ration

ಸರ್ವರ್ ಸ್ಥಳಾಂತರ: ರಾಜ್ಯದಾದ್ಯಂತ ಪಡಿತರ ವಿತರಣೆಯಲ್ಲಿ ಸಮಸ್ಯೆ

(ನ್ಯೂಸ್ ಕಡಬ) newskadaba.com ಅ.19 ಚಿತ್ರದುರ್ಗ:  ಎನ್‌ಐಸಿ ದಿಂದ ಕರ್ನಾಟಕ ರಾಜ್ಯ ದತ್ತಾಂಶ ಕೇಂದ್ರಕ್ಕೆ(ಕೆಎಸ್‌ಡಿಸಿ) ಸರ್ವರ್‌ ಸ್ಥಳಾಂತರಗೊಂಡಿರುವುದರಿಂದ ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ತಿಂಗಳ ಪಡಿತರ ವಿತರಣೆಯಲ್ಲಿ ತೊಂದರೆ ಉಂಟಾಗಿದೆ. ಅವಳಿ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಮತ್ತು ರಾಜ್ಯದ ಇತರ ಭಾಗಗಳಲ್ಲಿನ ಪಿಡಿಎಸ್ ಅಂಗಡಿಗಳ ಮುಂದೆ ಫಲಾನುಭವಿಗಳು ದೊಡ್ಡ ಕ್ಯೂಗಳಲ್ಲಿ ಗಂಟೆಗಟ್ಟಲೆ ನಿಲ್ಲಬೇಕಾಯಿತು. ಹೊಸ ಸರ್ವರ್‌ನಲ್ಲಿ ಡೇಟಾ ಲಭ್ಯವಿಲ್ಲದ ಕಾರಣ ಅವರಲ್ಲಿ ಕೆಲವರು ಬರಿಗೈಯಲ್ಲಿ ಹಿಂತಿರುಗಿದರು. ಇನ್ನು ಕೆಲವರು ಸರ್ವರ್ ವೈಫಲ್ಯದಿಂದ ಪಡಿತರ ಸಿಗದೆ ವಾಪಸ್ಸಾಗಬೇಕಾಯಿತು.ರಾಷ್ಟ್ರೀಯ ಮಾಹಿತಿ ಕೇಂದ್ರದ […]

ಸರ್ವರ್ ಸ್ಥಳಾಂತರ: ರಾಜ್ಯದಾದ್ಯಂತ ಪಡಿತರ ವಿತರಣೆಯಲ್ಲಿ ಸಮಸ್ಯೆ Read More »

ಕರ್ನಾಟಕ
crime, arrest, suspected

ಪಡಿತರ ಅಕ್ಕಿ ಅಕ್ರಮ ಸಾಗಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 12. ಅಕ್ರಮವಾಗಿ ಸಾಗಿಸುತ್ತಿದ್ದ 900 ಕೆ.ಜಿ. ಪಡಿತರ ಅಕ್ಕಿ ಸಹಿತ ಆರೋಪಿಗಳಿಬ್ಬರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಂಧಿತರನ್ನು ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಹಳೇ ನರಿಪುರ ಗ್ರಾಮದ ಇಮ್ರಾನ್ ಅಲಿ(39) ಹಾಗೂ ಗರ್ಗೇಶ್ವರಿಯ ಮುಹಮ್ಮದ್ ಸಲ್ಮಾನ್ (20) ಎಂದು ಗುರುತಿಸಲಾಗಿದೆ. ಆರೋಪಿಗಳು ಚಾಮರಾಜನಗರದ ಗಾಳಿಪುರ ಕಡೆಯಿಂದ ಬೈಪಾಸ್‌ ರಸ್ತೆಯಲ್ಲಿ ಟಿ.ನರಸೀಪುರಕ್ಕೆ ಟಾಟಾ ಏಸ್ ವಾಹನದಲ್ಲಿ 19 ಪ್ಲಾಸ್ಟಿಕ್ ಚೀಲಗಳಲ್ಲಿ ಸುಮಾರು 900 ಕೆ. ಜಿ.ಪಡಿತರ ಅಕ್ಕಿಯನ್ನು

