rape

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದಲೇ ರೇಪ್‌

(ನ್ಯೂಸ್ ಕಡಬ)newskadaba.com  ಬಾಗಲಕೋಟೆ, ಜ.24. ಅನುದಾನಿತ ಶಾಲೆಯೊಂದರ ಶಿಕ್ಷಕ ಅಪ್ರಾಪ್ತ ಬಾಲಕಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಅನುದಾನಿತ ಶಾಲೆಯೊಂದರ ಶಿಕ್ಷಕ ಲಕ್ಷ್ಮಣ ದೇವೆಂದ್ರಪ್ಪ ಕೊಪ್ಪದ ಬಂಧಿತ ಆರೋಪಿ. ಆರೋಪಿ ಮೂಲತಃ ಹಾವೇರಿ ಜಿಲ್ಲೆಯ ಹಾನಗಲ್‌ ತಾಲೂಕಿನ ಕಾಲುವೆ ಯಲ್ಲಾಪೂರ ಗ್ರಾಮದವನು. ಕಳೆದೊಂದು ವರ್ಷದಿಂದ ತನ್ನ ಮನೆಯಲ್ಲಿ ಇಂಗ್ಲಿಷ್‌ ಟ್ಯೂಷನ್‌ ಹೇಳಿಕೊಡುವುದಾಗಿ ಕರೆಸಿಕೊಂಡು ಟ್ಯೂಷನ್‌ ಬಿಟ್ಟ […]

ಇಬ್ಬರು ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನಿಂದಲೇ ರೇಪ್‌ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಜಯಪುರದಲ್ಲಿ ಅಟ್ಟಹಾಸ ಮೆರೆದ ಕಾಮುಕರು ! ➤  ಬಸ್ಸಿಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ‘ಸಾಮೂಹಿಕ ಅತ್ಯಾಚಾರ’

(ನ್ಯೂಸ್ ಕಡಬ)newskadaba.com  ವಿಜಯಪುರ, ಜ.20. ಜಿಲ್ಲೆಯಲ್ಲಿ ಕಾಮುಕರು ಅಟ್ಟಹಾಸವನ್ನೇ ಮೆರೆದಿರುವಂತ ಘಟನೆ ನಡೆದಿದೆ. ತಡರಾತ್ರಿ ಬಸ್ಸಿಗಾಗಿ ಕಾಯುತ್ತಿದ್ದಂತ ನರ್ಸ್ ಮೇಲೆಯೇ ಮೂವರು ಕಾಮುಕರು ಅತ್ಯಾತಾರವೆಸಗಿರೋ ಘೋರ ಘಟನೆ ನಡೆದಿದೆ. ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ತಮ್ಮ ಊರಿಗೆ ತೆರಳೋದಕ್ಕೆ ತಡರಾತ್ರಿ ನರ್ಸ್ ಒಬ್ಬರು ಕಾಯುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಆಕೆಯ ಬಳಿಯಲ್ಲಿ ತೆರಳಿದಂತ ಮೂವರು, ಎಲ್ಲಿಗೆ ಹೋಗಬೇಕು ಎಂದು ವಿಚಾರಿಸಿದ್ದಾರೆ. ಈ ವೇಳೆ ತಾನು ಇಂಡಿಗೆ ಹೋಗಬೇಕು ಎಂದು ತಿಳಿಸಿದಾಗ, ಇಲ್ಲಿ ಬಸ್ ಬರೋದಿಲ್ಲ,

ವಿಜಯಪುರದಲ್ಲಿ ಅಟ್ಟಹಾಸ ಮೆರೆದ ಕಾಮುಕರು ! ➤  ಬಸ್ಸಿಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ‘ಸಾಮೂಹಿಕ ಅತ್ಯಾಚಾರ’ Read More »

