rape case

ಮಂಗಳೂರು: ಮಲಮಗಳ ಮೇಲೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲುಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ಅಪ್ರಾಪ್ತ ವಯಸ್ಸಿನ ಮಲಮಗಳನ್ನು ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ FTSC || (POCSO) ನ್ಯಾಯಾಲಯವು ಆರೋಪಿ ಮಲತಂದೆಗೆ 20 ವರ್ಷ ಜೈಲುಶಿಕ್ಷೆ ಪ್ರಕಟಿಸಿದೆ. ಶಿಕ್ಷೆಗೊಳಗಾದ ಆರೋಪಿಯನ್ನು ಅಶ್ವತ್ಥ್ ಎಂದು ಗುರುತಿಸಲಾಗಿದೆ. ಈತ ತನ್ನ ಮೊದಲ ಪತ್ನಿ ಹೆರಿಗೆಗೆ ಹೋಗಿದ್ದ  ವೇಳೆ ಮನೆಯಲ್ಲಿದ್ದ ಅಪ್ರಾಪ್ತ ವಯಸ್ಸಿನ ಮಲಮಗಳನ್ನು ಅತ್ಯಾಚಾರಗೈದಿದಲ್ಲದೇ, ಈ ವಿಷಯವನ್ನು ಯಾರಲ್ಲಾದರೂ ಹೇಳಿದರೆ ಕೊಲ್ಲುವುದಾಗಿಯೂ ಬೆದರಿಸಿದ್ದ ಎಂಬುವುದಾಗಿ ಮಂಗಳೂರು ಮಹಿಳಾ ಠಾಣೆಯಲ್ಲಿ […]

ಮಂಗಳೂರು: ಮಲಮಗಳ ಮೇಲೆ ಅತ್ಯಾಚಾರ ಪ್ರಕರಣ ➤ ಆರೋಪಿಗೆ 20 ವರ್ಷ ಜೈಲುಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ !  ➤ ಅಪರಾಧಿಗೆ ಜೈಲು ಶಿಕ್ಷೆ…

(ನ್ಯೂಸ್ ಕಡಬ)newskadaba.com ಮಂಗಳೂರು, ಜ.15. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ಹಾಗೂ ಎಫ್.ಟಿ.ಎಸ್.ಸಿ 1 ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಂಗಳೂರು ಬಿಜೈ ಕಾಪಿಕಾಡು ನಿವಾಸಿ ಶೇಖರ ಆಲಿಯಾಸ್ ಜೆ.ಡಿ.ಚಂದ್ರ ಶೇಖರ್ ಶಿಕ್ಷೆಗೊಳಗಾದವನು ಎಂದು ತಿಳಿದುಬಂದಿದೆ. ಈತ 2022 ರ ಜೂ.21ರಂದು ಬೆಳಗ್ಗೆ ಹ್ಯಾಟ್ ಹಿಲ್ ಜಡ್ಜಸ್ ಕ್ವಾಟ್ರರ್ಸ್ ಪಾರ್ಕಿಂಗ್ ಸ್ಥಳದಲ್ಲಿ ಪೈಂಟಿಂಗ್ ಮಾಡುತ್ತಿದ್ದಾಗ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ !  ➤ ಅಪರಾಧಿಗೆ ಜೈಲು ಶಿಕ್ಷೆ… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ➤ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು..!!

(ನ್ಯೂಸ್ ಕಡಬ) newskadaba.com ಮಡಿಕೇರಿ, ಜ. 12. ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿಯಲ್ಲಿ ಶಾಲಾ ಮುಖ್ಯ ಶಿಕ್ಷಕನೊಬ್ಬನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಆರೋಪಿಯನ್ನು ಮನೋಹರ್ ನಾಯಕ್ ಎಂದು ಗುರುತಿಸಲಾಗಿದೆ. ಈತ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಇಬ್ಬರ ಪೈಕಿ ಓರ್ವ ವಿದ್ಯಾರ್ಥಿನಿಯ ಪೋಷಕರು ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿರುವ ಕೊಡಗು ಮಹಿಳಾ ಠಾಣಾ ಪೊಲೀಸರು ಶಿಕ್ಷಕನ

ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ಆರೋಪ ➤ ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 13. ತೆಂಗಿನಕಾಯಿ ಕೀಳಲೆಂದು ಬಂದವ ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಬಂಧಿತನನ್ನು ಮಂಜನಾಡಿ ನಿವಾಸಿ ಬಶೀರ್(28) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ತೆಂಗಿನಕಾಯಿ ಕೀಳುವ ಕೆಲಸ ಮಾಡುತ್ತಿದ್ದ ಈತ, ಬಾಲಕಿಯ ಮನೆಮಂದಿಗೆ ಪರಿಚಿತ. ಈತ ಸೋಮವಾರದಂದು ಮಧ್ಯಾಹ್ನದ ವೇಳೆ ತೆಂಗಿನಕಾಯಿ ತೆಗೆಯುವುದಾಗಿ ಹೇಳಿಕೊಂಡು ಬಂದಿದ್ದು, ಈ ವೇಳೆ ಬಾಲಕಿ ಒಂಟಿಯಾಗಿರುವುದನ್ನು ಕಂಡು

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಬಂಧನಕ್ಕೆ ದಲಿತ ಸಂಘಟನೆ ಆಗ್ರಹ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 10. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಹಿನ್ನೆಲೆ ಆರೋಪಿ ರಾಜ್ ಹೊಸ್ಮಠ ಅವರನ್ನು ಶೀಘ್ರವೇ ಬಂಧಿಸಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ದ.ಕ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಆಗ್ರಹಿಸಿದ್ದಾರೆ‌. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರು ದೇವಳದ ಬಳಿಯಿರುವ ಸ್ವಯಂಘೋಷಿತ ಸಂಘಟನಾ ಕಛೇರಿಯಲ್ಲಿ ಇಬ್ಬರಿಗೆ ಕಿರುಕುಳ ನೀಡಿದ್ದು, ಈ ಕುರಿತು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಆರೋಪಿಯನ್ನು ಈವರೆಗೆ ಬಂಧಿಸಿಲ್ಲ. ಮುಂದಿನ ಹತ್ತು ದಿನಗಳೊಳಗೆ

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ➤ ಆರೋಪಿ ಬಂಧನಕ್ಕೆ ದಲಿತ ಸಂಘಟನೆ ಆಗ್ರಹ Read More »

ಕರಾವಳಿ, ಕರ್ನಾಟಕ
Scroll to Top