rape case

ವಿವಾಹಿತೆಯ ಮೇಲೆ ಅತ್ಯಾಚಾರ ಆರೋಪ ಪೋಸ್ಟ್ ಮ್ಯಾನ್ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 10. ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ಗ್ರಾಮೀಣ ಅಂಚೆ ವಿತರಕರೊಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುವ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಧರ್ಮಸ್ಥಳ ಠಾಣಾ ವ್ಯಾಪ್ತಿಯ ವಿವಾಹಿತ ಮಹಿಳೆಯೊಬ್ಬರು, 2023ರ ಡಿಸೆಂಬರ್ ತಿಂಗಳಲ್ಲಿ ತಮ್ಮ ಮೇಲೆ ಬಲವಂತವಾಗಿ ಅತ್ಯಾಚಾರ ನಡೆಸಲಾಗಿದೆ ಎಂದು ಆರೋಪಿಸಿ ಜೂನ್ 7ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರನ್ವಯ ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು. ತನಿಖೆಯ ವೇಳೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕುತ್ತೋಡಿ ನಿವಾಸಿಯಾಗಿರುವ […]

ವಿವಾಹಿತೆಯ ಮೇಲೆ ಅತ್ಯಾಚಾರ ಆರೋಪ ಪೋಸ್ಟ್ ಮ್ಯಾನ್ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ; ಪಾಪಿಗಳ ಕಾಲಿಗೆ ಗುಂಡೇಟು

(ನ್ಯೂಸ್‌ ಕಡಬ) newskadaba.com,  ನ.04 ಕೊಯಮತ್ತೂರು: ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್‌ ಮಾಡಿದ್ದಾರೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಹೊತ್ತ ಮೂವರು ದುಷ್ಕರ್ಮಿಗಳು ಪರಾರಿಯಾಗಲು ಯತ್ನಿಸಿದಲ್ಲದೆ, ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರು ನಗರದ ವಿಮಾನ ನಿಲ್ದಾಣದ ಹತ್ತಿರ ಈ ಆಘಾತಕಾರಿ ಘಟನೆ ನಡೆದಿದೆ. ಸೋಮವಾರ,

ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ; ಪಾಪಿಗಳ ಕಾಲಿಗೆ ಗುಂಡೇಟು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

12 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಟ್ಯೂಷನ್ ಶಿಕ್ಷಕ; 10 ವರ್ಷ ಜೈಲು ಶಿಕ್ಷೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ಅ.18: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ವಿಶೇಷ ನ್ಯಾಯಾಲಯವು ತನ್ನ ತರಗತಿಗಳಿಗೆ ಹಾಜರಾಗುತ್ತಿದ್ದ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 60 (Physical Assault) ವರ್ಷದ ಟ್ಯೂಷನ್ ಶಿಕ್ಷಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿದೆ. ರಾಜೇಂದ್ರನಗರ ಮಂಡಲದ ಹೈದರ್ಗುಡ ನಿವಾಸಿಯಾಗಿರುವ ಸಂತ್ರಸ್ತೆಯ ಮೇಲೆ 2017 ರ ಡಿಸೆಂಬರ್‌ನಲ್ಲಿ ಶಿಕ್ಷಕ ಅತ್ಯಾಚಾರ ಎಸಗಿದ್ದ. ಸಂತ್ರಸ್ತೆಯ ತಾಯಿಯ ಹೇಳಿಕೆ ಪ್ರಕಾರ, 7 ನೇ

12 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಟ್ಯೂಷನ್ ಶಿಕ್ಷಕ; 10 ವರ್ಷ ಜೈಲು ಶಿಕ್ಷೆ ಘೋಷಣೆ Read More »

ಕರ್ನಾಟಕ

ರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ- ಹೈಕೋರ್ಟ್ ಆದೇಶ

(ನ್ಯೂಸ್ ಕಡಬ) newskadaba.com, ಎ.04 ಬೆಂಗಳೂರು: ಗೋಕರ್ಣದ ಶ್ರೀ ರಾಮಚಂದ್ರಾಪುರ ಮಠದ ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತಿ ಸ್ವಾಮಿಗಳ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ರದ್ದುಗೊಳಿಸಿದೆ. ಆಪಾದಿತ ಘಟನೆಗಳನ್ನು ವರದಿ ಮಾಡುವಲ್ಲಿ ಒಂಬತ್ತು ವರ್ಷಗಳ ಗಮನಾರ್ಹ ವಿಳಂಬವನ್ನು ಉಲ್ಲೇಖಿಸಿ ಈ ಆದೇಶವನ್ನು ಹೊರಡಿಸಲಾಗಿದೆ. 2006ರಲ್ಲಿ 15 ವರ್ಷದ ಅಪ್ರಾಪ್ತಿಯಾಗಿದ್ದಾಗ ಹಾಗೂ 2012ರಲ್ಲಿ ಎರಡನೇ ಬಾರಿ ರಾಘವೇಶ್ವರ ಭಾರತಿ ಸ್ವಾಮೀಜಿ ತನ್ನ ಶಿಷ್ಯಯ ಮೇಲೆ ಅತ್ಯಾಚಾರ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಕರ್ನಾಟಕ

