ramakunja

ರಾಮಕುಂಜ: ಮ್ಯಾಗ್ಸೇಸೆ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಡಾ| ಹರೀಶ್ ಹಂದೆ ಭೇಟಿ ► ರಾಮಕುಂಜೇಶ್ವರ ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ

(ನ್ಯೂಸ್ ಕಡಬ) newskadaba.com ಕಡಬ, ಡಿ.18. ಮ್ಯಾಗ್ಸೇಸೆ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ, ಸೆಲ್ಕೋ ಇಂಡಿಯಾದ ಸಂಸ್ಥಾಪಕ ಡಾ.ಹರೀಶ್ ಹಂದೆ ಶುಕ್ರವಾರದಂದು ರಾಮಕುಂಜ ವಿದ್ಯಾಸಂಸ್ಥೆಗೆ ಭೇಟಿ ನೀಡಿದ್ದು ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ ನಡೆಸಿದರು. ಸಂಸ್ಥೆಯಲ್ಲಿ ಆಯೋಜಿಸಿದ್ದ ಗಣಿತ ಮಾದರಿಗಳ ಪ್ರದರ್ಶನವನ್ನು ಡಾ.ಹರೀಶ್ ಹಂದೆಯವರು ಈ ವೇಳೆ ಉದ್ಘಾಟಿಸಿದರು. ಭಾರತ ಅಭಿವೃದ್ಧಿ ಹೊಂದಿದಲ್ಲಿ ಮಾತ್ರ ವಿಶ್ವ ಅಭಿವೃದ್ಧಿಗೊಳ್ಳಲಿದೆ ಎಂಬುದು ದೆಹಲಿಯಲ್ಲಿ ಎರಡು ವರ್ಷ ವ್ಯಾಸಾಂಗ ಮಾಡಿದ ಅಮೆರಿಕನ್ ಪ್ರಜೆಯೊಬ್ಬರ ಅಭಿಪ್ರಾಯವಾಗಿದೆ. ಆತನಲ್ಲಿ ಭಾರತದ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿಗೊಳ್ಳದೇ ಇದ್ದಲ್ಲಿ ವಿಶ್ವ […]

ರಾಮಕುಂಜ: ಮ್ಯಾಗ್ಸೇಸೆ ಪ್ರಶಸ್ತಿ ಪುರಸ್ಕೃತ ವಿಜ್ಞಾನಿ ಡಾ| ಹರೀಶ್ ಹಂದೆ ಭೇಟಿ ► ರಾಮಕುಂಜೇಶ್ವರ ವಿದ್ಯಾಲಯದ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕ ಸಂವಾದ Read More »

ಕರಾವಳಿ

ಜಿಲ್ಲಾ ಮಟ್ಟದ ‘ಸ್ಥಳದಲ್ಲೇ ಮಾದರಿ ತಯಾರಿ’ ಸ್ಪರ್ಧೆ ► ರಾಮಕುಂಜೇಶ್ವರ ಪ್ರೌಢಶಾಲೆಯ ಶಿಕ್ಷಕ ವೆಂಕಟೇಶ ದಾಮ್ಲೆ ರಾಜ್ಯ ಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.13. ಜಿಲ್ಲಾಮಟ್ಟದ “ಸ್ಥಳದಲ್ಲೇ ಮಾದರಿ ತಯಾರಿ” ಸ್ಪರ್ಧೆಯಲ್ಲಿ ಹೈಸ್ಕೂಲು ವಿಭಾಗದಿಂದ ಶ್ರೀ ರಾಮಕುಂಜೇಶ್ವರ  ಪ್ರೌಢಶಾಲೆಯ (ಕನ್ನಡ ಮಾಧ್ಯಮ) ಗಣಿತ ಶಿಕ್ಷಕರಾದ ಶ್ರೀ ವೆಂಕಟೇಶ ದಾಮ್ಲೆಯವರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ದ.ಕ. ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ರಾಷ್ಟ್ರೀಯ ಶಿಕ್ಷಕರ ಕಲ್ಯಾಣ ಪ್ರತಿಪ್ಠಾನ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ – ಇವುಗಳ ಸಂಯುಕ್ತ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ “ಸ್ಥಳದಲ್ಲೇ ಮಾದರಿ ತಯಾರಿ”

ಜಿಲ್ಲಾ ಮಟ್ಟದ ‘ಸ್ಥಳದಲ್ಲೇ ಮಾದರಿ ತಯಾರಿ’ ಸ್ಪರ್ಧೆ ► ರಾಮಕುಂಜೇಶ್ವರ ಪ್ರೌಢಶಾಲೆಯ ಶಿಕ್ಷಕ ವೆಂಕಟೇಶ ದಾಮ್ಲೆ ರಾಜ್ಯ ಮಟ್ಟಕ್ಕೆ Read More »

