RCB

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: 11ಜನರು ಮೃತ್ಯು , 10 ಲಕ್ಷ ಪರಿಹಾರ ಘೋಷಿಸಿದ ಸಿಎಂ

(ನ್ಯೂಸ್ ಕಡಬ) newskadaba.com, ಜೂ.05. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರೀಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ದುರಂತದ ಕುರಿತು ತುರ್ತುಗೋಷ್ಟಿ ನಡೆಸಿದ ಸಿಎಂ, ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಈ ದುರಂತದ […]

ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: 11ಜನರು ಮೃತ್ಯು , 10 ಲಕ್ಷ ಪರಿಹಾರ ಘೋಷಿಸಿದ ಸಿಎಂ Read More »

ಕರ್ನಾಟಕ

ಐಪಿಎಲ್: ‘ಈ ಸಲ‌ ಕಪ್ ನಮ್ದೇ’- ಚೊಚ್ಚಲ ಪ್ರಶಸ್ತಿ ಎತ್ತಿದ ಆರ್ ಸಿಬಿ

(ನ್ಯೂಸ್ ಕಡಬ) newskadaba.com ಅಹಮದಾಬಾದ್, ಜೂ. 03. ಕಪ್‌ಗಾಗಿ ಆರ್‌ಸಿಬಿಯ 18 ವರ್ಷದ ಕಾಯುವಿಕೆಗೆ ಕೊನೆಗೂ ತೆರೆ ಬಿದ್ದಿದ್ದು, 2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಆಗಿ ಹೊರ ಹೊಮ್ಮಿದೆ‌. ಇದರಿಂದ ಕೋಟ್ಯಾಂತರ ಅಭಿಮಾನಿಗಳ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ರಜತ್ ಪಾಟಿದಾರ್ ಬಳಗ ಪ್ರಥಮ ಬಾರಿಗೆ ಪ್ರಶಸ್ತಿ ಜಯಿಸಿ ನೂತನ ದಾಖಲೆ ನಿರ್ಮಿಸಿದೆ. ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6

ಐಪಿಎಲ್: ‘ಈ ಸಲ‌ ಕಪ್ ನಮ್ದೇ’- ಚೊಚ್ಚಲ ಪ್ರಶಸ್ತಿ ಎತ್ತಿದ ಆರ್ ಸಿಬಿ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಈ ಸಲ ಕಪ್ ನಮ್ದೇ ಅಂತ CSK ಗೆ ಚಿಪ್ಪು ಕೊಟ್ಟು ದಾಖಲೆ ಬರೆದ RCB – ಚೆನ್ನೈಯನ್ನು ಮಣಿಸಿ ಪ್ಲೇ ಆಫ್ ಆಗಿ ಮೂಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.19. ಈ ಸಲ ಕಪ್‌ ನಮ್ದೇ ಅಂತ ಸ್ಲೋಗನ್ ಗೆ ಸೀಮಿತವಾಗಿ ಚಿಪ್ಪು ಪಡೆಯುತ್ತಾ ಪ್ರತೀ ಬಾರಿ ಟ್ರೋಲ್ ಗೆ ಒಳಗಾಗುತ್ತಿರುವ ಆರ್‌ಸಿಬಿ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ನ್ನು ಮಣಿಸುವ ಮೂಲಕ ಹೊಸ ದಾಖಲೆ ಬರೆದಿದೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಪದ್ಯದಲ್ಲಿ ಚೆನ್ನೈ ವಿರುದ್ಧ ಆರ್‌ಸಿಬಿ 27 ರನ್‌ಗಳ ಗೆಲುವು ದಾಖಲಿಸಿತು. ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆರ್‌ಸಿಬಿ 20 ಓವರ್ ಗಳಲ್ಲಿ 5 ವಿಕೆಟ್

ಈ ಸಲ ಕಪ್ ನಮ್ದೇ ಅಂತ CSK ಗೆ ಚಿಪ್ಪು ಕೊಟ್ಟು ದಾಖಲೆ ಬರೆದ RCB – ಚೆನ್ನೈಯನ್ನು ಮಣಿಸಿ ಪ್ಲೇ ಆಫ್ ಆಗಿ ಮೂಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೀಡಾ ನ್ಯೂಸ್
Scroll to Top