ramya

ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ..!

(ನ್ಯೂಸ್‌ ಕಡಬ)newskadaba.com ಜು.25: ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ ಎಂದು ರಮ್ಯಾ ಇನ್‌ಸ್ಟಾದಲ್ಲಿ ಸ್ಟೇಟಸ್‌ ಹಾಕಿದ್ದಾರೆ. ರಮ್ಯಾ ಬರೆದುಕೊಂಡಿರುವ ಪೋಸ್ಟ್ ಬಗ್ಗೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಈ ಹಿಂದೆ ದರ್ಶನ್ ಬಂಧನವಾದಾಗ ನಟಿ ರಮ್ಯಾ ಜಾಲತಾಣದಲ್ಲಿ ಪೋಸ್ಟ್ ಮೂಲಕ ಪ್ರತಿಕ್ರಿಯೆ ನೀಡಿದ್ದರು. ಇದೀಗ ಸುಪ್ರೀಂ ಕೋರ್ಟ್‌ ನಡೆದ ವಿಚಾರಣೆಯ ಬಗ್ಗೆಯ ಪೋಸ್ಟ್‌ ಹಾಕಿದ್ದಾರೆ. ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್, ಪವಿತ್ರ ಸೇರಿ 17 […]

ರೇಣುಕಾಸ್ವಾಮಿ ಪರ ಧ್ವನಿಯೆತ್ತಿದ ರಮ್ಯಾ..! Read More »

ಕರ್ನಾಟಕ

ಜು. 21ರಂದು ತೆರೆಗೆ ಬರಲಿದೆ “ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ”

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 12. ನಿತಿನ್ ಕೃಷ್ಣಮೂರ್ತಿ ನಿರ್ದೇಶನದ, ನಟ ರಕ್ಷಿತ್ ಶೆಟ್ಟಿ ನಟಿಸಿರುವ  ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನೆಮಾ ಇದೇ ಜುಲೈ 21ಕ್ಕೆ ಬಿಡುಗಡೆಗೆ ಸಿದ್ದವಾಗಿದ್ದು, ಈ ಸಿನಿಮಾದ ವಿಶೇಷತೆ ಏನೆಂದರೆ ಹೊಸ ಕಲಾವಿದರ ಜೊತೆಗೆ ರಮ್ಯಾ, ದಿಗಂತ್‌ ಮಂಚಾಲೆ, ಪವನ್‌ ಕುಮಾರ್‌ ಹಾಗೂ ರಿಷಬ್‌ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ನಟ ರಕ್ಷಿತ್‌ ಶೆಟ್ಟಿ ಈ ಸಿನಿಮಾದ ಟ್ರೈಲರ್‌ ಮಂಗಳವಾರದಂದು ಬಿಡುಗಡೆ ಮಾಡಿದ್ದು ಪ್ರೇಕ್ಷಕರಲ್ಲಿ ಇನ್ನಷ್ಟು ನಿರೀಕ್ಷೆ ಹೆಚ್ಚಿಸುವಂತೆ ಮಾಡಿದೆ. ಹಾಗೆಯೇ ಇದೇ ತಿಂಗಳು

ಜು. 21ರಂದು ತೆರೆಗೆ ಬರಲಿದೆ “ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ” Read More »

ಸಿನಿಮಾ

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್ ನನ್ನದು ➤ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 14.  ನಟಿ ರಮ್ಯಾ ಅವರ ನಿರ್ಮಾಣದಲ್ಲಿ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಮೂಡಿಬರುತ್ತಿದ್ದು, ಇದೀಗ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಶೀರ್ಷಿಕೆಯನ್ನು ಬಳಸಬಾರದು ಎಂದು ಹಿರಿಯ ನಿರ್ದೇಶಕ ಎಸ್​.ವಿ. ರಾಜೇಂದ್ರ ಸಿಂಗ್​ ಬಾಬ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ರಾಜೇಂದ್ರ ಸಿಂಗ್​ ಬಾಬು ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದು, ಈ ಶೀರ್ಷಿಕೆಯನ್ನು ತಾವು ನೋಂದಾಯಿಸಿದ್ದು, ಬೇರೆ ಯಾರಿಗೂ ಇದನ್ನು ಬಳಸಲು ಅವಕಾಶ ನೀಡಬಾರದು ಎಂದು

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಟೈಟಲ್ ನನ್ನದು ➤ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ Read More »

ಕರ್ನಾಟಕ, ಸಿನಿಮಾ
Scroll to Top