ಕರಾವಳಿ

ನಾಳೆ(ಡಿ.03.) ರಾಮಕುಂಜದಲ್ಲಿ ‘ಅಕ್ಷರ ಹಬ್ಬ – 2017’ ಕಾರ್ಯಕ್ರಮ ► 3ಡಿ ಶೋ, ವಿಜ್ಞಾನ ಮಾದರಿ ಪ್ರದರ್ಶನ, ಪುಸ್ತಕ ಪ್ರದರ್ಶನ, ಕ್ಯಾಂಪ್ಕೋ ಉತ್ತನ್ನಗಳ ಪ್ರದರ್ಶನ

(ನ್ಯೂಸ್ ಕಡಬ) newskadaba.com ಕಡಬ, ಡಿ.01. ವಿದ್ಯಾರ್ಥಿಗಳಲ್ಲಿ ಸೃಜನ ಶೀಲತೆ ಹಾಗೂ ಕ್ರಿಯಾತ್ಮಕ ಕಲಿಕೆಯ ಅಭಿರುಚಿ ಬೆಳೆಸುವ ಹಾಗೂ ಪರಿಸರದ ವಿದ್ಯಾಸಂಸ್ಥೆಗಳೊಂದಿಗೆ ಉತ್ತಮ ಬಾಂಧವ್ಯವನ್ನು ವೃದ್ಧಿಸುವ ಉದ್ದೇಶದೊಂದಿಗೆ ಬೆಂಗಳೂರಿನ ‘ವೈಎಫ್‌ಎಸ್’ ಸಿಸ್ಕೋ ಸಂಭ್ರಮ ತಂಡದ ಸಹಯೋಗದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಯ ಆಶ್ರಯದಲ್ಲಿ ಆಹ್ವಾನಿತ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ವೈವಿಧ್ಯಮ ಸ್ಪರ್ಧೆಗಳ ‘ಅಕ್ಷರ ಹಬ್ಬ – 2017’ ಡಿಸೆಂಬರ್ 03 ಭಾನುವಾರದಂದು ಶ್ರೀ ರಾಮಕುಂಜೇಶ್ವರ ಪ.ಪೂ

ನಾಳೆ(ಡಿ.03.) ರಾಮಕುಂಜದಲ್ಲಿ ‘ಅಕ್ಷರ ಹಬ್ಬ – 2017’ ಕಾರ್ಯಕ್ರಮ ► 3ಡಿ ಶೋ, ವಿಜ್ಞಾನ ಮಾದರಿ ಪ್ರದರ್ಶನ, ಪುಸ್ತಕ ಪ್ರದರ್ಶನ, ಕ್ಯಾಂಪ್ಕೋ ಉತ್ತನ್ನಗಳ ಪ್ರದರ್ಶನ Read More »

ಕರಾವಳಿ

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ►ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ

(ನ್ಯೂಸ್ ಕಡಬ) newskadaba.com ಕಡಬ, ನ.11. ನೆಲ್ಯಾಡಿ ಸಂತ ಜಾರ್ಜ್ ಪದವಿ ಪೂರ್ವ ಶಿಕ್ಷಣ ಸಂಸ್ಥೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖಾ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡಿತ್ತು. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕರಾದ ರಾಧಕೃಷ್ಣ ಎಂ ತರಭೇತಿ ನೀಡಿರುತ್ತಾರೆ.

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ►ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ Read More »

ಕರಾವಳಿ

ಕಡಬ: ರಾಮಕುಂಜ ಸಂಸ್ಕೃತ ಹಿ.ಪ್ರಾ.ಶಾಲಾ ಶತಮಾನೋತ್ಸವ ► ಪೂರ್ವಭಾವಿ ಸಭೆ, ಸಮಿತಿ ರಚನೆ

(ನ್ಯೂಸ್ ಕಡಬ) newskadaba.com ಕಡಬ, ನ.8. ಗ್ರಾಮೀಣ ಪ್ರದೇಶದಲ್ಲಿ 1919ರಲ್ಲಿ ಆರಂಭಗೊಂಡ ಶ್ರೀ ರಾಮಕುಂಜೇಶ್ವರ ಸಂಸ್ಕೃತ ಹಿರಿಯ ಪ್ರಾಥಮಿಕ ಶಾಲೆ ಶತಮಾನೋತ್ಸವದ ಸಂಭ್ರಮದಲ್ಲಿದೆ. ವಿದ್ಯಾಲಯದ ಶತಮಾನದ ಹಾದಿಯಲ್ಲಿ ಸೇವೆಗೈದವರನ್ನು ಸ್ಮರಿಸುವ ಉತ್ಸವವನ್ನು 2018ರ ಕೊನೆಗೆ ನಡೆಸಲು ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವೇಶತೀರ್ಥ ಶ್ರೀ ಪಾದರ ಮಾರ್ಗದರ್ಶನದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಶಾಲಾ ಆಡಳಿತ ಮಂಡಳಿ ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಸದಸ್ಯರ ಉಪಸ್ಥಿತಿಯಲ್ಲಿ ಹಾಗೂ ಊರವರ ಸಹಭಾಗಿತ್ವದಲ್ಲಿ ಶತಮಾನೋತ್ಸವದ ಆಚರಣೆಗೆ ವಿವಿಧ ಸಮಿತಿಗಳಿಗೆ ಮುಖ್ಯಸ್ಥರನ್ನು ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ಕಡಬ: ರಾಮಕುಂಜ ಸಂಸ್ಕೃತ ಹಿ.ಪ್ರಾ.ಶಾಲಾ ಶತಮಾನೋತ್ಸವ ► ಪೂರ್ವಭಾವಿ ಸಭೆ, ಸಮಿತಿ ರಚನೆ Read More »

