rape

ಚಾಕೊಲೇಟ್ ಆಮಿಷವೊಡ್ಡಿ ಬಾಲಕಿಯ ಅಪಹರಣ, ಅತ್ಯಾಚಾರ, ಕೊಲೆ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

(ನ್ಯೂಸ್‌ ಕಡಬ) newskadaba.com,  ಡಿ.15: ಚಾಕೊಲೇಟ್ ನೀಡುವ ಆಮಿಷವೊಡ್ಡಿ ಎರಡು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಕೊಲೆ ಮಾಡಿ ಜೈಲು ಶಿಕ್ಷೆಗೊಳಗಾದ ಅಪರಾಧಿಯ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2022ರ ಜುಲೈ 25 ರಂದು ಅಧಿಕಾರ ವಹಿಸಿಕೊಂಡ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ತಿರಸ್ಕರಿಸಿದ ಮೂರನೇ ಕ್ಷಮದಾನ ಅರ್ಜಿ ಇದಾಗಿದೆ. ಮಹಾರಾಷ್ಟ್ರದ ಜಲ್ನಾ ನಗರದ ಇಂದಿರಾನಗರ ಪ್ರದೇಶದಲ್ಲಿ 2012ರ ಮಾರ್ಚ್ 6 ರಂದು […]

ಚಾಕೊಲೇಟ್ ಆಮಿಷವೊಡ್ಡಿ ಬಾಲಕಿಯ ಅಪಹರಣ, ಅತ್ಯಾಚಾರ, ಕೊಲೆ: ಅಪರಾಧಿಯ ಕ್ಷಮಾದಾನ ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

15 ವರ್ಷದ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ ಅತ್ಯಾಚಾರಿ ಬಂಧನ

(ನ್ಯೂಸ್‌ ಕಡಬ) newskadaba.com, ಆ.08: ಒಡಿಶಾದ ಗಂಜಾಂ ಜಿಲ್ಲೆಯ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿ ಮಾಡಿದ ಆರೋಪದ ಮೇಲೆ ಮುಂಬೈನಲ್ಲಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಇಲ್ಲಿ ತಿಳಿಸಿದ್ದಾರೆ. ಬೆರ್ಹಾಂಪುರ ಪಟ್ಟಣದ ಬೈದ್ಯನಾಥಪುರ ಪೊಲೀಸ್‌‍ ಠಾಣೆಯಲ್ಲಿ ಇತ್ತೀಚೆಗೆ ದಾಖಲಾಗಿದ್ದ ಶೂನ್ಯ ಎಫ್‌ಐಆರ್‌ ಆಧರಿಸಿ ಮುಂಬೈನ ಪಾರ್ಕ್‌ಸೈಟ್‌ ಪೊಲೀಸರು 23 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ. ಜುಲೈ 28 ರಂದು ಬೆರ್ಹಾಂಪುರ ಪೊಲೀಸ್‌‍ ವರಿಷ್ಠಾಧಿಕಾರಿ ಸರವಣ ವಿವೇಕ್‌ ಎಂ, ಬಲಿಪಶುವನ್ನು ದಾಖಲಿಸಲಾಗಿದ್ದ ಸ್ತ್ರೀರೋಗ ವಿಭಾಗದಿಂದ

15 ವರ್ಷದ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ ಅತ್ಯಾಚಾರಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್‌

(ನ್ಯೂಸ್ ಕಡಬ) newskadaba.com, ಆ. 01: ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ. ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ. ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್, ಜುಲೈ 29 ರಂದು ವಿಚಾರಣೆ ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ದೋಷಿ ಎಂದು ತೀರ್ಪು ಪ್ರಕಟಿಸಿದೆ. ಆದರೆ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಏನು? ಎಷ್ಟು?

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿದ ಕೋರ್ಟ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಆಂಬುಲೆನ್ಸ್‌ನಲ್ಲೇ ಅತ್ಯಾಚಾರ

