ram mandir

ರಾಮಮಂದಿರ ನಿರ್ಮಾಣಕ್ಕೆ 1ಲಕ್ಷ ರೂ. ದೇಣಿಗೆ ನೀಡಿದ ನಟಿ ಪ್ರಣೀತಾ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 10. ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ ಬಹುಭಾಷಾ ನಟಿ ಪ್ರಣೀತಾ ಸುಭಾಷ್ ರವರು1 ಲಕ್ಷ ರೂ.ಗಳ ದೇಣಿಗೆ ನೀಡುವ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಅಯೋಧ್ಯೆಯ ರಾಮಮಂದಿರದ ನಿಧಿ ಸಮರ್ಪಣ ಅಭಿಯಾನವನ್ನು ಬೆಂಬಲಿಸಿದ ನಟಿ 1 ಲಕ್ಷ ರೂ. ಹಣವನ್ನು ನೀಡಿ, ಇದೊಂದು ಐತಿಹಾಸಿಕ ಚಳುವಳಿ ಎಂದು ಬರೆದು ನಟಿ ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.

ರಾಮಮಂದಿರ ನಿರ್ಮಾಣಕ್ಕೆ 1ಲಕ್ಷ ರೂ. ದೇಣಿಗೆ ನೀಡಿದ ನಟಿ ಪ್ರಣೀತಾ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

2024ರ ಜನವರಿಯಲ್ಲಿ ರಾಮಮಂದಿರ ಲೋಕಾರ್ಪಣೆ..!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 26. ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಮಮಂದಿರ ನಿರ್ಮಾಣ ಕಾರ್ಯವು ಪೂರ್ಣಗೊಳ್ಳುವ ಹಂತಕ್ಕೆ ಬಂದಿದ್ದು, ಮುಂಬರುವ ಜನವರಿಯಲ್ಲಿ ಲೋಕಾರ್ಪಣೆಗೊಳ್ಳುವುದು ಬಹುತೇಕ ಖಚಿತ ಎಂದು ಟ್ರಸ್ಟ್ ಹೇಳಿರುವುದಾಗಿ ವರದಿಯೊಂದು ಪ್ರಕಟಿಸಿದೆ. ಮಂದಿರದ ನೆಲ ಅಂತಸ್ತಿನ ಕಾಮಗಾರಿಯನ್ನು ನವೆಂಬರ್‌ನಲ್ಲಿ ಪೂರ್ಣಗೊಳಿಸಲು ನಿರ್ಧರಿಸಲಾಗಿದ್ದು, ಮೊದಲ ಅಂತಸ್ತಿನ ಶೇ.50ರಷ್ಟು ಪಿಲ್ಲರ್ ಗಳು ಪೂರ್ಣಗೊಂಡಿವೆ. ಡಿಸೆಂಬರ್ ಅಂತ್ಯದೊಳಗೆ ಮೊದಲ ಮಹಡಿಯ ಕಾಮಗಾರಿ ಪೂರ್ಣಗೊಳಿಸುವ ಗುರಿಯನ್ನು ಟ್ರಸ್ಟ್ ಹೊಂದಿದ್ದು, 2024ರ ಜನವರಿಯಲ್ಲಿ ರಾಮಮಂದಿರ ಉದ್ಘಾಟನೆಗೊಳ್ಳಲಿದೆ ಎನ್ನಲಾಗಿದೆ. ರಾಮ ಜನ್ಮಭೂಮಿಯ ಶಂಕುಸ್ಥಾಪನೆ ಸಮಾರಂಭವು

2024ರ ಜನವರಿಯಲ್ಲಿ ರಾಮಮಂದಿರ ಲೋಕಾರ್ಪಣೆ..! Read More »

ರಾಷ್ಟ್ರೀಯ ನ್ಯೂಸ್

2024ರ ಜ. 01ಕ್ಕೆ ಅಯೋಧ್ಯ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್…! ➤ ಕೇಂದ್ರ ಸಚಿವ ಅಮಿತ್ ಶಾ ಘೋಷಣೆ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 05. 2024ರ ಜನವರಿ 1ಕ್ಕೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಳ್ಳಲಿದ್ದು, ಅಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.  

2024ರ ಜ. 01ಕ್ಕೆ ಅಯೋಧ್ಯ ರಾಮಮಂದಿರ ಉದ್ಘಾಟನೆಗೆ ಮುಹೂರ್ತ ಫಿಕ್ಸ್…! ➤ ಕೇಂದ್ರ ಸಚಿವ ಅಮಿತ್ ಶಾ ಘೋಷಣೆ Read More »

ರಾಷ್ಟ್ರೀಯ ನ್ಯೂಸ್
Scroll to Top