Ration card

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.31ರವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಜ.02 ಬೆಂಗಳೂರು: ಪಡಿತರ ಚೀಟಿ ತಿದ್ದುಪಡಿಗೆ  ಈ ಹಿಂದೆ 2024ನೇ ಸಾಲಿನ ಡಿಸೆಂಬರ್‌ 31ರ ವರೆಗೆ ನೀಡಲಾಗಿದ್ದ ಅವಕಾಶವನ್ನು ಆಹಾರ ಇಲಾಖೆ ಜನವರಿ 31 ರವರೆಗೆ ವಿಸ್ತರಿಸಿದೆ. ರೇಷನ್‌ ಕಾರ್ಡ್‌ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿಗೆ ಈ ಅವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ತಿದ್ದುಪಡಿ ಅವಧಿಯು 2025ನೇ ಸಾಲಿನ ಜನವರಿ […]

ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಜ.31ರವರೆಗೆ ವಿಸ್ತರಣೆ Read More »

ಕರ್ನಾಟಕ

ಬಿಪಿಎಲ್ ಕಾರ್ಡ್ ರದ್ದತಿ ಆತಂಕದಲ್ಲಿ ಫಲಾನುಭವಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು 23: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನ್ವಯ ಕೇಂದ್ರ ಸರಕಾರವು ಬಿಪಿಎಲ್ ಹೊಂದಲು ನಿಗದಿಪಡಿಸಿರುವ ಮಾನದಂಡಗಳ ಪೈಕಿ ಕುಟುಂಬದ ವಾರ್ಷಿಕ ಆದಾಯವು 1.20 ಲಕ್ಷ ರೂ.ಗಳ ಒಳಗೆ ಇರಬೇಕು ಎಂದು ಮಿತಿ ನಿಗದಿಪಡಿಸಿರುವುದು ರಾಜ್ಯದಲ್ಲಿರುವ ಬಿಪಿಎಲ್ ಕಾರ್ಡುದಾರರು ಆತಂಕಕ್ಕೆಒಳಗಾಗಿದ್ದಾರೆ. ಬಿಪಿಎಲ್ ಕಾರ್ಡುಗಳು ಕೇವಲ ಅನ್ನಭಾಗ್ಯ  ಯೋಜನೆಯಡಿ ಪಡಿತರ ಪಡೆಯಲು ಅಷ್ಟೇ ಉಪಯೋಗಕ್ಕೆ ಬರುವುದಿಲ್ಲ ಬದಲಾಗಿ ಆರೋಗ್ಯ ಸಂಬಂಧಿ ಸೇವೆಗಳಿಗೂ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಪಿಎಲ್ ಕಾರ್ಡುಗಳಿಗೆ ಬೇಡಿಕೆ ಇದೆ.ಮೂಲ

ಬಿಪಿಎಲ್ ಕಾರ್ಡ್ ರದ್ದತಿ ಆತಂಕದಲ್ಲಿ ಫಲಾನುಭವಿಗಳು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶೀಘ್ರವೇ ಎಪಿಎಲ್-ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 14. ಆಹಾರ ಇಲಾಖೆಯು ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಹಾಗೂ ತಿದ್ದುಪಡಿಗೆ ಮತ್ತೊಮ್ಮೆ ಅವಕಾಶ ನೀಡಲಿದ್ದು, ಸೆಪ್ಟೆಂಬರ್ 15 ರಿಂದ 30ರ ಒಳಗೆ ಯಾವುದಾದರೂ ಒಂದು ಅಥವಾ ಎರಡು ದಿನ ಅವಕಾಶ ನೀಡುವ ಸಾಧ್ಯತೆಯಿದೆ. ಪಡಿತರ ಚೀಟಿದಾರರು ಅಗತ್ಯ ದಾಖಲೆಗಳೊಂದಿಗೆ ಹೆಸರು ಸೇರ್ಪಡೆ ಮಾಡಬಹುದಾಗಿದೆ. ಹೊಸದಾಗಿ ಮದುವೆಯಾದ ದಂಪತಿಗಳ ಕೂಡಾ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು- ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಆದಾಯ ಪ್ರಮಾಣ ಪತ್ರ ಜಾತಿ

ಶೀಘ್ರವೇ ಎಪಿಎಲ್-ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆ ಆರಂಭ..! Read More »

