ramanagara

ಕಾಡಾನೆ ದಾಳಿ ➤ ಅಕ್ಕ ಮೃತ್ಯು, ತಂಗಿ ಗಂಭೀರ

(ನ್ಯೂಸ್ ಕಡಬ)newskadaba.com  ರಾಮನಗರ, ಜೂ .19 . ಜಮೀನಿಗೆ ತೆರಳುತ್ತಿದ್ದ ವೇಳೆ ಕಾಡಾನೆ ಅಕ್ಕ ತಂಗಿಯರ ಮೇಲೆ ದಾಳಿ ನಡೆಸಿದ ಪರಿಣಾಮ ಅಕ್ಕ ಸ್ಥಳದಲ್ಲೇ ಮೃತಪಟ್ಟು, ತಂಗಿ ಗಂಭೀರ ಗಾಯಗೊಂಡ ಘಟನೆ ಕನಕಪುರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ನಡೆದಿದೆ. ಮೃತ ಪಟ್ಟವರನ್ನು ಜಯಮ್ಮ (50) ಎಂದು ಗುರುತಿಸಲಾಗಿದೆ ಹಾಗೂ ವೆಂಕಲಕ್ಷ್ಮಮ್ಮಗೆ (45) ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಸಹೋದರಿಯರು ಜಮೀನಿನಲ್ಲಿ ಎಳ್ಳು ಕೊಯ್ಯಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಗಾಯಾಳು ವೆಂಕಟಲಕ್ಷ್ಮಮ್ಮ ಅವರನ್ನು ಸ್ಥಳೀಯ ಆಸ್ಪತ್ರೆಗೆ […]

ಕಾಡಾನೆ ದಾಳಿ ➤ ಅಕ್ಕ ಮೃತ್ಯು, ತಂಗಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋ ಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತ್ಯು                                              

(ನ್ಯೂಸ್ ಕಡಬ) newskadaba.com ರಾಮನಗರ, ಜ. 02. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತ್ತೂರಿನಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪ್ರಸನ್ನ ಭಟ್(26) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಪ್ರಸನ್ನ ಭಟ್, ಮಾವತ್ತೂರು‌ ಕೆರೆಯಲ್ಲಿ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿದು ಕನಕಪುರ ಗಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ‌ಪರೀಕ್ಷೆಗೆ ದಯಾನಂದ

ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋ ಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತ್ಯು                                               Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಡಬಂದೂಕಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ತಗುಲಿದ ಗುಂಡು ➤7 ವರ್ಷದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com  ರಾಮನಗರ , ಡಿ 18 :  ಮಕ್ಕಳಿಬ್ಬರು ನಾಡಬಂದೂಕಿನಲ್ಲಿ ಆಟವಾಡುತ್ತಿದ್ದ  ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡು ಬಾಲಕನೋರ್ವ ಮೃತಪಟ್ಟ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡಶಿವನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಉತ್ತರ ಪ್ರದೇಶ ಮೂಲದ ಶಮಾ(7)  ಈತ ಅಮಾನುಲ್ಲಾ ಮತ್ತು ಶಂಸುನಾ ದಂಪತಿಯ ಪುತ್ರ ಎಂದು ಗುರುತಿಸಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿ ಬಾಲಕ ಸಹೋದರ ಸಾಜಿದ್(15) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಡಬಂದೂಕಿನ ಮಾಲಕ ಮಲ್ಲೇಶ್ ಎಂದುವವನ್ನು ಪೊಲೀಸರು

ನಾಡಬಂದೂಕಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ತಗುಲಿದ ಗುಂಡು ➤7 ವರ್ಷದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ರಾಮನಗರ, ಡಿ. 17. ವೇಗವಾಗಿ ಬಂದ ಲಾರಿಯೊಂದು ತಿರುವಿನಲ್ಲಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ರಾಮನಗರ ತಾಲ್ಲೂಕಿನ ಸುಗ್ಗನಹಳ್ಳಿ, ಬೆಜ್ಜರಹಳ್ಳಿ ಕಟ್ಟೆ ಮಾರ್ಗ ಮಧ್ಯೆ ಸಂಭವಿಸಿದೆ. ಮೃತಪಟ್ಟವರನ್ನು ಸುಗ್ಗನಹಳ್ಳಿ ಗ್ರಾಮದ ನಿವಾಸಿ ಮಲ್ಲೇಶಯ್ಯ (52) ಎಂದು ಗುರುತಿಸಲಾಗಿದೆ. ಇವರು ಕೆಲಸದ ನಿಮಿತ್ತ ಮಾಗಡಿಗೆ ತೆರಳುವ ವೇಳೆ ಎಂದಿನಂತೆ ತಮ್ಮ ಮಗಳನ್ನು ಬೆಜ್ಜರಹಳ್ಳಿ ಕಟ್ಟೆ ಗ್ರಾಮದ ಬಳಿ ಡ್ರಾಪ್ ಮಾಡಲು ಮಲ್ಲೇಶಯ್ಯ ಅವರು ದ್ವಿಚಕ್ರ ವಾಹನದಲ್ಲಿ

ಲಾರಿ ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ನ.16, ರಾಮನಗರ, ಚಾಲಕನ ನಿಯಂತ್ರಣ ತಪ್ಪಿದ ಸ್ಕೂಲ್ ಬಸ್ಸೊಂದು ಕೆಎಸ್‍ಆರ್ ಟಿಸಿ ಬಸ್‍ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಗುದ್ದಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಕನಕಪುರ ತಾಲೂಕಿನ ದೊಡ್ಡಮರಳವಾಡಿ ಸಮೀಪದ ಅನ್ನಪೂರ್ಣೇಶ್ವರಿ ಆಶ್ರಮದ ಬಳಿ ನಡೆದಿದೆ. ಗುರುಕುಲ ಶಾಲೆಯ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೃತ ವಿದ್ಯಾರ್ಥಿಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಕನಕಪುರ-ತೇರುಬೀದಿ ಮಾರ್ಗವಾಗಿ ಮರಳವಾಡಿ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಲ್ ಬಸ್ ನ ಛಾವಣಿ

ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು Read More »

ಕರಾವಳಿ

ಆಪೆ ರಿಕ್ಷಾಗೆ KSRTC ಬಸ್ ಢಿಕ್ಕಿ ►ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ರಾಮನಗರ,ಸೆ.03, ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ಆಪೆ ರಿಕ್ಷಾ ಹಾಗೂ ಕೆಎಸ್‍ಆರ್‍ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆಪೆ ರಿಕ್ಷಾದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಗಡಿ ತಾಲೂಕಿನ ಜ್ಯೋತಿ ಪಾಳ್ಯದ ಆದಿತ್ಯವಾರ ನಡೆದಿದೆ. ಬೆಂಗಳೂರು-ಮಾಗಡಿ ಹೆದ್ದಾರಿಯಲ್ಲಿ ಬರುವ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಜ್ಯೋತಿ ಪಾಳ್ಯದ ಬಳಿ ಈ ಘಟನೆ ನಡೆದಿದೆ. ಚಿತ್ರದುರ್ಗ ಮೂಲದ ರಘು, ಪರಮೇಶ್ವರ್ ಮೃತ ದುರ್ದೈವಿಗಳು. ಮೃತರಿಬ್ಬರು ಬೆಂಗಳೂರಿನ ನಾಗರಬಾವಿಯಲ್ಲಿ ವಾಸವಾಗಿದ್ದರು. ಮಾಗಡಿಯಿಂದ ತರಕಾರಿ ಖರೀದಿಸಿ ಅದನ್ನು ಬೆಂಗಳೂರಿನಲ್ಲಿ ಮಾರಾಟ

ಆಪೆ ರಿಕ್ಷಾಗೆ KSRTC ಬಸ್ ಢಿಕ್ಕಿ ►ಇಬ್ಬರ ದುರ್ಮರಣ Read More »

ಕರ್ನಾಟಕ
Scroll to Top