ರಾಘವೇಶ್ವರ ಭಾರತಿ ಸ್ವಾಮೀಜಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಿ- ಹೈಕೋರ್ಟ್ ಆದೇಶ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ- ಆರೋಪಿ ಬಂಧನ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು: ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ಪೈಶಾಚಿಕ ಕೃತ್ಯ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ ಮೂಲದ ಅಭಿಷೇಕ್ ಕುಮಾರ್ (25) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ರಾತ್ರಿ 7.30ರ ಸುಮಾರಿಗೆ ಸುಮಾರಿಗೆ ಘಟನೆ ನಡೆದಿದೆ. ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ಬಂದ ಅಭಿಷೇಕ್​ ಬಾಲಕಿಯನ್ನು

6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ- ಆರೋಪಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ: ಮಧ್ಯರಾತ್ರಿಯಲ್ಲಿ ಯುವತಿಯನ್ನು ರಕ್ಷಿಸಿದ ಭಾರತೀಯ ನೌಕ ಪಡೆ

(ನ್ಯೂಸ್ ಕಡಬ)newskadaba.com, ಅ. 12 ದೆಹಲಿ:  ಕೋಲ್ಕತ್ತಾದ  ವೈದ್ಯೆ ಪ್ರಕರಣದ ಬಳಿಕ ಎಲ್ಲೆಡೆ ಬಲಾತ್ಕಾರ ಪ್ರಕರಣಗಳು ಕೇಳಿಬರುತ್ತಿದೆ. ಅಂಕಿ ಅಂಶಗಳ ಪ್ರಕಾರ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಭೀಕರ ಘಟನೆ ನಡೆದಿದೆ.  ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ ನಡೆಸಿದ ಘಟನೆ ದೆಹಲಿಯಲ್ಲಿ ನಡೆದಿದೆ. ಅಸ್ವಸ್ಥಗೊಂಡಿದ್ದ ಯುವತಿಯನ್ನು ಮಧ್ಯ ರಾತ್ರಿ ರಸ್ತೆಯಲ್ಲಿ ಬಿಟ್ಟು ಕಾಮುಕರು ಪರಾರಿಯಾಗಿದ್ದಾರೆ. ಭಾರತೀಯ ನೌಕಾ ಪಡೆ ಅಧಿಕಾರಿ ಯುವತಿ ಗಮನಿಸಿ ರಕ್ಷಿಸಿದ್ದಾರೆ.  ಇದರ ಪರಿಣಾಮ

ನರ್ಸಿಂಗ್ ಯುವತಿಯ ಅಪಹರಿಸಿ ಬಲಾತ್ಕಾರ: ಮಧ್ಯರಾತ್ರಿಯಲ್ಲಿ ಯುವತಿಯನ್ನು ರಕ್ಷಿಸಿದ ಭಾರತೀಯ ನೌಕ ಪಡೆ Read More »

ಬ್ರೇಕಿಂಗ್ ನ್ಯೂಸ್

ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣದ ಜಾಮೀನು ಅರ್ಜಿಗಳ ವಿಚಾರಣೆಯನ್ನು ಮುಚ್ಚಿದ ಕೊಠಡಿಯಲ್ಲಿ ನಡೆಸಲು ರಾಜ್ಯ ಸರಕಾರ ಮನವಿ ಮಾಡಿದೆ. ಪ್ರಕರಣದ ಸಂತ್ರಸ್ತೆಯ ಗುರುತು ಮರೆಮಾಚಲು ಇನ್‌ ಕ್ಯಾಮರಾ ವಿಚಾರಣೆಗೆ ಹೈಕೋರ್ಟ್‌ ಗೆ ಎಸ್‌ ಪಿಪಿ ರವಿವರ್ಮ ಕುಮಾರ್ ಮನವಿ ಮಾಡಿದರು. ಈ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ತೀರ್ಮಾನಿಸುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಮೂರ್ತಿ.ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.