ಕರ್ನಾಟಕ

ಆ. 31ರೊಳಗೆ ಪಡಿತರ ಚೀಟಿ ಇ-ಕೆವೈಸಿ ಮಾಡಿಸಿ- ತಪ್ಪಿದರೆ BPL ಕಾರ್ಡ್ ರದ್ದು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ಪಡಿತರ ಚೀಟಿದಾರರು ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ಆ.31 ರೊಳಗಾಗಿ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಲ್ಲಿ ಬೆಳಗ್ಗೆ 7.00 ರಿಂದ ರಾತ್ರಿ 9.00ರ ವರೆಗೆ ಉಚಿತವಾಗಿ ಮಾಡಿಸಿಕೊಳ್ಳುವುದು ಹಾಗೂ ಇ-ಕೆವೈಸಿ ಮಾಡಿಸದಿರುವ ಪಡಿತರ ಚೀಟಿದಾರರಿಗೆ ಮುಂದಿನ ದಿನಗಳಲ್ಲಿ ಪಡಿತರ ಹಂಚಿಕೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಪಡಿತರ ಚೀಟಿದಾರರು ನಿಗದಿಪಡಿಸಿದ ದಿನಾಂಕದೊಳಗೆ ಇ-ಕೆವೈಸಿ ಮಾಡಿಸದಿದ್ದಲ್ಲಿ ಅಂತ ಕಾರ್ಡುದಾರರಿಗೆ ರೇಷನ್

ಆ. 31ರೊಳಗೆ ಪಡಿತರ ಚೀಟಿ ಇ-ಕೆವೈಸಿ ಮಾಡಿಸಿ- ತಪ್ಪಿದರೆ BPL ಕಾರ್ಡ್ ರದ್ದು Read More »

ಕರ್ನಾಟಕ

ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ- ಸಚಿವ ಕೆ.ಹೆಚ್.ಮುನಿಯಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 15. ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ 2,95,986 ಅರ್ಜಿಗಳನ್ನು ಮಾರ್ಚ್ 31ರೊಳಗೆ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಾಶಾಸ್ತ್ರ ಇಲಾಖಾ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಶಾಸಕರಾದ ನಯನಾ ಮೋಟಮ್ಮ ಮತ್ತು ಯಶ್ಪಾಲ್ ಸುವರ್ಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಆದ್ಯತಾ ಪಡಿತರ ಚೀಟಿಯನ್ನು ಕೋರಿ ಸಲ್ಲಿಸಲಾಗಿರುವ ಅರ್ಜಿಗಳನ್ನು ಪರಿಶೀಲನೆ ನಡೆಸಿ ವಿಲೇವಾರಿ

ಏಪ್ರಿಲ್ 1ರಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಆಹ್ವಾನ- ಸಚಿವ ಕೆ.ಹೆಚ್.ಮುನಿಯಪ್ಪ Read More »

ಕರ್ನಾಟಕ

ಪಡಿತರ ಚೀಟಿ ತಿದ್ದುಪಡಿಗೆ ಸೆ. 01ರಿಂದ 10ರ ವರೆಗೆ ಕಾಲಾವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 23. ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ನೀಡಿದ್ದ ಕಾಲಾವಕಾಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದ್ದು, ಸೆಪ್ಟೆಂಬರ್ 1ರಿಂದ 10ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಆಗಸ್ಟ್ 21ರಂದು ಕೊನೆಯ ದಿನಾಂಕ ನೀಡಲಾಗಿತ್ತು. ಆದರೆ ಹಲವೆಡೆ ಸರ್ವರ್ ಸಮಸ್ಯೆ ಕಾಣಿಸಿಕೊಂಡ ಕಾರಣ ತುಂಬಾ ಜನರು ತಿದ್ದುಪಡಿ ಅರ್ಜಿ ಸಲ್ಲಿಕೆ ಮಾಡಲಾಗದೇ ಮನೆಗೆ ತೆರಳಿದ್ದರು. ಇದೀಗ ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್‌ 01 ರಿಂದ 10 ರವರೆಗೆ

ಪಡಿತರ ಚೀಟಿ ತಿದ್ದುಪಡಿಗೆ ಸೆ. 01ರಿಂದ 10ರ ವರೆಗೆ ಕಾಲಾವಕಾಶ Read More »

ಕರ್ನಾಟಕ

ಪಡಿತರ ಚೀಟಿ ತಿದ್ದುಪಡಿಗೆ ದಿನಾಂಕ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 22. ಪಡಿತರ ಚೀಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆ ಅವಧಿಯನ್ನು ಮತ್ತಷ್ಟು ವಿಸ್ತರಿಸಿರುವುದಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಮೊದಲು ಆ. 21ರ ಸೋಮವಾರದವರೆಗೆ ಮಾತ್ರ ತಿದ್ದುಪಡಿಗೆ ಅವಕಾಶ ನೀಡಲಾಗಿತ್ತು. ಇದೀಗ ಗ್ರಾಹಕರ ಒತ್ತಾಯದ ಮೇರೆಗೆ ತಿದ್ದುಪಡಿ ಮತ್ತು ಸೇರ್ಪಡೆ ಅವಧಿಯನ್ನು ಮತ್ತಷ್ಟು ದಿನ ವಿಸ್ತರಿಸಲಾಗುವುದು. ಸರ್ವರ್ ಸಮಸ್ಯೆಯನ್ನು ನಿವಾರಿಸುವ ಹಿನ್ನೆಲೆಯಲ್ಲಿ ಹಂತ-ಹಂತವಾಗಿ ಗ್ರಾಹಕರಿಗೆ ಅವಕಾಶ ನೀಡಲಾಗುವುದು. ಸಾರ್ವಜನಿಕರು ಆನ್‌ಲೈನ್