ಕರ್ನಾಟಕ, ಕ್ರೈಮ್ ನ್ಯೂಸ್

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ➤   ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadab.com  ಗುಜರಾತ್‌, ಜ.18. ವ್ಯಕ್ತಿಯೊಬ್ಬ ಒಂಬತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಭಗವಾನ್‌ಪಾರಾ ಪ್ರದೇಶದ ನಿರ್ಜನ ಸ್ಥಳದಲ್ಲಿ ಶವವನ್ನು ಎಸೆದಿರುವುದು ಕಂಡುಬಂದಿದೆ. ನಂತರ ಸ್ಥಳೀಯರು ಪೊಲೀಸ್ ಠಾಣೆಯ ಹೊರಗೆ ಪ್ರತಿಭಟನೆ ನಡೆಸಿದರು ಮತ್ತು ತಪ್ಪಿತಸ್ಥರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ರಸ್ತೆಗಳನ್ನು ತಡೆದರು ಎಂದು ಅವರು ಹೇಳಿದರು. ಡೈಮಂಡ್ ಪಾಲಿಷರ್ ಆಗಿ ಕೆಲಸ ಮಾಡುತ್ತಿದ್ದ 39 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆಯ ಮೃತದೇಹವನ್ನು ಮರಣೋತ್ತರ

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ➤   ಆರೋಪಿ ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ   ➤ ಮೂವರು ಆರೋಪಿಗಳ ಬಂಧನ 

(ನ್ಯೂಸ್ ಕಡಬ) newskadaba.com  ಕಾಸರಗೋಡು, ಡಿ.21  19 ರ ಹರೆಯದ ಯುವತಿಗೆ ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೂವರನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ ಬಂಧಿತ ಆರೋಪಿಗಳನ್ನು ಮಧೂರು ಪಟ್ಲ ದ.ಜೆ. ಶೈನಿತ್ ಕುಮಾರ್ (30), ಉಪ್ಪಳ ಮಂಗಲ್ಪಾಡಿಯ ಮೋಕ್ಷಿತ್ ಶೆಟ್ಟಿ(43) ಮತ್ತು ಉಳಿಯತ್ತಡ್ಕ ದ.ಎನ್ ಪ್ರಶಾಂತ್(27) ಎಂದು ಗುರುತಿಸಲಾಗಿದೆ.  ಕಾಸರಗೋಡು ಮಹಿಳಾ ಠಾಣಾ ಇನ್ಸ್ ಪೆಕ್ಟರ್ ಪಿ. ಚಂದ್ರಿಕಾ ನೇತೃತ್ವದ ತಂಡವು ಇವರನ್ನು

ಮಾದಕ ವಸ್ತು ನೀಡಿ ಸಾಮೂಹಿಕ ಅತ್ಯಾಚಾರ   ➤ ಮೂವರು ಆರೋಪಿಗಳ ಬಂಧನ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವೃಧ್ಧನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ➤ವೃದ್ಧನನ್ನು ಹೊಡೆದು ಕೊಂದ ಕುಟುಂಬಸ್ಥರು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.12  16 ವರ್ಷದ ಅಪ್ರಾಪ್ತ ಬಾಲಕಿಗೆ ಜ್ಯೂಸ್‌ನಲ್ಲಿ ಆಲ್ಕೋಹಾಲ್‌ ಮಿಶ್ರಣ ಮಾಡಿ ಕುಡಿಸಿ ಅತ್ಯಾಚಾರ ಮಾಡಿದ್ದ, ವೃದ್ಧ ಕುಪ್ಪಣ್ಣ (73)ನನ್ನು ಬಾಲಕಿಯ ಸಂಬಂಧಿಕರು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹೆಣ್ಣೂರು ಬಳಿ ಸಂಭವಿಸಿದೆ. ಹೆಣ್ಣೂರಿನ ಬಾಬುಬಸಾಬ್‌ ಪಾಳ್ಯದಲ್ಲಿ  ಹಲವು ವರ್ಷಗಳಿಂದ ವಾಸವಿದ್ದ ತಮಿಳುನಾಡು ಮೂಲದ ಕುಪ್ಪಣ್ಣ ತನಗೆ 4 ವರ್ಷದಿಂದ ಪರಿಚಯವಿದ್ದ ಬಾಲಕಿಯನ್ನು ಜ್ಯೂಸ್‌  ಕೊಡುವುದಾಗಿ ಮನೆಗೆ ಕರೆದಿದ್ದಾನೆ ಎನ್ನಲಾಗಿದೆ. ವೃದ್ಧನನ್ನು ನಂಬಿಕೊಂಡು ಜ್ಯೂಸ್‌ ಕುಡಿಯಲು ಹೋದ ಬಾಲಕಿಗೆ ಜ್ಯೂಸ್‌ನಲ್ಲಿ ಮಧ್ಯವನ್ನು

