ramanath rai

ದಿಗಂತ್ ನಾಪತ್ತೆ ಪ್ರಕರಣ: ಪ್ರಚೋದನಾಕಾರಿ ಭಾಷಣ ಮಾಡಿದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ- ರಮಾನಾಥ ರೈ

(ನ್ಯೂಸ್ ಕಡಬ) newskadaba.com ಮಾ. 13: ಮಂಗಳೂರು: ಫರಂಗಿಪೇಟೆಯ ಯುವಕ ದಿಗಂತ್ ನಾಪತ್ತೆ ಪ್ರಕರಣ ಜಿಲ್ಲೆಯ ಪೊಲೀಸರ ಕಾರ್ಯಾಚರಣೆ ಮೂಲಕ ಸುಖಾಂತ್ಯ ಕಂಡಿದೆ. ಆದರೆ ನಾಪತ್ತೆ ಸಂದರ್ಭದಲ್ಲಿ ಯಾವುದೇ ಸುಳಿವಿಲ್ಲದಾಗ, ಸುಳ್ಳಿನ ಮೂಲಕ ಸಮಾಜದಲ್ಲಿ ದ್ವೇಷ ಹುಟ್ಟಿಸುವ ರೀತಿಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ್ದ ಪಕ್ಷದ ಹಾಗೂ ಸಂಘಟನೆಗಳ ಪ್ರಮುಖರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಮಾಜಿ ಸಚಿವ ರಮಾನಾಥ ರೈ ಆಗ್ರಹಿಸಿದ್ದಾರೆ.

ದಿಗಂತ್ ನಾಪತ್ತೆ ಪ್ರಕರಣ: ಪ್ರಚೋದನಾಕಾರಿ ಭಾಷಣ ಮಾಡಿದ ನಾಯಕರ ವಿರುದ್ಧ ಪ್ರಕರಣ ದಾಖಲಿಸಿ- ರಮಾನಾಥ ರೈ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೋಳಿತ್ತಡಿ: ರಸ್ತೆ ಡಾಮರೀಕರಣಕ್ಕೆ ಸಚಿವ ರೈಯವರಿಂದ ಶಂಕುಸ್ಥಾಪನೆ ► ಎರಡೆರಡು ಬಾರಿ ಶಂಕುಸ್ಥಾಪನೆ ಭಾಗ್ಯ ಕಂಡ ಏಣಿತ್ತಡ್ಕ ರಸ್ತೆ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಉಪ್ಪಿನಂಗಡಿ-ಕಡಬ-ಸಬ್ರಹ್ಮಣ್ಯ ರಾಜ್ಯ ಹೆದ್ದಾರಿಯನ್ನು ಸಂಪರ್ಕಿಸುವ ಏಣಿತಡ್ಕ-ಗೋಳಿತ್ತಡಿ ರಸ್ತೆಯ ಸುಮಾರು ಒಂದೂವರೆ ಕಿಲೋಮೀಟರ್ ಉದ್ದ ರಸ್ತೆಗೆ ಡಾಮರೀಕರಣಕ್ಕಾಗಿ ಮಂಗಳವಾರ ಸಂಜೆ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಅರಣ್ಯ ಸಚಿವ ಬಿ.ರಮಾನಾಥ ರೈ ರಾಮಕುಂಜದ ಗೋಳಿತ್ತಡಿಯಲ್ಲಿ ನಾಮ ಫಲಕ ಅನಾವರಣ ಮಾಡುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು. ಉದನೆಯಲ್ಲಿ ರಸ್ತೆ ಡಾಮರೀಕರಣಕ್ಕೆ ಶಂಕುಸ್ಥಾಪನೆ ನೆರವೇರಿಸಿ, ಬಳಿಕ ಶಾಂತಿಮೊಗೇರು ನೂತನ ಸೇತುವೆ ಉದ್ಘಾಟನೆ ಮಾಡಿದ ಸಚಿವರು ಸಂಜೆ ತರಾತುರಿಯಲ್ಲಿ ಗೋಳಿತ್ತಡಿಯಲ್ಲಿ ನಬಾರ್ಡ್ ಯೋಜನೆಯಡಿ ಸುಮಾರು 49 ಲಕ್ಷ

ಗೋಳಿತ್ತಡಿ: ರಸ್ತೆ ಡಾಮರೀಕರಣಕ್ಕೆ ಸಚಿವ ರೈಯವರಿಂದ ಶಂಕುಸ್ಥಾಪನೆ ► ಎರಡೆರಡು ಬಾರಿ ಶಂಕುಸ್ಥಾಪನೆ ಭಾಗ್ಯ ಕಂಡ ಏಣಿತ್ತಡ್ಕ ರಸ್ತೆ Read More »

