ramakunja

ರಾಮಕುಂಜ: ಮಳೆನೀರು ಕೊಯ್ಲು ಹಾಗೂ ಬೂದುನೀರು ನಿರ್ವಹಣೆ ಕುರಿತು ತರಬೇತಿ

(ನ್ಯೂಸ್ ಕಡಬ) newskadaba.com ಕಡಬ, ಫೆ. 22. ಮಳೆನೀರು ಕೊಯ್ಲು ಹಾಗೂ ಬೂದುನೀರು ನಿರ್ವಹಣೆ ತರಬೇತಿ ಕಾರ್ಯಕ್ರಮವು ತಾಲೂಕಿನ ರಾಮಕುಂಜ ಗ್ರಾಮಪಂಚಾಯತ್ ನಲ್ಲಿ ನಡೆಯಿತು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ ಹಾಗೂ ಅನುಷ್ಠಾನ ಬೆಂಬಲ ಸಂಸ್ಥೆ ಗ್ರಾಮ್ಸ್‌ ಮಂಗಳೂರು ಸಂಯೋಗದಲ್ಲಿ ಸಂಜೀವಿನಿ ಮಹಿಳಾ ಒಕ್ಕೂಟ ಸದಸ್ಯರಿಗೆ ತರಬೇತಿ ನೀಡಲಾಯಿತು. ಜಲಜೀವನ್ ಮಿಷನ್ ಅನುಷ್ಠಾನ ಸಂಸ್ಥೆ ಗ್ರಾಮ್ಸ್ ಸಂಯೋಜಕ ಅಭಿಲಾಷ್ ಕೆ ಎಲ್ ಅವರು ಮಾಹಿತಿ ನೀಡಿದರು.

ರಾಮಕುಂಜ: ಮಳೆನೀರು ಕೊಯ್ಲು ಹಾಗೂ ಬೂದುನೀರು ನಿರ್ವಹಣೆ ಕುರಿತು ತರಬೇತಿ Read More »

ಕರಾವಳಿ

ರಾಮಕುಂಜ: ವಿದ್ಯಾರ್ಥಿಗಳು ದೇಶದ ಗೌರವ ಹೆಚ್ಚಿಸುವ ಕೆಲಸ ಮಾಡಿ  ➤ ಚಕ್ರವರ್ತಿ ಸೂಲಿಬೆಲೆ ಕಿವಿಮಾತು..!

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.14. ಬಾವಿಯೊಳಗಿನ ಕಪ್ಪೆಯಂತೆ ಇರುವ ಬದಲು ವಿದ್ಯಾರ್ಥಿಗಳು ತಮ್ಮ ಮನಸ್ಸು, ಚಿಂತನೆಯನ್ನು ವಿಸ್ತಾರ ಮಾಡಿಕೊಳ್ಳಿ. ಇವತ್ತಿನ ಭಾರತಕ್ಕೆ ಜಗತ್ತನ್ನು ಗೆಲ್ಲುವಂತಹ ತರುಣ ಶಕ್ತಿ ಬೇಕಿದೆ. ಆದ್ದರಿಂದ ಸ್ವಾಮಿ ವಿವೇಕಾನಂದ, ಆಜಾದ್, ಸುಭಾಶ್ ಚಂದ್ರ ಬೋಸ್, ಝಾನ್ಸಿರಾಣಿ ಲಕ್ಷ್ಮೀಬಾಯಿಯಂತ ದಿಟ್ಟ ಹೋರಾಟಗಾರರನ್ನೂ ಆದರ್ಶವಾಗಿಟ್ಟುಕೊಂಡು ಬದುಕು ರೂಪಿಸಿಕೊಳ್ಳಿ. ಇದರೊಂದಿಗೆ ದೇಶದ ಗೌರವ ಹೆಚ್ಚಿಸುವ ಕೆಲಸ ಮಾಡಿ ಅಂತಾ ಚಿಂತಕ ಹಾಗೂ ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು. ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಆಶ್ರಯದಲ್ಲಿ ಶ್ರೀ

ರಾಮಕುಂಜ: ವಿದ್ಯಾರ್ಥಿಗಳು ದೇಶದ ಗೌರವ ಹೆಚ್ಚಿಸುವ ಕೆಲಸ ಮಾಡಿ  ➤ ಚಕ್ರವರ್ತಿ ಸೂಲಿಬೆಲೆ ಕಿವಿಮಾತು..! Read More »

ಕರಾವಳಿ, ಕರ್ನಾಟಕ

ರಾಮಕುಂಜ: ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ರಾಮಕುಂಜಕ್ಕೆ ಭೇಟಿ..!    