(ನ್ಯೂಸ್ ಕಡಬ) newskadaba.com ಜು. 26. ಬಿಹಾರದ ಬೋಧ್ ಗಯಾದ BMP-3 ಪರೇಡ್ ಮೈದಾನದಲ್ಲಿ ಗೃಹ ರಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿದ್ದ ಮಹಿಳೆಯೊಬ್ಬರು ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸುವ ವೇಳೆ ಚಾಲಕ ಮತ್ತು ಟೆಕ್ನೀಷಿಯನ್‌ನಿಂದ ಅತ್ಯಾಚಾರಕ್ಕೊಳಗಾದ ಘಟನೆ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಹಿರಿಯ ಪೊಲೀಸ್ ಅಧೀಕ್ಷಕ ಆನಂದ್ ಕುಮಾರ್ ಅವರ ಪತ್ರಿಕಾ ಪ್ರಕಟಣೆಯ ಪ್ರಕಾರ, ಓಟದ ಸ್ಪರ್ಧೆಯ ವೇಳೆ ಮಹಿಳೆಯು ಮೂರ್ಛೆ ಹೋಗಿದ್ದರಿಂದ ಆಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಂಬುಲೆನ್ಸ್ ಚಾಲಕ ವಿನಯ್ ಕುಮಾರ್ ಮತ್ತು

ಯುವತಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಆಂಬುಲೆನ್ಸ್‌ನಲ್ಲೇ ಅತ್ಯಾಚಾರ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಒಡಿಶಾ : ಯುವತಿಯನ್ನು ಅಪಹರಿಸಿ ಅತ್ಯಾಚಾರ

(ನ್ಯೂಸ್‌ ಕಡಬ) newskadaba.com ಜು. 22: ಸ್ನೇಹಿತೆಯೊಂದಿಗೆ ಮನೆಗೆ ಹಿಂತಿರುತ್ತಿದ್ದ 18 ವರ್ಷದ ಯುವತಿಯನ್ನು ಇಬ್ಬರು ಅಪಹರಿಸಿ ಅತ್ಯಾಚಾರ ನಡೆಸಿರುವ ಘಟನೆ ಒಡಿಶಾದ ಜಗತ್ಸಿಂಗ್‌ಪುರ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ 8.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಸಂತ್ರಸ್ತೆಯನ್ನು ಗಂಭೀರ ಸ್ಥಿತಿಯಲ್ಲಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ.ಮತ್ತೊಂದು ಗ್ರಾಮದಲ್ಲಿ ಹುಟ್ಟುಹಬ್ಬದ ಪಾರ್ಟಿಯಲ್ಲಿ ಭಾಗವಹಿಸಿ ಮಹಿಳಾ ಸ್ನೇಹಿತೆಯೊಂದಿಗೆ ಮನೆಗೆ ಹಿಂತಿರುಗುತ್ತಿದ್ದಾಗ ಆಕೆಯನ್ನು ಅಪಹರಿಸಿ ಅತ್ಯಚಾರ ನಡೆಸಲಾಗಿದೆ ಎಂದು ಸಂತ್ರಸ್ಥೆ ತಂದೆ ಪೊಲೀಸ್‌‍ ದೂರಿನಲ್ಲಿ ಆರೋಪಿಸಿದ್ದಾರೆ. ಆಕೆಯನ್ನು ಕೃಷಿಭೂಮಿಗೆ

ಒಡಿಶಾ : ಯುವತಿಯನ್ನು ಅಪಹರಿಸಿ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂಡುಬಿದಿರೆಯ ಕಾಲೇಜು ಉಪನ್ಯಾಸಕರು ಸೇರಿ ಮೂವರು ಬೆಂಗಳೂರಿನಲ್ಲಿ ಬಂಧನ

(ನ್ಯೂಸ್ ಕಡಬ) newskadaba.com, ಜು.15. ಬೆಂಗಳೂರು: ಇಡೀ ರಾಜ್ಯವೇ ತಲೆತಗ್ಗಿಸುವಂತಹ ಮತ್ತೊಂದು ಘಟನೆ ನಡೆದಿದೆ. ವಿದ್ಯೆ ಕಲಿಸುವ ಶಿಕ್ಷಕರೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ, ಜೀವಶಾಸ್ತ್ರ ಉಪನ್ಯಾಸಕ ಸಂದೀಪ್ ಹಾಗೂ ಅವರ ಗೆಳೆಯ ಅನೂಪ್ ಎಂದು

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಮೂಡುಬಿದಿರೆಯ ಕಾಲೇಜು ಉಪನ್ಯಾಸಕರು ಸೇರಿ ಮೂವರು ಬೆಂಗಳೂರಿನಲ್ಲಿ ಬಂಧನ Read More »

