RCB

ಆರ್ಸಿಬಿ ಖರೀದಿಗೆ ಬಿಲಿಯನೇರ್ಗಳ ಪೈಪೋಟಿ

(ನ್ಯೂಸ್‌ ಕಡಬ) newskadaba.com,  ನ.06: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್–19 ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯ ಹೊಸ ಮಾಲೀಕರು ಯಾರು ಎಂಬ ಕುತೂಹಲ ತೀವ್ರಗೊಂಡಿದೆ. ಈ ಫ್ರಾಂಚೈಸಿಯ ಖರೀದಿಗೆ ಈಗಾಗಲೇ ಹಲವು ಪ್ರಮುಖ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ದಿನ ಕಳೆದಂತೆ ಆಸಕ್ತಿದಾರರ ಪಟ್ಟಿ ಉದ್ದವಾಗುತ್ತಿದ್ದು, ಬಿಲಿಯನೇರ್‌ಗಳ ನಡುವೆ ಭರ್ಜರಿ ಪೈಪೋಟಿ ನಡೆಯುವ ಸಾಧ್ಯತೆ ಕಂಡು ಬರುತ್ತಿದೆ. ಕರ್ನಾಟಕದ ಉದ್ಯಮಿಗಳಾದ ಝೆರೋಧಾ ಕಂಪೆನಿಯ ಸಹ–ಸಂಸ್ಥಾಪಕ ನಿಖಿಲ್ ಕಾಮತ್ ಮತ್ತು ಮಣಿಪಾಲ್ ಎಜುಕೇಶನ್ ಅಂಡ್ […]

ಆರ್ಸಿಬಿ ಖರೀದಿಗೆ ಬಿಲಿಯನೇರ್ಗಳ ಪೈಪೋಟಿ Read More »

ಕ್ರೀಡಾ ನ್ಯೂಸ್

“ನಿಮ್ಮೊಂದಿಗೆ ನಾವಿದ್ದೇವೆ”- 3 ತಿಂಗಳ ಬಳಿಕ ಭಾವುಕ ಪೋಸ್ಟ್ ಹಂಚಿಕೊಂಡ RCB

(ನ್ಯೂಸ್ ಕಡಬ) newskadaba.com ಆ. 28. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ 3 ತಿಂಗಳ ಕಳೆದಿದ್ದು, ಇದೀಗ ಆರ್ ಸಿಬಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹರಿಬಿಟ್ಟಿದೆ..   ಆರ್ ಸಿಬಿ ಟ್ವೀಟರ್ ಖಾತೆಯಲ್ಲಿ 3 ತಿಂಗಳ ಬಳಿಕ ಪೋಸ್ಟ್ ಹಂಚಿಕೊಂಡಿದ್ದು, ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳು ಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ

“ನಿಮ್ಮೊಂದಿಗೆ ನಾವಿದ್ದೇವೆ”- 3 ತಿಂಗಳ ಬಳಿಕ ಭಾವುಕ ಪೋಸ್ಟ್ ಹಂಚಿಕೊಂಡ RCB Read More »

ಕ್ರೀಡಾ ನ್ಯೂಸ್

ನಾವು ಸದಾ ನಿಮ್ಮೊಂದಿಗಿದ್ದೇವೆ: RCB ಭಾವುಕ ಪೋಸ್ಟ್‌

(ನ್ಯೂಸ್‌ ಕಡಬ) newskadaba.com, ಆ.28:‌‌ ಬೆಂಗಳೂರಿನ ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದಿಂದ ನೋವು ಅನುಭವಿಸಿದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಆಡಳಿತ ಮಂಡಳಿ ಈಗ ಅಭಿಮಾನಿಗಳಿಗಾಗಿ ಕೇರ್‌ ಸೆಂಟರ್‌ ತೆರೆಯಲು ಆರಂಭಿಸಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಭಾವುಕ ಪೋಸ್ಟ್‌ವೊಂದನ್ನು ಮಾಡಿರುವ ಆರ್‌ಸಿಬಿ, ನಾವು ಪೋಸ್ಟ್‌ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆ. ನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು. ಆದರೆ, ಜೂ.4ರ

ನಾವು ಸದಾ ನಿಮ್ಮೊಂದಿಗಿದ್ದೇವೆ: RCB ಭಾವುಕ ಪೋಸ್ಟ್‌ Read More »

ಕ್ರೀಡಾ ನ್ಯೂಸ್

IPL 2026: ಆರ್‌ಸಿಬಿಯಿಂದ ಈ ಇಬ್ಬರು ಆಟಗಾರರು ರಿಲೀಸ್‌..!