(ನ್ಯೂಸ್ ಕಡಬ)newskadaba.com  ರಾಮಕುಂಜ, ಜ.11. ಖ್ಯಾತ ಚಿಂತಕ, ವಾಗ್ಮಿಗಳೂ ಆಗಿರುವ ಚಕ್ರವರ್ತಿ ಸೂಲಿಬೆಲೆ  ಅವರು ಜ.13 ರಂದು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗೆ  ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಅಪರಾಹ್ನ 2 ರಿಂದ 3.30ರ ತನಕ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ‘ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಕೆ.ಎಸ್.ರಾಧಕೃಷ್ಣ ಅವರು ತಿಳಿಸಿದ್ದಾರೆ.      

ರಾಮಕುಂಜ: ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ರಾಮಕುಂಜಕ್ಕೆ ಭೇಟಿ..!     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ಮಾನ್ಯ ದ.ಕ. ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ   ರವರು ನಾಳೆ (ಡಿ.17) ಪೂರ್ವಾಹ್ನ 11 ಘಂಟೆಗೆ ಕಡಬ ತಾಲೂಕು ಕಚೇರಿಗೆ ಭೇಟಿ ನೀಡಲಿದ್ದು, ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಇದರ ಸದುಪಯೋಗ ಪಡೆಕೊಳ್ಳಬೇಕೆಂದು ಕಡಬ ತಹಶೀಲ್ದಾರ್ ಅನಂತ ಶಂಕರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ನಾಳೆ (ಡಿ.17) ಕಡಬಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ Read More »

ಕರಾವಳಿ

ಶನಿವಾರ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಉಡುಪಿ ,ಜೂ.28:  ಸರಕಾರ ನೂರಾರು ಸುರಕ್ಷಿತ ಕ್ರಮಗಳನ್ನ ಕೈಗೊಂಡು ಎಸ್ ಎಸ್ ಎಲ್ ಸಿ ಪರೀಕ್ಷೆ ಯನ್ನ ನಡೆಸಿದೆ. ಕೊರೋನಾ ಆತಂಕದ ನಡುವೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಇದರ, ನಡುವೆ.ಶನಿವಾರ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಕೊರೊನಾ ಪಾಸಿಟಿವ್‌ ಆಗಿದ್ದು ವಿದ್ಯಾರ್ಥಿಯ ಗಂಟಲ ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.   ಪಡುಬಿದ್ರೆಯ ಒಂದು ಪರೀಕ್ಷಾ ಕೆಂದ್ರದಲ್ಲಿ ಈ ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು ಶನಿವಾರ ವಿದ್ಯಾರ್ಥಿಯ ಮನೆಯವರಿಗೆ ಕೊರೊನಾ ದೃಢಪಟ್ಟ ಹಿನ್ನಲೆ ವಿದ್ಯಾರ್ಥಿಯ