ಪಡಿತರ ಅಕ್ಕಿ ಅಕ್ರಮ ಸಾಗಾಟ- ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸರ್ವರ್ ಸಮಸ್ಯೆ ➤ ಜೂನ್ ಕೊನೆಯವರೆಗೆ ಪಡಿತರ ವಿತರಣೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 23. ಜೂನ್ ತಿಂಗಳ 28ರಿಂದ ಸರ್ವರ್ ನಿರ್ವಹಣಾ ಕಾರ್ಯ ಕೈಗೊಳ್ಳಲಿರುವ ಹಿನ್ನೆಲೆ ಪಡಿತರ ವಿತರಣೆಯನ್ನು ಜೂನ್ 27ರ ಒಳಗೆ ವಿತರಿಸಲು ಸರಕಾರ ಸೂಚಿಸಿತ್ತು. ಆದರೆ ಕಳೆದ ಮೂರು ದಿನಗಳಿಂದ ಸರ್ವರ್ ಸಮಸ್ಯೆಯಿಂದಾಗಿ ಪಡಿತರ ವಿತರಣೆಗೆ ಅಡಚಣೆಯಾಗಿತ್ತು. ಇದನ್ನರಿತ ಸರಕಾರ ಈ ತಿಂಗಳ ಕೊನೆಯವರೆಗೆ ಪಡಿತರ ವಿತರಿಸಬೇಕೆಂದು ಸುತ್ತೋಲೆ ಹೊರಡಿಸಿದೆ.

ಸರ್ವರ್ ಸಮಸ್ಯೆ ➤ ಜೂನ್ ಕೊನೆಯವರೆಗೆ ಪಡಿತರ ವಿತರಣೆಗೆ ಸೂಚನೆ Read More »

ಕರಾವಳಿ

ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ

(ನ್ಯೂಸ್ ಕಡಬ)newskadaba.com  ಮಂಗಳೂರು,ಜೂ 15 . ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸರ್ವರ್ ನಿರ್ವಹಣಾ ಕಾರ್ಯ ಇದೇ ಜೂ.28ರಿಂದ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಪಡಿತರ ಚೀಟಿದಾರರು 2023ರ ಜೂನ್ ತಿಂಗಳ  ಪಡಿತರವನ್ನು ಇದೇ ಜೂ.27ರೊಳಗೆ ನ್ಯಾಯ ಬೆಲೆ ಅಂಗಡಿಗಳಿಂದ ಪಡೆಯುವಂತೆ ತಿಳಿಸಲಾಗಿದ್ದು , ಜೂ.27ರ ನಂತರ ತಿಂಗಳ ಪಡಿತರವನ್ನು ವಿತರಿಸಲು ಅವಕಾಶವಿರುವುದಿಲ್ಲ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.        

ಜೂ. 27ರೊಳಗೆ ಪಡಿತರ ಪಡೆಯಲು ಸೂಚನೆ Read More »

ಕರಾವಳಿ

ಪುತ್ತೂರು: ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಪತ್ತೆ..!!! ► ಆಕ್ರೋಶಿತರಾದ ನೇಲ್ಯಡ್ಕ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com ಪುತ್ತೂರು,ಸೆ.27. ಇಲ್ಲಿನ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಚಾರಿ ನ್ಯಾಯಬೆಲೆ ಅಂಗಡಿಯಲ್ಲಿ ವಿತರಣೆಯಾಗುವ ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಹೆಚ್ಚಾಗಿದ್ದು, ಅನ್ನಭಾಗ್ಯ ಜೊತೆಗೆ ಹುಳುಭಾಗ್ಯ ವಿತರಣೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನೇಲ್ಯಡ್ಕ ಗ್ರಾಮಸ್ಥರು ಆಕ್ರೋಶಿತರಾಗಿದ್ದಾರೆ. ಮಂಗಳವಾರ ಸಂಚಾರಿ ನ್ಯಾಯಬೆಲೆ ಅಂಗಡಿಗೆ ಅಕ್ಕಿ ತುಂಬಿಸಿಕೊಂಡು ಬಂದಿದ್ದ ಲಾರಿಯನ್ನು ತಡೆದ ನೇಲ್ಯಡ್ಕ ಗ್ರಾಮಸ್ಥರು, ಬಳಿಕ ಅಕ್ಕಿಚೀಲವನ್ನು ಪರಿಶೀಲಿಸಿದಾಗ ಅಕ್ಕಿಯಲ್ಲಿ ಹುಳಗಳಿರುವುದು ಗಮನಕ್ಕೆ ಬಂದಿದೆ. ಐತ್ತೂರು ಗ್ರಾಮ ಪಂಚಾಯಿತಿ ಸತೀಶ್ ಕೆ ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ

ಪುತ್ತೂರು: ಅನ್ನಭಾಗ್ಯ ಅಕ್ಕಿಯಲ್ಲಿ ಹುಳುಗಳು ಪತ್ತೆ..!!! ► ಆಕ್ರೋಶಿತರಾದ ನೇಲ್ಯಡ್ಕ ಗ್ರಾಮಸ್ಥರು Read More »

ಕರಾವಳಿ
Scroll to Top