(ನ್ಯೂಸ್‌ ಕಡಬ) newskadaba.com, ಆ.26: ಈ ಬಾರಿಯ ಐಪಿಎಲ್‌ನಲ್ಲಿ ಆರ್‌ಸಿಬಿ ಪರ 22 ಆಟಗಾರರು ಕಾಣಿಸಿಕೊಂಡಿದ್ದರು. ಈ ಪೈಕಿ ಬಹುತೇಕ ಆಟಗಾರರು ಮುಂದಿನ ಸೀಸನ್‌ನಲ್ಲಿಯೂ ಮುಂದುವರೆಯುವ ಸಾಧ್ಯತೆ ಇದೆ. ಏಕೆಂದರೆ, ಈ ಬಾರಿ ಆರ್‌ಸಿಬಿ ಪರ ಕಣಕ್ಕಿಳಿದ ಬಹುತೇಕ ಆಟಗಾರರು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಹಾಗಾಗಿ, IPL-2026ರ ಮಿನಿ ಹರಾಜಿಗೂ ಮುನ್ನ ಆರ್‌ಸಿಬಿ ಕೆಲವು ಆಟಗಾರರನ್ನು ಮಾತ್ರ ರಿಲೀಸ್‌ ಮಾಡಲಿದೆ. ಐಪಿಎಲ್‌ ನಿಯಮದ ಪ್ರಕಾರ, ಬದಲಿ ಆಟಗಾರನಾಗಿ ಬಂದ ಪ್ಲೇಯರ್ಸ್‌ನ್ನು ಮುಂದಿನ ಸೀಸನ್‌ಗೆ ರಿಟೈನ್‌ ಮಾಡಿಕೊಳ್ಳಬಹುದಾಗಿದೆ.

IPL 2026: ಆರ್‌ಸಿಬಿಯಿಂದ ಈ ಇಬ್ಬರು ಆಟಗಾರರು ರಿಲೀಸ್‌..! Read More »

ಕ್ರೀಡಾ ನ್ಯೂಸ್

RCB ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ !

(ನ್ಯೂಸ್‌ ಕಡಬ) newskadaba.com ಜು.02: ಆರ್​ಸಿಬಿ ಸ್ಟಾರ್ ಯಶ್ ದಯಾಳ್, ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ದಯಾಳ್ ವಿರುದ್ಧ ಆರೋಪಗಳನ್ನು ಮಾಡಿರುವ ಯುವತಿ, ಇದೀಗ ದಯಾಳ್ ಮಾಡಿರುವ ವಿಡಿಯೋ ಕರೆಗಳ ಸ್ಕ್ರೀನ್​ಶಾಟ್​ಗಳನ್ನು ಮತ್ತು ಹಳೆಯ ಚಾಟ್​​ಗಳನ್ನು ಹಂಚಿಕೊಂಡಿದ್ದಾಳೆ. ಬೆನ್ನಲ್ಲೇ ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಯಶ್ ದಯಾಳ್ ಅವರ ಗೆಳತಿ ಎನ್ನಲಾದ ಯುವತಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಈ ಫೋಟೋಗಳು 2022 ರದ್ದಾಗಿದ್ದು, ಆಗ ಯಶ್ ಗುಜರಾತ್ ಟೈಟಾನ್ಸ್‌ನಲ್ಲಿದ್ದರು. ನಾನು ನಿನ್ನನ್ನು

RCB ಯಶ್‌ ದಯಾಳ್‌ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ ! Read More »

ಕ್ರೀಡಾ ನ್ಯೂಸ್

‘ಕಾಲ್ತುಳಿತ ದುರಂತಕ್ಕೆ RCB ಕಾರಣ’; ರಾಜ್ಯ ಸರ್ಕಾರಕ್ಕೂ CAT ತರಾಟೆ !

(ನ್ಯೂಸ್‌ ಕಡಬ) newskadaba.com ಜು.01: ಕಳೆದ ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ 11 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ದುರಂತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು “ಪ್ರಾಥಮಿಕ ಹೊಣೆಗಾರ” ಎಂದು ಕೇಂದ್ರ ಆಡಳಿತ ನ್ಯಾಯಮಂಡಳಿ (CAT) ಮಂಗಳವಾರ ಅಭಿಪ್ರಾಯಪಟ್ಟಿದೆ. RCB ತಂಡದ ಮೊದಲ ಐಪಿಎಲ್ ಟ್ರೋಫಿ ವಿಜಯೋತ್ಸವವನ್ನು ಆಚರಿಸಲು ವಿಧಾನಸೌಧದಿಂದ ವಿಜಯೋತ್ಸವ ಮೆರವಣಿಗೆ ಮತ್ತು ಕ್ರೀಡಾಂಗಣದಲ್ಲಿ ಅಭಿಮಾನಿಗಳ ಕಾರ್ಯಕ್ರಮವನ್ನು ಘೋಷಿಸಿದ ನಂತರ ಕ್ರೀಡಾಂಗಣದ ಬಳಿಯ ಎಂಜಿ ರಸ್ತೆ ಮತ್ತು ಕಬ್ಬನ್ ಪಾರ್ಕ್ ರಸ್ತೆ

‘ಕಾಲ್ತುಳಿತ ದುರಂತಕ್ಕೆ RCB ಕಾರಣ’; ರಾಜ್ಯ ಸರ್ಕಾರಕ್ಕೂ CAT ತರಾಟೆ ! Read More »