ಶನಿವಾರ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಯ ಮನೆಯವರಿಗೆ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ಕೊೈಲ: ರಸ್ತೆ ಕಾಮಗಾರಿಗೆ 1.25 ಕೋಟಿ ರೂಪಾಯಿ ಅನುದಾನ ಮಂಜೂರು ➤ ಎಸ್. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ಜೂನ್.7., ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಕೊೈಲ-ಹಿರೇಬಂಡಾಡಿ-ಉಪ್ಪಿನಂಗಡಿ ರಸ್ತೆಯಲ್ಲಿ ಕೊೈಲದಿಂದ ನೆಹರುತೋಟ ತನಕದ ರಸ್ತೆ ಡಾಂಬಾರೀಕರಣ ಕಾಮಗಾರಿಗೆ ಶನಿವಾರ ಶಿಲಾನ್ಯಾಸ ನಡೆಯಿತು. ಶಾಸಕ ಎಸ್. ಅಂಗಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಈ ರಸ್ತೆಯ ಡಾಂಬರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಸುಮಾರು 1.25 ಕೋಟಿ ರೂಪಾಯಿ ಅನುದಾನ ಮಂಜೂರು ಆಗಿದ್ದು, ಈ ಭಾಗದ ಜನರ ಬಹುಕಾಲದ ಸಮಸ್ಯೆಯೊಂದು ಪರಿಹಾರ ಆಗುವಂತಾಗಿದೆ ಎಂದರು. ಈ ರಸ್ತೆಯಲ್ಲಿ ಬಹಳಷ್ಟು ಕಡೆ ಏರು ತಗ್ಗು ಇದ್ದು, ಇದನ್ನು

ಕೊೈಲ: ರಸ್ತೆ ಕಾಮಗಾರಿಗೆ 1.25 ಕೋಟಿ ರೂಪಾಯಿ ಅನುದಾನ ಮಂಜೂರು ➤ ಎಸ್. ಅಂಗಾರ Read More »

ಕರಾವಳಿ

ರಾಮಕುಂಜ: ಶಾಲಾ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜೂ.13. ಖಾಸಗಿ ಶಾಲಾ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ಸಂಜೆ ರಾಮಕುಂಜದಲ್ಲಿ ಸಂಭವಿಸಿದೆ. ಗಾಯಾಳು ಸವಾರನನ್ನು ಕೊೈಲ ಗ್ರಾಮದ ನೆಲ್ಯೊಟ್ಟು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ, ಇರ್ಫಾನ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಇರ್ಫಾನ್ ಇತ್ತೀಚೆಗೆ ಊರಿಗೆ ಬಂದಿದ್ದು, ಇಂದು ಬೆಂಗಳೂರಿಗೆ ಹೋಗುವವರಿದ್ದರು. ಗುರುವಾರ ಸಂಜೆ ತನ್ನ ದ್ವಿಚಕ್ರ ವಾಹನದಲ್ಲಿ ಉಪ್ಪಿನಂಗಡಿಗೆ ತೆರಳಿದ್ದು, ಮನೆಗೆ ಹಿಂತಿರುಗುತ್ತಿದ್ದಾಗ ರಾಮಕುಂಜ

ರಾಮಕುಂಜ: ಶಾಲಾ ಬಸ್ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಗಂಭೀರ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವತಿಯಿಂದ ವಾಳ್ಯ ಶಾಲೆಯಲ್ಲಿ ಎನ್‍ಎಸ್‍ಎಸ್ ಶಿಬಿರ

(ನ್ಯೂಸ್ ಕಡಬ) newskadaba.com. ಕಡಬ,ಡಿ.28. ಮಂಗಳೂರು ವಿಶ್ವವಿದ್ಯಾನಿಲಯ, ರಾಷ್ಟ್ರೀಯ ಸೇವಾಯೋಜನೆ ವತಿಯಿಂದ ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜು ವಿದ್ಯಾರ್ಥಿಗಳಿಂದ ಕುಟ್ರುಪಾಡಿ ಗ್ರಾಮದ ವಾಳ್ಯ ಕಿ.ಪ್ರಾ.ಶಾಲೆಯಲ್ಲಿ ಒಂದು ವಾರಗಳ ಕಾಲ ನಡೆಯುವ ಎನ್ನೆಸೆಸ್ಸ್ ಶಿಬಿರದ ಉದ್ಘಾಟನೆ ನಡೆಯಿತು.ಕುಟ್ರುಪಾಡಿ ಸಿ.ಎ.ಬ್ಯಾಂಕಿನ ಅಧ್ಯಕ್ಷ ಕರುಣಾಕರ ಗೋಗಟೆ ಉದ್ಘಾಟಿಸಿ ಮಾತನಾಡಿ,    ಶಿಬಿರ ವಿದ್ಯಾರ್ಥಿಗಳಿಗೆ ಸಮರ್ಪಣಾ ಭಾವವನ್ನು ತಿಳಿಸುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಶಿಬಿರದಲ್ಲಿನ ಶಿಸ್ತು ಸಂಯವನ್ನು ತನ್ನ ಜೀವನದ ಉದ್ದಕ್ಕೂ ಅಳವಡಿಸಿಕೊಂಡು ಉತ್ತಮ ನಾಗರೀಕನಾಗಿ ಬಾಳಬೇಕು ಎಂದರು. ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ಮಾತನಾಡಿ, ಇಚ್ಛಾಶಕ್ತಿಯೊಂದಿಗೆ ಎಲ್ಲರೂ