ಪಡಿತರ ಚೀಟಿ ತಿದ್ದುಪಡಿಗೆ ದಿನಾಂಕ ವಿಸ್ತರಣೆ Read More »

ಕರ್ನಾಟಕ

ಪಡಿತರ ಚೀಟಿಯಿಂದ ಮೃತರ ಹೆಸರನ್ನು ತೆಗೆಯಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 29. ಜಿಲ್ಲೆಯಲ್ಲಿನ ಕೆಲವೊಂದು ಕುಟುಂಬಗಳ ಸದಸ್ಯರು ಮೃತರಾಗಿದ್ದರೂ, ಅವರ ಹೆಸರು ಪಡಿತರದಲ್ಲಿ ತೆಗೆದು ಹಾಕಿರುವುದಿಲ್ಲ. ಈ ರೀತಿಯ 13,133 ಫಲಾನುಭವಿಗಳ ಹೆಸರು ಪಡಿತರ ಚೀಟಿಯಲ್ಲಿ ಉಳಿಸಿರುವುದು ಅಕ್ರಮವಾಗಿದೆ. ಅಂತಹ ಪಡಿತರ ಚೀಟಿದಾರರು ಮೃತಪಟ್ಟವರ ದಾಖಲಾತಿಯನ್ನು ತಾಲೂಕು ಕಚೇರಿಗೆ ಸಲ್ಲಿಸಿ ಪಡಿತರ ಚೀಟಿಯಿಂದ ಮೃತಪಟ್ಟವರ ಹೆಸರನ್ನು ತೆಗೆಸುವಂತೆ ಸೂಚಿಸಲಾಗಿದೆ. ಮೃತರ ಹೆಸರನ್ನು ಚೀಟಿಯಿಂದ ತೆಗೆಯದೇ ಇರುವುದು ಅಪರಾಧ. ಅಂತಹವರನ್ನು ನಿಯಾಮಾನುಸಾರ ಅನರ್ಹಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

ಪಡಿತರ ಚೀಟಿಯಿಂದ ಮೃತರ ಹೆಸರನ್ನು ತೆಗೆಯಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ

ರೇಷನ್ ಕಾರ್ಡ್ ನಿಂದ ಹಲವು ಸೌಲಭ್ಯ   ➤ ಶಾಸಕ ಕೆ. ಮಹದೇವ್ ..!!                   

(ನ್ಯೂಸ್ ಕಡಬ) newskadaba.com ಪಿರಿಯಾಪಟ್ಟಣ, ಡಿ. 22. ಸರ್ಕಾರದಿಂದ ನೀಡಲಾಗುವ ರೇಷನ್ ಕಾರ್ಡ್ ಕೇವಲ ಪಡಿತರ ಪಡೆಯಲು ಮಾತ್ರವಲ್ಲ ಆರೋಗ್ಯ ಸಂಬಂಧಿಸಿದ ಚಿಕಿತ್ಸೆ ಸೇರಿದಂತೆ ಹಲವು ಸೌಲಭ್ಯಗಳನ್ನು ಪಡೆಯಲು ನೆರವಾಗಲಿದೆ ಎಂದು ಶಾಸಕ ಕೆ. ಮಹದೇವ್ ತಿಳಿಸಿದ್ದಾರೆ. ಆಹಾರ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ಆಯ್ದ ಫಲಾನುಭವಿಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಿ ಮಾತನಾಡಿ, ಮುಖ್ಯಮಂತ್ರಿಗಳು ಮತ್ತು ಆಹಾರ ಇಲಾಖೆ ನಿರ್ದೇಶಕರ ಕಚೇರಿಗಳಿಗೆ ಎಡೆಬಿಡದೆ ಅಲೆದು ಬಿಪಿಎಲ್ ಕಾರ್ಡ್ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಬಡತನ ರೇಖೆಗಿಂತ ಕೆಳಗಿರುವ ಅರ್ಹ ಫಲಾನುಭವಿಗಳಿಗೆ

ರೇಷನ್ ಕಾರ್ಡ್ ನಿಂದ ಹಲವು ಸೌಲಭ್ಯ   ➤ ಶಾಸಕ ಕೆ. ಮಹದೇವ್ ..!!                    Read More »

ಕರ್ನಾಟಕ
Scroll to Top