ಕರಾವಳಿ

ಅ.22: ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ► ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.20. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ಹಾಗೂ ಶಿಲಾನ್ಯಾಸ ಕಾರ್ಯಕ್ರಮಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅ. 22ರಂದು ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮುಖ್ಯಮಂತ್ರಿ 148.29 ಕೋಟಿ ರೂ.ಗಳ ವಿವಿಧ ಯೋಜನೆಗಳ ಲೋಕಾರ್ಪಣೆ ಹಾಗೂ 104.21 ಕೋಟಿ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಹೇಳಿದರು. ಉದ್ಘಾಟನೆಗೊಳ್ಳಲಿರುವ ಯೋಜನೆಗಳು: ಬಿಸಿರೋಡ್‌ನಲ್ಲಿ

ಅ.22: ಮುಖ್ಯಮಂತ್ರಿ ಸಿದ್ದರಾಮಯ್ಯ ಬಂಟ್ವಾಳಕ್ಕೆ ► ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ Read More »

ಕರಾವಳಿ

ಹುಲಿಗಳೊಂದಿಗೆ ಹೆಜ್ಜೆ ಹಾಕಿದ ರಮಾನಾಥ ರೈ ► ಹುಲಿಗಳ ತಾಳಕ್ಕೆ ತಕ್ಕಂತೆ ಕುಣಿದ ವೀಡಿಯೋ ನೋಡಬೇಕೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.02. ಹುಲಿವೇಷದಾರಿಗಳೊಂದಿಗೆ ಅರಣ್ಯ ಸಚಿವರು ಹೆಜ್ಜೆ ಹಾಕಿರುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವನ್ಯಜೀವಿ ಸಪ್ತಾಹದ ಅಂಗವಾಗಿ ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಹುಲಿವೇಷ ಕುಣಿತವನ್ನು ಆಯೋಜಿಸಲಾಗಿತ್ತು. ಸ್ಥಳಕ್ಕೆ ಆಗಮಿಸಿದ ರಾಜ್ಯ ಪರಿಸರ, ಜೀವಶಾಸ್ತ್ರ ಮತ್ತು ಅರಣ್ಯ ಸಚಿವರೂ, ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರೂ ಆದ ರಮಾನಾಥ ರೈ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದ ಹುಲಿವೇಷಧಾರಿಗಳೊಂದಿಗೆ ತಾನೂ ಹೆಜ್ಜೆ ಹಾಕಿದರು. ಹುಲಿವೇಷ ಕುಣಿತದೊಂದಿಗೆ ತಾನೂ ಕುಣಿಯುವುದರ ಮೂಲಕ ತನಗೆ ಕುಣಿತ ಎನ್ನುವುದು

ಹುಲಿಗಳೊಂದಿಗೆ ಹೆಜ್ಜೆ ಹಾಕಿದ ರಮಾನಾಥ ರೈ ► ಹುಲಿಗಳ ತಾಳಕ್ಕೆ ತಕ್ಕಂತೆ ಕುಣಿದ ವೀಡಿಯೋ ನೋಡಬೇಕೆ…? Read More »

ಕರಾವಳಿ

ಚಕ್ರವರ್ತಿ ಸೂಲಿಬೆಲೆಯನ್ನು ನಿಂದಿಸಿದ ಸಚಿವ ರಮಾನಾಥ ರೈ ► ಅವಹೇಳನ ದೃಶ್ಯ ಇದೀಗ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.24. ಇಲ್ಲಿನ ಉಳ್ಳಾಲದ ಅಸೈಗೋಳಿ ಎಂಬಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ರಾಜ್ಯ ಅರಣ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈಯವರು ನಮೋ ಬ್ರಿಗೇಡ್ ನ ನಾಯಕ ಚಕ್ರವರ್ತಿ ಸೂಲಿಬೆಲೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರಾದ ಜವಹರಲಾಲ್ ನೆಹರೂ, ಮಹಾತ್ಮಾ ಗಾಂಧಿಯ ಕುರಿತು ಮತ್ತು ಅವರ ಕುಟುಂಬದ ಕುರಿತು ವೃಥಾ ಮಾತನಾಡುವ ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ ಎಂದು ವ್ಯಂಗ್ಯವಾಡಿದ್ದಾರೆ. ಚಕ್ರವರ್ತಿ ಸೂಲಿಬೆಲೆಯ

ಚಕ್ರವರ್ತಿ ಸೂಲಿಬೆಲೆಯನ್ನು ನಿಂದಿಸಿದ ಸಚಿವ ರಮಾನಾಥ ರೈ ► ಅವಹೇಳನ ದೃಶ್ಯ ಇದೀಗ ವೈರಲ್ Read More »

