RCB Champion

‘ಕಾಲ್ತುಳಿತ ದುರಂತಕ್ಕೆ RCB ಕಾರಣ’; ರಾಜ್ಯ ಸರ್ಕಾರಕ್ಕೂ CAT ತರಾಟೆ !

(ನ್ಯೂಸ್‌ ಕಡಬ) newskadaba.com ಜು.01: ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು “ಪ್ರಾಥಮಿಕ ಹೊಣೆಗಾರ” ಎಂದು ಕೇಂದ್ರ ಆಡಳಿತ ನ್ಯಾಯಮಂಡಳಿ (CAT) ಮಂಗಳವಾರ ಅಭಿಪ್ರಾಯಪಟ್ಟಿದೆ. RCB ತಂಡದ ಮೊದಲ ಐಪಿಎಲ್ ಟ್ರೋಫಿ ವಿಜಯೋತ್ಸವವನ್ನು ಆಚರಿಸಲು ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಕ್ರೀಡಾಂಗಣದಲ್ಲಿ ಅಭಿಮಾನಿಗಳ ಕಾರ್ಯಕ್ರಮವನ್ನು ಘೋಷಿಸಿದ ನಂತರ ಕ್ರೀಡಾಂಗಣದ ಬಳಿಯ ಎಂಜಿ ರಸ್ತೆ ಮತ್ತು ಕಬ್ಬನ್ ಪಾರ್ಕ್ ರಸ್ತೆ […]

‘ಕಾಲ್ತುಳಿತ ದುರಂತಕ್ಕೆ RCB ಕಾರಣ’; ರಾಜ್ಯ ಸರ್ಕಾರಕ್ಕೂ CAT ತರಾಟೆ ! Read More »

ಕರಾವಳಿ

ಐಪಿಎಲ್: ‘ಈ ಸಲ‌ ಕಪ್ ನಮ್ದೇ’- ಚೊಚ್ಚಲ ಪ್ರಶಸ್ತಿ ಎತ್ತಿದ ಆರ್ ಸಿಬಿ

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಜೂ. 03. ಕಪ್‌ಗಾಗಿ ಆರ್‌ಸಿಬಿಯ 18 ವರ್ಷದ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದ್ದು, 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗಿ ಹೊರ ಹೊಮ್ಮಿದೆ‌. ಇದರಿಂದ ಕೋಟ್ಯಾಂತರ ಅಭಿಮಾನಿಗಳ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ರಜತ್ ಪಾಟಿದಾರ್ ಬಳಗ ಪ್ರಥಮ ಬಾರಿಗೆ ಪ್ರಶಸ್ತಿ ಜಯಿಸಿ ನೂತನ ದಾಖಲೆ ನಿರ್ಮಿಸಿದೆ. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6

ಐಪಿಎಲ್: ‘ಈ ಸಲ‌ ಕಪ್ ನಮ್ದೇ’- ಚೊಚ್ಚಲ ಪ್ರಶಸ್ತಿ ಎತ್ತಿದ ಆರ್ ಸಿಬಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top