ವೃಧ್ಧನಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ➤ವೃದ್ಧನನ್ನು ಹೊಡೆದು ಕೊಂದ ಕುಟುಂಬಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ➤ ತಾಯಿ ಸಹಿತ ಮೂವರಿಗೆ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 08. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದ ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್‌ಸಿ-2 (ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ.   ಶಿಕ್ಷೆಗೊಳಗಾದವರನ್ನು ಕೋಟೆಕಾರಿನ ಡೆರ್ವಿನ್‌ ಡಿಸೋಜಾ, ಸಂತ್ರಸ್ತೆಯ ತಾಯಿ ಮತ್ತು ಕಲ್ಲಾಪುವಿನ ಮೆಲ್ವಿನ್‌ ಡಿಸೋಜಾ ಎಂದು ಗುರುತಿಸಲಾಗಿದೆ. ಪೈಂಟರ್‌ ವೃತ್ತಿ ಮಾಡುತ್ತಿದ್ದ ಡೆರ್ವಿನ್‌ ಡಿಸೋಜಾ ಎಂಬಾತ ಮಹಿಳೆಯೋರ್ವರ ಸ್ನೇಹ ಬೆಳೆಸಿಕೊಂಡು ಆಕೆಯ ಮನೆಗೆ ಹೋಗುತ್ತಿದ್ದು, ಆಕೆಗೆ ಆರ್ಥಿಕ ಸಹಾಯ ಮಾಡುತ್ತಿದ್ದ. ಬಳಿಕ

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ ➤ ತಾಯಿ ಸಹಿತ ಮೂವರಿಗೆ ಶಿಕ್ಷೆ ಪ್ರಕಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಮಗುವಿಗೆ ಜನ್ಮ ನೀಡಿದ ಬಾಲಕಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.07. ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಪರಿಣಾಮ ಸಂತ್ರಸ್ತೆ ಮಗುವಿಗೆ ಜನ್ಮ‌ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತ ಇನ್ಸ್‌ಟಾಗ್ರಾಂನಲ್ಲಿ ಪರಿಚಯವಾದ 17 ವರ್ಷದ ಅಪ್ರಾಪ್ತ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿರುವುದು ತಿಳಿಯುತ್ತಿದ್ದಂತೆಯೇ ಆರೋಪಿ ಮಸೂದ್ ವಿದೇಶಕ್ಕೆ ತೆರಳಿದ್ದಾನೆ ಎನ್ನಲಾಗಿದೆ. ಇದೀಗ ಬಾಲಕಿಯು ಬಂಟ್ವಾಳದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ದಾಖಲಾತಿ ಸಂದರ್ಭದಲ್ಲಿ ಮನೆಯವರು

ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಮಗುವಿಗೆ ಜನ್ಮ ನೀಡಿದ ಬಾಲಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ರಿಕ್ಷಾ ಚಾಲಕನಿಂದ ಅತ್ಯಾಚಾರ ➤ ಯುವತಿ ಎಂಟು ತಿಂಗಳ ಗರ್ಭಿಣಿ