ಕರಾವಳಿ

ಕಾಲ್ತುಳಿತ ಪ್ರಕರಣ- ಜೂನ್ 12ಕ್ಕೆ ವಿಚಾರಣೆ ಮುಂದೂಡಿಕೆ

(ನ್ಯೂಸ್ ಕಡಬ) newskadaba.com ಜೂ. 10. ಆರ್ ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಳ್ಳಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ನಡೆಯಿತು. ಘಟನೆಗೆ ಸಂಬಂಧಪಟ್ಟಂತೆ ವಸ್ತುಸ್ಥಿತಿ ವರದಿಯನ್ನು ಜೂ. 12ರಂದು ಮುಚ್ಚಿದ ಲಕೊಟೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದೆ. ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ನಮ್ಮ ಪ್ರತಿಕ್ರಿಯೆಯನ್ನು ನಾವಿನ್ನೂ

ಕಾಲ್ತುಳಿತ ಪ್ರಕರಣ- ಜೂನ್ 12ಕ್ಕೆ ವಿಚಾರಣೆ ಮುಂದೂಡಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆರ್ ಸಿಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ-ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ 5 ಪೊಲೀಸ್ ಅಧಿಕಾರಿಗಳ ಸಸ್ಪೆಂಡ್

(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು: ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಸೇರಿದಂತೆ ಐವರು ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌, ಅಡಿಷನಲ್‌ ಕಮಿಷನರ್‌ ವಿಕಾಸ್‌ ಕುಮಾರ್‌, ಸೆಂಟ್ರಲ್‌ ಡಿಸಿಪಿ ಶೇಖರ್‌ ತೆಕ್ಕಣ್ಣನವರ್‌, ಎಸಿಪಿ ಬಾಲಕೃಷ್ಣ, ಇನ್‌ಸ್ಪೆಕ್ಟರ್‌ ಗಿರೀಶ್‌ ಅವರನ್ನು ಅಮಾನತು ಮಾಡಲಾಗಿದೆ.

ಆರ್ ಸಿಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ-ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ 5 ಪೊಲೀಸ್ ಅಧಿಕಾರಿಗಳ ಸಸ್ಪೆಂಡ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್

(ನ್ಯೂಸ್ ಕಡಬ) newskadaba.com, ಜೂ.05. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ಸಮಯದಲ್ಲಿ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಘಟನೆ ಕುರಿತು ಇಂದು ಮಧ್ಯಾಹ್ನ 2:30ಕ್ಕೆ ಅರ್ಜಿ ವಿಚಾರಣೆ ನಡೆಯಲಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕಾಮೇಶ್ವರ ರಾವ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ರಾಜ್ಯ ಸರ್ಕಾರ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿತ್ತು. ಈ ಬಗ್ಗೆ ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. ಎಜಿ ಶಶಿಕಿರಣ್ ಶೆಟ್ಟಿ ಪೀಠಕ್ಕೆ ವಿವರಣೆ ನೀಡಲಿದ್ದು,

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತಕ್ಷಣ ಆರ್‌ಸಿಬಿ ವಿಜಯೋತ್ಸವ ಬೇಡವೆಂದರೂ ನಮ್ಮ ಮಾತು ಕೇಳಲೇ ಇಲ್ಲ: ಹಿರಿಯ ಪೊಲೀಸ್ ಅಧಿಕಾರಿಗಳಿಮದ ಅಸಮಾಧಾನ

(ನ್ಯೂಸ್ ಕಡಬ) newskadaba.com, ಜೂ.05. ತಕ್ಷಣವೇ ಆರ್‌ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮ ಆಯೋಜಿಸುವ ಬದಲು ಒಂದು ವಾರದ ನಂತರ ಮಾಡುವಂತೆ ಸಲಹೆ ನೀಡಲಾಗಿತ್ತು. ಆದರೆ ಅದನ್ನು ಕಡೆಗಣಿಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ. ಐಪಿಎಲ್ ಫೈನಲ್‌ನಲ್ಲಿ ಆರ್‌ಸಿಬಿ ಗೆಲುವಿಗೆ ಸಂಬಂಧಿಸಿ ಬುಧವಾರ ಯಾವುದೇ ಕಾರ್ಯಕ್ರಮಗಳನ್ನು ನಡೆಸದಂತೆ ಮಂಗಳವಾರ ರಾತ್ರಿಯಿಂದಲೇ ಸರ್ಕಾರ ಮತ್ತು ಫ್ರಾಂಚೈಸಿಗೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಿದ್ದೆವು. ಜನರ ಭಾವನೆ, ಉದ್ವೇಗ ತುಸು ತಣ್ಣಗಾದ ನಂತರ ಕಾರ್ಯಕ್ರಮ ಆಯೋಜಿಸುವುದು ಸೂಕ್ತ ಎಂಬ ಸಲಹೆ ನೀಡಿದ್ದೆವು.

ತಕ್ಷಣ ಆರ್‌ಸಿಬಿ ವಿಜಯೋತ್ಸವ ಬೇಡವೆಂದರೂ ನಮ್ಮ ಮಾತು ಕೇಳಲೇ ಇಲ್ಲ: ಹಿರಿಯ ಪೊಲೀಸ್ ಅಧಿಕಾರಿಗಳಿಮದ ಅಸಮಾಧಾನ Read More »

ಕರ್ನಾಟಕ
Scroll to Top