ramakunja

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ, ಆಟಿಡೊಂಜಿ ದಿನ, ಅಭಿನಂದನಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಆ .15, ಹಿಂದಿನ ಬೇಸಾಯ ಪದ್ಧತಿಗಳು ಕಣ್ಮರೆಯಾಗುತ್ತಿರುವ ಇಂದಿನ ಕಾಲದಲ್ಲಿ ಆಟಿಡೊಂಜಿ ಕಾರ್ಯಕ್ರಮದ ಮೂಲಕ ಸಮಾಜ ಬಾಂಧವರೆಲ್ಲರೂ ಒಟ್ಟು ಸೇರಿಕೊಂಡು ಸುಖ, ದು:ಖ ಹಂಚಿಕೊಳ್ಳಲು ಸಾಧ್ಯವಾಗಿದೆ . ಆಟಿ ಆಚರಣೆ ಸಾರ್ವಜನಿಕ ಉತ್ಸವಗಳ ಮಾದರಿಯಲ್ಲಿ ಎಲ್ಲಾ ಸಮುದಾಯದವರು ಒಟ್ಟು ಸೇರಿಕೊಂಡು ಆಚರಿಸುವಂತಾಗಬೇಕೆಂದು ಒಕ್ಕಲಿಗ ಗೌಡ ಸೇವಾ ಸಂಘದ ಆಲಂಕಾರು ವಲಯದ ಉಸ್ತುವಾರಿ ತಿಮ್ಮಪ್ಪ ಗೌಡ ಕುಂಡಡ್ಕ ಹೇಳಿದರು. ಅವರು ಒಕ್ಕಲಿಗ ಗೌಡ ಸೇವಾ ಸಂಘ ರಾಮಕುಂಜ ಮತ್ತು ಒಕ್ಕಲಿಗ ಸ್ವ-ಸಹಾಯ ಸಂಘಗಳ […]

ರಾಮಕುಂಜ: ಒಕ್ಕಲಿಗ ಗೌಡ ಸೇವಾ ಸಂಘ, ಆಟಿಡೊಂಜಿ ದಿನ, ಅಭಿನಂದನಾ ಕಾರ್ಯಕ್ರಮ Read More »

ಕರಾವಳಿ

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಜು.31. ನಮ್ಮೊಳಗಿನ ಅಜ್ಞಾನವನ್ನು ದೂರ ಮಾಡಿ ಜ್ಞಾನವನ್ನು ತುಂಬಿಸಿಕೊಳ್ಳಲು ಉತ್ತಮ ಶಿಕ್ಷಣ ಅಗತ್ಯ ಎಂದು ಪುತ್ತೂರು ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ನರೇಂದ್ರ ರೈ ದೇರ್ಲ ಹೇಳಿದರು. ಅವರು ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಧುನಿಕ ಜೀವನಕ್ಕೆ ಒಗ್ಗಿಕೊಂಡು ನಮ್ಮ ಕೆಲಸವನ್ನು ಸಮರ್ಥವಾಗಿ ನಿರ್ವಹಿಸಲು ಜ್ಞಾನದ ಅರಿವು ಬೇಕು. ವಿದ್ಯಾರ್ಥಿ ದಿಸೆಯಲ್ಲಿ ಮಾಡಿದ ಸಾಧನೆ ಉತ್ತಮ ಭವಿಷ್ಯಕ್ಕೆ ನಾಂದಿಯಾಗುತ್ತದೆ. ಸಂಘಟಿತ ನಾಯಕತ್ವ ಬೆಳವಣಿಗೆಗೆ ವಿದ್ಯಾರ್ಥಿ

ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಸಂಘ ಉದ್ಘಾಟನೆ Read More »

ಕರಾವಳಿ

ಮೌಲ್ಯಾಧಾರಿತ ಶಿಕ್ಷಣದಿಂದ ರಾಷ್ಟ್ರ ನಿರ್ಮಾಣ: ನಳಿನ್ ಕುಮಾರ್

(ನ್ಯೂಸ್ ಕಡಬ) newskadaba.com ಕಡಬ, ಜೂ.17. ಮೌಲ್ಯಾಧಾರಿತ ಶಿಕ್ಷಣದೊಂದಿಗೆ ರಾಷ್ಟ್ರಭಕ್ತಿಯ ಜ್ಞಾನವನ್ನು ಉದ್ದೀಪನಗೊಳಿಸುವ ಸಂಸ್ಕಾರಯುತ ಶಿಕ್ಷಣದಿಂದ ರಾಷ್ಟ್ರ ನಿರ್ಮಾಣ ಕಾರ್ಯಕ್ಕೆ ಪ್ರೇರಣೆ ದೊರೆಯುತ್ತದೆ. ಈ ಕೆಲಸವನ್ನು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆ ಮಾಡುತ್ತಿದೆ ಎಂದು ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಶ್ಲಾಘನೆ ವ್ಯಕ್ತಪಡಿಸಿದರು. ಅವರು ಶನಿವಾರ ಶ್ರೀ ರಾಮಕುಂಜೇಶ್ವರ ಮಹಾವಿದ್ಯಾಲಯದ ವಿವಿಧ ಶೈಕ್ಷಣಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಸಿಸ್ಕೋ ಸಂಭ್ರಮ ಪ್ರಾಯೋಜಿತ ಸಮುದಾಯ ಕಂಪ್ಯುಟರ್ ಶಿಕ್ಷಣ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು. ನಮ್ಮ ಜಿಲ್ಲೆಯಲ್ಲಿ ಶಿಕ್ಷಣ ಸಂಸ್ಥೆಗಳು

ಮೌಲ್ಯಾಧಾರಿತ ಶಿಕ್ಷಣದಿಂದ ರಾಷ್ಟ್ರ ನಿರ್ಮಾಣ: ನಳಿನ್ ಕುಮಾರ್ Read More »

ಕರಾವಳಿ
Scroll to Top