(ನ್ಯೂಸ್ ಕಡಬ) newskadaba.com ಕಡಬ, ಜೂ.17. ರಿಕ್ಷಾ ಚಾಲಕನೋರ್ವ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯನ್ನು ನಿರಂತರ ಅತ್ಯಾಚಾರ ಎಸಗಿದ ಹಿನ್ನೆಲೆಯಲ್ಲಿ ಆಕೆ ಗರ್ಭಿಣಿಯಾಗಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲದಿಂದ ವರದಿಯಾಗಿದೆ. ಕೊಯಿಲ ಗ್ರಾಮದ ಬುಡಲೂರು ನಿವಾಸಿ ರಿಕ್ಷಾ ಚಾಲಕ ಯುವರಾಜ್ ಎಂಬಾತ ತನ್ನ ಪರಿಚಯದ 19 ವರ್ಷದ ಯುವತಿಯನ್ನು ಕಳೆದೊಂದು ವರ್ಷದಿಂದ ಆತನ ಮನೆಯ ಸಮೀಪದ ಗುಡ್ಡದಲ್ಲಿ ನಿರಂತರವಾಗಿ ಅತ್ಯಾಚಾರಗೈದಿದ್ದಾನೆ ಎನ್ನಲಾಗಿದೆ. ಯುವತಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದ ಮನೆಯವರು ಆಕೆಯನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಿದಾಗ ಆಕೆ

ಕಡಬ: ರಿಕ್ಷಾ ಚಾಲಕನಿಂದ ಅತ್ಯಾಚಾರ ➤ ಯುವತಿ ಎಂಟು ತಿಂಗಳ ಗರ್ಭಿಣಿ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಯ ಗುಂಪು ಹತ್ಯಾಚಾರ..! ➤ ಅರ್ಚಕ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ ಜ. 06. ಮಹಿಳೆಯೋರ್ವರನ್ನುಸಾಮೂಹಿಕ ಅತ್ಯಾಚಾರ ನಡೆದ ಘಟನೆ ಉತ್ತರ ಪ್ರದೇಶದ ಬಾದೌನ್ ಜಿಲ್ಲೆಯ ಉಘೈತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಧ್ಯವಯಸ್ಕ ಮಹಿಳೆಯೋರ್ವರು ದೇವಸ್ಥಾನಕ್ಕೆ ಹೋಗಿದ್ದು, ಬಳಿಕ ಹಿಂದಿರುಗಲಿಲ್ಲ. ಸ್ಥಳೀಯರ ಪ್ರಕಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ರಕ್ತಸ್ರಾವವಾಗುತ್ತಿದ್ದ ಮಹಿಳೆಯನ್ನು ಬಿಟ್ಟು ಹೋಗಿರುವುದನ್ನು ಗಮನಿಸಿದ್ದಾರೆ. ಪೊಲೀಸರು ಇದನ್ನು ಅಪಘಾತದ ಪ್ರಕರಣ ಎಂದು ದಾಖಲಿಸಲು ಪ್ರಯತ್ನಿಸಿದ್ದು, ನಂತರ ನಡೆಸಿದ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿದ್ದು, ವರದಿಯ ಪ್ರಕಾರ ಮಹಿಳೆಯ

ದೇವಸ್ಥಾನಕ್ಕೆ ತೆರಳಿದ್ದ ಮಹಿಳೆಯ ಗುಂಪು ಹತ್ಯಾಚಾರ..! ➤ ಅರ್ಚಕ ಸೇರಿದಂತೆ ಹಲವರ ವಿರುದ್ದ ಪ್ರಕರಣ ದಾಖಲು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾದಿನಿಯನ್ನೇ ಅತ್ಯಾಚಾರಗೈದ ಪ್ರಕರಣ ➤ ಆರೋಪಿ ಬಶೀರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ನಾದಿನಿಯ ಮೇಲೆ ಬಲವಂತವಾಗಿ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬಶೀರ್ ಎಂದು ಗುರುತಿಸಲಾಗಿದೆ. ಈತನ ವಿಚಾರಣೆಯ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ. ಆಕೆಯನ್ನು ಬಾವನೇ ಅತ್ಯಾಚಾರಗೈದಿದ್ದಲ್ಲದೇ ಆಕೆಯ ನಗ್ನ ಫೋಟೊಗಳನ್ನು ಸೆರೆಹಿಡಿದು ಬೆದರಿಕೆ ಒಡ್ಡುತ್ತಿದ್ದ ಎಂದು ಆರೋಪಿಯ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ನಾದಿನಿಯನ್ನೇ ಅತ್ಯಾಚಾರಗೈದ ಪ್ರಕರಣ ➤ ಆರೋಪಿ ಬಶೀರ್ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top