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವತಿಯಿಂದ ವಾಳ್ಯ ಶಾಲೆಯಲ್ಲಿ ಎನ್‍ಎಸ್‍ಎಸ್ ಶಿಬಿರ Read More »

ಕರಾವಳಿ

ಖ್ಯಾತ ಕವಿ, ಕಥೆಗಾರ ಜಯಂತಕಾಯ್ಕಿಣಿ ನಾಳೆ ರಾಮಕುಂಜಕ್ಕೆ ► ರಾಮಕುಂಜೇಶ್ವರ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ

(ನ್ಯೂಸ್ ಕಡಬ) newskadaba.com ಕಡಬ, ಜು.29. ಕನ್ನಡದ ಖ್ಯಾತ ಕವಿ, ಕಥೆಗಾರ, ಸಾಹಿತ್ಯದ ಗಣಿ ಜಯಂತಕಾಯ್ಕಿಣಿಯವರು ಜುಲೈ 30 ಸೋಮವಾರದಂದು ರಾಮಕುಂಜಕ್ಕೆ ಭೇಟಿ ನೀಡಲಿದ್ದಾರೆ. ಸೋಮವಾರ ಬೆಳಿಗ್ಗೆ 10 ಗಂಟೆಗೆ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ಕಾಲೇಜಿ‌ನ ಸಭಾಂಗಣದಲ್ಲಿ ಸಾಹಿತ್ಯ ಮತ್ತು ಇತರ ವಿಷಯಗಳ ಬಗ್ಗೆ ಸಂವಾದ ನಡೆಸಲಿದ್ದಾರೆ. ಆಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

ಖ್ಯಾತ ಕವಿ, ಕಥೆಗಾರ ಜಯಂತಕಾಯ್ಕಿಣಿ ನಾಳೆ ರಾಮಕುಂಜಕ್ಕೆ ► ರಾಮಕುಂಜೇಶ್ವರ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸಂವಾದ Read More »

ಕರಾವಳಿ

ರಾಮಕುಂಜ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ ► ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಕಡಬ, ಮಾ.30. ಪ್ರಕೃತಿಗೆ ವಿರುದ್ಧವಾಗಿ ನಡೆಯುವುದರಿಂದ ಪರಿಸರ ಹಾನಿಯಾಗುದಷ್ಟೇ ಅಲ್ಲ, ಮಾನವನ ಬದುಕಿಗೇ ಮಾರಕ. ಪ್ಲಾಸ್ಟಿಕ್ ಅತೀ ಅಪಾಯಕಾರಿ ವಸ್ತು. ಅದರ ಉಪಯೋಗದಲ್ಲಿ ನಿಯಂತ್ರಣ ಬೇಕು ಎಂದು ರಾಮಕುಂಜ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವೀಂದ್ರ ಹೇಳಿದರು. ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರಾಮಕುಂಜ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ನಡೆದ ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ಜಗತ್ತಿನಲ್ಲಿ ಮಾನವ ಅತೀ ಹೆಚ್ಚು ಬುದ್ದಿಶಕ್ತಿ  ಹೊಂದಿರುವ ಜೀವಿ.  ಆದರೆ ಮನುಷ್ಯನಿಗೆ ಪರಿಸರದ ವಿರುದ್ಧ

ರಾಮಕುಂಜ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ ► ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಜಾಗೃತಿ ಜಾಥಾ Read More »

ಕರಾವಳಿ
Scroll to Top