ಕರಾವಳಿ

ನೂತನ ಗೃಹ ಸಚಿವರ ನೇಮಕ ವಿಚಾರ ► ರಮಾನಾಥ ರೈಗೆ ಗೃಹ ಖಾತೆ ತಪ್ಪಿದ್ದು ಹೇಗೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.01. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ರಾಜೀನಾಮೆಯಿಂದ ತೆರವಾಗಿದ್ದ ರಾಜ್ಯ ಗೃಹ ಖಾತೆಯು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈ ಅವರಿಗೆ ನೀಡಲಾಗುತ್ತದೆ ಎನ್ನುವ ಗುಸುಗುಸು ಸುದ್ದಿಗಳ ನಡುವೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಖಾತೆಯನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ಬಿಜೆಪಿ ರಮಾನಾಥ ರೈ ವಿರುದ್ಧ ನಡೆಸಲು ಉದ್ದೇಶಿಸಿದ್ದ ಹೋರಾಟ ಹಾಗೂ ರೈ ಸಚಿವರಾದರೆ ಕರಾವಳಿ ಭಾಗದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಬಹುದು ಎಂಬ ಗುಪ್ತಚರ ವರದಿ.

ನೂತನ ಗೃಹ ಸಚಿವರ ನೇಮಕ ವಿಚಾರ ► ರಮಾನಾಥ ರೈಗೆ ಗೃಹ ಖಾತೆ ತಪ್ಪಿದ್ದು ಹೇಗೆ…? Read More »

ಕರಾವಳಿ

ಜಿಲ್ಲೆಯಲ್ಲಿ ಎಂಟು ಕ್ಷೇತ್ರದಲ್ಲೂ ಕಾಂಗ್ರೇಸ್ ಗೆಲುವು ನಮ್ಮ ಗುರಿ ► ಕಡಬ ಕಾಂಗ್ರೇಸ್ ಸಮಾವೇಶದಲ್ಲಿ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್

(ನ್ಯೂಸ್ ಕಡಬ) newskadaba.com ಕಡಬ, ಜು.31. ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೇಸ್ ಸರಕಾರ ನೀಡಿರುವ ಭರವಸೆಯನ್ನು ಈಡೇರಿಸಿ ಜನರ ವಿಶ್ವಾಸ ಗಳಿಸಿ ಮತ್ತೊಮ್ಮೆ ಆಧಿಕಾರಕ್ಕೆ ಬರುವುದು ಖಚಿತವಾಗಿದ್ದು ದ.ಕ. ಜಿಲ್ಲೆಯ ಎಂಟು ಕ್ಷೇತ್ರದಲ್ಲಿ ಈಗಾಗಲೇ ಏಳು ಕ್ಷೇತ್ರ ನಮ್ಮ ಕೈಯಲ್ಲಿದ್ದು, ಮುಂದಿನ ಚುನಾವಣೆಯಲ್ಲಿ ಎಂಟರಲ್ಲಿ ಎಂಟು ಕ್ಷೇತ್ರವೂ ಕಾಂಗ್ರೇಸ್ ತೆಕ್ಕೆಗೆ ತರುವುದು ನಮ್ಮಲ್ಲೆರ ಗುರಿಯಾಗಬೇಕು ಎಂದು ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ ಕರೆ ನೀಡಿದರು. ಅವರು ಸೋಮವಾರದಂದು ಕಡಬ ಅನುಗ್ರಹ ಸಭಾಭವನದಲ್ಲಿ ಕಡಬ ಬ್ಲಾಕ್ ಕಾಂಗ್ರೇಸ್ ಸಮಿತಿ ಆಶ್ರಯದಲ್ಲಿ ನಡೆದ

ಜಿಲ್ಲೆಯಲ್ಲಿ ಎಂಟು ಕ್ಷೇತ್ರದಲ್ಲೂ ಕಾಂಗ್ರೇಸ್ ಗೆಲುವು ನಮ್ಮ ಗುರಿ ► ಕಡಬ ಕಾಂಗ್ರೇಸ್ ಸಮಾವೇಶದಲ್ಲಿ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ Read More »

ಕರಾವಳಿ

ದಕ್ಷಿಣ ಕನ್ನಡಕ್ಕೆ ಒಲಿಯಲಿದೆಯೇ ರಾಜ್ಯ ಗೃಹ ಖಾತೆ ► ಗೃಹ ಸಚಿವರಾಗಿ ರಮಾನಾಥ ರೈ ಮುಂದುವರಿಕೆ…?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.26. ಪರಮೇಶ್ವರ್ ಅವರ ರಾಜೀನಾಮೆಯಿಂದ ತೆರವಾಗಿರುವ ರಾಜ್ಯ ಗೃಹ ಸಚಿವರ ಸ್ಥಾನವು ದಕ್ಷಿಣ ಕನ್ನಡ ಜಿಲ್ಲೆಗೆ ದಕ್ಕಲಿದೆಯೇ…? ಹೀಗೊಂದು ಗುಮಾನಿ ಸರಕಾರದ ವಲಯದಲ್ಲಿ ಹಬ್ಬುತ್ತಿದ್ದು ಅರಣ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈಯವರಿಗೆ ಗೃಹ ಸಚಿವರಾಗಿ ಮುಂದುವರಿಯಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ ಎನ್ನಲಾಗಿದೆ. ಗೃಹ ಖಾತೆ ಬೇಡ ಎಂದಿದ್ದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು, ಪಕ್ಷ ನೀಡುವ ಯಾವುದೇ ಅಧಿಕಾರವನ್ನು ನಿಭಾಯಿಸಬಲ್ಲೆ ಎಂದಿರುವುದರಿಂದ ಗೃಹ

