ravikumar

ದ.ಕ ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ ➤ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 06. ದ.ಕ. ಜಿಲ್ಲೆಯ ಮತದಾರರ ಅಂತಿಮ ಪಟ್ಟಿಯನ್ನು ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಪ್ರಕಟಿಸಿದ್ದಾರೆ. ಈ ಕುರಿರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 23,57,852 ಜನಸಂಖ್ಯೆ ಇದ್ದು, ಅದರಲ್ಲಿ 17,37,688 ಮತದಾರರಿದ್ದಾರೆ. ಈ ಪೈಕಿ 8,50,552 ಪುರುಷ ಮತ್ತು 8,87,060 ಮಹಿಳಾ ಹಾಗೂ 76 ಮಂಗಳಮುಖಿಯರಿದ್ದಾರೆ ಎಂದು ತಿಳಿಸಿದರು. ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು 2,42,186 ಮತ್ತು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಕಡಿಮೆ 2,01,976 ಮತದಾರರಿದ್ದಾರೆ […]

ದ.ಕ ಜಿಲ್ಲೆಯ ಮತದಾರರ ಅಂತಿಮ ಪಟ್ಟಿ ಪ್ರಕಟ ➤ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ Read More »

ಕರಾವಳಿ, ಕರ್ನಾಟಕ
dc ravikumar

ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು 5ರೊಳಗೆ ವೇತನ ಪಾವತಿಸಲು ಜಿಲ್ಲಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಪೌರ ಕಾರ್ಮಿಕರಿಗೆ ಪ್ರತಿ ತಿಂಗಳ 5ನೇ ತಾರೀಖಿನೊಳಗೆ ಕಡ್ಡಾಯವಾಗಿ ವೇತನ ಪಾವತಿಸಬೇಕು, ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜಿಲ್ಲಾ ಖಜಾನೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅವರು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಫಾಯಿ ಕರ್ಮಚಾರಿ/ಮ್ಯಾನ್ಯು ವಲ್ ಸ್ಕ್ಯಾವೆಂಜರ್‍ ಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಖಜಾನೆಯ ಉಪ ನಿರ್ದೇಶಕರು ಈ ಸಂಬಂಧ ಕೂಡಲೇ ಸೂಕ್ತ

ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು 5ರೊಳಗೆ ವೇತನ ಪಾವತಿಸಲು ಜಿಲ್ಲಾಧಿಕಾರಿ ಸೂಚನೆ Read More »

ಕರಾವಳಿ, ಕರ್ನಾಟಕ
Scroll to Top