ಕರ್ನಾಟಕ

ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ- ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ಡಿ. 24: ಅತ್ಯಾಚಾರ, ಆಸಿಡ್ ದಾಳಿ ಮತ್ತು ಲೈಂಗಿಕ ದೌರ್ಜನ್ಯದಿಂದ ಬದುಕುಳಿದವರಿಗೆ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಂಗಳು ಉಚಿತ ವೈದ್ಯಕೀಯ ಚಿಕಿತ್ಸೆ ನಿರಾಕರಿಸುವಂತಿಲ್ಲ. ಹೀಗೆ ದೌರ್ಜನ್ಯಕ್ಕೊಳಗಾದವರಿಗೆ ಚಿಕಿತ್ಸೆ ನಿರಾಕರಿಸುವುದು ಅಪರಾಧವಾಗಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಮತ್ತು ಆಡಳಿತ ಮಂಡಳಿಗೆ ದಂಡ ವಿಧಿಸಬಹುದು ಎಂದು ದೆಹಲಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. 16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಅತ್ಯಾಚಾರ ಎಸಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅರ್ಜಿಯ ವಿಚಾರಣೆ ವೇಳೆ

ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ- ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಡಿ. 23: ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿಯೋರ್ವಳ ಮೇಲೆ ಯುವಕನೋರ್ವ ಅತ್ಯಾಚಾರ ಮಾಡಿದ ಘಟನೆ ನಡೆದಿರುವ ಬಗ್ಗೆ ತಡವಾಗಿ ವರದಿಯಾಗಿದ್ದು, ಅತ್ಯಾಚಾರ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ತಂಡ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ನಾವೂರ ನಿವಾಸಿ ಜಯಂತ ಎಂಬಾತ ಆರೋಪಿಯಾಗಿದ್ದು, ಸದ್ಯ ಜೈಲುವಾಸ ಆನುಭವಿಸುತ್ತಿದ್ದಾನೆ. ಡಿ. 14 ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡುಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ

ಬಂಟ್ವಾಳ: ಶಾಲಾ ವಾರ್ಷಿಕೋತ್ಸವಕ್ಕೆ ಬಂದಿದ್ದ ಯುವತಿಯ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್ Read More »

ಕರಾವಳಿ

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ: ಅತ್ಯಾಚಾರ ಆರೋಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20.  ಶಾಸಕ ಮುನಿರತ್ನ 2020ರಿಂದ 2022ರವರೆಗೆ  ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಮತ್ತು ಬ್ಲ್ಯಾಕ್​ಮೇಲ್​ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ ಮಹಿಳೆಯೋರ್ವರು ದೂರು ದಾಖಲಿಸಿದ್ದಾರೆ. ಇದೀಗ ಮತ್ತೊಮ್ಮೆ ರಾಜರಾಜೇಶ್ವರಿ​ ನಗರ ಬಿಜೆಪಿ ಶಾಸಕ ಮುನಿರತ್ನ ಅವರು, ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮತ್ತೆ ಬಂಧನಕ್ಕೊಳಗಾಗಿದ್ದಾರೆ.ಸಂತ್ರಸ್ತೆ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಿಸಿದ್ದು, ಈ ಸಂಬಂಧ ಮುನಿರತ್ನ ಅವರನ್ನು ಬಂಧನಕ್ಕೊಳಪಡಿಸಿದ್ದಾರೆ.

ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ: ಅತ್ಯಾಚಾರ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..!

(ನ್ಯೂಸ್ ಕಡಬ) newskadaba.com ಬಿಹಾರ, ಸೆ. 13. ನರ್ಸ್‌ ಮೇಲೆ ವೈದ್ಯನೋರ್ವ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ನರ್ಸ್ ಆತನ ಮರ್ಮಾಂಗಕ್ಕೆ ಬ್ಲೇಡ್ ನಿಂದ ಕೊಯ್ದು ಓಡಿಹೋಗಿರುವ ಘಟನೆ ಬಿಹಾರದ ಸಮಸ್ಟಿಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಹೆದರುವ ಬದಲು ಧೈರ್ಯ ತೋರಿದ ನರ್ಸ್‌ ವೈದ್ಯನ ಮರ್ಮಾಂಗಕ್ಕೆ ಬ್ಲೇಡ್‌ನಿಂದ ಕೊಯ್ದು ಓಡಿ ಹೋಗುವ ಮೂಲಕ ತನ್ನನ್ನು ತಾನು ರಕ್ಷಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ವೈದ್ಯ ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ. ಈತ ಬರೀ ವೈದ್ಯ ಮಾತ್ರವಲ್ಲದೇ ಆ

ಸಿಸಿಟಿವಿ ಆಫ್ ಮಾಡಿ ಅತ್ಯಾಚಾರಕ್ಕೆ ಯತ್ನ- ವೈದ್ಯನ ಮರ್ಮಾಂಗವನ್ನೇ ಕೊಯ್ದ ನರ್ಸ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top