ಕಡಬ: ಸರಸ್ವತೀ ಪ್ರೌಢಶಾಲೆಯಲ್ಲಿ ರಕ್ಷಾಬಂಧನ ಆಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ. 19. ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮವನ್ನು ಸೋಮವಾರದಂದು ಆಚರಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಸರಸ್ವತೀ ಸಮೂಹ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರೂ, ಪ್ರಾಥಮಿಕ ವಿಭಾಗದ ಮೇಲ್ವಿಚಾರಕಿ ಶ್ರೀಮತಿ ಪ್ರಮೀಳಾ ಲೋಕೇಶ್ ವಹಿಸಿ ಪುರಾಣ ಮಹಾಭಾರತ ಇತಿಹಾಸಗಳಲ್ಲಿ ರಕ್ಷಾಬಂಧನ ಆಚರಣೆಯಲ್ಲಿತ್ತು. ಪ್ರಸ್ತುತ ಸಮಾಜದಲ್ಲಿ ಇಂತಹ ರಕ್ಷೆಯನ್ನು ಕಟ್ಟಿ ಸಹೋದರ-ಸಹೋದರಿಯರು ಎಂಬ ಭ್ರಾತೃತ್ವದ ಭಾವವನ್ನು ಮೂಡಿಸಿ ನಮ್ಮ ಹಿಂದೂ ಸಮಾಜದ ರಕ್ಷಣೆಯಲ್ಲಿ ನಾವು ಕೈಜೋಡಿಸುವುದರ ಮೂಲಕ ಭಾರತಮಾತೆಯ ರಕ್ಷಣೆ ಮಾಡೋಣ ಎಂದು […]

ಕಡಬ: ಸರಸ್ವತೀ ಪ್ರೌಢಶಾಲೆಯಲ್ಲಿ ರಕ್ಷಾಬಂಧನ ಆಚರಣೆ Read More »

ಕರಾವಳಿ, ಕರ್ನಾಟಕ