ಕರಾವಳಿ

ಕಡಬ: ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ

(ನ್ಯೂಸ್ ಕಡಬ) newskadaba.com ಕಡಬ, ನ.8. ಕಾಂಗ್ರೆಸ್ ಹಮ್ಮಿಕೊಂಡಿರುವ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ನಡೆಯಿತು. ಕೊೖಲ ಗ್ರಾಮದ ಬೂತ್ ನಂ.1ರ ಶಕ್ತಿನಗರ ಅಬೂಬಕ್ಕರ್ರವರ ಮನೆಯಲ್ಲಿ, ಬೂತ್ ನಂ.2ರ ಆತೂರು ಬೈಲು ಬಿಪಾತುಮರವರು ಮನೆಯಲ್ಲಿ ಹಾಗೂ ವಳಕಡಮ ಭಜನಾ ಮಂದಿರದ ಬಳಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ ಉದ್ಘಾಟಿಸಿ ಚಾಲನೆ ನೀಡಲಾಯಿತು. ದ.ಕ.ಜಿ.ಪಂ.ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸರ್ವೋತ್ತಮ ಗೌಡರವರು ಉದ್ಘಾಟಿಸಿ ಮಾತನಾಡಿ, ಕಳೆದ ನಾಲ್ಕುವರೇ ವರ್ಷಗಳಿಂದ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ

ಕಡಬ: ಕೊೖಲ ಗ್ರಾ.ಪಂ.ವ್ಯಾಪ್ತಿಯಲ್ಲಿ ‘ಮನೆ ಮನೆಗೆ ಕಾಂಗ್ರೆಸ್’ ಅಭಿಯಾನ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಲತಾ ಬಿ. ► ಜಿಲ್ಲಾ ಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ನ.8.  ಪ.ಪೂ.ಶಿಕ್ಷಣ ಇಲಾಖೆ ವತಿಯಿಂದ ಕೊಂಬೆಟ್ಟು ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಲತಾ ಬಿ.,ಇವರು 100 ಮೀ., 200 ಮೀ., ಓಟದಲ್ಲಿ ಪ್ರಥಮ ಹಾಗೂ 400 ಮೀ.ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಧಾಕೃಷ್ಣ ಎಂ.ತರಬೇತಿ ನೀಡಿದ್ದಾರೆ.

ಶ್ರೀ ರಾಮಕುಂಜೇಶ್ವರ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ ಲತಾ ಬಿ. ► ಜಿಲ್ಲಾ ಮಟ್ಟಕ್ಕೆ ಆಯ್ಕೆ Read More »

ಕ್ರೀಡಾ ನ್ಯೂಸ್

ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳ ತಯಾರಿ ► ಪ್ರಾದೇಶಿಕ ಮಟ್ಟದ ವಿಜ್ಞಾನಮೇಳ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಬೆಳ್ಳಿ ಪದಕ

(ನ್ಯೂಸ್ ಕಡಬ) newskadaba.com ಕಡಬ, ನ.8. ► ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳನ್ನು ತಯಾರಿಸುವ ಬಗ್ಗೆ ” ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಸರೋಳಿ ಹಾಗೂ ಸುಮಂತ್.ಕೆ ಸಂಶೋಧನೆ ನಡೆಸಿ ಆಳ್ವಾಸ್ ಶಿಕ್ಷಣ ಸಂಸ್ಥೆ ಮೂಡಬಿದಿರೆಯಲ್ಲಿ ನಡೆದ “INSEF”- ಪ್ರಾದೇಶಿಕ ಮಟ್ಟದ ವಿಜ್ಙಾನಮೇಳದಲ್ಲಿ ಬೆಳ್ಳಿ ಪದಕ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ವಿಜ್ಞಾನ ಶಿಕ್ಷಕಿಯರಾದ ಪವಿತ್ರ ಹಾಗೂ ರಶ್ಮಿ ಸಹಕರಿಸಿದ್ದಾರೆ ಹಾಗೂ ಶಾಲಾ ಮುಖ್ಯಗುರು ಸತೀಶ್ ಭಟ್

