ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್‌ 1ಕ್ಕೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com, ಜು. 30.  ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ತೀರ್ಪುನ್ನು ಜನಪ್ರತಿನಿಧಿಗಳ ಕೋರ್ಟ್‌ ಆಗಸ್ಟ್‌ 1ಕ್ಕೆ ಮೂಂದೂಡಿದೆ. ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾ. ಗಜಾನನ ಭಟ್‌ ಅವರು ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿದ್ದರು. ಇದೀಗ ಆಗಸ್ಟ್ 1ಕ್ಕೆ ತೀರ್ಪನ್ನು ಮುಂದೂಡಿಕೆ ಮಾಡಲಾಗಿದೆ. ಈ ವೇಳೆ ಸರ್ಕಾರಿ ವಕೀಲ ಎನ್ […]

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಆಗಸ್ಟ್‌ 1ಕ್ಕೆ ಮುಂದೂಡಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್