rally

ಕಡಬ ತಾಲೂಕಿಗೆ ಆಗಮಿಸಿದ ಇಸ್ಕಾನ್ ಧರ್ಮ ಪ್ರಚಾರಾರ್ಥ ಪಾದಯಾತ್ರೆ ► ಜನಾಕರ್ಷಣೆಯಾಗಿರುವ ಗಜ ಗಾತ್ರದ ಬೃಹತ್ ಎತ್ತುಗಳು

(ನ್ಯೂಸ್ ಕಡಬ) newskadaba.com ಕಡಬ, ಡಿ.13. ಇಸ್ಕಾನ್ ಸಂಸ್ಥೆಯು ಧರ್ಮ ಪ್ರಚಾರಾರ್ಥ ಹಾಗೂ ಹರಿನಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರವ್ಯಾಪಿ ಹಮ್ಮಿಕೊಂಡಿರುವ 34 ನೇ ವರ್ಷದ ಅಖಿಲ ಭಾರತ ಪಾದಯಾತ್ರೆ ದಕ್ಷಿಣ ಭಾರತದ ಪ್ರಮುಖ ಧಾರ್ಮಿಕ ಕೇಂದ್ರವಾದ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಗುರುವಾರದಂದು ತಲುಪಲಿದೆ. 1984 ರಲ್ಲಿ ಪ್ರಾರಂಭವಾದ ಈ ರಥಯಾತ್ರೆಯು 5 ಬಾರಿ ಭಾರತ ದೇಶವನ್ನು ಪ್ರದಕ್ಷಿಣೆಗೈದಿದ್ದು, 6 ಸಲ ಕರ್ನಾಟಕ ರಾಜ್ಯವನ್ನು ಪ್ರವೇಶಿಸಿದೆ. ದ್ವಾರಕೆಯಿಂದ ಹೊರಟು ಕುರುಕ್ಷೇತ್ರ ಬದರಿನಾಥ, ಹರಿದ್ವಾರ, ವೃಂದಾವನ, ಮಾಯಾಪುರ, […]

ಕಡಬ ತಾಲೂಕಿಗೆ ಆಗಮಿಸಿದ ಇಸ್ಕಾನ್ ಧರ್ಮ ಪ್ರಚಾರಾರ್ಥ ಪಾದಯಾತ್ರೆ ► ಜನಾಕರ್ಷಣೆಯಾಗಿರುವ ಗಜ ಗಾತ್ರದ ಬೃಹತ್ ಎತ್ತುಗಳು Read More »

ರಾಷ್ಟ್ರೀಯ ನ್ಯೂಸ್

ಭಾರತವು ಕೊಲೆಗಡುಕರ ರಾಷ್ಟ್ರವಾಗಿ ಪ್ರಸಿದ್ಧಿಯಾಗುತ್ತಿದೆ ► ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.15. ಭಾರತವು ಸುಳ್ಳಿನ ಸಾಮ್ರಾಜ್ಞವಾಗಿದ್ದು, ಕೊಲೆಗಡುಕರ ರಾಷ್ಟ್ರವಾಗಿ ಪ್ರಸಿದ್ಧಿಯಾಗುತ್ತಿದೆ. ದನ ಕಡಿದವರನ್ನು ಬಂಧಿಸುತ್ತಾರೆ ಆದರೆ ಜನರನ್ನು ಕೊಂದವರನ್ನು ಬಂಧಿಸುವುದಿಲ್ಲ ಎಂದು ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೇಳಿದರು.   ಅವರು ಭಾನುವಾರದಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ನಡೆದ ‘ನಮಗೂ ಹೇಳಲಿಕ್ಕಿದೆ’ ಸಮಾವೇಶದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಭಾರತವು ದನಗಳ ಭಾರತವಾಗಬಾರದು. ಜನಗಳ ಭಾರತವಾಗಬೇಕು. ಕನ್ನಡದ ಹುಲಿ, ಕ್ರಾಂತಿ ವೀರ ಟಿಪ್ಪು

ಭಾರತವು ಕೊಲೆಗಡುಕರ ರಾಷ್ಟ್ರವಾಗಿ ಪ್ರಸಿದ್ಧಿಯಾಗುತ್ತಿದೆ ► ಉರಿಲಿಂಗ ಪೆದ್ದಿ ಮಠದ ಜ್ಞಾನ ಪ್ರಕಾಶ ಸ್ವಾಮೀಜಿ Read More »

ಕರ್ನಾಟಕ

‘ಮಂಗಳೂರು ಚಲೋ’ ಬೈಕ್ ರಾಲಿ ಮೇಲೆ ಸಿಎಂ ಕೆಂಗಣ್ಣು ► ರಾಲಿ ತಡೆಗೆ ಕಾಂಗ್ರೆಸ್ ನಾಯಕರಿಂದ ಮುಖ್ಯಮಂತ್ರಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.03. ಬಿಜೆಪಿಯ ಯುವ ಮೋರ್ಚಾ ನಡೆಸಲುದ್ದೇಶಿಸಿರುವ ಬೈಕ್ ರಾಲಿ ಮೇಲೆ ಈಗ ಸಿಎಂ ಕೆಂಗಣ್ಣು ಬೀರಿದ್ದಾರೆ ಎಂದು ತಿಳಿದುಬಂದಿದ್ದು, ಯಾವುದೇ ಕಾರಣಕ್ಕೂ ಈ ರಾಲಿ ಮಂಗಳೂರು ತಲುಪಬಾರದು ಎಂದು ನೂತನ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಸಿಎಂ ಸಿದ್ಧರಾಮಯ್ಯ ಆದೇಶ ನೀಡಿದ್ದಾರೆ ಎಂದು ರಾಜ್ಯದ ಖಾಸಗಿ ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ. ಪಿಎಫ್ಐ, ಕೆ ಎಫ್ ಡಿ, ಎಸ್ಡಿಪಿಐ ಸಂಘಟನೆಗಳನ್ನು ನಿಷೇಧಿಸಬೇಕು, ಹಿಂದೂ ಮುಖಂಡರ ಕೊಲೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಮತ್ತೆ

‘ಮಂಗಳೂರು ಚಲೋ’ ಬೈಕ್ ರಾಲಿ ಮೇಲೆ ಸಿಎಂ ಕೆಂಗಣ್ಣು ► ರಾಲಿ ತಡೆಗೆ ಕಾಂಗ್ರೆಸ್ ನಾಯಕರಿಂದ ಮುಖ್ಯಮಂತ್ರಿಗೆ ದೂರು Read More »

ಕರಾವಳಿ
Scroll to Top