ದಕ್ಷಿಣ ಕನ್ನಡಕ್ಕೆ ಒಲಿಯಲಿದೆಯೇ ರಾಜ್ಯ ಗೃಹ ಖಾತೆ ► ಗೃಹ ಸಚಿವರಾಗಿ ರಮಾನಾಥ ರೈ ಮುಂದುವರಿಕೆ…? Read More »

ಕರ್ನಾಟಕ

ಬಿಜೆಪಿಯವರು ರಾಜ್ಯಕ್ಕೆ ಬೆಂಕಿ ಹಚ್ಚಿದ್ರೆ ಕಾಂಗ್ರೆಸ್ ನಂದಿಸುತ್ತೆ ► ಬೆಂಕಿ ಹಚ್ಚಿದವರನ್ನು ಸುಮ್ಮನೆ ಬಿಡಲ್ಲ: ಸಿದ್ಧರಾಮಯ್ಯ ತಿರುಗೇಟು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.15. ಕಾನೂನನ್ನು ಯಾರೇ ಕೈಗೆತ್ತಿಕೊಂಡರೂ ನಾವು ಬಿಡುವುದಿಲ್ಲ. ಬಿಜೆಪಿಯವರು ಬೆಂಕಿ ಹಚ್ಚುವುದರಲ್ಲಿ ನಿಸ್ಸೀಮರು. ಬಿಜೆಪಿಯವರು ಹಚ್ಚುವ ಬೆಂಕಿಯನ್ನು ನಾವು ನಂದಿಸುವ ಕಾರ್ಯ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಳಿನ್ ಕುಮಾರ್ ಕಟೀಲ್ ರವರು ಜಿಲ್ಲೆಗೆ ಬೆಂಕಿ ಹಚ್ಚೋಕೆ ಹೊರಟಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರು ರಾಜ್ಯಕ್ಕೆ ಬೆಂಕಿ ಹಚ್ಚಲು ಹೊರಟಿದ್ದಾರೆ. ಬಿಜೆಪಿಯವರು ಬೆಂಕಿ ಹಚ್ಚೋದರಲ್ಲೇ ನಿಸ್ಸೀಮರು. ರಾಮಜನ್ಮಭೂಮಿ

ಬಿಜೆಪಿಯವರು ರಾಜ್ಯಕ್ಕೆ ಬೆಂಕಿ ಹಚ್ಚಿದ್ರೆ ಕಾಂಗ್ರೆಸ್ ನಂದಿಸುತ್ತೆ ► ಬೆಂಕಿ ಹಚ್ಚಿದವರನ್ನು ಸುಮ್ಮನೆ ಬಿಡಲ್ಲ: ಸಿದ್ಧರಾಮಯ್ಯ ತಿರುಗೇಟು Read More »

ಕರ್ನಾಟಕ

ಜಿಲ್ಲೆಯಲ್ಲಿ ಮತ್ತೆ ನಿಷೇಧಾಜ್ಞೆ ಮುಂದುವರಿಕೆ

ಮಂಗಳೂರು, ಜೂ.30. ಕಳೆದ ಹಲವಾರು ದಿನಗಳಿಂದ ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿರುವುದರಿಂದ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.30 ನೇ ಮಂಗಳವಾರ ಮಧ್ಯರಾತ್ರಿ 12.00 ಗಂಟೆಯವರೆಗೆ 144 ಸೆಕ್ಷನ್ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಪ್ರಸ್ತಾವನೆಯಂತೆ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಆದೇಶಿಸಿದ್ದರು. ಜಿಲ್ಲೆಯಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿ ಜು.02 ರವರೆಗೆ ನಿಷೇಧಾಜ್ಞೆಯನ್ನು ಮುಂದುವರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ್ ರವರು ಮಂಗಳವಾರ ಆದೇಶಿಸಿದ್ದಾರೆ. ಅದರಂತೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು

ಜಿಲ್ಲೆಯಲ್ಲಿ ಮತ್ತೆ ನಿಷೇಧಾಜ್ಞೆ ಮುಂದುವರಿಕೆ Read More »

ಕರಾವಳಿ
Scroll to Top