ಅತ್ಯಾಚಾರ ಆರೋಪ ಪ್ರಕರಣ – ಪ್ರಜ್ವಲ್ ರೇವಣ್ಣಗೆ ಇನ್ ಕ್ಯಾಮರಾ ವಿಚಾರಣೆ ನಡೆಸುವಂತೆ ರಾಜ್ಯ ಸರಕಾರ ಮನವಿ Read More »

ಕರ್ನಾಟಕ

24ರ ಯುವಕನಿಂದ 15ರ ಬಾಲಕನ ಮೇಲೆ ಅತ್ಯಾಚಾರ..!!

(ನ್ಯೂಸ್ ಕಡಬ) newskadaba.com ಆ. 26. 24ರ ಯುವಕನೋರ್ವ 15 ವರ್ಷದ ಬಾಲಕನ ಮೇಲೆ ಅತ್ಯಾಚಾರ(Boy raped)ವೆಸಗಿದ ಘಟನೆಗೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತನನ್ನು ಮಾಸುಮ್ ಹುಲಮನಿ ಎಂದು ಗುರುತಿಸಲಾಗಿದೆ. ಪೇಂಟಿಂಗ್ ಕೆಲಸ ಮಾಡುತ್ತಿದ್ದ ಮಾಸುಮ್ ಹುಲಮನಿ, ಬಾಲಕನನ್ನು ಮೊಬೈಲ್ ಕೊಡಿಸುವುದಾಗಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ. ಘಟನೆಯ ಸಂಬಂಧ ಪೊಲೀಸರು ಆರೋಪಿಒ ಮಾಸುಮ್ ಹಲುಮನಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಹುಬ್ಬಳ್ಳಿಯ ಕಸಬಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ

24ರ ಯುವಕನಿಂದ 15ರ ಬಾಲಕನ ಮೇಲೆ ಅತ್ಯಾಚಾರ..!! Read More »

ಕರ್ನಾಟಕ

ಕಾರ್ಕಳ ಅತ್ಯಾಚಾರ ಪ್ರಕರಣ – ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶವಿರುವುದು ದೃಢ

(ನ್ಯೂಸ್ ಕಡಬ) newskadaba.com ಉಡುಪಿ, ಆ. 26. ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಯುವತಿಯ ರಕ್ತಪರೀಕ್ಷೆ ವರದಿ ಬಂದಿದ್ದು, ವರದಿಯ ಪ್ರಕಾರ ಆಕೆಯ ರಕ್ತದಲ್ಲಿ ಮಾದಕ ವಸ್ತು ಅಂಶ ಇರುವುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅತ್ಯಾಚಾರ ಎಸಗಿರುವ ಆರೋಪಿಗಳಾದ ಅಲ್ತಾಫ್ ಹಾಗೂ ಮತ್ತೋರ್ವ ಆರೋಪಿಯ ರಕ್ತ ಪರೀಕ್ಷೆಯಲ್ಲಿ ಮಾದಕ ಅಂಶ ಪತ್ತೆಯಾಗಿಲ್ಲ. ಯುವತಿ ರಕ್ತದಲ್ಲಿ ಪಾಸಿಟಿವ್‌ ಬಂದಿರುವ ಬಗ್ಗೆ ಆರೋಪಿ ಅಲ್ತಾಫ್ ನನ್ನು ವಿಚಾರಣಗೆ ಒಳಪಡಿಸಲಾಗಿದ್ದು, ಅವನು ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಇದನ್ನೇ

ಕಾರ್ಕಳ ಅತ್ಯಾಚಾರ ಪ್ರಕರಣ – ಸಂತ್ರಸ್ತೆ ರಕ್ತದಲ್ಲಿ ಮಾದಕ ವಸ್ತು ಅಂಶವಿರುವುದು ದೃಢ Read More »

ಕರಾವಳಿ, ಕರ್ನಾಟಕ

ಯುವತಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ವಾಹನ ಸಹಿತ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಕಾರ್ಕಳ, ಆ. 24. ಕಾರ್ಕಳ ನಗರ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರದಂದು ಸಂಜೆ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಎರಡು ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ತಿಳಿಸಿದ್ದಾರೆ. ಬಂಧಿತರನ್ನು ಆರೋಪಿಗಳಾದ ಅಲ್ತಾಫ್ ಹಾಗೂ ಸವೇರಾ ರಿಚರ್ಡ್ ಕಾರ್ಡೋಸಾ ಎಂದು ಗುರುತಿಸಲಾಗಿದೆ. ಸಂತ್ರಸ್ತೆ ಮತ್ತು ಆರೋಪಿ ಅಲ್ತಾಫ್, ಮೂರು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ

ಯುವತಿಯ ಅಪಹರಿಸಿ ಅತ್ಯಾಚಾರ ಪ್ರಕರಣ – ವಾಹನ ಸಹಿತ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top