್ನು ತಿಂದು ಹಾಕಿದ ಗೆದ್ದಲು !                 

(ನ್ಯೂಸ್ ಕಡಬ)newskadaba.com ರಾಜಸ್ತಾನ, ಫೆ.12. ಬ್ಯಾಂಕ್ ಲಾಕರ್ ನಲ್ಲಿ ಇಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ನೋಟುಗಳು ಮತ್ತು ಆಸ್ತಿ ದಾಖಲೆಗಳನ್ನು ಗೆದ್ದಲು ಹುಳುಗಳು ತಿಂದು ಹಾಕಿರುವ ಘಟನೆ ರಾಜಸ್ತಾನದಲ್ಲಿ ವರದಿಯಾಗಿದೆ. ಬ್ಯಾಂಕ್ ವೊಂದರಲ್ಲಿ ಲಾಕರ್ ನಲ್ಲಿಟ್ಟಿದ್ದ ಮಹಿಳೆಯೊಬ್ಬರ ಲಕ್ಷ ಲಕ್ಷ ರೂಪಾಯಿ ನೋಟುಗಳು ಹಾಗೂ ಆಸ್ತಿ ದಾಖಲೆಗಳನ್ನು ಗೆದ್ದಲು ತಿಂದು ಹಾಕಿವೆ. ಲಾಕರ್ ನಲ್ಲಿಟ್ಟಿದ್ದ ಎರಡು ಲಕ್ಷ ಹದಿನೈದು ಸಾವಿರ ರೂಪಾಯಿ ಮೌಲ್ಯದ ನೋಟುಗಳನ್ನು ಗೆದ್ದಲು ತಿಂದು ಹಾಕಿದೆ ಎನ್ನಲಾಗಿದೆ. ಬ್ಯಾಂಕ್ ಲಾಕರ್ ಸಂಖ್ಯೆ 265 ರ

ಬ್ಯಾಂಕ್ ಲಾಕರ್ ನಲ್ಲಿಟ್ಟ ಲಕ್ಷ ಲಕ್ಷ ಹಣವನ್ನು ತಿಂದು ಹಾಕಿದ ಗೆದ್ದಲು !                  Read More »

ರಾಷ್ಟ್ರೀಯ ನ್ಯೂಸ್

ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು  ➤ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!!

(ನ್ಯೂಸ್ ಕಡಬ) newskadaba.com ನವದೆಹಲಿ, ಡಿ. 02. ರಾಜಸ್ಥಾನದಲ್ಲಿ ರೈಲು ಹಳಿತಪ್ಪಿದ ಪರಿಣಾಮ ಸುಮಾರು 10 ಪ್ರಯಾಣಿಕರು ಗಾಯಗೊಂಡ ಘಟನೆ ಪಾಲಿಯ ರಾಜ್ಕಿವಾಸ್‌ನಲ್ಲಿ ಸಂಭವಿಸಿದೆ ಎನ್ನಲಾಗಿದೆ. ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು ಜೋಧ್‌ಪುರ ವಿಭಾಗದ ರಾಜ್ಕಿವಾಸ್-ಬೊಮದ್ರಾ ವಿಭಾಗದ ನಡುವೆ ಹಳಿತಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಂದ್ರಾ ಟರ್ಮಿನಲ್‌ನಿಂದ ಹೊರಟ ರೈಲು ಜೋಧ್‌ಪುರಕ್ಕೆ ತೆರಳುತ್ತಿತ್ತು. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಾಯುವ್ಯ ರೈಲ್ವೆಯ ಉನ್ನತ ಅಧಿಕಾರಿಗಳು ಜೈಪುರದ ಪ್ರಧಾನ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿಯಲ್ಲಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು

ಹಳಿ ತಪ್ಪಿದ ಸೂರ್ಯನಗರಿ ಎಕ್ಸ್‌ಪ್ರೆಸ್‌ನ ಎಂಟು ಬೋಗಿಗಳು  ➤ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಪ್ಪತ್ತೆರಡು ಲಕ್ಷ ರೂ‌‌. ಬೆಲೆಯ ಬೈಕ್ ಅಪಘಾತ ► ದುಬಾರಿ ಬೆಲೆಯ ಹೆಲ್ಮೆಟ್ ತೆಗೆಯಲಾಗದೆ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಜಸ್ಥಾನ, ಡಿ.17. ದುಬಾರಿ ಬೆಲೆಯ ಬೈಕೊಂದು ಅಪಘಾತವಾಗಿ ತಾನು ಧರಿಸಿದ್ದ 50 ಸಾವಿರ ಬೆಲೆಬಾಳುವ ಹೆಲ್ಮೆಟ್ ಯುವಕನೋರ್ವನ ಪ್ರಾಣಕ್ಕೆ ಕುತ್ತಾದ ಘಟನೆ ರಾಜಸ್ಥಾನದಿಂದ ವರದಿಯಾಗಿದೆ. ರಾಜಸ್ಥಾನದ ಜೈಪುರ ನಿವಾಸಿ ಆಟೋಮೊಬೈಲ್ ಸಂಸ್ಥೆಯೊಂದರ ಸೇಲ್ಸ್ ಮ್ಯಾನೇಜರ್ ರೋಹಿತ್ ಸಿಂಗ್ ಶೆಖಾವತ್(30) ಎಂಬಾತ ತನ್ನ ಸುಮಾರು 22 ಲಕ್ಷ ಬೆಲೆಬಾಳುವ ಕವಾಸಾಕಿ ನಿಂಜಾ ಝೆಡ್ಎಕ್ಸ್ 10 ಆರ್ ನಲ್ಲಿ ತೆರಳುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿದ್ದು, ರೋಹಿತ್ ಧರಿಸಿದ್ದ ನೂತನ ತಂತ್ರಜ್ಞಾನದ ಹೆಲ್ಮೆಟ್ ತೆಗೆಯಲಾಗದೆ ಮೆದುಳಿನ ರಕ್ತಸ್ರಾವ ಉಂಟಾಗಿದೆ‌.

ಇಪ್ಪತ್ತೆರಡು ಲಕ್ಷ ರೂ‌‌. ಬೆಲೆಯ ಬೈಕ್ ಅಪಘಾತ ► ದುಬಾರಿ ಬೆಲೆಯ ಹೆಲ್ಮೆಟ್ ತೆಗೆಯಲಾಗದೆ ಸವಾರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಇನ್ನು ಮುಂದೆ ವಧು-ವರರು ವಿವಾಹ ಮಂಟಪದಲ್ಲೇ ವಚನ ನೀಡುವ ಹೊಸ ಯೋಜನೆ ಜಾರಿ ► ವಚನದಲ್ಲಿ ಏನಿದೆ ತಿಳಿಯಬೇಕೆ..???

(ನ್ಯೂಸ್ ಕಡಬ) newskadaba.com ಸಿಕಾರ್, ಅ.12. ಹಿಂದು ವಿವಾಹದ ವೇಳೆ ನೂತನ ವಧು-ವರರು ಅಗ್ನಿ ಕುಂಡದ ಸುತ್ತಲೂ 7 ಸುತ್ತು ಸುತ್ತಿ ಸಪ್ತಪದಿ ತುಳಿಯುವುದು ತಲೆತಲಾಂತರಗಳಿಂದಲೂ ನಡೆದು ಬಂದ ಸಂಪ್ರದಾಯ. ಆದರೆ ರಾಜಸ್ಥಾನದಲ್ಲಿ ಇನ್ನು ಮುಂದೆ ನಡೆಯುವ ವಿವಾಹದಲ್ಲಿ ನೂತನ ವಧು-ವರರು ಅಗ್ನಿಕುಂಡದ ಸುತ್ತಲೂ 7ರ ಬದಲು 8 ಸುತ್ತು ಹಾಕಿ ಸಪ್ತಪದಿ ಬದಲು ಅಷ್ಟಪದಿ ತುಳಿಯುವಂತೆ ರಾಜಸ್ಥಾನದ ಸಿಕಾರ್ ಜಿಲ್ಲಾಡಳಿದ ಅರ್ಚಕರಿಗೆ ಮನವಿ ಮಾಡಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಪ್ರತಿ 100 ಗಂಡು ಮಕ್ಕಳಿಗೆ 90 ಹೆಣ್ಣು ಮಕ್ಕಳು ಮಾತ್ರ

ಇನ್ನು ಮುಂದೆ ವಧು-ವರರು ವಿವಾಹ ಮಂಟಪದಲ್ಲೇ ವಚನ ನೀಡುವ ಹೊಸ ಯೋಜನೆ ಜಾರಿ ► ವಚನದಲ್ಲಿ ಏನಿದೆ ತಿಳಿಯಬೇಕೆ..??? Read More »

ರಾಷ್ಟ್ರೀಯ ನ್ಯೂಸ್
Scroll to Top