ಹಲಸಿನ ಎಲೆಗಳಿಂದ ಗೃಹೋಪಯೋಗಿ ವಸ್ತುಗಳ ತಯಾರಿ ► ಪ್ರಾದೇಶಿಕ ಮಟ್ಟದ ವಿಜ್ಞಾನಮೇಳ, ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢ ಶಾಲೆಗೆ ಬೆಳ್ಳಿ ಪದಕ Read More »

ಕರಾವಳಿ

ಆರೆಸ್ಸೆಸ್ ರಾಮಕುಂಜ ಮಂಡಲ ವತಿಯಿಂದ ಪಥ ಸಂಚಲನ

(ನ್ಯೂಸ್ ಕಡಬ) newskadaba.com ಕಡಬ, ನ.7. ರಾಷ್ಟ್ರೀಯ ಸ್ವಯಂ ಸೇವಕ ಸಂಘ ರಾಮಕುಂಜ ಮಂಡಲ ವತಿಯಿಂದ ಪಥ ಸಂಚಲನ ಕಾರ್ಯಕ್ರಮ ಭಾನುವಾರ ಸಾಯಂಕಾಲ ನಡೆಯಿತು. ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಗೋಕುಲನಗರದಿಂದ ಆರಂಭಗೊಂಡ ಪಥಸಂಚಲನ ಗೋಳಿತ್ತಡಿ ಮೂಲಕ ಸಾಗಿ ಶಾರದನಗರದಲ್ಲಿ ಸಮಾಪನಗೊಂಡಿತ್ತು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯವಾಹ ಶ್ರೀನಿವಾಸ್ ಉಬರಡ್ಕ ಬೌದ್ದಿಕ್ ನೀಡಿದರು. ಪುಷ್ಪರಾಜ್ ಹಳೆನೇರಿಂಕಿ ಸಂಘದ ಪ್ರಾಥನೆ ಹಾಡಿದರು. ಮುಖ್ಯಶಿಕ್ಷಕ ಚರಣ್ ಉಪಸ್ಥಿತರಿದ್ದರು.

ಆರೆಸ್ಸೆಸ್ ರಾಮಕುಂಜ ಮಂಡಲ ವತಿಯಿಂದ ಪಥ ಸಂಚಲನ Read More »

ಕರಾವಳಿ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್

(ನ್ಯೂಸ್ ಕಡಬ) newskadaba.com ಕಡಬ, ಅ.17. ಉದನೆ-ಶಿಬಾಜೆ ಜಿ.ಪಂ. ರಸ್ತೆಯ ಮರುಡಾಮರೀಕರಣಕ್ಕೆ ನಬಾರ್ಡ್ನಿಂದ 80 ಲಕ್ಷ ರೂ.ಅನುದಾನ ಮಂಜೂರುಗೊಂಡಿದ್ದು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಡಬ ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್ ತಿಳಿಸಿದ್ದಾರೆ. ಉದನೆ-ಶಿಬಾಜೆ ರಸ್ತೆ ಅಭಿವೃದ್ಧಿಗೆ 2 ವರ್ಷಗಳ ಹಿಂದೆಯೇ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರಕಾರಕ್ಕೆ ಒತ್ತಡ ಹೇರಲಾಗಿತ್ತು. ಈ ವೇಳೆ ಅನುದಾನ ಬಿಡುಗಡೆಗೊಂಡಿದ್ದರೂ ಅನುದಾನವನ್ನು ಕಾರಣಾಂತರದಿಂದ ತಡೆಹಿಡಿಯಲಾಗಿತ್ತು. ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರ ಶಿಫಾರಸ್ಸಿನೊಂದಿಗೆ ಕೆಪಿಸಿಸಿ ಸದಸ್ಯ ಡಾ.ರಘು ಬೆಳ್ಳಿಪ್ಪಾಡಿ, ನೆಲ್ಯಾಡಿ ಕ್ಷೇತ್ರದ ಜಿ.ಪಂ.ಸದಸ್ಯ

ಉದನೆ-ಶಿಬಾಜೆ ಜಿ.ಪಂ. ರಸ್ತೆಗೆ 80 ಲಕ್ಷ ರೂ. ► ಗೋಳಿತ್ತಡಿ-ತ್ರಿವೇಣಿ ಸರ್ಕಲ್ ರಸ್ತೆಗೆ 49 ಲಕ್ಷ ರೂ ಅನುದಾನ ಮಂಜೂರು: ಪಿ.ಪಿ.ವರ್ಗೀಸ್ Read More »

ಕರಾವಳಿ
Scroll to Top